ರಾಹುಲ್ ಗಾಂಧಿಯವರ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆದಿದೆ. ರಾಹುಲ್ ಗಾಂಧಿಯವರು ಒಂದು ಕಡೆ ಮಾತನಾಡುತ್ತ ಮೋದಿಯವರು ಓಬಿಸಿ ಇತರ ಹಿಂದುಳಿದ ವರ್ಗಕ್ಕೆ ಸೇರಿಲ್ಲ. ಅವರು ವೈಶ್ಯ ಸಾಮಾನ್ಯ ವರ್ಗಕ್ಕೆ ಸೇರಿದವರು ಎಂದು ಹೇಳಿದರು. ಇದನ್ನು ಬಿಜೆಪಿ ಅಲ್ಲಗಳೆದಿದೆ. ಆದರೆ ಇದು ಒಂದಷ್ಟು ಸತ್ಯ ಒಂದಷ್ಟು ಸುಳ್ಳನ್ನು ಒಳಗೊಂಡಿದೆ. ತುಳುನಾಡಿನಲ್ಲಿ ಗಾಣಿಗರು
ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್ ಕುಮಾರ್ ನಾಯ್ಕ(19) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ
ಕಾವೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ವೈಭವವನ್ನು ಮರು ಸೃಷ್ಟಿಸಿ ಶ್ರೀ ಬಾಲರಾಮನ ಪ್ರತಿಷ್ಟೆಯನ್ನು ಮಾಡಿ ಕೋಟಿ ಕೋಟಿ ಜನರ ಆಶಯ ಈಡೇರಿಸಿದ್ದು, ಇದಕ್ಕಾಗಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಪ್ರಧಾನಿಗೆ ಸಾವಿರಾರು ಪೋಸ್ಟ್ ಕಾರ್ಡ್ ಮೂಲಕ ಅಭಿನಂದನೆ ಸಲ್ಲಿಸುವ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು, ಸಂತನಂತೆ ಬದುಕು ನಡೆಸುತ್ತಾ ಸನಾತನ ಧರ್ಮದ ಅಸ್ಮಿತೆಯ ಪ್ರತೀಕವಾದ ಶ್ರೀರಾಮನ ಮಂದಿರವನ್ನು
ಬಂಟ್ವಾಳ: ಫೆ. 10ರಿಂದ 13ರ ವರೆಗೆ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ ವಿಜೃಂಭಣೆಯಿಂದ ನಡೆಯಲಿದೆ.ಫೆಬ್ರವರಿ 10ರಂದು ಸಂಜೆ ಮಹಮ್ಮಾಯಿ ದೇವರ ರಾಶಿ ಪೂಜೆ, ನರ್ತನ ಸೇವೆ, ವಿಷ್ಣುಮೂರ್ತಿ ದೈವದ ನೇಮ, ಫೆಬ್ರವರಿ 11ರಂದು ಬೆಳಿಗ್ಗೆ ನಾಗದೇವರಿಗೆ ತಂಬಿಲ ಸೇವೆ, ಆಶ್ಲೇಷ ಬಲಿ, ಕ್ಷೇತ್ರದ ಎಲ್ಲಾ ದೈವಗಳಿಗೆ ಕಲಶ ಪರ್ವ, ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 8 ಕ್ಕೆ ಶ್ರೀ
ಗೋವಾದ ಮಾಪ್ಸಾ ಪುರಸಭೆಯು ಕಲಬೆರಕೆ ಎಂದು ಗೋಬಿ ಮಂಚೂರಿ ನಿಷೇಧಿಸಿದೆ. ಮರ್ಯಾದೆಗೆಟ್ಟ ಚಕ್ರವರ್ತಿ ಸೂಲಿಬೆಲೆಗೆ ಸಮಾಜದ ನಡುವೆ ವಿಷ ಬೆರೆಸುವುದೆ ಕೆಲಸ ಎಂದು ಮೈಸೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕಡತದಿಂದ ತೆಗೆದ ನನ್ನ ಮಾತಿನ ಭಾಗವನ್ನು ಮತ್ತೆ ಸೇರಿಸಿ. ನಾನು ಅದರಲ್ಲಿ ಯಾರ ಹೆಸರನ್ನೂ ಬೆರೆಸಿರಲಿಲ್ಲ ಎಂದು ದಿಲ್ಲಿ ರಾಜ್ಯಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಒತ್ತಾಯ ಮಾಡಿದ್ದಾರೆ. ನಿಮ್ಮ ನಡುವೆ ಬೆರೆಯದೆ
ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಬೃಹತ್ ಜಲವರ್ಣ ಕಲಾಕೃತಿಯು ರಚನೆಗೊಂಡಿದೆ. ಕಲಾವಿದರಾದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೆಬೆಟ್ಟು ಅವರು ಡಾ. ರಂಜಿತಾ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಕೆಎಂಸಿ ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಇಂಟರಾಕ್ಟ್ ಆವರಣದಲ್ಲಿ ಬೃಹತ್ ಜಲವರ್ಣ ಕಲಾಕೃತಿಯನ್ನು ರಚಿಸಿದರು. ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕಿಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಕಲಾಕೃತಿಯನ್ನು ಅನಾವರಣಗೊಳಿಸಿದರು. ಸಮುದಾಯ ವೈದ್ಯಕೀಯ ವಿಭಾಗದ
ಇದೇ ಫೆಬ್ರವರಿ 24ರಂದು ನಿವೃತ್ತರಾಗುವ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಕನ್ನಡಿಗರೆ ಆದ ದಿನೇಶ್ ಕುಮಾರ್ ಅವರ ಜಾಗಕ್ಕೆ ಎನ್. ವಿ. ಅಂಜಾರಿಯಾ ಅವರನ್ನು ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ಮುಖ್ಯ ನ್ಯಾಯಮೂರ್ತಿ ಆಯ್ಕೆಯನ್ನು ಸೂಚಿಸಿದೆ. ಗುಜರಾತ್ ರಾಜ್ಯದವರಾದ ಎನ್. ವಿ. ಅಂಜಾರಿಯಾ ಅವರು ಸದ್ಯ ಗುಜರಾತ್ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿ ಇದ್ದಾರೆ.
ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಹೊಸಮಜಲು-ಬಲ್ಯ ಕ್ರಾಸ್ ಬಳಿ ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್ನ ಸವಾರ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ದಿನೇಶ್ ಶೆಟ್ಟಿಯವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ದೋಂತಿಲ ನಿವಾಸಿ ದಿನೇಶ್ ಶೆಟ್ಟಿ ನೆಲ್ಯಾಡಿಯಲ್ಲಿ ಟೈಲರ್ ಆಗಿರುವ ಇವರು ಫೆ.6ರಂದು ರಾತ್ರಿ 7.30ರ ವೇಳೆಗೆ ಕೆಲಸ ಮುಗಿಸಿ ತನ್ನ
ಕೊಕ್ಕಡ:ಕಳೆಂಜ ಇಲ್ಲಿಯ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ(30ವ)ರವರು ಡೆತ್ ನೋಟ್ ಬರೆದು ಮನೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ.8ರಂದು ಮುಂಜಾನೆ ನಡೆದಿದೆ. ಮಂಗಳೂರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿ ಅನಾರೋಗ್ಯದ ಕಾರಣ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು ಧರ್ಮಸ್ಥಳ
ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317 ಡಿ ಲಯನ್ಸ್ ಪ್ರಾಂತ್ಯ 5ರ ಪ್ರಾಂತೀಯ ಸಮ್ಮಿಲನ ‘ಸಂಧ್ಯಾ’ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿಯವರ ನೇತೃತ್ವದಲ್ಲಿ, ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ. ಎಂ. ಇವರ ಸಾರಥ್ಯದಲ್ಲಿ ಲಯನ್ಸ್ ಕ್ಲಬ್ ಕೊಳ್ಳಾಡು ಸಾಲೆತ್ತೂರು ಇದರ ಆತಿಥ್ಯದಲ್ಲಿ ಫೆಬ್ರವರಿ 11ರಂದು ಇರಾ ಬಂಟರ ಭವನದ ಬಿ. ವಿ. ಕಾರಂತ ವೇದಿಕೆಯಲ್ಲಿ ನಡೆಯಲಿದೆ.ಪ್ರಾಂತ್ಯ 5ರ ಕ್ಲಬ್ಗಳಾದ ಕೊಳ್ಳಾಡು ಸಾಲೆತ್ತೂರು, ಬಂಟ್ವಾಳ,




























