Home Archive by category Fresh News (Page 171)

ಆ.31 ರಂದು ’ನವ್- ರಂಗ್’ ಎಡ್ಡಿ ಸಿಕ್ವೇರಾ ನಾಟಕ ಕೃತಿ ಬಿಡುಗಡೆ

ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ ‘ನವ್ ರಂಗ್’ ಶನಿವಾರ, ಆಗೋಸ್ತ್ 31 ರಂದು ಇಳಿಸಂಜೆ 6.00 ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿ ವಂ| ಡಾ| ಪ್ರವೀಣ್ ಮಾರ್ಟಿಸ್ ಬಿಡುಗಡೆ ಮಾಡಲಿರುವರು. ಮೈಕಲ್ ಡಿ ಸೊಜಾ ಟ್ರಸ್ಟ್

ಬೈಂದೂರು : ಕೆಸರಲ್ಲೊಂದು ದಿನ ಗಮ್ಮತ್ ಕಾರ್ಯಕ್ರಮ

ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ನೇತೃತ್ವದಲ್ಲಿ ಕೆಸರಲ್ಲೊಂದು ದಿನ ಗಮ್ಮತ್ ಕಾರ್ಯಕ್ರಮವು ನೆಲ್ಯಾಡಿ ಬೈಲ್ & ಜೆ.ಎನ್.ಆರ್ ಹಾಲ್, ಯಡ್ತರೆ-ಬೈಂದೂರಿನಲ್ಲ ಅದ್ದೂರಿಯಾಗಿ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿ, ಕುಂದಾಪ್ರ ಕನ್ನಡ ಕೇವಲ ಭಾಷೆಯಲ್ಲ ಅದು ಈ ನೆಲದ ಬದುಕು, ಸಂಸ್ಕೃತಿ ಆಚರಣೆಯ ಹೂರಣ. ಇದನ್ನು ಮುಂದಿನ ತಲೆಮಾರುಗಳಿಗೆ ಮುಂದುವರಿಸಲು ಇಂತಹ ಕಾರ್ಯಕ್ರಮ ಮುಖ್ಯ. ಮುಂಬಯಿ, ಬೆಂಗಳೂರಿನಂತಹ

ಕುಂದಾಪುರ: ಗಾಳ ಹಾಕಿ ಮೀನು ಹಿಡಿದ ಖ್ಯಾತ ನಟ ರಿಷಬ್ ಶೆಟ್ಟಿ

ಕುಂದಾಪುರ:ಕಾಂತಾರ ಸಿನೆಮಾದ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟ ರಿಷಬ್ ಶೆಟ್ಟಿ ಅವರು ಕುಂದಾಪುರ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುವುದರ ಮುಖೇನ ಗಮನ ಸೆಳೆದಿದ್ದಾರೆ.ಕುರುಡಿ,ಕೆಂಬೇರಿ,ಕಲ್ಲ್ ಪೊಟರಿ,ಹೊಳೆ ಬೈಗಿ ಸೇರಿದಂತೆ ಇನ್ನಿತರ ಜಾತಿಯ ಮೀನುಗಳು ಅವರ ಗಾಳಕ್ಕೆ ಬಿದ್ದಿದ್ದು. ಗಾಳ ಹಾಕಿ ಮೀನು ಹಿಡಿಯುವುದರಲ್ಲಿಯೂ ಪಂಟರ್ ಎನಿಸಿಕೊಂಡಿದ್ದಾರೆ.ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದರ ಮುಖೇನ ಗ್ರಾಮೀಣ ಬದುಕನ್ನು ಆಸ್ವಾಧಿಸುವುದರ ಮೂಲಕ ತಾನೊಬ್ಬ

ಸುಳ್ಯ: ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಹಿಮಕರ ಎ ಕೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ

ಪುತ್ತೂರು : ಆಶೀರ್ವಾದ ಎಂಟರ್‌ಪ್ರೈಸೆಸ್ ನ 2.0 ಶುಭಾರಂಭ ಹಾಗೂ ಲೋಗೋ ಅನಾವರಣ

ಪುತ್ತೂರಿನ ದರ್ಬೆಯಲ್ಲಿರುವ ಆಶೀರ್ವಾದ ಎಂಟರ್‌ಪ್ರೈಸೆಸ್ ನ 2.0ದ ಶುಭಾರಂಭ ಹಾಗೂ ಲೋಗೋ ಅನಾವರಣ ಮತ್ತು ೧೬೦ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮವು ಅಗಸ್ಟ್ 25ರಂದು ಸಂಜೆ 3 ಗಂಟೆಗೆ ನಡೆಯಲಿದೆ. ಆಶೀರ್ವಾದ ಎಂಟರ್‌ಪ್ರೈಸಸ್ 2.0 ಶುಭಾರಂಭಗೊಳ್ಳಲಿದೆ. ಈ ಹಿಂದೆ ವಿನೂತನ ಹಾಗೂ ವಿಶೇಷ ಬಹುಮಾನಗಳನ್ನು ಗ್ರಾಹಕರಿಗೆ ನೀಡುತ್ತಿದ್ದ ಆಶೀರ್ವಾದ ಎಂಟರ್ ಪ್ರೈಸಸ್ ಇದೀಗ ಮತ್ತೆ ಜನತೆಗಾಗಿ ವಿನೂತನ ಯೋಜನೆಗಳನ್ನು ಹೊತ್ತು ತಂದಿದೆ.ಪುತ್ತೂರಿನ ಬೈಪಾಸ್ ರಸ್ತೆಯ

ಟೋಲ್ ಗೇಟ್ ಬಗ್ಗೆ ಶಾಶ್ವತ ರದ್ಧತಿ ಪತ್ರ ಕೈ ಸೇರುವವರಗೆ ಹೋರಾಟ ನಿರಂತರ:ಆ.24ರಂದು ಹತ್ತು ಸಾವಿರಕ್ಕೂ ಅಧಿಕ ಮಂದಿ ಸೇರಿ ಪ್ರತಿಭಟನೆ

ಪಡುಬಿದ್ರಿ-ಬೆಳ್ಮಣ್-ಕಾರ್ಕಳ ಟೋಲ್ ಹೋರಾಟ ವಿರೋಧಿ ಸಮಿತಿಯ ವತಿಯಿಂದ ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ನಡೆಯಲು ಉದ್ಧೇಶಿಸಿದ ಟೋಲ್ ಗೇಟ್ ವಿರೋಧಿ ಹೋರಾಟವು ಯಾವುದೇ ಗೊಂದಲಗಳಿಲ್ಲಿದೆ ಅ.24ರಂದು ನಿರ್ಧರಿಸಿದಂತೆ ನಡೆಯಲಿದೆ ಎಂಬುದಾಗಿ ಸಮಿತಿ ಕಾರ್ಯದರ್ಶಿಯೂ ನ್ಯಾಯಾವಾದಿಯೂ ಆದ ಸರ್ವಜ್ಞ ತಂತ್ರಿ ಸ್ಪಷ್ಟ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಬೇರೆ ಊಹಾಪೋಹಗಳು ಹರಿದಾಡುತ್ತಿದ್ದು, ಇದಕ್ಕೆ ಯಾವುದೇ ಮನ್ನಣೆ ನೀಡದೆ ಸಾರ್ವಜನಿಕರೆಲ್ಲರೂ ಈ

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಓರಿಯಂಟೇಶನ್ ಕಾರ್ಯಾಗಾರ

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಾಗಾರ ನಡೆಯಿತು. ಇಂದಿನ ಪ್ರಪಂಚದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹೆಚ್ಚಿನ ಶ್ರಮವಹಿಸಬೇಕಾಗಿದೆ. ಕಾಲಹರಣ ಮತ್ತು ಕೆಟ್ಟ ಅಭ್ಯಾಸಗಳಿಗೆ ತೊಡಗದೆ ವಿಚಾರಶೀಲವಾಗಿರಬೇಕೆಂದು ಹಾಗೂ ಹೆಚ್ಚು ಸಮಯ ಕಲಿಕೆಗಾಗಿ ಮೀಸಲಾಗಿರಬೇಕೆಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಮಾತನಾಡಿದರು.ಹಾಗೂ

ಪಡುಬಿದ್ರಿ: ಐವನ್ ಡಿಸೋಜ ಮನೆ ಮೇಲಿನ ದಾಳಿ ಖಂಡನೀಯ: ಗುಲಾಂ ಮೊಹಮ್ಮದ್

ಪಡುಬಿದ್ರಿ: ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜರ ಮಂಗಳೂರಿನ ಮನೆಯ ಮೇಲೆ ದಾಳಿ ನಡೆಸಿರುವುದು ಖಂಡನೀಯ ಇದೊಂದು ಮೃಗೀಯ ವರ್ತನೆಯಾಗಿದ್ದು ಈ ಕೃತ್ಯವನ್ನು ಖಂಡಿಸುವುದಾಗಿ ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಹೇಳಿದ್ದಾರೆ. ನಮ್ಮ ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ, ಅದನ್ನೇ ತಪ್ಪು ಎಂಬುದಾಗಿ ಬಿಂಬಿಸಿ ಅವರ ಮನೆಯ ಮೇಲೆ ದಾಳಿ ನಡೆಸಿರುವುದು ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದ್ದು, ಈ ಕೃತ್ಯದ ಹಿಂದಿರುವ ಎಲ್ಲಾ ಪುಢಾರಿಗಳನ್ನು

ಬೈಂದೂರು: ಆ.25 ರಂದು “ಕೆಸರಲ್ಲೊಂದು ದಿನ -ಗಮ್ಮತ್ತ್

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ . ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಕೆಸರಲ್ಲೊಂದು ದಿನ -ಗಮ್ಮತ್ತ ಕಾರ್ಯಕ್ರಮ ಅಗಸ್ಟ್ 25ರ ಭಾನುವಾರ ಬೆಳಿಗ್ಗೆ 9 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಅದರ ಪಕ್ಕದ ಜೆ.ಎನ್.ಆರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ

ಪಡುಬಿದ್ರಿ: ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ವರ್ಷಾಚರಣೆ

ಬಿಲ್ಲವರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ವರ್ಷಾಚರಣೆಯನ್ನು ಬಹಳ ವಿಜ್ರಂಬಣೆಯಿಂದ ಆಚರಿಸಲಾಯಿತು.ಈ ಬಾರಿ ನಾರಾಯಣ ಗುರುಗಳ ಮೂರ್ತಿಯನ್ನು ಪಾದೆಬೆಟ್ಟು ಧೂಮಾವತಿ ದೈವಸ್ಥಾನದಿಂದ ಶೋಭಾಯಾತ್ರೆಯ ಮೂಲಕ ಹೆದ್ದಾರಿ ಕನ್ನಾಂಗಾರು ಬ್ರಹ್ಮ ಬೈದರ್ಕಳ ಗರೋಡಿಯವರಗೆ ಸಾಗಿ ಅಲ್ಲಿಂದ ಬಿಲ್ಲವರ ಸಂಘದ ಬಳಿಯ ನಾರಾಯಣ ಗುರು ಮಂದಿರಕ್ಕೆ ಬರಲಿದೆ. ಶೋಭಾಯಾತ್ರೆಯಲ್ಲಿ ಕುಣಿತ ಭಜನೆ ಕೊಂಬು ವಾದ್ಯಘೋಷ ವಿಶೇಷವಾಗಿದ್ದು.ಆ ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ