ಪುತ್ತೂರು;ಧರೆ ಕುಸಿದು ಮನೆಗೆ ಹಾನಿಯದ ಬನ್ನೂರು ಜೈನರ ಗುರಿಗೆ ಶಾಸಕರಾದ ಅಶೋಕ್ ರ್ಯಯವರು ಸನಿವಾರ ಭೇಟಿ ನೀಡಿ ಕುಟುಂಬದ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮನೆ ಮಾಲಿಕ ಅಬ್ದುಲ್ ಮಜೀದ್ರವರು ನಡೆದ ಘಟನೆಯ ಬಗ್ಗೆ ಶಾಸಕರಲ್ಲಿ ವಿವರಿಸಿದರು. ಮನೆಯ ಗೋಡೆಗೆ ಧರೆ ಜರಿದು ಬಿದ್ದು ಮಕ್ಕಳು ಮಣ್ಣಿನಡಿಯಲ್ಲಿ ಬಿದ್ದರೂ ಪವಾಡ ಸದೃಶಪಾರಾಗಿದ್ದು ಮನೆ ಗೋಡೆ
ವಿಟ್ಲ : ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ವಿಟ್ಲಕಸಬಾ ಗ್ರಾಮದ ಕೂಡೂರು ನಿವಾಸಿ ಎಲ್.ಎನ್.ಕೂಡೂರು(67) ಅವರು ಜೂ.30ರಂದು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚಿಲಿಂಬಿಯ ೩ನೇ ಕ್ರಾಸ್ ರಸ್ತೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಬೃಹತ್ತಾಕಾರದ ಮರಗಳು ಧರೆಗುರುಳು ಭೀತಿ ಹೆಚ್ಚಾಗಿದ್ದು, ಸಂಬಂಧಪಟ್ಟವರು ಕೂಡಲೇ ಎಚ್ಚೆತ್ತು ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.ಮಳೆಗಾಲದ ಈ ಸಂದರ್ಭದಲ್ಲಿ ಮಂಗಳೂರಿನ ವಿವಿಧೆಡೆಯ ಪ್ರದೇಶಗಳು ಅಪಾಯದ ಭೀತಿಯಲ್ಲಿದೆ. ನಗರದ ಚಿಲಿಂಬಿ ಪ್ರದೇಶದ ೩ನೇ ಅಡ್ಡ ರಸ್ತೆಯಲ್ಲಿ ಗುಡ್ಡ ಕುಸಿತದ ಆತಂಕ ಎದುರಾಗಿದ್ದು, ಅಲ್ಲಲ್ಲಿ ಗುಡ್ಡ ಬಿರುಕು
ಕೊಣಾಜೆ : ವಿದ್ಯಾರ್ಥಿಗಳು ಜೀವನದಲ್ಲಿ ಇತಿಹಾಸ ನಿರ್ಮಿಸುವಂತಹ ಮನೋಭಾವನೆ ಬೆಳೆಸಿಕೊಳ್ಳಿ ಎಂದು ಬಗರ್ ಹುಕುಂ ಸಮಿತಿ ಮಂಗಳೂರು ವಿಧಾನಾಭಾ ಕ್ಷೇತ್ರ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಹೇಳಿದರು. ಉಳ್ಳಾಲ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಉಳ್ಳಾಲ ಇವರ ಸಂಯುಕ್ತ ಆಶ್ರಯದಲ್ಲಿ ಮುಡಿಪು ಗೋಪಾಲಕೃಷ್ಣ ಸಭಾಂಗಣದಲ್ಲಿ ಜರಗಿದ ನಾಡಪ್ರಭು ಕೆಂಪೇಗೌಡ ಜಯಂತಿ ಉದ್ಘಾಟಿಸಿ ಮಾತನಾಡಿದರು. ಇತಿಹಾಸವನ್ನು ಓದಿಕೊಳ್ಳುವ ಅಭ್ಯಾಸ ಇಟ್ಟುಕೊಳ್ಳಿ. 500
ಆರೋಗ್ಯ ಭದ್ರತೆಯಿಲ್ಲ, ಭವಿಷ್ಯನಿಧಿಯಿಲ್ಲ, ನಿವೃತ್ತಿಯ ನಂತರ ಆರ್ಥಿಕ ಭದ್ರತೆ ಸಹಿತ ಸರಕಾರದ ಹಲವಾರು ಸವಲತ್ತುಗಳಿಂದ ಗ್ರಾ.ಪಂಚಾಯತ್ ನೌಕರರು ವಂಚಿತರಾಗಿದ್ದು ಇವರ ಈ ಸಮಸ್ಯೆಗಳನ್ನು ಬಗೆ ಹರಿಸದೆ ಅಧಿಕಾರಿಗಳು ಮೌನ ವಹಿಸಿದ್ದಾರೆ. ತಮ್ಮ ಮನೆಗಳಿಗೆ ಆಧಾರ ಸ್ಥಂಭವಾಗಿರುವ ಗ್ರಾ.ಪಂ. ನೌಕರರು ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾದರೆ ಅವರಿಗೆ ಇಎಸ್ ಐ ಇರಲ್ಲ ಅಲ್ಲದೆ ಪಂಚಾಯತ್ ನಿಂದ ಬರಬೇಕಾಗಿರುವ ತಿಂಗಳ ಸಂಬಳವೂ ಬರಲ್ಲ ಇದರಿಂದಾಗಿ ಆರ್ಥಿಕವಾಗಿ
ಮಳೆಗಾಲದ ಸಮಯದಲ್ಲಿ ಎಲ್ಲೆಂದರಲ್ಲಿ ನೀರು ನಿಲ್ಲುವ ಕಾರಣದಿಂದ ಸೊಳ್ಳೆಗಳ ಉತ್ಪಾದನೆ ಜಾಸ್ತಿಯಾಗುತ್ತದೆ. ಮತ್ತು ಸೊಳ್ಳೆಗಳಿಂದ ಹರಡುವ ರೋಗಗಳು ಜಾಸ್ತಿ ಕಾಣಸಿಗುತ್ತದೆ. ಅದೇ ರೀತಿ ಮಳೆಗಾಲದ ಸಮಯದಲ್ಲಿ ಕಲುಷಿತಗೊಂಡ ನೀರಿನ ಸೇವನೆಯಿಂದಲೂ ಹಲವಾರು ರೋಗಗಳು ಬರುವ ಸಾಧ್ಯತೆ ಇದೆ. ಮಳೆಗಾಲದಲ್ಲಿ ಕಂಡು ಬರುವ ಅತೀ ಸಾಮಾನ್ಯ ರೋಗಗಳು ಯಾವುದೆಂದರೆ ಮಲೇರಿಯಾ, ಟೈಪಾಯಿಡ್, ನ್ಯೂಮೋನಿಯಾ, ಚಿಕೂನ್ ಗುನ್ಯ ಜ್ವರ,ಡೆಂಗ್ಯೂ ಜ್ವರ, ಹೆಪಟೈಟಿಸ್ ಅಥವಾ ಜಾಂಡಿಸ್, ಸಾಮಾನ್ಯ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಯವರ ಮಿತ್ರ ಮತ್ತು ಬಿಜೆಪಿ ಮಿತ್ರ ಪಕ್ಷದ ಶಾಸಕ ಬೇಡಿರಾಂ ಪ್ರಶ್ನೆ ಪತ್ರಿಕೆ ಸೋರಿಕೆ ವ್ಯವಹಾರದ ವೀಡಿಯೋ ಜಾಲ ತಾಣದಲ್ಲಿ ಹರಿದಾಡುತ್ತಿದೆ.ಕೆಲವು ಯುವಕರು ಶಾಸಕ ಬೇಡಿರಾಂರಿಗೆ ಹಣ ಕೊಟ್ಟರೂ ಕೆಲಸ ಸಿಕ್ಕಿಲ್ಲ ಎಂದು ಜಾಲ ತಾಣದಲ್ಲಿ ಗೋಳು ತೋಡಿಕೊಂಡ ಮೇಲೆ ಬೇಡಿರಾಂ ಕರಾಮತ್ತು ಹೊರಬಿದ್ದಿದೆ. ಕಳೆದ ವರುಷ ರೈಲ್ವೆ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಬೇಡಿರಾಂ ಬಂಧನವಾಗಿತ್ತು. ಆದರೆ ದಿನದಲ್ಲೇ ಜಾಮೀನು ಪಡೆದು ಅವರು
ಐಎನ್ಎಸ್ಟಿಸಿ- ಅಂತರರಾಷ್ಟಿçÃಯ ಬಡಗಣ ತೆಂಕಣ ಸಾಗಣೆ ನೇರದಾರಿಯ ಮೂಲಕ ಇದೇ ಮೊದಲ ಬಾರಿಗೆ ರಶಿಯಾದ ಕಲ್ಲಿದ್ದಲು ಭಾರತಕ್ಕೆ ಬಂತು.ರಶಿಯಾದಿದ ನೇರ ಭಾರತಕ್ಕೆ ಇಂಟರ್ನ್ಯಾಶನಲ್ ನಾರ್ತ್ ಸೌತ್ ಟ್ರಾನ್ಸ್ಪೋರ್ಟ್ ಕಾರಿಡಾರ್ ರಚನೆಯನ್ನು ರಶಿಯಾ 2000ದಲ್ಲಿ ಆರಂಭಿಸಿತ್ತು. ಆದರೆ ತಡವಾಗಿ ಆರಂಭವಾಗಿದೆ. ಇರಾನಿನ ಬಂದರ್ ಅಬ್ಬಾಸ್ವರೆಗೆ ರೈಲು ಹಾದಿ. ಅಲ್ಲಿಂದ ಹಡಗು. ಮುಂದಿನ ರೈಲು ಹಾದಿ ಆಲೋಚನೆಯಲ್ಲೇ ಇದೆ.ಈಗ ರಶಿಯಾವು ಕಜ್ಬಾಸ್ನಿಂದ ಎರಡು ರೈಲು ಭರ್ತಿ
ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬಂಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು
ದೃಷ್ಟಿ (ಪ್ರದಾನ ಯೋಜನೆ 2024 2025 ಕರ್ನಾಟಕ ಸರಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಉಡುಪಿ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ನಾಡ, ಗ್ರಾಮ ಪಂಚಾಯತ್ ನಾಡ, ಶ್ರೀ ಮಹಾಗಣಪತಿ ಸೇವಾ ಸಮಿತಿ ಗುಡ್ಡೆ ಹೋಟೆಲ್, ನಾಡ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು ಮುದ್ದುಮನೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸುಧಾಕರ ಪೂಜಾರಿ ಬೆಳ್ಳಾಡಿ ಹೊಸವಕ್ಲು ಮನೆ ಸಂಯೋಜನೆಯಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ




























