ಸುಳ್ಯ:ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಮಾ.15ರಿಂದ 18ರ ತನಕ ನಡೆಯಲಿದೆ.4 ದಿನದ ದೈವಂಕಟ್ಟು ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳು ಅಂತಿಮ ಹಂತದಲ್ಲಿದೆ ಎಂದು ಮಹೋತ್ಸವ ಸಮಿತಿಯ ಮಹೋತ್ಸವ ಸಮಿತಿಯ ಅಧ್ಯಕ್ಷ ಸುಧಾಕರ ರೈ ಹಾಗೂ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪವಿತ್ರನ್ ಗುಂಡ್ಯ ಹಾಗೂ
ಮಾಣಿ ಪೆರಾಜೆ ಗ್ರಾಮ ಪಂಚಾಯತ್ ದಿಕ್ಕು ದೆಸೆ ಇಲ್ಲದ ಗ್ರಾಮ ಪಂಚಾಯತ್ ಆಗಿದೆ. ವಿದ್ಯಾರ್ಥಿಗಳು, ಸ್ಥಳೀಯರು, ಜಮೀನು ಖರೀದಿಸಿದವರು, ಪಹಣಿ ಪತ್ರಿಕೆ, ತಮ್ಮ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ- ಹೀಗೆ ನೂರಾರು ಕೆಲಸಗಳಿಗೋಸ್ಕರ ಪ್ರತಿದಿನವೂ ಗ್ರಾಮ ಪಂಚಾಯತ್ ಕಚೇರಿಗೆ ಬಂದು “ಬಂದ ದಾರಿಗೆ ಸುಂಕವಿಲ್ಲ” ಎಂಬಂತೆ ಬೇಸರದಿಂದ ಹಿಂದೆ ವಾಪಾಸಾಗುತ್ತಿದ್ದಾರೆ. ಸ್ಥಳೀಯ ಶಾಸಕರು, ಸಂಸದರು, ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿಗಳು ಮಾಣಿ ಪೇರಾಜೆ
ಮಂಗಳೂರು: “ಶಿವಾಜಿ ಹಿಂದೂ ಧರ್ಮದ ರಕ್ಷಕ ಆದರೆ ಅನ್ಯಧರ್ಮದ ದ್ವೇಷಿಯಲ್ಲ. ಇತಿಹಾಸವನ್ನು ತಿರುಚಿದವರು ಮಾತ್ರ ಅಪಚಾರ ಮಾಡುತ್ತಿದ್ದಾರೆ ಶಿವಾಜಿಯನ್ನು ಅರಿತವರು ಅವರಂತಹ ಒಬ್ಬ ಒಳ್ಳೆಯ ಸಾಮ್ರಾಟನನ್ನು ಕೊಂಡಾಡುತ್ತಾರೆ. ಶಿವಾಜಿಯ ಸಂಪೂರ್ಣ ಕಥೆ ತಿಳಿದುಕೊಂಡರೆ ಅವರೆಂತಹ ಅನ್ಯಧರ್ಮ ಸಹಿಷ್ಣು ಎನ್ನುವುದು ತಿಳಿಯುತ್ತದೆ. ಶಿವಾಜಿಯ ಬಗ್ಗೆ ತಿಳಿಯದವರು ನಮ್ಮ ಮುಂದಿನ ಚಾರಿತ್ರಿಕ ನಾಟಕ “ಶಿವಾಜಿ”ಯನ್ನು ನೋಡಬೇಕು. ಅವರ ಶಿವಾಜಿ ಬಗೆಗಿನ ಅಭಿಪ್ರಾಯ ಬದಲಾಗುತ್ತದೆ“
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ,ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ,ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ,ರೋವರ್ಸ್ ಅಂಡ್ ರೆಂಜರ್ಸ್ ಘಟಕ ,ಯೂತ್ ರೆಡ್ ಕ್ರಾಸ್ ಘಟಕ , ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಆಂತರಿಕ ಗುಣಮಟ್ಟ ಕೋಶ ಗಳ ಜಂಟಿ ಆಶಯದಲ್ಲಿ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು. ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನ
ಪುತ್ತೂರು: ಆಟೋ ರಿಕ್ಷಾ ಚಾಲಕ ಪೆರಿಯತ್ತೋಡಿ ನಿವಾಸಿಯೊಬ್ಬರು ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.3ರಂದು ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40ವ.)ರವರು ಆತ್ಮಹತ್ಯೆ ಮಾಡಿಕೊಂಡವರು. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಅವರಿಗೆ ಸಾಲ ವಸೂಲಿಗಾರರ ಕರೆ ಬಂದಿತ್ತು. ಅದಾದ ಬಳಿಕ ಅವರು ಮನೆಯ ಬಳಿಯ ಮರವೊಂದರ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ಕಾಂಗ್ರೆಸ್ ಹೋರಾಡಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಆಯೋಜಿಸಿರುವ ಅಮ್ಮನ ಪ್ರತಿಷ್ಠಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ‘ಸಂಸತ್ತಿನಲ್ಲಿ
ಉಡುಪಿ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಿಯ ಪ್ರತಿಷ್ಠೆಯಾದ ಬಳಿಕ ಮೊದಲ ಪ್ರಸಾದವನ್ನು ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಾಯಿತು.ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಮಾನವೀಯತೆಗೆ ತಲೆ ಬಾಗಿ , ನಮ್ಮ ನಮ್ಮ ಧರ್ಮವನ್ನು ಉಳಿಸಿಕೊಳ್ಳಬೇಕು. ಇನ್ನೊಂದು ಧರ್ಮದವರಿಗೆ ತೊಂದರೆ ಕೊಡಬೇಕೆಂದು ಯಾವ
ಸುಳ್ಯ: ಸದಾ ಒತ್ತಡದಲ್ಲಿ ಕೆಲಸ ಮಾಡುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿ ದೇಹ ಮತ್ತು ಮನಸ್ಸು ಸದಾ ಉಲ್ಲಸಿತವಾಗಿರಿಸಲು ಕ್ರೀಡೆ ಸಹಕಾರಿ ಎಂದು ಬೀಜದಕಟ್ಟೆ ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಉಮ್ಮರ್ ಬೀಜದಕಟ್ಟೆ ಹೇಳಿದ್ದಾರೆ. ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಸುಳ್ಯ ಪ್ರೆಸ್ ಕ್ಲಬ್ ಸದಸ್ಯರಿಗಾಗಿ ಹಮ್ಮಿಕೊಂಡ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಉದ್ಘಾಟಿಸಿ ಅವರು
ಮೂಡುಬಿದಿರೆ: ತಾಲೂಕಿನ ಹೊಸಬೆಟ್ಟು ಗ್ರಾಮದ ಬಿರಾವು ಶಾಂತಿ ನಿವಾಸ ವಿಲಿಯಮ್ ಕುಟ್ಟಿನ್ಹ ಎಂಬುವರ ಮನೆಯ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ನಡೆದಿದೆ. ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ ಅವರ ನಿರ್ದೇಶನದಂತೆ,ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ರವರ ಮಾರ್ಗದರ್ಶನದಲ್ಲಿ ಅರವಳಿಕೆ ತಜ್ಞರಾದ ಡಾ. ಮೇಘನಾ ಅವರು ಬೋನ್
ಕೃಷಿಯನ್ನೇ ನಂಬಿ ಜೀವನ ನಡೆಸುವ ಕಟಪಾಡಿಯ ಅಂಬಾಡಿ ಬೈಲು ಕೋಟೆ ಮಟ್ಟುವಿನ ರವಿ ಶೇರಿಗಾರ್ ಐದು ಬಗೆಯ ಕಲ್ಲಂಗಡಿ ಹಣ್ಣು ಸಹಿತ ವಿವಿಧ ಬಗೆಯ ಕೃಷಿ ಉತ್ಪನ್ನಗಳನ್ನು ನಡೆಸಿ ತನ್ನ ಮನೆಯನ್ನೇ ಮಾರುಕಟ್ಟೆಯನ್ನಾಗಿಸಿ ಯಶಸ್ವಿ ಕೃಷಿಕರಾಗಿದ್ದಾರೆ. ರವಿ ಶೇರಿಗಾರ್ ಕಳೆದ ಸುಮಾರು ಹತ್ತು ವರ್ಷಗಳಿಂದ ಐದು ಎಕರೆ ಗದ್ದೆಯಲ್ಲಿ ಕಲ್ಲಂಗಡಿ ಹಣ್ಣು, ಮಟ್ಟುಗುಳ್ಳ, ಸೌತೆಕಾಯಿ, ಮುಳ್ಳುಸೌತೆ, ಹೀರೇಕಾಯಿ ಹಾಗೂ ಕಪ್ಪು ಹೆಸರು ಇವುಗಳನ್ನು ಬೆಳೆಸಿ ಉತ್ತಮ ಪಸಲು




























