ಮಂಗಳೂರು: ಕೇರಳ ರಾಜ್ಯದಲ್ಲಿ ಖೋಟಾನೋಟು ಮುದ್ರಿಸಿ ಮಂಗಳೂರು ನಗರದಲ್ಲಿ ಚಲಾವಣೆ ಮಾಡುತ್ತಿದ್ದ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 500 ರೂ. ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದರು. ಕಾಸರಗೋಡು ಜಿಲ್ಲೆಯ ಕರಿಚೇರಿ ಪೆರ್ಲಂ ವೀಡು, ಕೊಳತ್ತೂರು ನಿವಾಸಿ ವಿ.ಪ್ರಿಯೇಶ್(38), ಮುಳಿಯಾರು
ಪವರ್ ಫ್ರೆಂಡ್ಸ್ ಬೆದ್ರ ಮಹಿಳಾ ಘಟಕ ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರಿನ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಕನ್ನಡ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇನ್ನರ್ ವ್ಹೀಲ್ ಕ್ಲಬ್ ಅದ್ಯಕ್ಷ ಬಿಂದಿಯಾ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ನಮಗೆ ಆರೋಗ್ಯ ಮುಖ್ಯವಾಗಿ ಬೇಕು. ಒಂದೊಂದು ಅಂಗವೂ
ರಾಷ್ಟೀಯ ಬಿಲ್ಲವ- ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ)ಉಡುಪಿ ಜಿಲ್ಲೆ ಇದರ ವತಿಯಿಂದ ನಾರಾಯಣ ಗುರುಗಳ ಸಂದೇಶ ನಿನ್ನೆ – ಇಂದು – ನಾಳೆ ಎಂಬ ವಿಷಯದ ಬಗ್ಗೆ ಹತ್ತನೇ ತರಗತಿಯಿಂದ ಪದವಿ ವರೆಗಿನ ವಿದ್ಯಾರ್ಥಿಗಳಿಗಾಗಿ ಅನ್ ಲೈನ್ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿಜೇತರಿಗೆ – ಪ್ರಥಮ : 5,000 & ಪ್ರಶಸ್ತಿ ಪತ್ರ, ದ್ವೀತಿಯ : 3,000 & ಪ್ರಶಸ್ತಿ ಪತ್ರ, ತೃತೀಯ : 2,000 & ಪ್ರಶಸ್ತಿ ಪತ್ರ ನೀಡಲಾಗುವುದು. ಭಾಷಣ
ಮಂಗಳೂರು :- ಆವೇ ಮಣ್ಣಿನ ಹೆಸರಾಂತ ಗಣಪತಿ ವಿಗ್ರಹಗಳ ತಯಾರಕರಾದ ಹಾಲಾಡಿ ದಾಮೋದರ ಶೆಣೈ (ಗಣಪತಿ ಮಾಮು) ಇವರು ಇಂದು ಬೆಳಿಗ್ಗೆ ಗುಂಡು ರಾವ್ ಲೇನಿನ ಸ್ವಗ್ರಹದಲ್ಲಿ ನಿಧನರಾದರು ಇವರಿಗೆ 85ವರ್ಷ ಇವರು ಕಳೆದ 70ವರ್ಷಗಳಿಂದ ಆವೇ ಮಣ್ಣಿನಿಂದ ಗಣಪತಿ ವಿಗ್ರಹಗಳನ್ನು ತಯಾರಿಸಿ ಡಾಕ್ಟರ್ ರಾಜ್ ಕುಮಾರ್ ಪ್ರಶಸ್ತಿ, ವೀರೇಂದ್ರ ಹೆಗ್ಡೆ ಅವರಿಂದ ಪ್ರಶಸ್ತಿ, ಪೇಜಾವರ ಸ್ವಾಮೀಜಿ ಇವರಿಂದ ಪ್ರಶಸ್ತಿ ಹಾಗೂ ಸನ್ಮಾನಗಳಿಸಿರುವರು. ಉತ್ತಮ ಕಲಾವಿದರಾದ ಇವರು ಸುಮಾರು 70
ಉಡುಪಿಯ ಪ್ರಸಿದ್ದ ಪ್ರಸಾದ್ ನೇತ್ರಾಲಯದಲ್ಲಿ ಸಂಭ್ರಮದಿಂದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣವನ್ನು ಮಾಡಿದ ಉಡುಪಿಯ ಖ್ಯಾತ ವೈದ್ಯರಾದ ಡಾ.ವೈ.ಎಸ್. ರಾವ್ ರವರು ಮಾತನಾಡಿ ಸ್ವಾತಂತ್ರ್ಯ ಗಳಿಸಲು ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ನೆನೆಯುತ್ತಾ ಅಂದಿನಿಂದ ಇಂದಿನವರೆಗೆ ದೇಶ ಬೆಳೆದು ಬಂದ ವಿವಿಧ ಹಂತಗಳನ್ನು ತಿಳಿಸಿ, ಬಲಿಷ್ಠ ಭಾರತವನ್ನು ಕಟ್ಟಲು ನಾವೆಲ್ಲರೂ ಪ್ರಯತ್ನಿಸೋಣ ಎಂದರು. ಕಾರ್ಯಕ್ರಮದ
ಉತ್ತರಾಖಂಡ, ಹಿಮಾಚಲ ಪ್ರದೇಶಗಳು ಹಲವು ನದಿ ಮೂಲಗಳು. ಅವಕ್ಕೆ ಹಿಮಾಲಯವು ನೀರಿನ ಮೂಲ. ಮಾನವನು ಇಂದು ಪ್ರವಾಸೋದ್ಯಮ ಎಂದು ಅವುಗಳನ್ನು ಮುಳುಗಿಸುತ್ತಿದ್ದಾನೆ.ಹಿಮಾಲಯದ ಹಿಮನದಿಗಳು 40 ವರುಷಗಳಲ್ಲಿ ಹತ್ತು ಪಟ್ಟು ವೇಗದಿಂದ ಚಲಿಸುವುದಾಗಿ ಸಯನ್ಸ್ ಎಡ್ವಾನ್ಸಸ್ ಕಳೆದ ವರಷ ವರದಿ ಮಾಡಿತ್ತು. ಮಾನವ ಚಟುವಟಿಕೆ ಭೂಬಿಸಿಯನ್ನು ಹೆಚ್ಚಿಸಿದರೆ, ಭೂಬಿಸಿಯು ಹಿಮ ಹಾಸು ಮತ್ತು ಹಿಮನದಿಗಳನ್ನು ಹೆಚ್ಚು ವೇಗವಾಗಿ ಕರಗಿಸುತ್ತಿದೆ.70 ವರುಷ ಹಿಂದೆ ದಿನಕ್ಕೆ ಒಂದೆರಡು
ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ವತಿಯಿಂದ ಸುಳ್ಯದ ನರೇಂದ್ರ ವಿಹಾರದಲ್ಲಿ ಮಾಜಿ ಪ್ರಧಾನಿ, ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ದಿನವನ್ನು ಆಚರಿಸಲಾಯಿತು. ಈ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ಟ್ರಸ್ಟಿನ ಕೋಶಾಧಿಕಾರಿಗಳಾದ ಎ ವಿ ತೀರ್ಥರಾಮ, ಮಾನ್ಯ ಶಾಸಕರು ಹಾಗೂ ಟ್ರಸ್ಟಿಗಳಾದ ಕು. ಭಾಗೀರಥಿ ಮುರುಳ್ಯ ಮತ್ತು ಭಾರತೀಯ ಜನತಾ ಪಾರ್ಟಿಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಟ್ರಸ್ಟಿಗಳಾದ ವಿನಯ್ ಕುಮಾರ್ ಕಂದಡ್ಕರವರು
ಗುರುಪುರ : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೊಂದಿಗೆ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಅವರು ಡೀಸಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿ, ಪರ್ಯಾಯ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಪ್ರಯುಕ್ತ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾದ ಗ್ರಂಥಾಲಯವನ್ನು ಉಡುಪಿ ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ವೈ.ಸುದರ್ಶನ್ ರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ.ವೈ.ಸುದರ್ಶನ್ ರಾವ್, ಕಂಪ್ಯೂಟರ್,
ರಾಹುಲ್ ರಾವೆಲ್ ಅಧ್ಯಕ್ಷತೆಯ ತೀರ್ಪುಗಾರರ ಸಮಿತಿಯು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದು ರಿಷಬ್ ಶೆಟ್ಟಿ ಶ್ರೇಷ್ಠ ನಟ ಮತ್ತು ನಿತ್ಯಾ ಮೆನನ್, ಮಾನಸಿ ಪಾರೇಕ್ ಜಂಟಿಯಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಮಲಯಾಳಿ ಚಿತ್ರ ಆಟ್ಟಂ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆಯಿತು. ಕಾಂತಾರ ಚಿತ್ರವು ಉತ್ತಮ ಮನೋರಂಜನಾ ಚಿತ್ರ ಎನಿಸಿತು. ಬ್ರಹ್ಮಾಸ್ತ್ರವು ಉತ್ತಮ ವಿಎಫ್ಎಕ್ಸ್ ಚಲನಚಿತ್ರ ಪ್ರಶಸ್ತಿಗೆ ಬಾಜನವಾಯಿತು.ಪ್ರಶಸ್ತಿ




























