Home Archive by category Fresh News (Page 15)

ಎಲ್‌.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

ದೆಹಲಿ: ಹಿರಿಯ ರಾಜಕಾರಣಿ ಎಲ್‌.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅವರ ನಿವಾಸದಲ್ಲಿ ಪ್ರದಾನ ಮಾಡಿದರು. ಮಾಜಿ ಪ್ರಧಾನಿಗಳಾದ ಚೌಧರಿ ಚರಣ್‌ ಸಿಂಗ್‌, ಪಿ.ವಿ. ನರಸಿಂಹ ರಾವ್‌, ಕೃಷಿ ವಿಜ್ಞಾನಿ ಎಂ.ಎಸ್‌. ಸ್ವಾಮಿನಾಥನ್‌ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ

ಕಪಿಲಾ ನದಿಯಲ್ಲಿ ನಿಂತ ನೀರಿನ ಹರಿವು: ದೇವರ ಮೀನುಗಳಿಗೆ ತೊಂದರೆಯ ಆತಂಕ

 ಬೆಳ್ತಂಗಡಿ. ಶಿಶಿಲ ದೇವಸ್ಥಾನದಲ್ಲಿ ದೇವರ ಮೀನುಗಳಿಗೆ ಕಪಿಲಾ ನದಿಯಲ್ಲಿ ನೀರಿನ ಒಳ ಹರಿವು ಕಡಿಮೆ ಆಗಿರುವುದರಿಂದ   ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ. ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿಯ ಮೀನುಗಳಿಗೆ ಅತಿಯಾದ ಆಹಾರ ಹಾಕುವುದರಿಂದ ನೀರು ಕಲುಷಿತವಾಗಿ ದೇವರ

ಕಡಬದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗದ್ದಲ

ಪ್ರಮುಖ ಸ್ಥಾನಮಾನಗಳನ್ನು ನೀಡುವ ವೇಳೆ ಮುಸ್ಲಿಂ ಸಮುದಾಯವನ್ನು ಅವಗಣಿಸಲಾಗಿದೆ ಎಂದು ಮುಸ್ಲಿಂ ಮುಖಂಡರು ಶನಿವಾರ ಜರಗಿದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಪಕ್ಷದಲ್ಲಿ ತಮ್ಮ ಸಮುದಾಯದ ಮುಖಂಡರನ್ನು ಅವಗಣಿಸಲಾಗಿದೆ ಎಂದು ಸಭೆ ಆರಂಭವಾಗುವ ಮುನ್ನ ಜಿಲ್ಲಾ ಮುಖಂಡರ ಜತೆ ಮುಸ್ಲಿಂ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ಆ ವೇಳೆ ಸಭಾಂಗಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ

ಬಂಟ್ವಾಳ: ಸಾಮಾಜಿಕ ಹೋರಾಟಗಾರ ಪದ್ಮನಾಭ ಸಾಮಂತ್ ಆತ್ಮಹತ್ಯೆ?

ಬಂಟ್ವಾಳ: ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅವರ ಶವ ಪತ್ತೆಯಾಗಿದೆ. ವಾಮದಪದವಿನ ಅವರ ಮನೆ ಬಳಿಯ ಗುಡ್ಡದಲ್ಲಿರುವ  ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿವಿಧ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಪದ್ಮನಾಭ ಸಾಮಂತ್ ಅವರ ಸಾವು ಅನೇಕ ಊಹಪೋಹಗಳಿಗೆ ಕಾರಣವಾಗಿದೆ. ಇತ್ತೀಚೆಗೆ ಉದ್ಯೋಗ ಕೊಡಿಸುವ ನೆಪದಲ್ಲಿ ಹಣ ಪಡೆದುಕೊಂಡಿದ್ದರು

ಮಂಗಳೂರು: ಗ್ಯಾಲಕ್ಸಿ ಯುನಿಸೆಕ್ಸ್ ಸಲೋನ್ ಶುಭಾರಂಭ

ಮಂಗಳೂರಿನ ನವಭಾರತ್ ಸರ್ಕಲ್‌ನ ಗುಲಾಬಿ ಶ್ರೀಪಾದ್ ಎನ್‌ಕ್ಲೇವ್‌ನಲ್ಲಿ ಸುಸಜ್ಜಿತವಾದ ಗ್ಯಾಲಕ್ಸಿ ಯುನಿಸೆಕ್ಸ್ ಸಲೂನ್ ಶುಭಾರಂಭಗೊಂಡಿತು.ನೂತನ ಸಲೂನನ್ನು ಗಣ್ಯರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮುಡಿಪುವಿನ ಸೂರಜ್ ಪಿಯು ಕಾಲೇಜಿನ ಚೇರ್‌ಮ್ಯಾನ್ ಡಾ. ಮಂಜುನಾಥ್ ರೇವಣ್ಕರ್ ಅವರು ಮಾತನಾಡಿ, ಮಂಗಳೂರು ನಗರದಲ್ಲಿ ಸುಸಜ್ಜಿತ ಮಾದರಿಯಲ್ಲಿ ಗ್ಯಾಲಕ್ಸಿ ಸಲೋನ್ ಕಾರ್ಯಾರಂಭಗೊಂಡಿರುವುದು ಸಂತಸದ ವಿಚಾರ ಎಂದರು.

ಕಡಬ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ  ದನ ಸಾಗಾಟದ ಕಾರು ಡಿಕ್ಕಿ, ವ್ಯಕ್ತಿ ಮೃತ್ಯು-ಆಸ್ಪತ್ರೆಯ ಎದುರು ಪ್ರತಿಭಟನೆ-ಇಬ್ಬರು ಪೊಲೀಸ್ ವಶಕ್ಕೆ

ಕಡಬ: ಅಕ್ರಮ ದನ ಸಾಗಾಟದ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಕಾರಣವಾದ ಇಬ್ಬರು ಆರೋಪಿಗಳನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಮಾರುತಿ 800 ಕಾರೊಂದು ಢಿಕ್ಕಿ

ಬೈಂದೂರು :ಲೋಕಸಭಾ ಚುನಾವಣಾ ಕಾರ್ಯಗಾರ

ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಮಹಿಳಾ ಕಾರ್ಯಕರ್ತರಿಗೆ ಲೋಕಸಭಾ ಚುನಾವಣಾ ಕಾರ್ಯಗಾರ ಇಂದು ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು.ಕಾರ್ಯಗಾರವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ ರವರು ಮಹಿಳಾ ಕಾರ್ಯಕರ್ತರು ಹೇಗೆ ಚುನಾವಣೆಯಲ್ಲಿ ತಮ್ಮ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಯಗಾರ ನೆರವೇರಿಸಿದರು. ವೇದಿಕೆಯಲ್ಲಿ ಕರ್ನಾಟಕದ ಆರು ಲೋಕಸಭಾ ಕ್ಷೇತ್ರದ

ಎಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ : ಕೋಟ ಶ್ರೀನಿವಾಸ ಪೂಜಾರಿ

ಈ ಬಾರಿಯ ಚುನಾವಣೆ ದೇಶದ ಭದ್ರತೆ, ಬಯೋತ್ಪಾದನೆ ಹತೋಟಿ, ಆರ್ಥಿಕ ಸುಭದ್ರತೆಯನ್ನು ನೀಡಬಲ್ಲ ರಾಷ್ಟ್ರನಾಯಕ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವ ಮಹತ್ತರವಾದ ಚುನಾವಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬ್ರಹ್ಮಾವರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು, ಈಗಾಗಲೆ ನಮ್ಮ ಮತಕ್ಷೇತ್ರ ವ್ಯಾಪ್ತಿಯ 1850 ಮತಗಟ್ಟೆ ಮತ್ತು ಮತದಾರರ ಒಂದು ಸುತ್ತಿನ ಬೇಟಿ ಮಾಡಿ ಏಪ್ರಿಲ್ ೩ನೇ

ಹೊಸ ಬದುಕು ಹುಟ್ಟುವ ಈಸ್ಟರ್ ಮೊಟ್ಟೆ

ನಲವತ್ತು ದಿನಗಳ ಉಪವಾಸದ ಬಳಿಕ ಯೇಸು ಕ್ರಿಸ್ತನ ಪುನರುತ್ಥಾನವನ್ನು ಕ್ರಿಶ್ಚಿಯನರು ಮನೆ ಮನ ತುಂಬಿಕೊಳ್ಳುವ ಹಬ್ಬ ಈಸ್ಟರ್. ಯೇಸು ಕ್ರಿಸ್ತನು ನಲವತ್ತು ದಿನಗಳ ಜಪ ತಪಗಳಲ್ಲಿ ಕಳೆದ ಉಲ್ಲೇಖ ಬೈಬಲಿನ ಹೊಸ ಒಡಂಬಡಿಕೆಯಲ್ಲಿ ಇದೆ. ಬೂದಿ ಬುಧವಾರದಿಂದ ಶುಭ ಶುಕ್ರವಾರದವರೆಗೆ ಉಪವಾಸ. ಇದು ವಸಂತ ಕಾಲದಲ್ಲಿ ಬರುತ್ತದೆ. ಇದರ ಮುಖ್ಯ ಉದ್ದೇಶ ದೇಹ ದಂಡನೆ. ಆ ಮೂಲಕ ಬದುಕಿನ ತಪ್ಪುಗಳಿಂದ ತಪ್ಪಿಸಿಕೊಳ್ಳುವುದು. ಪ್ರಕೃತಿದತ್ತ ಮಿತಾಹಾರ ಸೇವೆನೆಗೆ ಆದ್ಯತೆ. ಕಾಲ

ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಒಟ್ಟಾಗಿ : ಮಾಜಿ ಸಚಿವ ಅಭಯಚಂದ್ರ ಜೈನ್

ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನ ಪರ ಯೋಜನೆಗಳನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೆ ಅಭಿವೃದ್ಧಿ, ಬಡತನ ನಿರ್ಮೂಲನೆಗೆ ಪ್ರಾಶಸ್ತ್ಯವಿತ್ತು. ಆದ್ದರಿಂದಲೇ ಬಿಜೆಪಿ ಕಾಲಘಟ್ಟದಲ್ಲಿ ಯಾವ ಯೋಜನೆಗಳೂ ಬಾರದಿದ್ದರೂ, ಭಾವನಾತ್ಮಕವಾಗಿ ಅವರು ಜನರನ್ನು ಕೆರಳಿಸಿ ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಈ ಬಾರಿ ಹುರುಪಿನಿಂದ