ಲೋಕೊ ಪೈಲಟ್ ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು – ಉಡುಪಿ ನಿಲ್ದಾಣಗಳ ನಡುವೆ ನಡೆದಿದೆ.ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9:18ಕ್ಕೆ ಮಣಿಪಾಲದ ಪೆರಂಪಳ್ಳಿ ಬಳಿ ದೊಡ್ಡ
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಎರ್ಮಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸೀದಿ ಸಮೀಪ ಹೆದ್ದಾರಿಯ ಹೊಂಡ ತಪ್ಪಿಸಲು ಹೋದ ಕಾರು ಚಾಲಕನೋರ್ವ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದು ತಕ್ಷಣ ಆತನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಕೂಟರ್ ದಾಖಲೆ ಪರಿಶೀಲನೆ ಮಾಡಿದ ಸ್ಥಳೀಯ ಅದಮಾರು ನಿವಾಸಿ ನವನೀತ್ ಪಿ. ಎಂಬವರಿಗೆ ಸೇರಿದ್ದಾಗಿದ್ದು, ಅವರೇ ಈ ಸ್ಕೂಟರನ್ನು ಚಲಸಯಿಸುತ್ತಿದ್ದರೋ ಎಂಬುದು ದೃಢಪಟ್ಟಿಲ್ಲ. ಅದಮಾರು
ವರ್ಷಂಪ್ರತಿಯಂತೆ ನಡೆಯುವ ಗುರುಪೌರ್ಣಮಿ ಪ್ರಯುಕ್ತದ ಗುರುಪೂಜೆ- ವಂದನೆಯ ಜೊತೆಜೊತೆಗೆ 2024- 2025 ನೇ ಸಾಲಿನ ನೂತನ ತರಗತಿಗಳ ಉದ್ಘಾಟನೆ ಮತ್ತು 2015-2016 ನೇ ಸಾಲಿನಲ್ಲಿ ತನ್ನ ಕಾರ್ಯಚಟುವಟಿಕೆ ಪ್ರಾರಂಭಿಸಿದ ನಮ್ಮ ಅಭ್ಯಾಸ ಕೇಂದ್ರ ಈ ವರ್ಷಪೂರ್ತಿ ನಡೆಸಲುದ್ದೇಶಿಸಿರುವ ದಶಮಾನೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ಕೂಡ ನೆರೆದ ಗಣ್ಯರ ಸಮಕ್ಷ ದೀಪ ಬೆಳಗಿಸುವ ಮೂಲಕ ನಡೆಸಲಾಯಿತು. ಗುರುಪೂಜೆ- ಗುರುವಂದನೆ, ಭಜನೆ ಜೊತೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ನಮ್ಮ
ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ. ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ಮಾಡಿಕೊಂಡಿದ್ದು, ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ
ವೈಯಕ್ತಿಕ ಸಮಸ್ಯೆಯಿಂದ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ಸಂಭವಿಸಿದೆ. ಮೃತರನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ(17) ಎಂದು ಗುರುತಿಸಲಾಗಿದೆ. ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಇವರು, ತನ್ನ ವೈಯುಕ್ತಿಕ ಅಥವಾ ಇನ್ನಾವುದೋ ಕಾರಣದಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಪೆ ಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು
ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಅಷಾಢಮಾಸ ಬಂತೆಂದರೆ ಆಟಿಕಳಂಜ ಮನೆಮನೆ ಬಾಗಿಲಲ್ಲಿ ಪ್ರತ್ಯಕ್ಷನಾಗುತ್ತಾನೆ. ಆಟಿ ಕಳಂಜ ಮನೆ ಮನೆಗೆ ಬಂದು ಮಾರಿಯನ್ನು ನಿವಾರಿಸುತ್ತಾನೆ. ಮೂಡಣದ ಮಾರಿಯನ್ನು ಮೂಡಣದೂರಿಗೆ ಸಾಗಿಸುತ್ತಾನೆ. ಮನುಷ್ಯರಿಗಾಗಲಿ, ಪ್ರಾಣಿಗಳಿಗಾಗಲೀ ಬರುವ ಕಾಯಿಲೆಯನ್ನು ನಿವಾರಣೆ ಮಾಡುವ ಮಾಂತ್ರಿಕನಂತೆ ಕಳಂಜ ಎನ್ನುವುದು ಇಲ್ಲಿನ ಜನರ ನಂಬಿಕೆ. ತುಳುನಾಡಿನಲ್ಲಿ ಆಷಾಡ ಮಾಸವನ್ನು ‘ಆಟಿ’ ಎಂದು
ಮೂಡುಬಿದಿರೆ ತಾಲೂಕು ಕಟ್ಟಡ ಕಾರ್ಮಿಕರ ವಾರ್ಷಿಕ ಸಮಾವೇಶವು ಸಮಾಜ ಮಂದಿರದಲ್ಲಿ ನಡೆಯಿತು. ಸಮಾವೇಶವನ್ನು ಸಿ.ಐ.ಟಿ.ಯು. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಉದ್ಘಾಟಿಸಿ ಮಾತನಾಡಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಗಬೇಕಾದ ವಿದ್ಯಾರ್ಥಿವೇತನ ನೀಡಬೇಕಾದ ಮಂಡಳಿಯು ಅದರ ಮೊತ್ತವನ್ನು ಕಡಿತ ಮಾಡಿದೆ. ಹೋರಾಟದ ಬಳಿಕ ಈಗ ಮತ್ತೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕುವ ಪ್ರಕ್ರಿಯೆ ಆರಂಭವಾಗಿದೆ. ಈ ಕುರಿತು ನಡೆದಿರುವ ನ್ಯಾಯಾಂಗ ಹೋರಾಟದ
ಉಡುಪಿ: ಉಡುಪಿ ಸಿ.ಎಸ್.ಐ ಲೋಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ಆಶ್ರಯದಲ್ಲಿ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಗಿರಿಜ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್, ಜಯಂಟ್ಸ್ ಬ್ರಹ್ಮಾವರ, ಉಡುಪಿ ವೈದ್ಯಕೀಯ ಪ್ರತಿನಿಧಿಗಳ ಸಂಘ, ಅಜ್ಜರಕಾಡು ಪ್ರಧಾನ ಮಂತ್ರಿ ಜನೌಷದ ಕೇಂದ್ರಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಿಷನ್ ಆಸ್ಪತ್ರೆಯ ಹೊರ ರೋಗಿಗಳ ವಿಭಾಗದಲ್ಲಿ ಜು.26ರಂದು
ಮೂಡುಬಿದಿರೆ: ಸೋಮವಾರದಂದು ಬೀಸಿದ ಗಾಳಿ ಮಳೆಗೆ ಶಿರ್ತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ನಷ್ಟ ಉಂಟಾಗಿದೆ. ಮೂಡುಕೊಣಾಜೆಯ ಮಾಲತಿ ಪೂಜಾರ್ತಿ ಮತ್ತು ದಿವ್ಯ ದಿನೇಶ್ ರವರ ಮನೆಗೆ ಮರ ಬಿದ್ದು ಹಾನಿಯಾಗಿರುವುದಲ್ಲದೆ ಗಣೇಶ್ ಪೂಜಾರಿ ಯವರ ಅಟೋದ ಮೇಲೆ ಮರ ಬಿದ್ದು ಪೂರ್ತಿ ಹಾನಿಯಾಗಿದೆ. ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ ಶೆಟ್ಟಿ ಮತ್ತು ದಿನೇಶ್ ಶೆಟ್ಟಿ ತಿಮರ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುಳಾ ಹನುಮಗುಂದ ಸ್ಥಳಕ್ಕೆ ಭೇಟಿ
ಮೂಡುಬಿದಿರೆ: ಇಲ್ಲಿನ ಬೋವಿ ಸಮಾಜದ ಹಿರಿಯರಾಗಿದ್ದ ಗಿರಿಯ ಬೋವಿ( 88ವ) ಅಲ್ಪ ಕಾಲದ ಅಸೌಖ್ಯದಿಂದ ಬೋವಿ ಕೇರಿಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು. ಹಲವು ದಶಕಗಳಿಂದ ಪುರಾತನ ಆದಿಶಕ್ತಿ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಸಕ್ರಿಯರಾಗಿದ್ದ ಅವರು ಪುರಾತನ ದೇವಾಲಯದ ಜೀರ್ಣೋದ್ದಾರ ಸಹಿತ ಬೋವಿಕೇರಿಯಲ್ಲಿನ ಸಮಾಜದ ನಾಗಾಲಯದ ಅಭಿವೃದ್ಧಿ ಕಾರ್ಯಗಳಲ್ಲಿ ನಿರಂತರವಾಗಿ ತನ್ನನ್ನು ತೊಡಗಿಸಿಕೊಂಡಿದ್ದರು. ಧಾರ್ಮಿಕ, ಪರೋಪಕಾರ ಮನೋಭಾವದ ಅವರು ಬೋವಿ ಸಮಾಜದ ಪರಂಪರೆಯ ಹಿರಿಯ




























