Home Archive by category Fresh News (Page 137)

ಕಡಬ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಬೆಂಕಿಗಾಹುತಿ

ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆಯ ಅಮೂಲ್ಯ ವಸ್ತುಗಳು ಸುಟ್ಟು ಹೋದ ಘಟನೆ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ಗ್ರಾಮದ ನೆಕ್ಕಿಲಾಡಿ ವಿನೋದಾ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆ ಒಳಗಡೆಯಿದ್ದ ವಿದ್ಯುತ್ ಉಪಕರಣಗಳು, ಬಟ್ಟೆ ಸೇರಿದಂತೆ ಚಿನ್ನದ ಒಡವೆಗಳು ಬೆಂಕಿಗೆ ಆಹುತಿಯಾಗಿದೆ. ಪತಿ ಮೃತಪಟ್ಟ ಬಳಿಕ ವಿನೋದಾ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು

ಮಂಗಳೂರು: ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ 14ನೇ ವಾರ್ಷಿಕ ಸ್ಪೆಕ್ಟ್ರಮ್ ಹೃದಯಶಾಸ್ತ್ರ ಸಮ್ಮೇಳನ

ಮಂಗಳೂರಿನ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಸ್ಪೆಕ್ಟ್ರಮ್ – 2025″ ಎಂಬ ಒಂದು ದಿನದ ಹೃದಯ ಶಾಸ್ತ್ರ ಸಮ್ಮೇಳನವು ಜನವರಿ 11, 2025 ರಂದು ಮಂಗಳೂರಿನ “ದಿ ಓಷನ್ ಪರ್ಲ್ ಹೊಟೇಲ್‌ನಲ್ಲಿ ನಡೆಯಲಿದೆ.  2012ರಿಂದ ಆರಂಭವಾದ ಈ ಸಮ್ಮೇಳನದ ಇದು ೧೪ನೇ ಆವೃತ್ತಿಯಾಗಿದೆ. ಕರ್ನಾಟಕ ಮತ್ತು ಸುತ್ತಮುತ್ತಲಿನ ರಾಜ್ಯಗಳಿಂದ ೨೫೦ಕ್ಕೂ ಹೆಚ್ಚು ಹೃದಯರೋಗ ತಜ್ಞರು ಭಾಗವಹಿಸಲಿದ್ದಾರೆ. ದೇಶದ ಪ್ರಮುಖ ವೈದ್ಯರು ಉಪನ್ಯಾಸ ನೀಡಲಿದ್ದು,

ಮಂಗಳೂರು: ಹೊಸಬೆಟ್ಟುವಿನಲ್ಲಿ ಸಮುದ್ರಕ್ಕಿಳಿದ ನಾಲ್ವರಲ್ಲಿ ಓರ್ವನ ರಕ್ಷಣೆ: ಮೂವರ ಮೃತದೇಹ ಪತ್ತೆ

ಮಂಗಳೂರಿಗೆ ಪ್ರವಾಸಕ್ಕೆಂದು ಬಂದ ನಾಲ್ವರು ಸ್ನೇಹಿತರು ಹೊಸಬೆಟ್ಟು ಬೀಚ್‌ನ ನಿರ್ಮಾಣ ಹಂತದ ಜೆಟ್ಟಿ ಬಳಿ ಸಮುದ್ರದಲ್ಲಿ ಈಜಲೆಂದು ಇಳಿದಿದ್ದು ಈ ಸಂದರ್ಭದಲ್ಲಿ ನಾಲ್ವರಲ್ಲಿ ಮೂವರು ಸಮುದ್ರ ಪಾಲಾಗಿದ್ದು, ಓರ್ವ ಯುವಕನನ್ನು ರಕ್ಷಣೆ ಮಾಡಲಾಗಿದೆ. ಕಾಲೇಜು ಮುಗಿಸಿ ಮಂಗಳೂರಿಗೆ ಪ್ರವಾಸಕ್ಕೆಂದು ನಾಲ್ವರು ಸ್ನೇಹಿತರು ಜೊತೆಗೆ ಬಂದಿದ್ದರು. ಇದೇ ವೇಳೆ ಹೊಸಬೆಟ್ಟು ಬಳಿ ನಿರ್ಮಾಣ ಹಂತದ ಜೆಟ್ಟಿ ಬಳಿ ಸಮುದ್ರಕ್ಕಿಳಿದ ನಾಲ್ವರು ನೀರಿನ ಸೆಳೆತಕ್ಕೆ ಸಮುದ್ರಪಾಲಾದರು.

ಉಳ್ಳಾಲ: ಕೋಟೆಕಾರು ಬೀರಿ ಗೋಡಾನ್‌ನಲ್ಲಿ ಕಾರ್ಮಿಕರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಗಾಯಗೊಂಡ ಕಾರ್ಮಿಕರು ಖಾಸಗಿ ಆಸ್ಪತ್ರೆಗೆ ದಾಖಲು

ಕೋಟೆಕಾರು ಬೀರಿ ಗೋಡಾನ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ಲವರ್ ಡೆಕರೇಷನ್ ಕಾರ್ಮಿಕರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಕೋಟೆಕಾರು ಬೀರಿ ಸಮೀಪದ ಪ್ಲವರ್ ಡೆಕರೇಟರ್ ಗೋಡಾನ್‌ನಲ್ಲಿ ಎರಡು  ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ಉತ್ತರ ಭಾರತದ ಕಾರ್ಮಿಕರ ಮೇಲೆ ರಾತ್ರಿ ಸುಮಾರು ೮.೩೦ರ ವೇಳೆಯಲ್ಲಿ ಇನೋವಾ ಕಾರಿನಲ್ಲಿ ಬಂದಂತಹ ೫ರಿಂದ ೬ ದುಷ್ಕರ್ಮಿಗಳು ಏಕಾಏಕಿ ಗೋಡಾನ್‌ಗೆ ನುಗ್ಗಿ

ಪುತ್ತೂರು: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಪುತ್ತೂರು: ದಾರಂದಕುಕ್ಕು ಕೊಲ್ಯ ಎಂಬಲ್ಲಿ ಬೈಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದ್ದು, ಅಪಘಾತದಿಂದ ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ವಿದ್ಯಾರ್ಥಿ ಬೈಕ್ ಸವಾರ ನಿಶಾಂತ್ ಮತ್ತು ಹಿಂಬದಿ ಸವಾರ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಎಂಬವರು ಗಾಯಗೊಂಡವರು. ಅವರು ಬೈಕ್ ನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ವಿರುದ್ದ

ಕಾಸರಗೋಡು: ಅನಾರೋಗ್ಯದಿಂದ ಬಳಲುತ್ತಿರುವ ಮೇಘಶ್ಯಾಮ್ ಚಿಕಿತ್ಸೆಗೆ ಬೇಕಾಗಿದೆ ದಾನಿಗಳ ಸಹಾಯಹಸ್ತ

ಕಾಸರಗೋಡಿನ ಬಳ್ಳೂರು ರಾಮಚಂದ್ರ ಅಚಾರ್ಯರ ಮಗ ಮೇಘಶ್ಯಾಮ ಎಂಬವರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು. ಕುಟುಂಬಕ್ಕೆ ಆಧಾರವಾಗಿದ್ದ ಇವರು ಮಂಗಳೂರು ವಜ್ರಹಿಲ್ಸ್ ಕದ್ರಿ ರಸ್ತೆಯ ಮಂಗಳಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ.ಇವರಿಗೆ ತುರ್ತು ಶಸ್ತ್ರಕ್ರಿಯೆ ನಡೆಸಲು 8.5 ಲಕ್ಷ ರೂ. ಅಗತ್ಯವಿದೆಯೆಂದು ವೈದ್ಯರು ತಿಳಿಸಿದ್ದಾರೆ. ಈ ಮೊತ್ತವನ್ನು ಭರಿಸಲು ಕುಟುಂಬದ ಸದಸ್ಯರಿಗೆ ಸಾಧ್ಯವಾಗದ ಕಾರಣ

ಮಂಗಳೂರು: ಜ.8ರಂದು CBL-2025, T-20 ಪಂದ್ಯದ ಆಟಗಾರರ ಹರಾಜು ಪ್ರಕ್ರಿಯೆ

ಮಂಗಳೂರು ಒಕೇಶನಲ್ಸ್ ವತಿಯಿಂದ ಆಯೋಜಿಸಲಾಗಿರುವ ಕೋಸ್ಟಲ್ ಬಿಗ್ ಬಾಶ್ ಲೀಗ್ -2025 , T-20 ಪಂದ್ಯದ ಆಟಗಾರರ ಹರಾಜು ಪ್ರಕ್ರಿಯೆ ಜ.8ರಂದು ನಗರದ ಎಕ್ಕೂರಿನ ಎ.ಜೆ ಗ್ರಾಂಡ್ ಎಲೈಟ್ ಹೊಟೇಲ್‌ನಲ್ಲಿ ನಡೆಯಲಿದೆ.ಕರ್ಪೆ ಡೈಮ್ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ಪಂದ್ಯಾವಳಿಯ ಹರಾಜು ಪ್ರಕ್ರಿಯೆಯು ಜ.೮ರಂದು ಅಪರಾಹ್ನ ೨ಗಂಟೆಗೆ ಆರಂಭಗೊಳಲಿದ್ದು, ಮಧು ಮೈಲಂಕೋಡಿ ಅವರು ನಡೆಸಿಕೊಡಲಿದ್ದಾರೆ.ಕೀರ್ತಿ ರಾಜ್ ರೈ, ಅಖಿಲೇಶ್ ಶೆಟ್ಟಿ, ಶೇಕ್ ಮಹಮ್ಮದ್ ಅತೀಫ್ ಸಂಘಟಕರಾಗಿದ್ದಾರೆ.

Mangalore: Wenlock Hospital to Receive Advanced Eye Care Equipment from MRPL

Government Wenlock Hospital, Mangalore, is set to elevate its eye care services with the addition of two state-of-the-art ophthalmology devices: the Topcon 3D Optical Coherence Tomography (OCT) and the Topcon Slit Lamp. These advanced tools are being provided by Mangalore Refinery and Petrochemicals Limited (MRPL) through its CSR initiative, Arogya Samrakshan, at a cost of

Mangalore : MRPL and ISPRL Forge Strategic Partnership

In a landmark move, Mangalore Refinery and Petrochemicals Limited (MRPL) has entered a strategic partnership with Indian Strategic Petroleum Reserves Limited (ISPRL). This partnership enables MRPL to leverage storage capacity from ISPRL’s caverns, marking a significant milestone for both organizations. The agreement was formally signed today at the MRPL office in

ಮಂಗಳೂರಿನಲ್ಲಿ ಉಪರಾಷ್ಟ್ರಪತಿ ಜಗದೀಶ್ ಧನ್ ಕರ್

ಉಪರಾಷ್ಟ್ರಪತಿ ಜಗದೀಶ್ ಧನ್ ಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಡಿಸಿ ಮುಲ್ಲೈ. ಮುಹಿಲನ್, ಕಮೀಷನರ್ ಅನುಪಮ್ ಅಗ್ರವಾಲ್ ಈ ಸಂದಭ೯ದಲ್ಲಿ ಇದ್ದರು.ಬಳಿಕ ಧಮ೯ಸ್ಥಳಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿದರು.