Home Archive by category Fresh News (Page 183)

ಪಡುಬಿದ್ರಿ ವ್ಯಾಪ್ತಿಯಲ್ಲಿ ಕಡಲ ಅಬ್ಬರ: ಮೀನುಗಾರರ ಶೆಡ್, ತೆಂಗಿನ ಮರಗಳು ಕಡಲುಪಾಲು

ಮೀನುಗಾರರ ಬಹುದಿನಗಳ ಮನವಿಗೆ ಪೂರಕವಾಗಿ ಸ್ಪಂದನೆ ದೊರಕದ ಹಿನ್ನಲೆಯಲ್ಲಿ, ಇದೀಗ ಮೀನುಗಾರಿಕಾ ಸಲಕರಣಾ ಕೊಠಡಿ ಸಹಿತ ಮೂರು ತೆಂಗಿನ ಮರಗಳು ಕಡಲ ಒಡಲು ಸೇರಿದ್ದು, ಮೀನುಗಾರರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೆಲ ದಿನಗಳಿಂದ ಪಡುಬಿದ್ರಿ ನಡಿಪಟ್ಣ ಉಮಾಮಹೇಶ್ವರಿ ಡಿಸ್ಕೋ ಫಂಡಿಗೆ ಸೇರಿದ ಸುಮಾರು ೬೦ಲಕ್ಷ ರೂಪಾಯಿ ಮೌಲ್ಯದ ಮೀನುಗಾರಿಕಾ ಸಲಕರಣೆಗಳನ್ನು ಶೇಕರಣೆ

ಮಳೆಗೆ ತಗ್ಗು ಪ್ರದೇಶ ಜಲಾವೃತ: ಭತ್ತದ ಕೃಷಿ ನಾಶ

ಬೈಂದೂರು: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮತ್ತು ನೆರೆಗೆ ತಾಲೂಕಿನ ಹಲವಾರು ಗ್ರಾಮಗಳ ತಗ್ಗುಪ್ರದೇಶಗಳು ನೀರಿನಲ್ಲಿ ಮುಳುಗಿದ್ದು, ಕೆಲವು ಗ್ರಾಮಗಳಲ್ಲಿ ಹಲವಾರು  ಎಕರೆ ಕೃಷಿ ಭೂಮಿ ಸಂಪೂರ್ಣ ಹಾಳಾಗಿದೆ. ಸೌಪರ್ಣಿಕ ನದಿ ನೀರಿನ ಪ್ರಮಾಣ ಅಪಾರ ಪ್ರಮಾಣದಲ್ಲಿ ಹೆಚ್ಚಾಗಿದ್ದು ಐದು ದಿನಗಳಿಂದ ನೆರೆ ಇಳಿಮುಖ ಕಾಣದಿರುವ ಪರಿಸ್ಥಿತಿ ಉಂಟಾದಾಗ ಭತ್ತದ ಕೃಷಿ ನಾಶವಾಗಿದೆ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ

ಮಂಗಳೂರು–ಮಡಗಾಂವ್ ಜಂಕ್ಷನ್ ನಡುವೆ ವಿಶೇಷ ರೈಲು

ಮಂಗಳೂರು: ಮಡಗಾಂವ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶ ಇಲ್ಲದ ವಿಶೇಷ ಮೆಮು ರೈಲು ಸೇವೆಯನ್ನು ಕೊಂಕಣ ರೈಲ್ವೆಯು ಮೂರು ದಿನಗಳ ಕಾಲ ಒದಗಿಸಲಿದೆ. ಈ ವಿಶೇಷ ರೈಲು ಜುಲೈ 20 (ಶನಿವಾರ), 21(ಭಾನುವಾರ) ಹಾಗೂ, 22ರಂದು (ಸೋಮವಾರ) ಈ ಎರಡು ಜಂಕ್ಷನ್ ಗಳ ನಡುವೆ ಸಂಚರಿಸಲಿದೆ. ಬೆಳಗ್ಗೆ 6:00 ಮಡಗಾಂವ್ ಜಂಕ್ಷನ್ ನಿಂದ ಹೊರಡುವ ಮೆಮು ರೈಲು ಮಧ್ಯಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಮಧ್ಯಾಹ್ನ 12:40ಕ್ಕೆ ಮಂಗಳೂರು

ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾದ ಮಂಜೇಶ್ವರ ಸ್ನೇಹಾಲಯ

ಮಂಜೇಶ್ವರದ ಸ್ನೇಹಾಲಯವು ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾಗಿದ್ದು, ಕಳೆದ ಹತ್ತು ವರ್ಷದ ಹಿಂದೆ ಕಾಣೆಯಾಗಿದ್ದ ಪ್ರವೀಣ್ ಪುನಃ ಹೆತ್ತವರ ಮಡಿಲು ಸೇರಿದ ಘಟನೆ ಸ್ನೇಹಾಲಯದಲ್ಲಿ ನಡೆಯಿತು. ಮಂಗಳೂರಿನ ಅತ್ತಾವರದ ಕೆ.ಮ್.ಸಿ ಆಸ್ಪತ್ರೆಯ ಬಳಿಯಿಂದ ಸ್ನೇಹಾಲಯದ ಸಹೋದರ ಜೋಸೆಫ್ ಕ್ರಾಸ್ತಾರಾವರು ಪ್ರವೀಣನನ್ನು ರಕ್ಷಿಸಿ ಸ್ನೇಹಾಲಯಕ್ಕೆ ದಾಖಲಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಆತ ಸ್ನೇಹಾಲಯದಲ್ಲಿ ಎಲ್ಲರ ಪ್ರೀತಿ ಪಾತ್ರನಾಗಿದ್ದ, ಆತನ ನಿಜ ಹೆಸರು ತಿಳಿಯದ

ಪಡುಮಾರ್ನಾಡು ರಸ್ತೆ, ಗದ್ದೆಗಳಲ್ಲಿ ಜಲಾವೃತ

ಮೂಡುಬಿದಿರೆ: ಮಂಗಳೂರು-ಕಾರ್ಕಳ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಎಸ್‌ಕೆಎಫ್ ಬಳಿ ಗುಡ್ಡ ಕುಸಿತದಿಂದ ರಸ್ತೆ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಪೋಯ್ಯದ ಪಲ್ಕೆ ಬಳಿ ಪ್ರವಾಹದಿಂದ ರಸ್ತೆ ಹಾಗೂ ಗದ್ದೆಗೆ ನೀರು ನುಗ್ಗಿ ಹಾನಿ, ಕೆಂಪುಲು ಬಳಿ ಮಳೆಯಿಂದ ರಸ್ತೆಗೆ ಹಾನಿ, ಕೆಸರ್ ಗದ್ದೆ ವಿಕ್ಟರ್ ಮನೆ ಬಳಿ ಮಳೆಯ ಪ್ರವಾಹ ದಿಂದ ಮೋರಿ ಬ್ಲಾಕ್ ಆಗಿ ಜಮೀನಿಗೆ ನೀರು ಬಂದು ಹಾನಿಯಾಗಿದೆ. ಅಂಬೂರಿ ಬಳಿಯ ಕಿರಣ್

ಹಿಂದೂ ಪಾಕಿಸ್ತಾನದ ದೊಡ್ಡ ಅಲ್ಪಸಂಖ್ಯಾಕ ಸಮುದಾಯ

ಪಾಕಿಸ್ತಾನದಲ್ಲಿ ಅಧಿಕೃತ ಜನಗಣತಿಯ ವರದಿ ಡಾನ್ ಪತ್ರಿಕೆ ಮೂಲಕ ವರದಿಯಾಗಿದ್ದು, ಹಿಂದೂ ಮತ್ತು ಕ್ರಿಶ್ಚಿಯನರ ಸಂಖ್ಯೆಯು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಈಗ ಪಾಕಿಸ್ತಾನದಲ್ಲಿ ಹಿಂದೂಗಳು ಅತಿ ದೊಡ್ಡ ಅಲ್ಪಸಂಖ್ಯಾಕ ಸಮುದಾಯವಾಗಿದ್ದಾರೆ. ಪಾಕಿಸ್ತಾನದ ಜನಸಂಖ್ಯೆಯು ಈಗ ೨೪.೦೮ ಕೋಟಿ. ಮುಸ್ಲಿಂ ಜನಸಂಖ್ಯೆಯು ೨೦೧೭ರಲ್ಲಿ ೯೬.೪೬ ಶೇಕಡಾ ಇದ್ದುದು ೯೬.೩೫ ಶೇಕಡಾಕ್ಕೆ ತುಸು ಕೆಳ ಸರಿದಿದೆ. ಹಿಂದೂಗಳ ಜನಸಂಖ್ಯೆಯು ೨೦೧೭ರಲ್ಲಿ ೩೫ ಲಕ್ಷ ಇದ್ದುದು ೨೦೨೩ರಲ್ಲಿ ೩೮

ಜನಸಂಖ್ಯೆ ತೀವ್ರ ಇಳಿಕೆಯ ಆತಂಕದಲ್ಲಿ ಜಪಾನ್

ನೀವು ಏಕೆ ಮದುವೆ ಆಗುವುದಿಲ್ಲ ಎಂದು ಪ್ರಶ್ನಿಸುತ್ತಿದೆ ಜಪಾನ್ ಸರಕಾರ.ನಿಮ್ಮ ತುಮುಲ ತಿಳಿದರೆ ನಾವು ಕೃತಜ್ಞರು ಎನ್ನುತ್ತ ಜಪಾನ್ ಮಕ್ಕಳು ಮತ್ತು ಕಲ್ಯಾಣ ಸಚಿವೆ ಆಯುಕೋ ಕತೋ ಅವರು ಯುವ ಜನಾಂಗವನ್ನು ಕೇಳುತ್ತ ದೇಶದ ಜನಸಂಖ್ಯೆ ಇಳಿಮುಖವಾಗಿರುವುದಕ್ಕೆ ಪರಿಹಾರ ಹುಡುಕುತ್ತಿದ್ದಾರೆ. ಚಿಲ್ಡ್ರನ್ ಆಂಡ್ ಫ್ಯಾಮಿಲೀಸ್ ಏಜೆನ್ಸಿ ಮೂಲಕ ಜಪಾನ್ ಸರಕಾರವು ಅಲ್ಲಿನ ಯುವ ಜನಾಂಗವು ನಿಮಗೆ ಮದುವೆ ಆಗಲು ಇರುವ ಸಮಸ್ಯೆ ಏನು ಎಂದು ಪ್ರಶ್ನಿಸುತ್ತಿದೆ. ಡೇಟಿಂಗ್, ಮ್ಯಾಚ್

ಮಲ್ಪೆ-ಮೊಳಕಾಲ್ಮೂರು ಹೆದ್ದಾರಿ ಅವ್ಯವಸ್ಥೆಯಿಂದಾಗಿ ಕೃತಕ ನೆರೆ

ಮಲ್ಪೆಯಿಂದ ಉಡುಪಿ ಮೂಲಕ ಮಣಿಪಾಲದ ಮೇಲೆ ಹಾದು ಹೋಗುವ ಮೊಳಕಾಲ್ಮೂರು ಬಳಿ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದಾಗಿ ಆತ್ರಾಡಿ ಬಳಿ ಕೃತಕ ನೆರೆ ಉಂಟಾಗಿದೆ. ಹೆದ್ದಾರಿ ಅವ್ಯವಸ್ಥೆಯಿಂದಾಗಿ ಉಂಟಾದ ನೆರೆಯಿಂದ ಆತ್ರಾಡಿಯ ಭಾಗದ ನಿವಾಸಿಗಳ ಮನೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸರಿಯಾದ ಒಳಚರಂಡಿ ವ್ಯವಸ್ಥೆ ನಿರ್ಮಿಸದ ಹಿನ್ನೆಲೆಯಲ್ಲಿ ಮನೆಗೆ ಚರಂಡಿ ನೀರು ನುಗ್ಗಿದ ಪರಿಣಾಮ ಆತ್ರಾಡಿಯ ಸ್ಥಳೀಯ ಜನರು ಆಕ್ರೋಶಗೊಂಡಿದ್ದು, ಸಂಬಂಧಪಟ್ಟವರು ವ್ಯವಸ್ಥೆಯನ್ನು

ಉಡುಪಿಯಲ್ಲಿ ನಿರಂತರವಾಗಿ ಭಾರೀ ಮಳೆ,ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆ

ಉಡುಪಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು,ಉಡುಪಿ ಜಿಲ್ಲೆಯ ಕೆಮ್ತೂರು ,ಬೊಳ್ಜೆ ಭಾಗ ಸಂಪೂರ್ಣ ಜಲಾವೃತಗೊಂಡಿದೆ. ಪಾಪನಾಶಿನಿ ನದಿ ತುಂಬಿ ಹರಿಯುತ್ತಿದ್ದು, ನದಿ ತೀರದ ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವು ಮನೆಗಳು ಜಾಲಾವೃತಗೊಂಡಿದ್ದು, ಅಗ್ನಿ ಶಾಮಕ ದಳ ಸಿಬಂದಿಗಳು ರಬ್ಬರ್ ಮೂಲಕ ನೆರೆ ಸಂತ್ರಸ್ತರನ್ನ ರಕ್ಚಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆ ತಂದರೂ. ಮಳೆ ಪ್ರಮಾಣ ಜಾಸ್ತಿಯಾಗುತ್ತಿದ್ದು, ನದಿ ನೀರಿ ಮಟ್ಟ ಹೆಚ್ಚಾಗುತ್ತಿರುವುದು ಸ್ಥಳೀಯರ

ಅಂಚೆ ಇಲಾಖೆ ವತಿಯಿಂದ  ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಅಂಚೆ ಇಲಾಖಾ ನೌಕರರ ಆಕಾಂಕ್ಷಿಗಳ ತಂಡ ಮಂಗಳೂರು ಇವರ ವತಿಯಿಂದ ನಡೆದ ಎರಡು ದಿನಗಳ ಉಚಿತ ತರಬೇತಿ ಶಿಬಿರದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭ ನಡೆಯಿತು. ಕಟೀಲು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಕಮಲಾದೇವಿ ಪ್ರಸಾದ ಆಸ್ರಣ್ಣ ಹಾಗೂ ಶ್ರೀಹರಿನಾರಾಯಣದಾಸ ಆಸ್ರಣ್ಣರು ಮಂಗಳೂರು ಆಕಾಂಕ್ಷಿ ತಂಡದ ಕಾರ್ಯಗಳನ್ನು ಶ್ಲಾಘಿಸಿದರು. ಇದೇ ಸಂದರ್ಭ ಆಕಾಂಕ್ಷಿ ತಂಡದ ಇಲಾಖಾ ನೌಕರರು ಸ್ವಇಚ್ಛೆಯಿಂದ ನೀಡಿದ ಧನ ಸಹಾಯದಲ್ಲಿ ಉಳಿದ ರೂ25000