ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅನೇಕ ಕಲಾವಿದರು ಹೋಗಿ ಮಾತನಾಡಿಸಿದ್ದರು. ಅವರು ಬೇಗ
ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ, ಎ ಐ ಸಿ ಟಿ ಇ, ನವದೆಹಲಿ, ಎಂ. ಒ. ಇ. ಇನ್ನೊವೇಶನ್ ಸೆಲ್ ಇವುಗಳ ಸಹಯೋಗದಲ್ಲಿ ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ನಡೆದ ನೈಋತ್ಯ ವಲಯದ ಇನ್ಸ್ಟಿಟ್ಯೂಷನ್ಸ್ ಇನ್ನೊವೇಶನ್ ಕೌನ್ಸಿಲ್ ನ ಪ್ರಾದೇಶಿಕ ಸಮ್ಮೇಳನದಲ್ಲಿ ಆಯಾ ಶಿಕ್ಷಣ ಸಂಸ್ಥೆಯ ಐಐಸಿ ಚಟುವಟಿಕೆಗಳನ್ನು ಬಿಂಬಿಸುವ ಪೋಸ್ಟರ್ ಪ್ರೆಸೆಂಟೇಶನ್ ಸ್ಪರ್ಧೆಯಲ್ಲಿ ಮೂಡಬಿದಿರೆಯ ಎಸ್ ಎನ್ ಮೂಡಬಿದ್ರಿ ಪಾಲಿಟೆಕ್ನಿಕ್ ನ ಅಂತಿಮ
WENAMITAA (NMAMIT Alumni Association) ಮತ್ತು ನಿಟ್ಟೆ ಮಹಾಲಿಂಗ ಅಡಿಯಂತಾಯ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NMAMIT), ನಿಟ್ಟೆ — ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಅಲ್ಯುಮ್ನಿ ಮೀಟ್ “Nitte Nexus 2025” ಅನ್ನು 20 ಡಿಸೆಂಬರ್ 2025 ರಂದು, ಸಂಜೆ 4 ಗಂಟೆಯಿಂದ ಆರಂಭವಾಗಿ, ಮುಲ್ಕಿ ಸುಂದರ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಪೂರ್ವಸಭೆಯನ್ನು ಇಂದು ಬೆಂಗಳೂರಿನ ರಿಚ್ಮಂಡ್ ಸರ್ಕಲ್ನ ಹೋಟೆಲ್
ಮೂಡುಬಿದಿರೆ: ಮಹಾರಾಷ್ಟ್ರದ ಅಂಧೇರಿಯಲ್ಲಿರುವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಕಾಂಬ್ಯಾಕ್ಟ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಮೂಡುಬಿದಿರೆಯ ಕರಾಟೆಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಮೂಡುಬಿದಿರೆಯ ಪ್ರಶಾಂತ್ ಬಿ. ಶೆಟ್ಟಿ ಅವರು ಸೀನಿಯರ್ ಬ್ಲಾಕ್ ಬೆಲ್ಟ್ ವಯೋಮಿತಿಯ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಗಳಿಸಿದ್ದಾರೆ. ಮೂಡುಬಿದಿರೆಯ
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್, ಮಲೇರಿಯಾ ಪತ್ತೆ ಹಾಗೂ ತಡೆ ಕಾರ್ಯಗಳಲ್ಲಿ ಆರೋಗ್ಯ ಇಲಾಖೆಗೆ ಬೆಂಬಲ ನೀಡುವ ಉದ್ದೇಶದಿಂದ 100 ಟಾರ್ಚ್ಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಈ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಜಸಿಂತ ಡಿಸೋಜಾ
ಮಂಗಳೂರು, ನ.28: (ಕರ್ನಾಟಕ ವಾರ್ತೆ): ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಪತ್ರ ನೀಡಿದ್ದಾರೆ. ಮುಖ್ಯಮಂತ್ರಿ ಗಳ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಧಾನಿಗೆ ಮನವಿ ಪತ್ರ ನೀಡಿದರು. ಪ್ರಧಾನಿಗಳ ಮಂಗಳೂರು ಭೇಟಿ ಸಂದರ್ಭದಲ್ಲಿ ಅವರಿಗಾಗಿ ಮಾನ್ಯ
ಮಂಗಳೂರು: ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು
ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನ. 25ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿ ಡಿ. 25ರಿಂದ ನಡೆಯಲಿರುವ 4 ದಿನದ ಎರಡನೇ ವಿಶ್ವ ಆಯುರ್ವೇದ ಸಮ್ಮಿಲನದ ಅಂಗವಾಗಿ ಕಾಲೇಜಿನಲ್ಲಿ ಆಯುರ್ವೇದ ರಥವನ್ನು ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು. ಕಾಲೇಜಿನ ಅಕಾಡೆಮಿಕ್ ಕೋ ಆರ್ಡಿನೇಟರ್ ಡಾ. ಕವಿತಾ ಬಿ.ಎಂ ಇವರು ರಥಕ್ಕೆ ಹಾರ ಹಾಕುವ ಮೂಲಕ ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ ಎಲ್ಲಾ ವೈದ್ಯರುಗಳನ್ನು ಸನ್ಮಾನಿಸಿ
ಚೂಂತಾರು ಪ್ರತಿಷ್ಠಾನ ಮತ್ತು ಆರೋಗ್ಯ ಭಾರತಿಯ ಜಂಟಿ ಆಶ್ರಯದಲ್ಲಿ ಗುರುವಾರ ತಾ. 27.11.2025 ರಂದು ನಾರ್ಲಪಡೀಲ್ ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರಗಿತು. ಚೂಂತಾರು ಪ್ರತಿಷ್ಠಾನದ ಟ್ರಸ್ಟಿಗಳೂ ಆರೋಗ್ಯ ಭಾರತಿಯ ಜಿಲ್ಲಾ ಗೌರವಾಧ್ಯಕ್ಷರೂ ಆದ ಡಾ. ಮುರಲೀ ಮೋಹನ ಚೂಂತಾರು ಅವರು ಮಕ್ಕಳಿಗೆ ದಂತ ಆರೋಗ್ಯ ಸಂರಕ್ಷಣೆಯ ಮಾಹಿತಿಯನ್ನು ನೀಡಿದರು ಹಾಗೂ ಚೂಂತಾರು ಪ್ರತಿಷ್ಠಾನದ ವತಿಯಿಂದ ಶಾಲೆಯ ಎಲ್ಲ
ಹಾಸನ– ನಗರದಲ್ಲಿ ಬುಧವಾರ ಬೆಳಿಗ್ಗೆ ಮಹಾನಗರ ಪಾಲಿಕೆಯ ತುರ್ತು ತೆರವು ಕಾರ್ಯಾಚರಣೆ ದೊಡ್ಡ ಚರ್ಚೆಗೆ ಗ್ರಾಸವಾಯಿತು. ಪಾಲಿಕೆ ಕಮಿಷನರ್ ಕೃಷ್ಣಮೂರ್ತಿ ಹಾಗೂ ಎಇಇ ಕವಿತಾ ಅವರ ನೇತೃತ್ವದಲ್ಲಿ ಡೈರಿ ವೃತ್ತದಿಂದ ಕಾಟಿಹಳ್ಳಿ ಸರ್ಕಲ್ವರೆಗೆ ಫುಟ್ಪಾತ್ ಆಕ್ರಮಣ ತೆರವು ನಡೆಸಲಾಯಿತು. ಜೆಸಿಬಿ ಯಂತ್ರದ ಮೂಲಕ ಅಕ್ರಮ ಕಟ್ಟಡಗಳು, ಶೆಡ್ಗಳು, ಮತ್ತು ತಾತ್ಕಾಲಿಕ ಅಂಗಡಿಗಳನ್ನು ತೆರವುಗೊಳಿಸಲಾಯಿತು. ಜಿಲ್ಲಾಧಿಕಾರಿ ಆದೇಶದ ಮೇರೆಗೆ ತೆರವು ಕಾರ್ಯಚರಣೆ ಕೈಗೊಂಡಿದ್ದು,




























