ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನ ಪರ ಯೋಜನೆಗಳನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೆ ಅಭಿವೃದ್ಧಿ, ಬಡತನ ನಿರ್ಮೂಲನೆಗೆ ಪ್ರಾಶಸ್ತ್ಯವಿತ್ತು. ಆದ್ದರಿಂದಲೇ ಬಿಜೆಪಿ ಕಾಲಘಟ್ಟದಲ್ಲಿ ಯಾವ ಯೋಜನೆಗಳೂ ಬಾರದಿದ್ದರೂ, ಭಾವನಾತ್ಮಕವಾಗಿ ಅವರು
ಹಲವು ಕಡೆಗಳಲ್ಲಿ ನಡೆದ ಅಡಿಕೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಂದಾಪುರ ಗುಲ್ವಾಡಿ ಗ್ರಾಮದ ಅಮೀರ್ ಝೈನುದ್ದೀನ್ ಭಟ್ಕಳ ಬಿಳಲಖಂಡ ಗ್ರಾಮದ ಮುನಾವರ್,ಭಟ್ಕಳ ಉಸ್ಮಾನ್ ನಗರದ ನಿಸಾರ್ ಆಸೀಫ್ ಅನ್ನಾರ್ ಬಂಧಿತ ಆರೋಪಿಗಳು. ಇವರು ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿ ಎಂಬಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ
ಬಿಜೆಪಿ ಪಕ್ಷ ಕಾರ್ಯಕರ್ತರಿಂದ ಬೆಳೆದು ನಿಂತ ಪಕ್ಷವಾಗಿದೆ. ಪ್ರತಿ ಕಾರ್ಯಕರ್ತನು ಪಕ್ಷದ ಬೆನ್ನಲುಬಾಗಿದ್ದಾರೆ. ಸಂಘರ್ಷದ ರಾಜಕಾರಣಕ್ಕೆ ಅವಕಾಶ ಕೊಟ್ಟಿಲ್ಲ ಆದರೆ ಬೈಂದೂರು ಕ್ಷೇತ್ರದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಸಣ್ಣ ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಬೈಂದೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಪ್ರಯತ್ನ ಮತ್ತು ಅಧಿಕಾರದ ಅವಕಾಶ ಉಪಯೋಗಿಸಿಕೊಂಡು ಒತ್ತಡ
ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಏವಿಯೇಷನ್ ವಿಭಾಗದ ವಿದ್ಯಾರ್ಥಿಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದರು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳಿ ವಿಮಾನ ಹಾರಾಟ, ನಿಲ್ದಾಣದ ವೀಕ್ಷಣೆ, ಅಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಕ್ತ ಮಾಹಿತಿಯನ್ನು ಪಡೆದರು. ವಿದ್ಯಾರ್ಥಿಗಳೊಂದಿಗೆ , ಉಪನ್ಯಾಸಕಿಯರಾದ ಸವಿತಾ ಮತ್ತು ವೈಷ್ಣವಿ ಉಪಸ್ಥಿತರಿದ್ದರು.
ಕ್ರೈಸ್ತರ ಕಪ್ಪು ದಿನ ಆಚರಣೆಯ ಸಮಯದಲ್ಲಿ ಪವಿತ್ರ ವಾರದ ಗುರುವಾರದಂದು ಯೇಸು ಕ್ರಿಸ್ತ ತನ್ನ 12 ಶಿಷ್ಯರ ಪಾದ ತೊಳೆಯುವ ಮೂಲಕ ಸರಳತೆಯನ್ನು ಮೆರೆದರು ಎನ್ನುವ ವಿಚಾರದಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನಾ ಅವರು ಸುಳ್ಯ ತಾಲೂಕಿನ ಬೆಳ್ಳಾರೆಯ ಹೋಲಿಕ್ರಾಸ್ ಚರ್ಚ್ನಲ್ಲಿ ಪವಿತ್ರ ಗುರುವಾರ ಆಚರಣೆಗಳಿಗೆ ಚಾಲನೆ ನೀಡಿದರು. ಯೇಸು ಸ್ವಾಮಿ ತನ್ನ ಶಿಷ್ಯರ ಪಾದಗಳನ್ನು ತೊಳೆಯುವ ಮೂಲಕ ಲೋಕಕ್ಕೆ ಪ್ರೀತಿ, ಮಾನವೀಯತೆ,
ಹಣ ನಗರಗಳಲ್ಲಿ ರಾಶಿ ಬಿದ್ದಿದೆಯೆಂದು ನಗರದತ್ತ ಮುಖ ಮಾಡಿರುವವರ ಸಂಖ್ಯೆ ಈಗ ಒಂದೇ ಸಮನೆ ಏರುತ್ತಿದೆ. ಪಾಶ್ಚಾತ್ಯ ದೇಶಗಳಲ್ಲಿ ನಗರದತ್ತ ಜನರ ವಲಸೆ ಕ್ರಿಸ್ತ ಪೂರ್ವದಿಂದಲೇ ಆರಂಭವಾಗಿದೆ. ಏಥನ್ಸ್, ರೋಮ್ ಇತ್ಯಾದಿ ನಗರಗಳು ಆ ಪಟ್ಟಿಯಲ್ಲಿ ಇವೆ. ಏಶಿಯಾದಲ್ಲಿ ಬ್ಯಾಬಿಲೋನ್, ಜೆರೂಸಲೇಮ್, ಆಫ್ರಿಕಾದಲ್ಲಿ ಕೈರೋ ಮೊದಲಾದ ನಗರಗಳು ಕ್ರಿಸ್ತಪೂರ್ವದಲ್ಲೇ ಜನ ವಲಸೆಯ ಇತಿಹಾಸ ಹೊಂದಿದವುಗಳಾಗಿವೆ. ಚೀನಾದಲ್ಲಿ ಬೀಜಿಂಗ್ ಸಹಿತ ಹಲವು ನಗರಗಳು ಈ ಪಟ್ಟಿಯಲ್ಲಿ ಬರುತ್ತವೆ.
ಮುಕುಂದ್ಎಂಜಿಎಂರಿಯಾಲ್ಟಿಯವರಿಂದ ಮಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ದೇರೇಬೈಲ್ನಲ್ಲಿ ನಿಮಾರ್ಣಗೊಳ್ಳುತ್ತಿರುವ ‘ಕೇದಾರ್-ಹೈ ಲಿವಿಂಗ್ ಲಕ್ಷುರಿ ಹೋಮ್ಸ್ ವಸತಿ ಸಮುಚ್ಚಯದಲ್ಲಿ ಗ್ರಾಹಕರ ವೀಕ್ಷಣೆಗೆ ಮಾದರಿ ಫ್ಲ್ಯಾಟ್ ಸಿದ್ಧವಾಗಿದ್ದು ಇಲ್ಲಿ ಹೈ ಲಿವಿಂಗ್ ಲಕ್ಷುರಿ ವೈಶಿಷ್ಟ್ಯಗಳಾದ ಇನ್ಫಿನಿಟಿ ಸ್ವಿಮ್ಮಿಂಗ್ ಪೂಲ್ಆನ್ರೂಫ್ಟಾಪ್, ಬ್ಯಾಡ್ಮಿಂಟನ್ಕೋರ್ಟ್, ವಿಶಾಲವಾದಡಬಲ್ ಹೈಟ್ ಹೋಂದಿರುವ ವಿಸಿಟರ್ಸ್ ಲೋಬಿ, ಸ್ನೇಕ್ಸ್ಆಂಡ್ ಲ್ಯಾಡರ್ಸ್
ನಮ್ಮ ದೇಹದಲ್ಲಿನ ಜೊಲ್ಲು ರಸ ಗ್ರಂಥಿಗಳಿಂದ ಸ್ರವಿಸಲ್ಪಡುವ ದ್ರವ್ಯವನ್ನು ಜೊಲ್ಲು ರಸ ಅಥವಾ ಲಾಲಾರಸ ಎಂದು ಕರೆಯುತ್ತಾರೆ. ಈ ಜೊಲ್ಲುರಸದಲ್ಲಿ ಶೇಖಡಾ 99 ರಷ್ಟು ಬರೀ ನೀರು ಇರುತ್ತದೆ. ಮನುಷ್ಯ ಮಾತ್ರವಲ್ಲದೆ ಹೆಚ್ಚಿನ ಎಲ್ಲಾ ಪ್ರಾಣಿಗಳಲ್ಲಿಯೂ ಈ ಲಾಲಾರಸ ಸ್ರವಿಸಲ್ಪಡುತ್ತದೆ. ಕುತ್ತಿಗೆಯ ಸುತ್ತ ಇರುವ ಜೊಲ್ಲುರಸ ಗ್ರಂಥಿಗಳಿಂದ ಈ ಜೊಲ್ಲುರಸ ಸ್ರವಿಸಲ್ಪಡುತ್ತದೆ. ಸಬ್ ಮ್ಯಾಂಡಿಬುಲಾರ್ ಸಬ್ಲಿಂಗ್ರ್ವಲ್ ಮತ್ತು ಪೆರೋಟಿಡ್ ಎಂಬ ಮೂರು ಜೊತೆ ದೊಡ್ಡದಾದ ಜೊಲ್ಲು
ಪ್ರಜಾ ಪ್ರಭುತ್ವವಾದಿ ರಾಷ್ಟ್ರಗಳಲ್ಲಿ ಚುನಾವಣೆ ಎನ್ನುವುದು ಹಬ್ಬವಿದ್ದಂತೆ. ಈ ಹಬ್ಬದಲ್ಲಿ ವಿಜೃಂಭಣೆಯಿಂದ ಪ್ರತಿಯೊಬ್ಬ ಮತದಾರರೂ ಪಾಲ್ಗೊಳ್ಳಬೇಕು. ಮತದಾನ ಎನ್ನುವುದು ಪ್ರಜಾಪ್ರಭುತ್ವವಾದಿ ದೇಶದ ಜೀವನಾಡಿ ಇದ್ದಂತೆ. ಪ್ರಜಾಪ್ರಭುತ್ವ ಅಡಿಪಾಯವೇ ಪ್ರಜೆಗಳು. ಇಲ್ಲಿ ಪ್ರಜೆಗಳೇ ಪ್ರಭುಗಳು. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳೇ ನಡೆಸುವಂತಹಾ ಆಡಳಿತ ವ್ಯವಸ್ಥೆಯನ್ನು ಪ್ರಜಾಪ್ರಭುತ್ವ ಎನ್ನುತ್ತಾರೆ. ಇಲ್ಲ ಯಾವುದೇ ಜಾತಿ, ಮತ, ಧರ್ಮ, ಬಡವ, ಬಲ್ಲಿದ,
ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ (86) ಇಲ್ಲಿನ ಟಿ. ಟಿ. ರಸ್ತೆ ನಿವಾಸಿ ಅಲ್ಪ ಕಾಲದ ಅಸೌಖ್ಯದಿಂದಾಗಿ 27.03.2024 ರಂದು ಮಧ್ಯಾಹ್ನ ನಗರದ ಸ್ವಗ್ರಹದಲ್ಲಿ ನಿಧನ ಹೊಂದಿದರು. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಇವರು ಕಲ್ಕೂರ ಜಾಹಿರಾತು ಸಂಸ್ಥೆಯಲ್ಲಿ ಕೆಲವು ವರ್ಷ ಕೆಲಸ ಮಾಡಿದ್ದರು .ದಶಕಗಳ ಕಾಲದ ಹಿಂದೆ ಪ್ರಾಥಮಿಕ ನವೋದಯ ಕಲಾವೃoದದಲ್ಲಿ ಮಸಣಕ್ಕೆ, ತರಂಗ ತರಂಗ ಅಂತರಂಗ, ಹೆಗಲಿಗೆ