ಮಂಗಳೂರು ಪ್ರೆಸ್ ಕ್ಲಬ್ನ 2024ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.ಮುಹಮ್ಮದ್ ಆರೀಫ್ ಪಡುಬಿದಿರೆ (ವಿಜಯ ಕರ್ನಾಟಕ), ಜಿತೇಂದ್ರ ಕುಂದೇಶ್ವರ (ವಿಶ್ವವಾಣಿ), ಭಾಸ್ಕರ ರೈ ಕಟ್ಟ ( ಸುದ್ದಿ ಬಿಡುಗಡೆ) , ರಘರಾಮ ನಾಯಕ್ (ಹೊಸದಿಗಂತ) ಹಾಗೂ ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ( ಉದಯವಾಣಿ ) ಇವರು
ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ದೇವಳದ ಮಾತೃ ಮಂಡಳಿಯ ನೂತನ ಅಧ್ಯಕ್ಷೆಯಾಗಿ ಪಾರ್ವತಿ ಶೇಖರ್.ಬಿ.ಕೆ ಶಕ್ತಿನಗರ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷೆಯಾಗಿ ನಾಗವೇಣಿ ಮಾಧವ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಿನಿ ಕಿಶೋರ್, ಜತೆ ಕಾರ್ಯದರ್ಶಿಯಾಗಿ ಮಮತಾ ದೇವದಾಸ್, ಕೋಶಾಧಿಕಾರಿಗಳಾಗಿ ಪುಷ್ಪ ಸುಂದರ್ ಹಾಗೂ ಭಾರತಿ.ವಿ, ಜತೆ ಕೋಶಾಧಿಕಾರಿಗಳಾಗಿ ಮೋಹಿನಿ ಮೋನಪ್ಪ ಹಾಗು ಸುಕನ್ಯ ಪ್ರಜ್ವಲ್, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ
ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಪ್ಯಾರಮೆಡಿಕಲ್ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಯುವ ದಿನಾಚರಣೆಯ ಪ್ರಯುಕ್ತ ಅಂತರ್ ಕಾಲೇಜು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉಧ್ಘಾಟಿಸಿದ ಭಾರತೀಯ ರೆಡ್ ಕ್ರಾಸ್ ಉಡುಪಿ ಘಟಕದ ಸಭಾಪತಿ ಶ್ರೀ ಬಸ್ರೂರು ರಾಜೀವ್ ಶೆಟ್ಟಿಯವರು ಮಾತನಾಡಿ ಸ್ವಾಮಿ ವಿವೇಕಾನಂದರ
ಸುರತ್ಕಲ್ : ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ದೇಶ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ ಈ ಎರಡೂ ದೃಷ್ಟಿಕೋನವಿದ್ದರೆ ಸನಾತನ ಧರ್ಮ ಮತ್ತು ದೇಶ ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಅವರು ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಕಾಟಿಪಳ್ಳ, ಹಿಂಧು ಧಾರ್ಮಿಕ ಸೇವಾ ಸಮಿತಿ ಕಾಟಿಪಳ್ಳ, ವತಿಯಿಂದ ಶ್ರೀ ಜಾರಂದಾಯ ಕೇಶವ ಶಿಶುಮಂದಿರದ ನೂತನ 3 ಅಂತಸ್ತಿನ ಕಟ್ಟಡ ಸಾರ್ಥಕ್ಯ
ಕರ್ನಾಟಕ ರಾಜ್ಯ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ನಿ ಹಾಗೂ ಮಗಳೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿದ ನಂತರ ಪುರೋಹಿತ ರಮೇಶ್ ಅಸ್ರನ್ನರವರು ದೇವರ ಪ್ರಸಾದ ನೀಡಿ ಶಾಲು ಹಾಕಿ ಗೌರವಿಸಿದರು. ಕ್ಷೇತ್ರದ ದೈವ ಹೊಸಳ್ಳಿಗಮ್ಮನ ದರ್ಶನ ಮಾಡಿದ ನಂತರ ದೇವಳದ ಆಡಳಿತ ಕಚೇರಿಯಲ್ಲಿ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಅವರು
ರೋಟರಿ ಕ್ಲಬ್ ಬೈಕಂಪಾಡಿ ಮತ್ತು ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್, ಇವರ ವತಿಯಿಂದ ಇಂದು ವಿಶೇಷವಾಗಿ ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಕ್ರಮ ಬಂಟರ ಭವನ ಸುರತ್ಕಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೆಎಂಸಿ ಹಾಸ್ಪಿಟಲ್ ಮಂಗಳೂರು ಇದರ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ಆರ್. ನಾಯಕ್ ರವರು ಗರ್ಭಕಂಠದ ಕ್ಯಾನ್ಸರ್ ನ ಮುನ್ನೆಚ್ಚರಿಕೆಗಳು ಹಾಗೂ ತಡೆಗಟ್ಟುವಿಕೆಯ ಬಗ್ಗೆ ಉಪಯುಕ್ತವಾದ ಮಾಹಿತಿಯನ್ನು
ರೋಟರಿ ಕ್ಲಬ್ ಬೈಕಂಪಾಡಿ, ರೋಟರಿ ಕ್ಲಬ್ ದೇರಳಕಟ್ಟೆ, ರೋಟರಿ ಕ್ಲಬ್ ಮುಲ್ಕಿ ಇವರ ಆಶ್ರಯದಲ್ಲಿ ನಡೆದ ರೋಟರಿ ದತ್ತ ನಿಧಿಯ ಜಿಲ್ಲಾ ಅನುದಾನದ ಅಡಿಯಲ್ಲಿ ರೂಪಾಯಿ 55,೦೦೦/ಮೊತ್ತದ ಪುಸ್ತಕಗಳನ್ನು ಇಡುವ ಕವಾಟನ್ನು ರೋಟರಿ ೩೧೮೧ ಜಿಲ್ಲೆಯ ಪೂರ್ವ ಗವರ್ನರ್ ಹಾಗೂ ರೋಟರಿ ಫೌಂಡೇಶನ್ ಇದರ ಚೇರ್ಮನ್ ಆಗಿರುವ ರೋಟ ರಂಗನಾಥ್ ಭಟ್ ಅವರ ಸಮ್ಮುಖದಲ್ಲಿ ಸರಕಾರಿ ಸoಯುಕ್ತ ಹೈಸ್ಕೂಲ್ ಅಂಗರಗುಂಡಿ , ಬೈಕಂಪಾಡಿ ಶಾಲೆಗೆ ಕೊಡುಗೆಯಾಗಿ ನೀಡಲಾಯಿತು. ರೋಟರಿ ಕ್ಲಬ್
ಕಡಲ ನಗರಿ ಮಂಗಳೂರಿನ ಬಾನಂಗಳಲ್ಲಿ ವಿವಿಧ ಆಕಾರಗಳ ಗಾಳಿಪಟಗಳ ಚಿತ್ತಾರ.. ಎಲ್ಲಿ ನೋಡಿದರಲ್ಲಿ ಕಲರ್ಪುಲ್ ಗಾಳಿಪಟಗಳು.. ಒಂದಕ್ಕೊಂದು ವಿಭಿನ್ನ ಮತ್ತು ಆಕರ್ಷಣೆಯ ಗಾಳಿಪಟಗಳು.. ಇದು ಕಂಡು ಬಂದಿರುವುದು ತಣ್ಣೀರುಬಾವಿ ಬೀಚ್ನಲ್ಲಿ.. ಹೌದು.. ಕರಾವಳಿ ಉತ್ಸವದ ಅಂಗವಾಗಿ ಏರ್ಪಡಿಸಿರುವ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ ಇಲ್ಲಿನವರಿಗೂ ದೇಶವಿದೇಶಗಳ ಗಾಳಿಪಟಗಳ ವೈವಿಧ್ಯವನ್ನು ಕಣ್ತುಂಬಿಕೊಳ್ಳುವ ಅವಕಾಶ ಕಲ್ಪಿಸಿತು. ಟೀಮ್ ಮಂಗಳೂರು ಹವ್ಯಾಸಿ ಗಾಳಿಪಟ ತಂಡವು
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದ.ಕ ಜಿಲ್ಲಾಡಳಿತದ ಸಹಕಾರದೊಂದಿಗೆ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಗೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ಅದ್ದೂರಿ ವೇದಿಕೆಯಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯೊಂದಿಗೆ ಅಧಿಕೃತ ಚಾಲನೆ ದೊರೆಯಿತು. ಭಾರೀ ನಿರೀಕ್ಷೆ ಮೂಡಿಸಿದ್ದ ಚಾಯ್ ವಾಲಾ ಡಾಲಿರವರು ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ
ಬೈಂದೂರು ವಿಧಾನ ಸಭಾ ಕ್ಷೇತ್ರದ ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಈಗಾಗಲೇ ಗ್ರಾಮ ಪಂಚಾಯತ್ ಮೂಲಕ ಕೇಂದ್ರ ಸರಕಾರದ ನರೇಗಾ ಯೋಜನೆ ಹಾಗೂ ಇತರೆ ಅನುದಾನದಡಿ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಇದೀಗ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷೇತ್ರದ 2 ನೇ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಗೋಮಾಳ ಜಾಗದ ಸುತ್ತ ಕಂದಕ ನಿರ್ಮಾಣ ಮಾಡಲಾಗುತ್ತಿದ್ದು, ಒಟ್ಟು 13 ಮಂದಿ ನರೇಗಾ ಕೂಲಿ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಕೊಂಡಿದ್ದಾರೆ.




























