ಮೂಡುಬಿದಿರೆ : ಇಲ್ಲಿನ ಕಲ್ಲಬೆಟ್ಟು ಎಕ್ಸಲೆಂಟ್ ಕಾಲೇಜಿನ ಅಧ್ಯಕ್ಷ ಯುವರಾಜ ಜೈನ್ ಅವರನ್ನು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡುವ ಸಿರಿಪುರ ಪ್ರಶಸ್ತಿ- 2024 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ರಾಮಕೃಷ್ಣ ಶಿರೂರು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕಳೆದ ಮೂರು ದಶಕಗಳಿಂದ
ಕುಂದಾಪುರ:ಬೈಂದೂರು ಅರ್ಬನ್ ಸೌಹಾರ್ದಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಭೆ ಸಂಘದ ಅಧ್ಯಕ್ಷರಾದ ಮಣಿಕಂಠ ಎಸ್ ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ.ಬೈಂದೂರು ಸರಕಾರಿ ಪದವಿ ಪೂರ್ವ ಕಾಲೀಜಿಗೆ ಶೈಕ್ಷಣಿಕ ಸಹಾಯ ಧನ ವಿತರಣೆ.ನಿವೃತ್ತ ಸರಕಾರಿ ಉದ್ಯೋಗಿಗಳಿಗೆ ಸನ್ಮಾನ.ಸಾಧನೆಗೈದಿರುವ ಸಂಘದ ಸ್ವ ಸಹಾಯ ಸಂಘದ ಸದಸ್ಯರಿಗೆ ವಿಶೇಷ ಬಹುಮಾನಗಳನ್ನು ನೀಡುತ್ತಾ ಬಂದಿರುವ ಸಂಘವು,ಕೊರೊನಾ ಸಂದರ್ಭದಲ್ಲಿ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು,ಉಪ್ಪಿನಂಗಡಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಯು ಟಿ ತೌಸೀಫ್ ಹಾಗೂ ವಿಟ್ಲ ಬ್ಲಾಕ್ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಅವರನ್ನು ನೇಮಕ ಗೊಳಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಆದೇಶಿಸಿದ್ದಾರೆ. ಪುತ್ತೂರು ಶಾಸಕರಾದ ಅಶೋಕ್ ರೈ ಅವರ
ನಿಮ್ಮ ಕನಸ್ಸು ನನಸ್ಸಾಗುವ ಸುವರ್ಣವಕಾಶ ಬಂದೇ ಬಿಟ್ಟಿದೆ. ಕಡಿಮೆ ಕಂತಿನಲ್ಲಿ ನಿಮ್ಮ ಕನಸುಗಳು ಈಡೇರಲಿದೆ. ಈಗಾಗಲೇ ಅನೇಕ ಗ್ರಾಹಕರನ್ನು ಹೊಂದಿರುವ ಆಶೀರ್ವಾದ ಸಂಸ್ಥೆ ಕೇವಲ ಒಂದು ಸಾವಿರಕ್ಕೆ ಎರಡು ಮನೆಗಳನ್ನು ನೀಡುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ, ಇದರ ಜೊತೆಗೆ ಪ್ರತಿ ತಿಂಗಳು 10 ಜನರಿಗೆ ಚಿನ್ನದ ಗಿಫ್ಟನ್ನು ಪಡೆಯುವ ಅವಕಾಶವನ್ನು ಕಲ್ಪಿಸಿದ್ದಾರೆ. ಪುತ್ತೂರಿನಲ್ಲಿರುವ ಸಾವಿರಾರರು ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಸಂಸ್ಥೆ ಎಂದರೆ ಅದು
ಬೆಳ್ಳಾರೆ ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಂಘ ಸಂಸ್ಥೆ, ಗುಂಪು, ಪಂಗಡಗಳ, ವಿರುದ್ಧ ತಕರಾರು ಎತ್ತಿ ದ್ವೇಷ ಹರಡಿ ನಿರಂತರ ತೊಡಕುಂಟು ಮಾಡುತ್ತಿರುವ. ಅಲ್ಲದೆ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಸಂದೇಶ ಹಾಕಿರುವುದಾಗಿ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯ ಆಡಳಿತ ಮಂಡಳಿಯವರು ನಿಂತಿಕಲ್ ಸಮೀಪದ ಸಮಹಾದಿಯ ಇಬ್ರಾಹಿಂ ಖಲೀಲ್ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸೆ.27
ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ. ಆದರೆ ಈ ವರೆಗೂ ಸ್ಥಳಕ್ಕೆ ಯಾವುದೇ
ಮುಂಬೈ:ಲೋಕಸಭಾ ಉಪಚುನಾವಣೆ ಸಲುವಾಗಿ ಬಿವಂಡಿ ಕ್ಷೇತ್ರದ ಉಸ್ತುವಾರಿಯಾಗಿ ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಯ್ಕೆಯಾಗಿದ್ದಾರೆ. ಇಂದು ಅವರು ಬಿವಂಡಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ ಚುನಾವಣಾ ಪೂರ್ವ ತಯಾರಿಯಾ ಬಗ್ಗೆ ಜಿಲ್ಲಾ ಅಧ್ಯಕ್ಷ ರಶೀದ್ ತಾಯಿರ್ ಮೊಮಿನ್ ಹಾಗೂ ಪಕ್ಷದ ಪ್ರಮುಖ ನಾಯಕರ ಜೊತೆ ಚರ್ಚಿಸಿದ್ದಾರೆ. ಈ ಸಂದರ್ಭ ಪಕ್ಷದ ಮುಖಂಡರು ಐವನ್ ಡಿಸೋಜರವರನ್ನು ಆತ್ಮೀಯವಾಗಿ ಗೌರವ ಪೂರ್ವಕವಾಗಿ ಸ್ವಾಗತಿಸಿದರು.
ಮೂಡುಬಿದಿರೆ : ಪೊಲೀಸ್ ಪ್ರಕರಣ, ಮಾದಕ ವ್ಯಸನಗಳ ಸೇವನೆಗೆ ಬಲಿಯಾಗಿ ಬಂಗಾರದಂತಹ ಜೀವನವನ್ನು ಕಳೆದುಕೊಳ್ಳದೆ ಪಠ್ಯ ಪಠ್ಯೇತ್ತರ ಚಟುವಟಿಕೆಯೊಂದಿಗೆ ವಿದ್ಯಾರ್ಥಿಗಳು ಜೀವನದ ಪಾಠವನ್ನು ಕಲಿತು ಉತ್ತಮ ಗುರಿಯನ್ನು ತಲುಪಬೇಕು ಎಂದು ಪಣಂಬೂರು ಎಸಿಪಿ ಶ್ರೀಕಾಂತ್ ಅಭಿಪ್ರಾಯಪಟ್ಟರು. ಅವರು ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಮೊಬೈಲ್, ವಾಹನಗಳ ಬಳಕೆ ಸಂದರ್ಭ ಅತಿಯಾದ ಉತ್ಸಾಹವನ್ನು
ಗುರುವಾಯನಕೆರೆಯ ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ“ ಸ್ಫೂರ್ತಿಯಿಂದ ಸ್ಫೂರ್ತಿಯೆಡೆಗೆ- ಸಾಧಕರೊಂದಿಗೆ ಸಂವಾದ “ಕಾರ್ಯಕ್ರಮ ನಡೆಯಿತು. ಪಿಯು ವಿದ್ಯಾರ್ಥಿಗಳನ್ನು ಸಾಧಕ ಆಕಾಂಕ್ಷಿಗಳನ್ನಾಗಿ ಪ್ರೇರೆಪಿಸಿ, ಪರಿವರ್ತಿಸಲೆಂದೇ ಆಯೋಜಿಸಲಾಗಿದ್ದ ಈ ವಿಶೇಷ ಪ್ರಯತ್ನಕ್ಕೆ ಮಂಜುನಾಥ್ ಎಸ್. ಅವರು ಅತಿಥಿಯಾಗಿ ಆಗಮಿಸಿದ್ದರು. ಬಳಿಕ ಮಾತನಾಡಿದ ಅವರು, “ಪ್ರಯತ್ನಶೀಲತೆ ಹಾಗೂ ಪರಿಣಾಮಕಾರಿ” ಅಭ್ಯಾಸ ನಿರಂತರವಾಗಿರಬೇಕೆಂದು ಹೇಳಿ, ವೈಜ್ಞಾನಿಕ ಸ್ಟಡಿ ಮಾದರಿ, ಫಲೋಅಪ್,
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತ ವ್ಯಕ್ತಿ. ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತರು ತಾಯಿ, ಅಣ್ಣ ತಮ್ಮಂದಿರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.




























