ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ನೂತನ ನರ್ಸಿಂಗ್ ಕಾಲೇಜ್ ಹಾಗೂ ಕಾಲೇಜಿನ ಆವರಣದಲ್ಲಿ ’ಅವಿಷ್ಕಾರ್ ೨೦೨೪’ ಸಾಂಸ್ಕೃತಿಕ ಹಬ್ಬವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಸಮಗ್ರ ಆರೋಗ್ಯ ವಿಜ್ಞಾನ ವಿಭಾಗದ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾದ ಪ್ರೊಫೆಸರ್ ಯು . ಟಿ ಇಫ್ತಿಕಾರ್ ಫರೀದ್ ಮಾತನಾಡಿ, ಮಿಲಾಗ್ರಿಸ್ ಶಿಕ್ಷಣ ಸಂಸ್ಥೆ ಒಂದು
ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 28 ಮತ್ತು 29 ನವೆಂಬರ್ 2024ರಂದು ವಿವಿಸಿಇ ಪುತ್ತೂರಿನಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿನ್ನರ್ಸ್ ಟ್ರೋಫಿಯನ್ನು ಪಡೆದುಕೊಂಡಿತು.ದೈಹಿಕ ಶಿಕ್ಷಣ ನಿರ್ದೇಶಕರಾದ ವನೀಷಾ ರೋಡ್ರಿಗಸ್ ಮತ್ತು ಎಸ್.ಜೆ.ಇ.ಸಿ ವಾಲಿಬಾಲ್ ತರಬೇತುದಾರ ಜಯವರ್ದನ್ ಮತ್ತು ಗುರುನಂದನ್ ಅವರ ಮಾರ್ಗದರ್ಶನದಲ್ಲಿ ಟ್ರೋಫಿಯನ್ನು ಪಡೆದುಕೊಂಡಿತು. ಅಗಾಧ ಸಾಧನೆಗಾಗಿ ಇಡೀ
ಪುತ್ತೂರು ನಗರಸಭಾಧ್ಯಕ್ಷೆ ವಿರುದ್ಧ ಅವಾಚ್ಯ ಪದ ಬಳಕೆ : ಆಕ್ರೋಶ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್
ಪುತ್ತೂರು: ಪುತ್ತೂರು ನಗರಸಭಾಧ್ಯಕ್ಷೆ ವಿರುದ್ಧ ಅವಾಚ್ಯ ಪದ ಬಳಸಿದ್ದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ಥಳೀಯ ಶಾಸಕ ಅಶೋಕ್ ಕುಮಾರ್ ರೈ ಅವರ ಆಪ್ತನೆಂಬಂತೆ ಅದ್ದು ಪಡೀಲ್ ಗುರುತಿಸಿಕೊಂಡಿದ್ದು, ಶಾಸಕರು ಇಂತಹವರಿಂದ ದೂರ ಇರುವುದು ಉತ್ತಮ. ಇಂತಹವರನ್ನು ಇಟ್ಟುಕೊಳ್ಳುವುದು ಸೊಂಟದಲ್ಲಿ ಕೆಂಡ ಕಟ್ಟಿಕೊಂಡಂತೆ ಎಂದರು. ಅಲ್ಲದೇ, ಅದ್ದು
ಕೆಎಂಸಿ ಆಸ್ಪತೆ ಅತ್ತಾವರದ ಸಂಧಿವಾತ ವಿಭಾಗವು ಲೂಪಸ್ (ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್) ಶಿಬಿರವನ್ನು 20214 ರ ಡಿಸೆಂಬರ್ 2 ರಿಂದ 14 ರವರೆಗೆ ಆಯೋಜಿಸಿದೆ. ಈ ಶಿಬಿರವು ಜನರಲ್ಲಿ ಲೂಪಸ್ ರೋಗದ ಬಗ್ಗೆ ಅರಿವು ಮೂಡಿಸಲು ಮತ್ತು ಈ ಅಟೋ ಇಮ್ಯುನ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮಾಹಿತಿ ಮತ್ತು ಸಮಗ್ರ ಆರೈಕೆಯನ್ನು ಒದಗಿಸುವ ಸಲುವಾಗಿ ಆಸ್ಪತೆ ಯು ಹಮ್ಮಿಕೊಂಡ ಕಾರ್ಯಕ್ರಮವಾಗಿದೆ. ಲೂಪಸ್ ಕಾಯಿಲೆ ಎಂದರೆ, ದೇಹದ ಪ್ರತಿರಕ ಣಾ ವ್ಯವಸ್ಥೆಯನ್ನೇ
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮವಿಂದು ವಿನೂತನ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಿ ಉತ್ಸವದ ಕಳೆ ಮೇಳೈಸಿದೆ. ಅರೆಭಾಷೆ ಗಡಿನಾಡ ಉತ್ಸವ-2024ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ದೊರಕಿತು. ಕರ್ನಾಟಕ ಅರೆಬಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಸಂಭ್ರಮದಿಂದ ನಡೆಯುತ್ತಿದೆ. ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಅದ್ದೂರಿ ಸಮಾರಂಭಕ್ಕೆ
ನಗರದಲ್ಲಿ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ದೊರಕಿಸುವ ನಿಟ್ಟಿನಲ್ಲಿ ಕೈಗೆತ್ತಿಕೊಳ್ಳಲಾಗಿರುವ ಬಹು ನಿರೀಕ್ಷೆಯ ಮಲ್ಟಿ ಲೆವೆಲ್ ಕಾರು ಪಾರ್ಕಿಂಗ್ ಯೋಜನೆ ಆರಂಭಿಕ ಹಂತದಲ್ಲಿಯೇ ನೆನೆಗುದಿಗೆ ಬಿದ್ದಿದ್ದು, ನೂತನ ಮೇಯರ್ ಮನೋಜ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿಕೊಂಡ ಮೇಯರ್ ಅವರು ಯೋಜನೆ ಬಗ್ಗೆ ಸ್ಮಾರ್ಟ್ಸಿಟಿ ಅಧಿಕಾರಿ ಹಾಗೂ ಗುತ್ತಿಗೆದಾರರಿಂದ ಮಾಹಿತಿ ಪಡೆದುಕೊಂಡರು. ಸ್ಥಳೀಯರಿಗೆ ಸಮಸ್ಯೆ ಆಗದಂತೆ
ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ, ಈ ವರ್ಷಾರಂಭದಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿದಿದ್ದ ಆಮ್ ಆದ್ಮಿ ಪಕ್ಷ, ಯಾವುದೇ
ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ₹16.5 ಹೆಚ್ಚಳ ಮಾಡಿವೆ. ಗೃಹ ಬಳಕೆಯ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದರ ಪರಿಷ್ಕರಣೆ ಬಳಿಕ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ದರ ₹1,818.50 ಆಗಿದ್ದು, 5 ಕೆ.ಜಿಯ ಸಿಲಿಂಡರ್ ದರದಲ್ಲೂ ₹4 ಹೆಚ್ಚಳ ಮಾಡಲಾಗಿದೆ. 14.2 ಕೆ.ಜಿಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಕಳೆದ ತಿಂಗಳು ಕೂಡ 19 ಕೆ.ಜಿಯ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್
ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀ ರಾಮಕೃಷ್ಣ ಸೂಲ್ಕ್ 43ನೇ ಶಾಲಾ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯಿತು. ಇದೇ ವೇಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದವರನ್ನ ಮನರಂಜಿಸಿತು. ಉತ್ತಮ ಶಿಕ್ಷಣಕ್ಕೆ ಹೆಸ್ರು ಪಡೆದುಕೊಂಡಿರುವ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀ ರಾಮಕೃಷ್ಣ ಸೂಲ್ಕ್ ನ ವಾರ್ಷಿಕೋತ್ಸವವುಗೀತಾ ಎಸ್ ಎಂ ಶೆಟ್ಟಿ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಹಾಗೂ ಪಾಲಿಶಕ್ತಿ
ಪತ್ನಿ ಸಾವಿಗೀಡಾದ ಮರುದಿನವೇ ಪತಿ ಕೂಡ ನಿಧನರಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ನಡೆದಿದೆ. ಸಾಮಾಜಿಕ ಮತ್ತು ಧಾರ್ಮಿಕವಾಗಿ ಸಕ್ರಿಯವಾಗಿದ್ದ ದಂಪತಿಗಳು ಈ ಮೂಲಕ ಒಂದೇ ಸಮಯದಲ್ಲಿ ಕೊನೆಯಸಿರೆಳೆದಿದ್ದಾರೆ. ಉದ್ಯಾವರದ ಚರ್ಚ್ ಪಾಲನಾ ಮಂಡಳಿಯಲ್ಲಿ ಸಕ್ರಿಯರಾಗಿದ್ದ ಲಾರೆನ್ಸ್ ಡೇಸಾ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರ ಪತ್ನಿ ಶಿಕ್ಷಕಿ ಜೂಲಿಯಾನ ಹೆಲೆನ್ ರೆಬೆಲ್ಲೋ ಒಂದು ದಿನದ ಮುಂಚೆ ಸಾವನ್ನಪ್ಪಿದ್ದರು. ಈ ಆಘಾತದಿಂದ ಅನಾರೋಗ್ಯ




























