ಮೂಡುಬಿದಿರೆ: ಇಲ್ಲಿನ ಜೈನ ಪ್ರೌಢ ಶಾಲೆಯ ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣರಾಜ ಶೆಟ್ಟಿ ( 62) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು. ಒಟ್ಟು 31 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಅವರು ಜೈನ್ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಸಿದ್ದರು.ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸಹಿತ ಹಲವೆಡೆ ಅವರು ಗೌರವಾದರಗಳಿಗೆ
ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು ಪ್ರಾಯೋಜಕತ್ವದಲ್ಲಿ, ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು. ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಗ್ರಾಮ ಪಂಚಾಯತ್ ಪಡುಪಣಂಬೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್,
ಉಳ್ಳಾಲ: ನೈರುತ್ಯ ಕ್ಷೇತ್ರ ಶಿಕ್ಷಣ ಕಾಶಿಯಾಗಿಯೇ ಮುಂದುವರಿಯುತ್ತಿದೆ ಹೊರತು ಉದ್ಯೋಗ ನೀಡುವ ಯಾವುದೇ ಸಂಸ್ಥೆಗಳು ಇಲ್ಲಿ ಆರಂಭವಾಗುತ್ತಿಲ್ಲ. ಪದವೀಧರರಿಗೆ ನಿರುದ್ಯೋಗದ ಸಮಸ್ಯೆ ಜ್ವಲಂತ ಇದ್ದರೂ ವಿಧಾನಸಭೆಯಲ್ಲಿ ಚರ್ಚೆಗಳೇ ಆಗದೇ ಅನಾವಶ್ಯಕ ವಿಚಾರಗಳೇ ಮೇಳೈಸುತ್ತಿವೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ದಿನಕರ್ ಉಳ್ಳಾಲ್ ಹೇಳಿದರು. ಕುತ್ತಾರು ಖಾಸಗಿ ಹೊಟೇಲಿನಲ್ಲಿ ಹಮ್ಮಿಕೊಂಡ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಣ, ಜಾತಿ,
ಈ ವರ್ಷದ ಬೇಸಿಗೆಯಲ್ಲಿ, ಹವಾಮಾನ ವೈಪ್ಯರೀತ್ಯ ಮತ್ತು ಭೂ ಬಿಸಿಯ ಬಿಸಿಯನ್ನು ನಾವೆಲ್ಲರೂ ಅನುಭವಿಸಿದ್ದೇವೆ. ಕರ್ನಾಟಕದಾದ್ಯಂತ ನೀರಿನ ಬವಣೆಯನ್ನು ಕಂಡಿದ್ದೇವೆ.ಸಾರ್ವಜನಿಕರ ಸಹಕಾರ ಮತ್ತು ಸರ್ಕಾರದ ಆಡಳಿತ ಯಂತ್ರದಿಂದ ಮಾತ್ರ ಸರಕಾರ ಹಮ್ಮಿಕೊಂಡ ಪರಿಹಾರ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತದೆ. ಸದ್ಯದಲ್ಲೇ ಚುನಾವಣೆಗಳು ಮುಕ್ತಾಯವಾಗಿ, ಜೂನ್ ನಾಲ್ಕರಂದು ಮತ ಎಣಿಕೆಯಾಗಿ, ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ
ಪುತ್ತೂರಿನ ಎವಿಜಿ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ನ ಘಟಕವಾಗಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ನ ಆರಂಭ-೨೦೨೪ ಕಾರ್ಯಕ್ರಮವು ಮಾರ್ಚ್ 3ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ.ಎವಿಜಿ ಆಂಗ್ಲಮಾಧ್ಯಮ ಶಾಲೆ ಬನ್ನೂರಿನ ಅಧ್ಯಕ್ಷರಾಗಿರುವ ವೆಂಕಟ್ರಮಣ ಗೌಡ ಕಳುವಾಜೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಒಉತ್ತೂರು ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕರಾದ ಸುಬ್ರಹ್ಮಣ್ಯ ನಟ್ಟೋಜ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಸುಳ್ಯ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿಲ್ಲ. ಅಲ್ಟ್ರಾ ಎಕ್ಸ್ಟ್ರೀಮ್ ಎಡಪಂಥೀಯರು ಆಡಳಿತ ನಡೆಸುತ್ತಿದ್ದಾರೆ. ರಾಜ್ಯ ಶಿಕ್ಷಣ ನೀತಿ ಅನುಷ್ಠಾನ ಸಮಿತಿಯಲ್ಲಿ ಹಿಂದು ವಿರೋಧಿಗಳನ್ನೇ ತುಂಬಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಹೋಟೆಲ್ ಕಿದಿಯೂರಿನ ಮಾಧವ ಕೃಷ್ಣ ಸಭಾಂಗಣದಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ
ಶ್ಯಾಮಲಾ ಎಜುಕೇಶನ್ ಟ್ರಸ್ಟ್ನ ಶ್ಯಾಮ್ ಇನ್ಸ್ಟಿಟ್ಯೂಟ್ ಕಂಕನಾಡಿಯ ಮಂಗಳೂರು ಗೇಟ್ ಕಾಂಪ್ಲೆಕ್ಸ್ ಪಕ್ಕದ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಎಸೆಸೆಲ್ಸಿ, ಪಿಯುಸಿ, ಪದವಿಯಲ್ಲಿ ಉತ್ತೀರ್ಣ ಮತ್ತು ಅನುತ್ತೀರ್ಣ ಶಿಕ್ಷಣವನ್ನು ಅರ್ಧದಲ್ಲಿ ತೊರೆದ ವಿದ್ಯಾರ್ಥಿಗಳಿಗೆ ವಾಯುಮಾನ ಕ್ಷೇತ್ರದಲ್ಲಿ ಕೌಶಲ ಅಭಿವೃದ್ಧಿ ಉದ್ಯೋಗ ಅಧಾರಿತ ಕೋರ್ಸ್ಗಳೊಂದಿಗೆ ಉದ್ಯೋವಕಾಶವನ್ನು ಒದಗಿಸುವ ಧ್ಯೈಯವನ್ನು ಇಟ್ಟುಕೊಂಡು ಶ್ಯಾಮ್ ಶಿಕ್ಷಣ ಸಂಸ್ಥೆ ಸ್ಥಾಪನೆಗೊಂಡಿದೆ. ನೂತನ ಶಿಕ್ಷಣ
ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೆÇಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.
ಕೆಲ ಸಮಯದ ವಿರಾಮದ ಬಳಿಕ ಮತ್ತೆ ತಂಡಗಳ ಮಧ್ಯೆ ವಾಗ್ವಾದ ನಡೆದು ಚೂರಿಯಿಂದ ಇರಿದ ಘಟನೆ ತಡರಾತ್ರಿ ಪಡುಬಿದ್ರಿ ಪೇಟೆ ಸಮೀಪದ ದುರ್ಗಾ ಜುವ್ಯೆಲ್ಲರಿ ಬಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.ಸೂರಜ್, ಶರತ್, ತನುಜ್, ಅನೀಷ್ ಆರೋಪಿಗಳು.ಚೂರಿ ಇರಿತಕ್ಕೊಳಗಾದವರು ಸುಜಿತ್, ಗಾಯಾಳುವಿನ ಸಹೋದರ ಅಜಿತ್ ಹಾಗೂ ಸ್ನೇಹಿತ ಕರಣ್ ರೊಂದಿಗೆ ಪಕ್ಕದ ಪ್ರಣವ್ ಎಂಬವರ ಹೋಟೆಲ್ ಗೆ ಬಂದಿದ್ದು, ರಸ್ತೆಯಂಚಿನಲ್ಲಿ ಕಾರು ಇಲ್ಲಿಸಿದ್ದು , ಇನೋವ ಕಾರಿನಲ್ಲಿ ಸ್ಥಳಕ್ಕೆ ಬಂದ ಆರೋಪಿಗಳು
ಯಮುನಾ ನದಿಯ ದಡದಲ್ಲಿ ತಾಜ್ ಎನ್ಕ್ಲೇವ್ ಗೀತಾ ಕಾಲೋನಿಯಲ್ಲಿ ಅಕ್ರಮವಾಗಿ ಕಟ್ಟಿರುವ ಶಿವ ಮಂದಿರವನ್ನು ಕೆಡವಲು ದಿಲ್ಲಿ ಉಚ್ಚ ನ್ಯಾಯಾಲಯವು ಕಟ್ಟಳೆ ಇಟ್ಟಿತು. ಯಮುನಾ ನದಿಯ ದಡದಲ್ಲಿನ ಅಕ್ರಮ ಕಟ್ಟುಗೆಗಳನ್ನು ತೆರವುಗೊಳಿಸಿದರೆ ಶಿವನೂ ಸಂತೋಷ ಪಡುತ್ತಾನೆ. ಶಿವನಿಗೆ ನಮ್ಮ ರಕ್ಷಣೆಯ ಅಗತ್ಯವಿಲ್ಲ. ನಮಗೆ ಶಿವನ ರಕ್ಷಣೆ ಆಶೀರ್ವಾದ ಬೇಕು ಅಷ್ಟೆ. ಮೊದಲು ಅಕ್ರಮ ಕಟ್ಟಡಗಳು ತೆರವಾಗಲಿ ಎಂದು ದಿಲ್ಲಿ ಉಚ್ಚ ನ್ಯಾಯಾಲಯದ ಜಸ್ಟಿಸ್ ಧರ್ಮೇಶ್ ಶರ್ಮಾ ಮಂದಿರ ಒಡೆಯಲು




























