Home Archive by category Fresh News (Page 157)

ಜೆ.ಎಫ್. ಅಸೋಸಿಯೇಷನ್ ಬಜಾಲ್ ವತಿಯಿಂದ ಸ್ವಚ್ಛತಾ ಆಂದೋಲನ

ಮಂಗಳೂರು: ಜೆ.ಎಫ್. ಅಸೋಸಿಯೇಷನ್ ಬಜಾಲ್ ನಂತೂರು ಮಂಗಳೂರು ವತಿಯಿಂದ ಸ್ವಚ್ಛತಾ ಆಂದೋಲನ*ಜೆ.ಎಫ್. ಅಸೋಸಿಯೇಷನ್ ಅಧ್ಯಕ್ಷರಾದ ಅಹಮದ್ ಕುರೈಶ್ ರವರ ಮಾರ್ಗದರ್ಶನದಲ್ಲಿ ಭಾನುವಾರ ಬೆಳಿಗ್ಗೆ ನಡೆಯಿತು. ರಸ್ತೆ ಗುಡಿಸುವ ಮೂಲಕ ಉದ್ಘಾಟಿಸಿದ ಮ ನ ಪಾ ಸದಸ್ಯರು ಹಾಗೂ ಬದ್ರಿಯಾ ಜುಮ್ಮಾ ಮಸೀದಿ, ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಅಬ್ದುಲ್ ರವೂಫ್ ರವರು ಮಾತನಾಡಿ,

ಸುಳ್ಯ ದಸರಾ ಪ್ರಯುಕ್ತ ಮಕ್ಕಳ ದಸರಾ-2024 ಉದ್ಘಾಟನೆ

ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ (ರಿ), ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಇದರ ನೇತೃತ್ವದಲ್ಲಿ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ “ಸುಳ್ಯ ದಸರಾ -2024 ರ ಪ್ರಯುಕ್ತ ಮಕ್ಕಳ ದಸರಾ ಇಂದು ಉದ್ಘಾಟನೆ ಗೊಂಡಿತು. ಸುಳ್ಯ ಬಸ್ಸು ನಿಲ್ದಾಣದ ಬಳಿಯಿಂದ ತಾಲೂಕಿನ ವಿವಿಧ ಭಾಗದ ಮಕ್ಕಳಿಂದ ಅದ್ದೂರಿ ಮೆರವಣಿಗೆಯೊಂದಿಗೆ ಪ್ರಾರಂಭ ಗೊಂಡು ಶ್ರೀ ಶಾರದಾಂಬ

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕದ ನೂತನ ಕಾರ್ಯಕ್ರಮಾಧಿಕಾರಿಯಾಗಿ ಡಾ. ಅನುರಾಧಾ ಕುರುಂಜಿ ಅಧಿಕಾರ ಸ್ವೀಕಾರ

        ಸುಳ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನೂತನ ಕಾರ್ಯಕ್ರಮಾಧಿಕಾರಿಯಾಗಿ ಎರಡನೇ ಬಾರಿಗೆ ಡಾ. ಅನುರಾಧಾ ಕುರುಂಜಿಯವರು ಅಧಿಕಾರ ಸ್ವೀಕರಿಸಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಅನುರಾಧಾ ಕುರುಂಜಿಯವರು ಈ ಹಿಂದೆ 2012-22ರವರೆಗೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕವನ್ನು ಮುನ್ನಡೆಸಿ 2019 ರಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು

ಮಂಗಳೂರು: ಲೋಟಸ್ ಬಿಲ್ಡರ್ಸ್‌ನ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಇಬ್ಬರ ಸೆರೆ

ಮಂಗಳೂರಿನ ಪ್ರಖ್ಯಾತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಇಬ್ಬರು ಯುವಕರು ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕರನ್ನು ಬಂಧಿಸಿದ್ದಾರೆ. ಖ್ಯಾತ ಬಿಲ್ಡರ್ ಲೋಟಸ್ ಪ್ರಾಪರ್ಟೀಸ್ ಪಾಲುದಾರ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಏರ್ಪೋರ್ಟಿನಿಂದ ಕಾರಿನಲ್ಲಿ ಬರುತ್ತಿರುವಾಗ ಈ ಯುವಕರ ಕಾರನ್ನು ಓವರ್ ಟೇಕ್ ಮಾಡಿ ಬಂದಿದ್ದರು. ಇದೇ ಕಾರಣಕ್ಕೆ ಕೋಪದಿಂದ ಕೊಟ್ಟಾರಿ ಅವರ

ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನವರಾತ್ರಿ ಸಂಭ್ರಮ

ಬೈಂದೂರು: ಬೈಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ,ಮಹಾ ಮಂಗಳಾರತಿ, ಹಣ್ಣುಕಾಯಿ ಸೇವೆ, ಚಂಡಿಕಾ ಹೋಮ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಸೇವೆಯನ್ನು ನಾನಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಲ್ಲಿಸಲಾಯಿತು. ಅಕ್ಟೋಬರ್ 3 ರಿಂದ ಆರಂಭಗೊಂಡಿರುವ ನವರಾತ್ರಿ ಉತ್ಸವ ಅಕ್ಟೋಬರ್ 12 ರ ತನಕ ವಿಜೃಂಭಣೆಯಿಂದ ನಡೆಯಲಿದೆ.ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ

ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ

ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಭಾಗಶ: ಜಖಂಗೊಂಡ ಘಟನೆ ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆದಿದೆ. ಮುಡಿಪು ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಸಾಲೆತ್ತೂರು ಜಂಕ್ಷನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಭಾರಿ ಗಾತ್ರದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಭಾಗಶ: ಜಖಂಗೊಂಡಿದ್ದು ಅಪಘಾತದ

ಅಳಕೆ ಮಜಲಿನಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳ ಖದೀಮರು..!

ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್‌‌ ಎಂಬವರ ಮನೆಯಿಂದ ಸುಮಾರು 15 ಪವನ್‌ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್‌‌ (ಕುಂಞ್ಞಣ್ಣ) ಎಂಬರ ಮನೆಯಿಂದ ಸುಮಾರು 12 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ನವರಾತ್ರಿಯ ದಿನವಾಗಿದ್ದರಿಂದ ಇಂದು ಅಳಕೆಮಜಲು ಭಜನಾ ಮಂದಿರದಲ್ಲಿ ಮೂರ್ತಿ ಪ್ರತಿಷ್ಠೆಯಾಗಿ ನವರಾತ್ರಿ ಉತ್ಸವದಲ್ಲಿ ಕಾರ್ಯಕ್ರಮದಲ್ಲಿ ಎಲ್ಲರೂ

ಮೂಡುಬಿದಿರೆ: ಆಳ್ವಾಸ್ ಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು 2024-25ನೇ ಶೈಕ್ಷಣಿಕ ವರ್ಷದಿಂದಲೇ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ