ಪುತ್ತೂರಿನ ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರವು ಆರಂಭವಾಯಿತು. ಕುಂಟ್ಯಾನ ಶ್ರೀಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಧರ್ಣಪ್ಪಮೂಲ್ಯ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು ಮಕ್ಕಳಿಗೆ ಲೌಕಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಶಿಕ್ಷಣವನ್ನು ನೀಡಿದಲ್ಲಿ ಅವರ ಬೌದ್ಧಿಕ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಖಂಡಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿಯ ನಿಕಟ ಪೂರ್ವ ಪಾಲಿಕೆ ಸದಸ್ಯರುಗಳು ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ತುರ್ತು ಕ್ರಮಕ್ಕೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಮಾರ್ಚ್ ಅಂತ್ಯದ ವೇಳೆಗೆ
ಸುಳ್ಯ:ಸುಳ್ಯ ಪ್ರೆಸ್ ಕ್ಲಬ್ನ ನೂತನ ಅಧ್ಯಕ್ಷರಾಗಿ ಶರೀಫ್ ಜಟ್ಟಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಧಾನ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಈಶ್ವರ ವಾರಣಾಶಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎ.10ರಂದು ಸುಳ್ಯ ಪ್ರೆಸ್ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು.ಉಪಾಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ಹಸೈನಾರ್ ಜಯನಗರ,
ದ್ವಿತೀಯ ಪಿ ಯು ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ ಎಸ್ ರವರು ಶೇಕಡಾ 95.3 ಅಂಕಗಳನ್ನು ಪಡೆದು ಕೊಂಡಿದ್ದಾರೆ.ಇವರು ಎಕ್ಸಲೆಂಟ್ ಪಿಯು ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಮೂಡುಬಿದಿರೆಯ ವಿದ್ಯಾರ್ಥಿ. ಮಂಡೆಕೋಲಿ ನ ಬೋಳುಗಲ್ಲು ಕುಟುಂಬದ ಶುಭಕರ ಹಾಗೂ ಗೀತಾಂಜಲಿ ಟಿ. ಜಿ (ಸಂಚಾಲಕರು ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸುಳ್ಯ)ಅವರ ಮಗಳು.
ಕಣಚೂರು ಮಹಿಳಾ ಪದವಿಪೂರ್ವ ಕಾಲೇಜು ದೇರಳಕಟ್ಟೆ ಇದರ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 97 ಫಲಿತಾಂಶ ಲಭಿಸಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು 198 ವಿದ್ಯಾರ್ಥಿನಿಯರಲ್ಲಿ 45 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ, 133 ವಿದ್ಯಾರ್ಥಿನಿಯರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 27 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಮಿಸಾಂ ಆತೀರ
2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಆದರಂತೆ ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ. ವಿದ್ಯಾರ್ಥಿ ಜೀವನದ ಟರ್ನಿಂಗ್ ಪಾಯಿಂಟ್ ಎಂದೇ ಹೇಳಲ್ಪಡುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಪ್ರಕಟವಾಗಿದೆ. ಬೆಂಗಳೂರಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ 2024-25ನೇ ಸಾಲಿನ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು
ಮಂಗಳೂರು : ದ್ವಿತೀಯ ಪಿಯು ಫಲಿತಾಂಶ ಪ್ರಕಟ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ
ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದ ದ್ವಿತೀಯ ಪಿಯು (ಪೂರ್ವ ವಿಶ್ವವಿದ್ಯಾಲಯ) ಪರೀಕ್ಷೆಗಳ ಫಲಿತಾಂಶಗಳನ್ನು ಮಂಗಳವಾರ, ಏಪ್ರಿಲ್ 8 ರಂದು ಪ್ರಕಟಿಸಲಾಯಿತು. ಕರ್ನಾಟಕ ಶಿಕ್ಷಣ ಇಲಾಖೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶಗಳನ್ನು ಪ್ರಕಟಿಸಿತು. ಉಡುಪಿ ಜಿಲ್ಲೆ ಶೇ. 93.90 ರಷ್ಟು ಉತ್ತೀರ್ಣತೆಯೊಂದಿಗೆ ರಾಜ್ಯದಲ್ಲಿ ಅಗ್ರಸ್ಥಾನ ಪಡೆದಿದೆ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಶೇ. 93.57 ರಷ್ಟು ಉತ್ತೀರ್ಣತೆಯೊಂದಿಗೆ ಎರಡನೇ ಸ್ಥಾನದಲ್ಲಿದೆ.
ತುಳು ರಂಗ ಭೂಮಿ ಹಾಗೂ ಶಾರದಾ ಆರ್ಟ್ಸ್ ಮಂಜೇಶ್ವರದ ಕಲಾವಿದ ಸುರೇಶ್ ವಿಟ್ಲ ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಶಾರದ ಆರ್ಟ್ಸ್ ಮಂಜೇಶ್ವರ ತಂಡದ ಬಹು ಬೇಡಿಕೆಯ ಕಲಾವಿದರಾದ ಇವರು ತುಳು ಕನ್ನಡ ರಂಗಭೂಮಿಯ ಮೂಲಕ ತನ್ನ ಅಭಿನಯ
ಪಡುಬಿದ್ರಿಯ ಹೆಜಮಾಡಿ ಬೇಬಿ ಐಸ್ ಪ್ಲ್ಯಾಂಟ್ ಸಮೀಪದಲ್ಲಿ ಸುಪ್ರ ಮಿನರಲ್ ವಾಟರ್ ಘಟಕ ಶುಭಾರಂಭಗೊಂಡಿತು. ನೂತನ ಘಟಕವನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಬಳಿಕ ದೀಪ ಬೆಳಗಿಸಿ ಚಾಲನೆಯನ್ನು ನೀಡಿದರು. ಇದೇ ವೇಳೆ ಮಾತನಾಡಿದ ಅವರು, ನೀರಿನ ವಿಚಾರದಲ್ಲಿ ಉಡುಪಿ ಜಿಲ್ಲೆಯ ಜನತೆ ಅತ್ಯಂತ ಭಾಗ್ಯಶಾಲಿಗಳು. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಶುದ್ಧ ನೀರು ಉತ್ಪಾದನಾ ಘಟಕ ಸುಪ್ರ ಉದ್ಘಾಟನೆಗೊಂಡಿರುವುದು ಹೆಮ್ಮೆಯ ವಿಚಾರ
An exciting ALL INDIA GOLDEN MASTERS BADMINTON TOURNAMENT for +35 age onwards is scheduled to take place on MAY 24th & 25th (2025) at Mangala courts at the MANGALA BADMINTON COURTS in Mangalore.The knockout tournament is open for all players from all over India. Age groups from +35, +40, +45, +50, +55, +60, +65, +70 […]




























