ಕರ್ನಾಟಕ 2023-2024ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು
ಬೆಂಗಳೂರಿನಲ್ಲಿ ಕೆಲವು ಕಾಲೆರಾ ಪ್ರಕರಣಗಳು ವರದಿಯಾಗಿದ್ದು ರಾಜ್ಯವು ಕೊರೋನಾದ ಬಳಿಕ ಕಾಲೆರಾ ಕಟಕಟೆಯೊಳಕ್ಕೆ ಬಿತ್ತೇ ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ. ಹಾಗೆ ನೋಡಿದರೆ ಕಾಲರಾವು ವಯಸ್ಸಿನಲ್ಲಿ ಕೊರೋನಾಕ್ಕಿಂತ ತುಂಬ ಹಿರಿಯ. ಬೆಂಗಳೂರು ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿಗಳನ್ನು ಒಟ್ಟಿಗೆ ಕಾಡಿದ್ದರಿಂದ ಕಾಲರಾದ ಕಿತಾಪತಿ ಪಕ್ಕಾ ಬೆಳಕಿಗೆ ಬಂದಿದೆ. ಮಂಗಳೂರನ್ನೂ ಸಹ ಕಲಕಿದೆ.ಕಾಲರಾ ಎನ್ನುವುದು ಒಂದು ತೀವ್ರ ಕರುಳು ಕಾಯಿಲೆಯಾಗಿದೆ. ಇದರಲ್ಲಿ ವಾಂತಿ
ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ
ಸೂರ್ಯ ಗ್ರಹಣವನ್ನು ಆಚೆಗಿಟ್ಟು ಈಚೆಗೆ ಬಂದಿವೆ ಹಬ್ಬಗಳು. ಶುಭ ಶುಕ್ರವಾರ ಹೋಗಿ ಬಿಡ್ತು. ಈದ್ ಉಲ್ ಪಿತ್ರ್ ಉಪವಾಸದ ಕೊನೆಯ ಶುಕ್ರವಾರವೂ ಕಳೆದು ಹೋಯಿತು. ಮಂಗಳಕರ ದಿನದ ಯುಗಾದಿಯೂ ಬಂತು. ಹಬ್ಬಗಳು ಎಲ್ಲ ಜನಪದಗಳಲ್ಲೂ ಬರುತ್ತಿರುತ್ತವೆ; ಎಲ್ಲ ಧರ್ಮಗಳಲ್ಲೂ ಬರುತ್ತಿರುತ್ತವೆ. ನಾಸ್ತಿಕರು ಹೆಚ್ಚುತ್ತಲಿದ್ದರೂ ನಂಬಿದವರಿಗೆ ಇಂಬು ಸಿಗುತ್ತದೆ ಎಂದು ಹಬ್ಬಗಳನ್ನು ಒಪ್ಪಿ ಅಪ್ಪಿಕೊಳ್ಳುವವರ ಸಂಖ್ಯೆಯೂ ಹೆಚ್ಚುತ್ತಿದೆ. ಪರ ಆಪು ಎಂದರೆ ಹಳೆಯ ಆಚರಣೆ. ಹಳೆಯ
ಸುಳ್ಯ: ಬೆಳ್ಳಾರೆ ದಿನಾಂಕ 08-04-2024 ರಂದು ಬೆಳ್ಳಾರೆ ಪೋಲಿಸ್ ( ಹೆಡ್ ಕಾನ್ಸ್ಟೇಬಲ್ ) ಸತೀಶ್ ಪುತ್ತೂರು- ಸ್ಟೇಟ್ ಬ್ಯಾಂಕ್ ಬಸ್ಸಿನಲ್ಲಿ ಬಿದ್ದು ಸಿಕ್ಕಿದ 10.000/ ನಗದು ಹಾಗೂ ದಾಖಲೆಗಳನ್ನು ಒಳಗೊಂಡ ಪ್ಲಾಸ್ಟಿಕ್ ಲಕೋಟೆಯನ್ನು ಅದರ ವಾರಾಸುದಾರ ರುಕ್ಮಯ್ಯ ಗೌಡ ಪೈಚಾರುರವರ ಮೊಬೈಲ್ ನಂ. ಸಂಗ್ರಹಿಸಿ ಠಾಣೆಗೆ ಕರೆಸಿ ಈ ದಿನ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.
ವಿಟ್ಲ: ಮಾಣಿ , ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಶಿಬಿರವನ್ನು ಕಶೆಕೋಡಿಯ ಶ್ರೀ ಲಕ್ಷ್ಮೀವೆಂಕರಮಣ ದೇವಸ್ಥಾನ ಬಾಳ್ತಿಲ ಗ್ರಾಮದಲ್ಲಿ ಏಪ್ರಿಲ್ 6 ಮತ್ತು 7 ರಂದು ಹಮ್ಮಿಕೊಳ್ಳಲಾಯಿತು. ಶಿಬಿರವನ್ನು ಪೂರ್ವಾಹ್ನ 9.30ಕ್ಕೆ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಮತ್ತು ಬಾಲವಿಕಾಸ ಟ್ರಸ್ಟ್ ಮಾಣಿಯ ಅಧ್ಯಕ್ಷರೂ ಆಗಿರುವ ಶ್ರೀ ಪ್ರಹ್ಲಾದ ಶೆಟ್ಟಿ .ಜೆ ರವರು ಶಾಲಾ ಆವರಣದಲ್ಲಿ ಹಣ್ಣಿನ
ಕೆದಂಬಾಡಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆದಂಬಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಮುಖಂಡರಾದ ಮುರಳೀಧರ್ ರೈ, ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಪುರಂದರ್ ರೈ ಮೊದಲಾದವರು ಇದ್ದರು.
ಮಂಗಳೂರು : ಕ್ರೀಡಾ ಬರವಣಿಗಾಗಿ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಿದ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ತುಮಕೂರುನಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು. ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕನ್ನಡ ಭವನದಲ್ಲಿ ಜ್ಞಾನ ಮಂದಾರ ಶೈಕ್ಷಣಿಕ, ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು
ಮಂಗಳೂರು: ಪಂಜಾಬ್ಕೃಷಿ ವಿಶ್ವವಿದ್ಯಾಲಯ, ಲುಧಿಯಾನ, ಇಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ, ಪ್ರಹಸನ (Skit) ದಲ್ಲಿ ತೃತೀಯ ಸ್ಥಾನ, ಜಾನಪದ ವಾದ್ಯ ವೃಂದದಲ್ಲಿ ದ್ವಿತೀಯ ಸ್ಥಾನ, ಶಾಸ್ತ್ರೀಯ ಕೊಳಲು ವಾದ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.ಧರ್ಮ ಹಾಗೂ ಕುಲಸಚಿವ ರಾಜು ಮೊಗವೀರ ಕೆ.ಎ.ಎಸ್ ಇವರು
ಸೂರ್ಯ ಗ್ರಹಣ ಮತ್ತೆ ಬಂದಿದೆ. ಭಾರತದಲ್ಲಿ ಕಾಣುವುದಿಲ್ಲ. ನೇಸರನು ದೊಡ್ಡ ತೊರಕೆಯಾದರೆ, ಭೂಮಿ ಮಾಂಜಿ ಹಾಗೂ ಚಂದ್ರ ಚಿಕ್ಕ ಚಿಪ್ಪರ್ ಮೀನು ಆಗಿರುವುದರಿಂದ ಸೂರ್ಯ ಗ್ರಹಣವು ಭೂಮಿಯ ಎಲ್ಲ ಕಡೆ ಕಾಣಿಸುವುದಿಲ್ಲ. ಹಾಗಾದರೆ ಸೂರ್ಯ ಗ್ರಹಣ ಎಂದರೆ ಏನು? ಭಾರತೀಯ ನಂಬಿಕೆ ಪ್ರಿಯರ ಪ್ರಕಾರ ರಾಹು ಮತ್ತು ಕೇತು ಸೂರ್ಯನನ್ನು ನುಂಗುವುದೇ ಸೂರ್ಯ ಗ್ರಹಣ. ಆದರೆ ಅವರಿಂದ ನುಂಗಲಾಗದೆ ಸೂರ್ಯ ಉಳಿದುಕೊಂಡ, ಗ್ರಹಣ ಬಿಡುತ್ತಲೇ ಮತ್ತೆ ಕಾಣುವ ಬೆಂಗದಿರನ ಬಗೆಗೆ ಮತ್ಯಾವುದೇ




























