ಎಂ.ಕೆ. ಬಾಲರಾಜ್ ಸಾರಥ್ಯದ “ಎಂಕಲ್ನ ಕಲಾವಿದೆರ್” ಮಟ್ಟು ಕಟಪಾಡಿ ಅಭಿನಯಿಸಿದ “ಮಾಯೊದ ಮಹಾಶಕ್ತಿಲು” ಎಂಬ ತುಳು ಭಕ್ತಿ ಪ್ರಧಾನ ಅದ್ಧೂರಿ ನಾಟಕ ಪ್ರಥಮ ಪ್ರಯೋಗದಲ್ಲೇ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕಳೆದ ಏಳನೇ ತಾರೀಕಿನಂದ್ದು ಉಡುಪಿಯ ಅಜ್ಜರಗಾಡು ಭುಜಂಗ ಪಾರ್ಕಿನ ಬಯಲು ರಂಗಮಂದಿರಲ್ಲಿ ನಡೆದ ನಾಟಕ ವೀಕ್ಷಿಸಲು
ರಕ್ಷಣಾ ವೆಚ್ಚದಲ್ಲಿ ಭಾರತವು ನಾಲ್ಕನೆಯ ಸ್ಥಾನದಲ್ಲಿ ಇದೆ. ಮೂರನೆಯ ಸ್ಥಾನದಲ್ಲಿ ರಶಿಯಾ ಇದೆ. ಒಂದು ಕಾಲದಲ್ಲಿ ಅಮೆರಿಕ ಸಂಯುಕ್ತ ಸಂಸ್ಥಾನಕ್ಕೆ ಸರಿಸಮನಾಗಿ ರಕ್ಷಣಾ ವೆಚ್ಚ ಮಾಡುತ್ತಿದ್ದ ದೇಶವಿದು ರಶಿಯಾ. ಈಗ ಅದರ ರಕ್ಷಣಾ ವೆಚ್ಚ ಭಾರತದ ರಕ್ಷಣಾ ವೆಚ್ಚಕ್ಕೆ ಸರಿ ಸಮಾನದ್ದಾಗಿ ಬಂದಿದೆ. ಮೊದಲ ಎರಡು ಸ್ಥಾನಗಳಲ್ಲಿ ಅಮೆರಿಕ ಸಂಯುಕ್ತ ಸಂಸ್ಥಾನÀ ಮತ್ತು ಚೀನಾಗಳು ಇವೆ. ಯುಎಸ್ಎ ಮತ್ತು ಚೀನಾಗಳು ಜಗತ್ತಿನ ಮೊದಲಿನೆರಡು ಸ್ಥಾನಗಳಲ್ಲಿ ಇರುವ ಆರ್ಥಿಕ
ವಿಶ್ವ ಕಿಡ್ನಿ ದಿನ – ಮಾರ್ಚ್ 14 ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವದಾದ್ಯಂತ ವಿಶ್ವ ಕಿಡ್ನಿ ದಿನ ಎಂದು ಆಚರಿಸಲಾಗುತ್ತಿದೆ. ಜಾಗತಿಕವಾಗಿ, ವಿಶ್ವದಾದ್ಯಂತ ಕಿಡ್ನಿ ಸಂಬಂಧಿ ರೋಗಗಳ ಬಗ್ಗೆ ಅರಿವು ಜಾಗತಿ ಮೂಡಿಸಿ, ಜನರಲ್ಲಿ ಕಿಡ್ನಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ. 2006ರಲ್ಲಿ 66 ದೇಶಗಳು ಈ ಆಚರಣೆಯನ್ನು ಜಾರಿಗೆ ತಂದರು. 2008ರಲ್ಲಿ 88 ದೇಶಗಳು ಈ ಆಚರಣೆಯಲ್ಲಿ ಭಾಗಿಯಾದರು.
ಕಣ್ಣುಗಳು ನಮ್ಮ ದೇಹದ ಸಂವೇದನೆಯ ಅಂಗಗಳಲ್ಲಿ ಅತ್ಯಮೂಲ್ಯವಾದ ಅಂಗವಾಗಿದೆ. ಕಣ್ಣುಗಳು ನಮಗೆ ಜೀವನದ ಬಾಹ್ಯ ಜಗತ್ತಿನ ವಿವಿಧ ವಿಚಾರಗಳ ಅನುಭವವನ್ನು ಹೊಂದಲು ನೆರವಾಗುತ್ತವೆ. ಭಾವೋದ್ವೇಗಗಳು, ಭಾವನೆಗಳು ಮತ್ತು ನಮ್ಮ ಸುತ್ತ ಮುತ್ತಲಿನ ಪರಿಸರದ ಅದ್ಭುತವಾದ ಬಣ್ಣಬಣ್ಣದ ಜಗತ್ತನ್ನು ಆಸ್ಪಾದಿಸಲು ಕಣ್ಣುಗಳು ನಮಗೆ ಅತೀ ಅವಶ್ಯಕ. ಬಾಹ್ಯ ಜಗತ್ತಿನ ಸೌಂದರ್ಯವನ್ನು ಆಸ್ಪಾದಿಸಲು ಕಣ್ಣುಗಳ ದೃಷ್ಟಿ ನಮಗೆ ಅನಿವಾರ್ಯ. ದೃಷ್ಟಿ ಇಲ್ಲದ ನಮ್ಮ ಜೀವನ ಖಂಡಿತ ಬಣ್ಣವಿಲ್ಲದ
ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲೇ ಗೆಲುವಿನ ಸೋಪಾನ ಕ್ರೀಡಾ ಕ್ಷೇತ್ರವು ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ ಕ್ರೀಡೆಯಿಂದ ಶಿಸ್ತು ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಜೀವನದಲ್ಲಿ ಉತ್ತಮ ಸಾಧನೆಗಳನ್ನು ಸಾಧಿಸಲು ಕ್ರೀಡೆಯಿಂದ ಸಾಧ್ಯ ಎಂದು ಮುಲ್ಲಡ್ಕ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಾ. ಮಿಲ್ಟನ್ ಡಿಸೋಜಾ ಹೇಳಿದರು. ಅವರು ಮುಂಡ್ಕೂರು ಭಾರ್ಗವ ವೇದಿಕೆಯ ಮುಂಭಾಗದಲ್ಲಿ ಶ್ರೀ
ಮೂಡುಬಿದಿರೆ: ಲೋಕಸಭೆಯಲ್ಲಿ 400 ಸದಸ್ಯ ಬಲ ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆಂಬ ಹೇಳಿಕೆ ನೀಡಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಭಾವಚಿತ್ರಕ್ಕೆ ಪೊರಕೆಯಲ್ಲಿ ಹೊಡೆಯುವ ಮೂಲಕ ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ತಾಲೂಕು ಆಡಳಿತ ಸೌಧದ ಮುಂಭಾಗ ನಡೆದಿದೆ. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ನಮ್ಮ ದೇಶಕ್ಕೆ ಬೇಕಾದಂತಹ ಸಂವಿಧಾನವನ್ನು ಬರೆದವರು
ಈಗಾಗಲೇ ಜನಪ್ರಸಿದ್ಧಿಯನ್ನು ಪಡೆದಿರುವ ಕಾಮಾಕ್ಷಿ ವೇಂಚರ್ಸ್ನ ಅಪ್ಸರಾ ಐಸ್ಕ್ರೀಂ ಮತ್ತೊಂದು ಶಾಖೆ ನಗರದ ಮಣ್ಣಗುಡ್ಡದ ಲೋಟಸ್ ಧಾಮ್ ನಲ್ಲಿ ಶುಭಾರಂಭಗೊಂಡಿತು. 1971 ರಿಂದ ಮುಂಬೈನ ರತ್ನವಾಗಿರುವ ಅಪ್ಸರಾ ಐಸ್ ಕ್ರೀಮ್ಸ್, ಮಂಗಳೂರಿನಲ್ಲಿ ಮಣ್ಣಗುಡ್ಡದಲ್ಲಿ ತನ್ನ ಎರಡನೇ ಮಳಿಗೆಯನ್ನು ತೆರೆದಿದೆ. ಈಗಾಗಲೇ ಮಂಗಳೂರಿನ ಕದ್ರಿಯಲ್ಲಿ ಅಪ್ಸರಾ ಐಸ್ ಕ್ರೀಮ್ಸ್ ತನ್ನ ಮೊದಲ ಮಳಿಗೆಯನ್ನು ತೆರೆದು ಯಶಸ್ಸನ್ನು ಕಂಡಿದೆ. ಮಣ್ಣಗುಡ್ಡದ ಗಾಂಧಿ ಪಾರ್ಕ್ ನ
ಸೌದಿ ಅರೇಬಿಯಾದಲ್ಲಿ ಶುಕ್ಲ ಪಕ್ಷದ ಮರಿ ಚಂದ್ರ ಗೋಚರಿಸಿರುವುದರಿಂದ ಅಧಿಕೃತವಾಗಿ ರಮಜಾನ್ ಇಲ್ಲವೇ ರಮದಾನ್ ಪವಿತ್ರ ತಿಂಗಳ ಇಸ್ಲಾಂ ಧರ್ಮೀಯರ ಆಚರಣೆಗಳೆಲ್ಲ ಆರಂಭವಾಗಿವೆ. ಮುಖ್ಯವಾಗಿ ಕತ್ತಲಾದ ಮೇಲೆ ಇಫ್ತಾರ್ ಉಪವಾಸ ಬಿಡುವಿಕೆ ಮತ್ತು ಬಳಿಕ ಸರಳ ಊಟ. ಮುಂಜಾವದಲ್ಲಿ ಊಟ ಮತ್ತು ನೇಸರ ಗೋಚರಿಸಿದ ಮೇಲೆ ಹಗಲಿಡೀ ಉಪವಾಸ ರಮದಾನ್ ತಿಂಗಳ ಆಚರಣೆಗಳಲ್ಲಿ ಮುಖ್ಯವಾದುದು. ಎಲ್ಲ ಧರ್ಮಗಳಂತೆಯೇ ಇತರ ಧಾರ್ಮಿಕ ಆಚರಣೆಗಳೂ ಇರುತ್ತವೆ. ಕಾಯಿಲೆಯವರಿಗೆ, ಅತಿ ಮುದುಕರಿಗೆ,
ಜಿಲ್ಲೆಯ ವಿಶ್ವ ಹಿಂದೂ ಪರಿಷತ್’ನ ಪ್ರೇರಕ ಶಕ್ತಿಯಾಗಿದ್ದಂತಹ ಎಲ್.ಶ್ರೀಧರ್ ಭಟ್ ಅವರ ನಿಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು. “ಶ್ರೀಯುತರು ಸಂಘದ ಹಿರಿಯ ಸ್ವಯಂಸೇವಕರು, ಸಂಸ್ಕೃತ ಮತ್ತು ಹಿಂದಿ ಪ್ರಾಧ್ಯಾಪಕರು, ಮಂಗಳ ಸೇವಾಶ್ರಮ, ಗೋ ವನಿತಾಶ್ರಯ ಟ್ರಸ್ಟ್ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದರು. ಸಾಮಾಜಿಕ ಮತ್ತು ಸೇವಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮಾಡಿಸಿದ್ದ
ಎಂಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಬ್ಯಾಂಕಿನ ಮಹಿಳಾ ಸಿಬಂದಿಯ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವೈಟ್ ಡೌವ್ಸ್ ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಕೋರಿನ್ ರಸ್ಕಿನ್ಹಾ ಹಾಜರಿದ್ದರು. ಬ್ಯಾಂಕಿನ ನಿರ್ದೇಶಕಿಯರಾದ ಶ್ರೀಮತಿ ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಪ್ಲಾವಿಯ ಡಿಸೋಜ, ಶ್ರೀಮತಿ ಶರ್ಮಿಳಾ ಮಿನೇಜಸ್, ಬ್ಯಾಂಕಿನ ಶಾಖಾ ಪ್ರಬಂಧಕರಾದ ಶ್ರೀಮತಿ ಬ್ಲಾಂಚ್ ಫೆರ್ನಾಂಡಿಸ್, ಶ್ರೀಮತಿ




























