ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ ಶಾಖೆಯು ಶಿರ್ವದ ಸುವರ್ಣ ಕಾಂಪ್ಲೆಕ್ಸ್ನ ಮೊದಲ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಶಿರ್ವ ಶಾಖೆಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಸೇಫ್ ಲಾಕರನ್ನು ಮತ್ತು ಮಾಜಿ ಸಚಿವ ವಿನಯ್ ಕುಮಾರ್
ನಾವು ಮಕ್ಕಳು ಅಥವಾ ವಿದ್ಯಾರ್ಥಿಗಳ ನಡುವೆ ಬೆರೆತರೆ ಯುವಕರಾಗಿ, ಯುವ ಮನಸ್ಸುಗಳಾಗಿ ಚಿಂತನೆ ಮಾಡಲು ಸಾಧ್ಯ ಮತ್ತು ನಮ್ಮಲ್ಲಿ ಧನಾತ್ಮಕ ಚಿಂತನೆ ಹೆಚ್ಚಾಗುತ್ತದೆ. ನವೋದಯ ಅಥವಾ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಸಹ ಶಿಕ್ಷಣದೊಂದಿಗೆ ಸಹಬಾಳ್ವೆಯ ಮಹತ್ವ ಬಹುಬೇಗನೆ ಅರಿತುಕೊಳ್ಳುತ್ತಾರೆ. ಭಾರತೀಯ ಸೇನೆಗಳಲ್ಲಿ ವಸತಿ ಶಾಲೆಗಳಲ್ಲಿ ಕಲಿತ ಯುವಕರೇ ಹೆಚ್ಚು ಇದ್ದಾರೆ ಎಂದು ಸಂಸದ ಬ್ರಿಜೇಶ್ ಚೌಟ ಅವರು ಹೇಳಿದರು. ಅವರು ಮುಡಿಪುವಿನ ಪಿ.ಎಂ.ಶ್ರೀ
ಮೂಡುಬಿದಿರೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರದ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ 50ರ ಪ್ರಯುಕ್ತ ಮೂಡುಬಿದಿರೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಜೈನ ಪದವಿಪೂರ್ವ ಕಾಲೇಜಿನ ಕೃತಿ ಮತ್ತು ಸಮೀಕ್ಷಾ ಶೆಟ್ಟಿ, ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. “ಕರ್ನಾಟಕದ ಬಹುತ್ವದ ಸಂಸ್ಕೃತಿಗೆ ಕರಾವಳಿ ಕರ್ನಾಟಕದ ಕೊಡುಗೆಗಳು ಮತ್ತು ಸವಾಲುಗಳು” ಎನ್ನುವ ವಿಚಾರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಹಿರಿಯ ಸಾಹಿತಿ ಸದಾನಂದ
ಮೂಡುಬಿದಿರೆ : ಜೇಸಿ ಸಪ್ತಾಹದಂಗವಾಗಿ ಜೆಸಿಐ ಮೂಡುಬಿದಿರೆ ತ್ರಿಭುವನ್ ಮತ್ತು ಇನ್ನರ್ ವೀಲ್ ಕ್ಲಬ್ ನ ಜಂಟಿ ಆಶ್ರಯದಲ್ಲಿ ಮಾಸ್ತಿಕಟ್ಟೆ ಅರ್ಹತಾ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನ ಚಿತ್ರಕಲಾ ಸ್ಪರ್ಧೆ ನಡೆಯಿತು. ಎಲ್ ಕೆಜಿಯಿಂದ 7ನೇ ತರಗತಿಯವರೆಗೆ ವಿವಿಧ ವಿಭಾಗದಲ್ಲಿ ನಡೆದ ಸ್ಪರ್ಧೆಯನ್ನು ಇನ್ನರ್ ವೀಲ್ ಅಧ್ಯಕ್ಷೆ ಬಿಂದಿಯಾ ಎಸ್.ಶೆಟ್ಟಿ ಉದ್ಘಾಟಿಸಿದರು.ಜೆಸಿಐ ನ ಅಧ್ಯಕ್ಷ ಪ್ರದೀಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಜೆಸಿಐ ಸೀನಿಯರ್
ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಮತ್ತು ಬಂಟರ ಮಹಿಳಾ ಘಟಕದ ಆಶ್ರಯದಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಮಾನಸಿಕ ಒತ್ತಡ – ಪರಿಹಾರೋಪಾಯಗಳು ಎಂಬ ವಿಷಯದ ಕುರಿತು ವಿಶೇಷ ಮಾಹಿತಿ ಶಿಬಿರವು ಇಲ್ಲಿನ ಖಾಸಗಿ ಹೊಟೇಲ್ ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಣಿಪಾಲ ಮಾಹೆ ಸಂಸ್ಥೆಯ ಸ್ಟುಡೆಂಟ್ ಕೌನ್ಸೆಲ್ಲರ್ ಡಾ. ರಾಯನ್ ಮಥಾಯಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಇಂದಿನ ಸಮಾಜದಲ್ಲಿ ಮಾನಸಿಕ ಒತ್ತಡಗಳಿಗೆ
ಹೆಬ್ರಿ:ಪೆರ್ಡೂರು ಗೋರೇಲಿನಲ್ಲಿ ಶ್ರೀಯುತ ಹರಿನಾರಾಯಣ ಭಂಡಿ ಯವರ ನಿವಾಸದಲ್ಲಿ ನಿನ್ನೆ ರೀತಿ ರಾತ್ರಿ ಹೊತ್ತು ದಾಳಿ ನಡೆಸಿದ ಚಿರತೆ ಮನೆಯಲ್ಲಿ ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತು ಕೊಂಡು ಹೋಗುತ್ತಿರುವ ದೃಶ್ಯವು . ಮನೆಯ ಸಿಸಿಟಿವಿಯಲ್ಲಿ ಕಂಡು ಬಂದಿದೆ. ಪೆರ್ಡೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಚಿರತೆಯ ಓಡಾಟವನ್ನು ನೋಡಿದ ಸ್ಥಳೀಯರು ಹೇಳುತ್ತಿದ್ದಾರೆ.ಈ ಭಾಗದಲ್ಲಿ ಮತ್ತೆ ಚಿರತೆ ಕಾಣಿಸಿ ಕೊಳ್ಳುತ್ತಿರುವುದು
ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ “ಪೋಸ್ಟರ್ ಮೇಕಿಂಗ್” ಸ್ಪರ್ಧೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿ “ಮಾನವೀಯತೆ” ಎಂಬ ವಿಷಯದ ಕುರಿತು ಪೋಸ್ಟರ್ ಗಳನ್ನು ವಿಭಿನ್ನವಾಗಿ ತಯಾರಿಸಿದರು . ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ
ಕೆಎಸ್ಆರ್ಟಿಸಿ ಕಾಂಟ್ರೆಕ್ಟ್ ಸಿಬ್ಬಂದಿಗೆ ವೇತನ ನೀಡದ ಸತಾಯಿಸುತ್ತಿರುವ ಖಾಸಗಿ ಸಂಸ್ಥೆಗಳ ವಿರುದ್ಧ ಪುತ್ತೂರು, ಸುಳ್ಯ, ಮಡಿಕೇರಿ ಡಿಪೋಗಳ ಬಸ್ ಚಾಲಕರು ಬಸ್ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಬಸ್ ಚಾಲಕರು ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ಪರದಾಡಿದ ಘಟನೆಯೂ ನಡೆಯಿತು. ಕೆಎಸ್ಆರ್ಟಿಸಿ ಬಸ್ಗೆ ಕಾಂಟ್ರಾಕ್ಟ್ ಬೇಸ್ನಲ್ಲಿ ಚಾಲಕರನ್ನು ನೇಮಕ ಮಾಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ಈ ಬಸ್ಗಳು ಹೆಚ್ಚು ಸಂಚಾರ ನಡೆಸುತ್ತವೆ. ಇದೀಗ ಆ ಬಸ್
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಜರುಗಿದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ
ಮಂಗಳೂರು: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಬಳಿಕ ಮಾತಾಡಿದ ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಕಲ್ಜಿಗ ಸಿನಿಮಾ ಕುರಿತು ಟೀಕೆ ಟಿಪ್ಪಣಿ ಬರುತ್ತಿದೆ. ಇದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸೋಣ.




























