ಮೂಡುಬಿದಿರೆ : ತಾಲೂಕಿನಲ್ಲಿ ಸುರಿದ ಮಳೆ ಗಾಳಿಗೆ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾಲಯ ಎಂಬಲ್ಲಿ ಶೇಖರ ಯಾನೆ ಬೂದ ಎಂಬುವವರ ಮನೆಯ ಛಾವಣಿ ಬುಧವಾರ ಮುಂಜಾನೆ ಸಂಪೂರ್ಣವಾಗಿ ಕುಸಿದು ಬಿದ್ದು ಸುಮಾರು ರೂ ಮೂರು ಲಕ್ಷದಷ್ಟು ನಷ್ಟ ಉಂಟಾಗಿದೆ. ಮನೆಯಲ್ಲಿ ಗಂಡ ಹೆಂಡತಿ ಇಬ್ಬರೂ ಮಲಗಿದ್ದು ಹೆಂಚು ಬಿದ್ದು ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ
ಕರಾವಳಿ ಜಿಲ್ಲೆಗಳಲ್ಲಿ ಶಾಂತಿ ಕದಡುವವರ ವಿರುದ್ಧ ಕಾನೂನು ರೀತಿಯಲ್ಲೇ ಕಠಿಣ ಕ್ರಮಕೈಗೊಳ್ಳುವ ಬಗ್ಗೆ ವಿಧಾನ ಪರಿಷತ್ ನ ಸದಸ್ಯರಾದ ಮಂಜುನಾಥ ಭಂಡಾರಿ ಅವರು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷದಂತಹ ಪ್ರಕರಣಗಳು ಮುಂದುವರಿದಿದ್ದು ಕೇವಲ ಕೆಲವು ತಿಂಗಳುಗಳ ಅಂತರದಲ್ಲಿ ಕೊಲೆ. ಮತ್ತು ಚೂರಿ ಇರಿತ ಪ್ರಕರಣಗಳು ನಡೆದಿದ್ದು, ಕೆಲವೇ ಕೆಲವು ಸಮಾಜಘಾತುಕ ಶಕ್ತಿಗಳಿಂದ ಕೋಮು ಸಂಘರ್ಷ ಘಟನೆಗಳು ಹಾಗೂ
ಹತ್ತನೇ ತೋಕೂರು ಗ್ರಾಮದ ಶ್ರೀ ಓಂಕಾರೇಶ್ವರೀ ನಗರದಲ್ಲಿ ಮುಂಡಾಳ ಸಮಾಜ ಸಂಘಟನೆ ಹಾಗೂ ಸಮಾಜಭವನದ ಕಟ್ಟಡ ರಚನೆ ಬಗ್ಗೆ ಮುಲ್ಕಿ ಹೋಬಳಿ ಒಂಬತ್ತು ಮಾಗಣೆಯ ಎಲ್ಲಾ ಮುಂಡಾಲ ಧಾರ್ಮಿಕ ಮುಖಂಡರ ಸಾಮಾಜಿಕ ಮುಂದಾಳುಗಳ ಸಭೆಯು ಶ್ರೀ ಓಂಕಾರೇಶ್ವರೀ ಮಂದಿರದ ಅಧ್ಯಕ್ಷರಾದ ಶ್ರೀ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನಡೆದು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಅನುಕೂಲವಾಗುವಂತೆ ಮೂಲ್ಕಿ ಹೋಬಳಿಯ ಮುಂಡಾಲ ಸಮಾಜ ಸೇವಾ ಟ್ರಸ್ಟನ್ನು ರಚಿಸಲಾಯಿತು.ಟ್ರಸ್ಟ್ ನ ಅಧ್ಯಕ್ಷರಾಗಿ
ಅಸ್ತ್ರ ಗ್ರೂಪ್ ವತಿಯಿಂದ ಮಂಗಳೂರು ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳನ್ನು ಹಸ್ತಾಂತರಿಸಲಾಯಿತು.ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಹಾಗೂ ವಿಶೇಷ ಸಹಾಯವನ್ನು ಮಾಡುತ್ತಿರುವ ಅಸ್ತ್ರ ಗ್ರೂಪ್ನ ಸಿಇಒ ಲಂಚುಲಾಲ್ ಕೆ.ಎಸ್ ಅವರು ಟ್ರಾಫಿಕ್ ಸಿಬ್ಬಂದಿಗಳಿಗೆ ಮಳೆಗಾಲದಲ್ಲಿ ಅನುಕೂಲವಾಗಲೆಂದು ಟ್ರಾಫಿಕ್ ಪೊಲೀಸ್ ಅಧಿಕಾರಿಗೆ ಕೊಡೆಗಳನ್ನು ಹಸ್ತಾಂತರಿಸಿದರು.
ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಜೂನ್ 7ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್ಎಂ ತುಳು ಫಿಲ್ಮ್ ಅವಾರ್ಡ್ಸ್ ಮೇ 24ರಂದು ಆಯೋಜಿಸಲೆಂದು ತೀರ್ಮಾನಿಸಲಾಗಿತ್ತು. ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಇದೀಗ ಜೂನ್ 7ರಂದು ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮ ನಡೆಸಲು
ಪಾಲಡ್ಕ ಗ್ರಾ. ಪಂ. ವ್ಯಾಪ್ತಿಯಲ್ಲಿ ಶುಕ್ರವಾರ ಸುರಿದ ಭಾರೀ ಮಳೆ, ಬೀಸಿದ ಗಾಳಿಗೆ ಕಡಂದಲೆ ಬಿಟಿ ರೋಡ್ ನಲ್ಲಿ ಯಶೋದಾ ಪಾಂಡು ಗೌಡ ಅವರ ಮನೆ ಮೇಲೆ ಸಂಜೆ 6 ಗಂಟೆ ಸುಮಾರಿಗೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ.ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು ಕೂಡಲೇ ಧಾವಿಸಿ ಮನೆಗೆ ಬಿದ್ದ ಮರವನ್ನು ತೆರವು ಮಾಡಲು ಸಹಕರಿಸಿದರು. ಗ್ರಾ.ಪಂ. ಪಿಡಿಓ ರಕ್ಷಿತಾ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಯಿತು. ಗ್ರಾಮ ಸಹಾಯಕ ರೀತೇಶ್,
ಉಡುಪಿ ಮಣಿಪಾಲದ ಪ್ರತಿಭಾವಂತ ಯುವ ಕಲಾವಿದರು ಅಭಿನಯಿಸಿರುವ ಶ್ರೀ ತುಕಾರಾಮ ಬಾಯಾರು ನಿರ್ದೇಶನದ ವಿಭಿನ್ನ ಶೈಲಿಯ ಪ್ರೇಮಕಥೆಯುಳ್ಳ 918 ಎಂಬ ಕನ್ನಡ ಕಿರುಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಉದಯಕುಮಾರ್ ಆಚಾರ್ಯ ಬಾಯಾರು ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ನಾಯಕ ನಟರಾಗಿ ಸಂದೇಶ್ ಆಚಾರ್ಯ, ನಾಯಕಿ ಕವಿತಾ, ಗಿರೀಶ್ ಆಚಾರ್ಯ ಉಡುಪಿ, ಸೂರಜ್ ಆಚಾರ್ಯ ಉಡುಪಿ, ಗುರುಪ್ರಸಾದ್ ಆಚಾರ್ಯ ಹೊಸನಗರ, ವರ್ಷಿಣಿ ವೈ ಅಮೀನ್ ಮಣಿಪಾಲ, ವೈಷ್ಣವಿ ಖಾರ್ವಿ ಮುಂತಾದವರು
ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಮೇ.24ರಂದು ಸಂಜೆ 5.30ಕ್ಕೆ ನಗರದ ಫಿಝಾ ಬೈ ನೆಕ್ಸಸ್ ಮಾಲ್ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ರೋಹನ್ ಕಾರ್ಪೊರೇಷನ್ ಆಡಳಿತ ನಿರ್ದೇಶಕ ರೋಹನ್ ಮೊಂತೇರೋ, ಪಾಲೇಮಾರ್
ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿರುವ ಆರೋಪಿಗಳ ಬಗ್ಗೆ ಕಡಿವಾಣ ಹಾಕಲು ಹಾಗೂ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಪದೇ ಪದೇ ಪ್ರಕರಣಗಳಲ್ಲಿ ಭಾಗಿಯಾಗಿರುವ ಜಿಲ್ಲೆಯ ಹಲವು ಠಾಣೆಯಲ್ಲಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ವಿರುದ್ದ ಪಿಟ್ ಎನ್.ಡಿ.ಪಿ.ಎಸ್ ಕಾಯಿದೆ ಅಡಿಯಲ್ಲಿ ಕೃಷ್ಣ ಆಚಾರಿ @ ಕೃಷ್ಣ(43), ಕೊಳಲಗಿರಿ ಉಪ್ಪೂರು ಗ್ರಾಮ, ಬ್ರಹ್ಮಾವರದ ಅಬ್ದುಲ್ ಜಬ್ಬಾರ್ @ ಜಬ್ಬಾರ್ (27),
ಮಂಗಳೂರು: ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ,ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ




























