ತನ್ನ ಜೀವನದ್ದುದ್ದಕ್ಕೂ ಸಮಾಜ ಸೇವೆಯನ್ನೇ ಮೈಗೂಡಿಸಿಕೊಂಡು ಬಂದಿರುವ ಸಮಾಜರತ್ನ ದಿವಂಗತ ಲೀಲಾಧರ ಕೆ. ಶೆಟ್ಟಿ ರವರ ಕನಸಿನ ಕೂಸಾದ ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯನ್ನು ಅವರ ಕನಸಿನಂತೆ ಸ್ವಚ್ಛ ಮತ್ತು ಸುಂದರ ಸಂಸ್ಥೆಯನ್ನಾಗಿ ಕಟ್ಟಿ, ಬೆಳೆಸುವಲ್ಲಿ ವಿ ಮೇಕ್ ಸಮ್ ವನ್ ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ಹೆಸರಿನ ಸಮಾನ ಮನಸ್ಕರ ತಂಡವು ನಡೆಸುತ್ತಿರುವ
ಪುತ್ತೂರು: ರಾಜ್ಯ ವಿಧಾನ ಪರಿಷತ್ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಆರು ಸ್ಥಾನಗಳಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯವಿದ್ದರೂ, ಬಿಜೆಪಿಯಂಥ ರಾಷ್ಟ್ರೀಯ ಪಕ್ಷದ ಸಂಘಟನಾ ಸಾಮರ್ಥ್ಯದ ಎದುರು ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡರೂ, ವಿಧಾನ ಪರಿಷತ್ ಸದಸ್ಯರೂ ಆದ ಪ್ರತಾಪ ಸಿಂಹ ನಾಯಕ್ ಹೇಳಿದರು.
ಬ್ರಹ್ಮಾವರ: ಶಿಕ್ಷಣ ಕ್ರಾಂತಿಯ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ 129 ವರ್ಷದ ಸರಕಾರಿ ಹಿರೀಯ ಪ್ರಾಥಮಿಕ ಶಾಲೆಯಲ್ಲಿ 669 ವಿದ್ಯಾರ್ಥಿಗಳನ್ನು ಹೊಂದಿ ತರಗತಿ ಕೊಠಡಿಯ ಸಮಸ್ಯೆಗೆ ದಾನಿಯೊಬ್ಬರು 2 ಮಹಡಿಯ 8 ತರಗತಿ ಕೊಠಡಿಯನ್ನು ನಿರ್ಮಿಸಿ ಕೊಟ್ಟು ಈ ಶೈಕ್ಷಣಿಕ ವರ್ಷಕ್ಕೆ ಕೊಡುಗೆಯಾಗಲಿದೆ. ಗ್ರಾಮೀಣ ಭಾಗದ ಹಾಲಾಡಿಯ ಎಚ್ ಎಸ್ ಶೆಟ್ಟಿಯವರು ಸರಕಾರಿ ಕನ್ನಡ ಶಾಲೆಯಲ್ಲಿ ಕಲಿತು ವಿಶ್ವ ಮಟ್ಟದಲ್ಲಿ ಉದ್ಯಮಿಯಾಗಿ ಗುರುತಿಸಿಕೊಂಡು ಉಡುಪಿ ಜಿಲ್ಲೆ ಸೇರಿದಂತೆ ಅನೇಕ
ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ 26 ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ ಹುಟ್ಟಿ ಬೆಳೆದ ಇವರು 2005 ನೇ ವರ್ಷದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್
ಹಲ್ಲಿನ ಬಣ್ಣ ಬದಲಾಗುವುದೇಕೆ? ಮುತ್ತಿನಂತೆ ಪಳಪಳ ಹೊಳೆಯುವ ಬಿಳುಪಾದ ಹಲ್ಲುಗಳು ಇರಬೇಕೆಂದು ಪ್ರತಿಯೊಬ್ಬರೂ ಆಶಿಸುತ್ತಾರೆ. ಆದರೆ ಎಲ್ಲರ ಹಲ್ಲುಗಳ ಬಣ್ಣ ಬೇರೆ ಬೇರೆ ಇರುತ್ತದೆ. 90 ಶೇಕಡಾ ಮಂದಿಗೆ ಬಿಳಿಯಾದ ಹಲ್ಲುಗಳು ಇರುತ್ತವೆ. ಇನ್ನುಳಿದ 10 ಶೇಕಡಾ ಮಂದಿಗೆ ತೆಳು ಹಳದಿ, ಹಳದಿ, ಗುಲಾಬಿ ಬಣ್ಣ, ಕಪ್ಪಾಗಿರುವ ಹಲ್ಲು ಹೀಗೆ ಬೇರೆ ಬೇರೆ ಬಣ್ಣದ ಹಲ್ಲುಗಳು ಇರುವ ಸಾಧ್ಯತೆ ಇರುತ್ತದೆ. ಹಲ್ಲಿನ ಬಣ್ಣ ಬದಲಾಗಲು ಹಲವಾರು ಕಾರಣಗಳು ಇರುತ್ತದೆ. ಸಾಮಾನ್ಯವಾಗಿ
ಮೂಡುಬಿದಿರೆ: ಬಹು ವಿರಳವಾದ ವ್ಯಕ್ತಿತ್ವವನ್ನು ಹೊಂದಿದ್ದ ಶಿವರಾಮ ಕಾರಂತರು ತಮಗೆ ಅನಿಸಿದ್ದನ್ನು, ಮನಸ್ಸಿಗೆ ಬಂದದನ್ನು ನೇರವಾಗಿ ಹೇಳುತ್ತಿದ್ದರಲ್ಲದೆ ವಿಮರ್ಶೆ ಮಾಡಿ ಜೀವನ ಮಾಡು ಎಂಬ ವಿಚಾರವನ್ನು ಬಿಟ್ಟು ಹೋದವರು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅವರು ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಮೂಡುಬಿದಿರೆ ಇದರ ವತಿಯಿಂದ ಮೂಡುಬಿದಿರೆ ಕನ್ನಡ ಭವನದ ಮಹಾಕವಿ ರತ್ನಾಕರ ವರ್ಣಿ ವೇದಿಕೆಯಲ್ಲಿ ನಡೆದ 2023ನೇ
ಪುತ್ತೂರು: ರಾಜ್ಯ ವಿಧಾನ ಪರಿಷತ್ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಆರು ಸ್ಥಾನಗಳಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯವಿದ್ದರೂ, ಬಿಜೆಪಿಯಂಥ ರಾಷ್ಟ್ರೀಯ ಪಕ್ಷದ ಸಂಘಟನಾ ಸಾಮರ್ಥ್ಯದ ಎದುರು ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡರೂ, ವಿಧಾನ ಪರಿಷತ್ ಸದಸ್ಯರೂ ಆದ ಪ್ರತಾಪ ಸಿಂಹ ನಾಯಕ್ ಹೇಳಿದರು.
ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ ೨೬ ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ ಹುಟ್ಟಿ ಬೆಳೆದ ಇವರು 2005ನೇ ವರ್ಷದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ, ಹಲ್ಲು ತಕ್ಷಣ ಬಿಳುಪಾಗಿಸಲು ಹಲವಾರು ಸುಲಭ ವಾಮ ಮಾರ್ಗಗಳನ್ನು ಯಾವುದೇ ವೈಜ್ಞಾನಿಕ ಪುರಾವೇ ಇಲ್ಲದೆ ಹತ್ತು ನಿಮಿಷಗಳಲ್ಲಿ ಹಲ್ಲು ಬಿಳಿಯಾಗುತ್ತದೆ ಎಂದೆಲ್ಲಾ ಜಾಹೀರಾತು ನೀಡಿ ದಾರಿ ತಪ್ಪಿಸುವ ಕೆಲಸ ಎಗ್ಗಿಲ್ಲದೇ ನಡೆಯುತ್ತಿದೆ. ಇಂತಹಾ ದಿಢೀರ್ ಬಿಳುಪೀಕರಣದಿಂದಾಗುವ ಅಪಾಯದ ಅರಿವು ಇಲ್ಲದ ಜನರು ಹಲ್ಲು ಬಿಳುಪಾಗಿಸಲು ಸುಲಭವಾದ ಅವೈಜ್ಞಾನಿಕವಾದ ದಾರಿ ಹಿಡಿದು ಹಲ್ಲನ್ನು ಹಾಳು ಮಾಡಿಕೊಂಡ ನಿದರ್ಶನಗಳು
ಧೂಮಪಾನ ವಿಷಪಾನ ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಸಾಂಪ್ರದಾಯಿಕ ಧೂಮಪಾನದಲ್ಲಿ ಬೀಡಿ, ಸಿಗರೇಟು ಮುಂತಾದವುಗಳ ಮುಖಾಂತರ ತಂಬಾಕು ಉತ್ಪನ್ನಗಳನ್ನು ಉರಿಸಿ ಅದರಿಂದ ಬಂದ ನಿಕೋಟಿನ್ ಸ್ವಾದಯುಕ್ತ ಹೊಗೆಯನ್ನು ಜನರು ಆಸ್ವಾದಿಸುತ್ತಾ ಏನೋ ವಿಚಿತ್ರವಾದ ಸುಖವನ್ನು ಅನುಭವಿಸುತ್ತಾರೆ. ಧೂಮಪಾನದ ಹೊಗೆಯಲ್ಲಿ ಸಾವಿರಾರು ಕ್ಯಾನ್ಸರ್ ಕಾರಕ ವಿಷಾನಿಲಗಳು ಇದೆಯೆಂದು ತಿಳಿದಿದ್ದರೂ ಜನರು ಅಲ್ಪ ಸಮಯದ ಸಂತಸಕ್ಕಾಗಿಯೋ, ಮೋಜಿಗಾಗಿಯೋ ಅಥವಾ ಇನ್ನಾವುದೇ ಕಾರಣಕ್ಕಾಗಿಯೋ




























