Home Archive by category Fresh News (Page 379)

ಉಜಿರೆ ಎಸ್.ಡಿ.ಎಂ ಕಾಲೇಜಿಗೆ ನ್ಯಾಕ್ ಅತ್ಯುನ್ನತ ಗ್ರೇಡ್

ಉಜಿರೆ, ಫೆ.7: ರಾಷ್ಟ್ರೀಯ ಮೌಲ್ಯಾಂಕನ ಹಾಗೂ ಮೌಲ್ಯಮಾಪನದ (ನ್ಯಾಕ್) ನಾಲ್ಕನೇ ಆವೃತ್ತಿಯಲ್ಲಿ ಉಜಿರೆ ಶ್ರೀ ಧ.ಮ ಕಾಲೇಜು ಅತ್ಯುನ್ನತ ಗ್ರೇಡ್‍ನೊಂದಿಗೆ ಎ ಪ್ಲಸ್ ಪ್ಲಸ್ (ಂ ++) ವಿಶೇಷ ಮನ್ನಣೆ ಗಳಿಸಿದೆ. ನ್ಯಾಕ್ ಪರಿಶೀಲನೆಯ ಪ್ರಕ್ರಿಯೆಯ ಭಾಗವಾಗಿ ಮೂವರು ತಜ್ಞ ಸದಸ್ಯರ ತಂಡವು ಕಳೆದ ತಿಂಗಳ 30 ಹಾಗೂ 31ರಂದು ಕಾಲೇಜಿಗೆ ಭೇಟಿ ನೀಡಿತ್ತು. ಓರಿಸ್ಸಾದ

ಲೋಕಕಲ್ಯಾಣಾರ್ಥವಾಗಿ ನಡೆಯುವ ಶ್ರೀ ಸಹಸ್ರ ನರಸಿಂಹಯಾಗದ ಪ್ರಯುಕ್ತವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಮುಲ್ಕಿ: ಕಿನ್ನಿಗೋಳಿಯ ಮಹಾಮಾಯಿ ಕಟ್ಟೆಯ ಬಳಿಯ ಶ್ರೀ ಶಾರದ ಮಂಟಪದಲ್ಲಿ ಜರಗುತ್ತಿರುವ ಅತಿ ವಿಶಿಷ್ಟ ಶ್ರೀ ಸಹಸ್ರ ನೃಸಿಂಹಯಾಗ ಸಮಿತಿ ವತಿಯಿಂದ ಆಯೋಜಿಸಿದ್ದ ಲೋಕಕಲ್ಯಾಣಾರ್ಥವಾಗಿ ನಡೆಯುವ ಶ್ರೀ ಸಹಸ್ರ ನೃಸಿಂಹಯಾಗ ಯಾಗದ ಪ್ರಯುಕ್ತ ಬುಧವಾರ ಪ್ರಾತಃಕಾಲ 5 ಗಂಟೆಗೆ ಗುರು ಗಣಪತಿ ಪೂಜನ,ಆವಾಹಿತ ದೇವತಾ ಪೂಜನ, ಬೆಳಿಗ್ಗೆ 7 ಗಂಟೆಗೆ ಸಹಸ್ರ ನೃಸಿಂಹ ಹವನ,11.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ಮಧ್ಯಾಹ್ನ 1.30 ಲಘ ಪುರ್ಣಾಹುತಿ, ಮಧ್ಯಾಹ್ನ ಪೂಜೆ, ಗೋಪೂಜೆ,

ಫೆ.19ರಂದು ಕೋಟಿ ಚೆನ್ನಯ ಟ್ರೋಫಿ – 2023

ಮಂಗಳೂರಿನ ಕೋಟಿ ಚೆನ್ನಯ ಸೇವಾ ಬ್ರಿಗೇಡ್ ರಿಜಿಸ್ಟರ್ ಇದರ ಆಶ್ರಯದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್ ಇವರ ಸಾರಥ್ಯದಲ್ಲಿ ಫೆ.19ರಂದು ಕೋಟಿ ಚೆನ್ನಯ ಟ್ರೋಫಿ – 2023ರ ನಡೆಯಲಿದ್ದು, ಈ ಪ್ರಯುಕ್ತ ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಆಮಂತ್ರಣ ಪ್ರತಿಕೆಯ ಬಿಡುಗಡೆ ಸಮಾರಂಭ ಜರುಗಿತ್ತು. ತಾಂತ್ರಿಕತೆ, ವೈಜ್ಞಾನಿಕತೆಯಿಂದಾಗಿ ಗ್ರಾಮೀಣ ಕ್ರೀಡೆಗಳನ್ನೇ ಮರೆಯುತ್ತಿದ್ದಾರೆ.ಇದಕ್ಕಾಗಿಯೇ ಯುವಕರನ್ನು ಹಾಗೂ

ಭೂಕಂಪದ ತೀವ್ರತೆ : ಸಾವು ನೋವುಗಳ ಮಧ್ಯೆ ಟರ್ಕಿ

ಇಸ್ತಾಂಬುಲ್ : ಟರ್ಕಿ ಮತ್ತು ಸಿರಿಯಾದಲ್ಲಿ, ಪ್ರಬಲ ಭೂಕಂಪ ಸಂಭವಿಸಿದಾಗ ಜನರು ಮಲಗಿದ್ದರು ಮತ್ತು ಕಟ್ಟಡಗಳು ಕುಸಿದವು. ಏನಾಗುತ್ತಿದೆ ಎಂದು ತಿಳಿಯುವ ಮೊದಲೇ ಜನ ಅವಶೇಷಗಳಡಿ ಸಿಲುಕಿಕೊಂಡರು. ಸೋಮವಾರ ಮುಂಜಾನೆ 4.17 ರ ಸುಮಾರಿಗೆ ಉಭಯ ದೇಶಗಳಲ್ಲಿ ಮೊದಲ ಭೂಕಂಪನವು ರಿಕ್ಟರ್ ಮಾಪಕದಲ್ಲಿ 7.8 ರಷ್ಟಿತ್ತು. ತಕ್ಷಣವೇ ಹದಿನೆಂಟು ಭೂಕಂಪಗಳು ಸಂಭವಿಸಿದವು. ಎರಡೂ ದೇಶಗಳಲ್ಲಿ ಸಾವಿರಾರು ಜನರು ಮೃತಪಟ್ಟರು. ಇನ್ನೂ ಹಲವು ಮಂದಿ ಕಟ್ಟಡಗಳ ನಡುವೆ

ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪೊಲೀಸರಿಂದ ಕಿರುಕುಳ : ಕಬೀರ್ ಉಳ್ಳಾಲ್ ಆರೋಪ

ಮಂಗಳೂರು ಪೊಲೀಸ್ ಕಮೀಷನರ್, ಉಳ್ಳಾಲ ಪೊಲೀಸರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಕಬೀರ್ ಉಳ್ಳಾಲ್ ಆರೋಪಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಮೂರು ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಪ್ರಕರಣಗಳ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಹಾಗೂ ಉಳ್ಳಾಲ ಪೊಲೀಸ್ ಇನ್

ಎಂಎಫ್‍ಸಿ ಸಂಸ್ಥೆಯ 8ನೇ ಶಾಖೆ ಎಂಎಫ್‍ಸಿ ಚಾಯ್ ಸ್ಟೇಷನ್ ಉದ್ಘಾಟನೆ

ಈಗಾಗಲೇ ಗ್ರಾಹಕರ ಮನಗೆದ್ದಿರುವ ಎಂಎಫ್‍ಸಿ ಸಂಸ್ಥೆಯ ಎಂಟನೇ ಶಾಖೆಯಾಗಿರುವ ಎಂಎಫ್‍ಸಿ ಚಾಯ್ ಸ್ಟೇಷನ್‍ನ ನೂತನ ಶಾಖೆಯೂ ಮಂಗಳೂರಿನ ಅತ್ತಾವರದ ರೈಲ್ವೇ ನಿಲ್ದಾಣದ ಬಳಿ ಶುಭಾರಂಭಗೊಂಡಿತ್ತು. ಈಗಾಗಲೇ ನಗರದ ವಿವಿಧ ಕಡೆಗಳಲ್ಲಿ ತನ್ನ ಸಂಸ್ಥೆಯನ್ನ ತೆರೆದು ಗ್ರಾಹಕರ ಗ್ರಾಹಕರ ಮನಗೆದ್ದಿರುವ ಎಂಎಫ್‍ಸಿ ಸಂಸ್ಥೆಯ ಎಂಟನೇ ಶಾಖೆಯಾಗಿರುವ ಎಂಎಫ್‍ಸಿ ಚಾಯ್ ಸ್ಟೇಷನ್‍ನ ನೂತನ ಶಾಖೆ ಮಂಗಳೂರಲ್ಲಿ ಶುಭಾರಂಭಗೊಂಡಿತ್ತು.

ಫೆ.10ರಂದು ಕರಾವಳಿಯಾದ್ಯಂತ ಪಿಲಿ ತುಳು ಸಿನಿಮಾ ಬಿಡುಗಡೆ

ಮಂಗಳೂರು: ಎನ್.ಎನ್.ಎಮ್. ಫ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ತುಳು ಚಿತ್ರ “ಪಿಲಿ” ತೆರೆಗೆ ಬರಲು ಸಿದ್ಧವಾಗಿದೆ ಎಂದು ಸಿನಿಮಾದ ಛಾಯಾಗ್ರಾಹಕ ನಿರ್ದೇಶಕ ಮಯೂರ್ ಆರ್. ಶೆಟ್ಟಿ ತಿಳಿಸಿದ್ದಾರೆ. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ದುಬೈನಲ್ಲಿ ಈಗಾಗಲೇ ಚಿತ್ರದ ಶೋ ನಡೆದಿದ್ದು, ಅಪಾರ ಜನ ಮೆಚ್ಚುಗೆ ಪಡೆದಿದೆ, ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು

ಕೂಳೂರಿನ ಮೇಲ್ಸೇತುವೆ ತಳಭಾಗ ಸುಂದರೀಕರಣ :ಫೆ.9ಕ್ಕೆ ಲೋಕಾರ್ಪಣೆ ಕಾರ್ಯಕ್ರಮ

ಸುರತ್ಕಲ್: “ಕುಳೂರಿನ ಮೇಲ್ಸೇತುವೆ ತಳಭಾಗದಲ್ಲಿ ತ್ಯಾಜ್ಯ ರಾಶಿ ಬಿದ್ದು ಸಾರ್ವಜನಿಕರು ಓಡಾಡದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಗಮನಿಸಿದ ನಾವು ನಾಗರಿಕ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ತಂದು 1,100,00 ರೂ. ಖರ್ಚು ಮಾಡಿ ಫ್ಲೈ ಓವರ್ ಕೆಳಗಡೆ ಸುಂದರಗೊಳಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದ್ದು, ಫೆಬ್ರವರಿ 9ರಂದು ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದುನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗುರುಚಂದ್ರ ಹೆಗ್ಡೆ ಗಂಗಾರಿ ಕೂಳೂರು ಹೇಳಿದರು.

ಶಕ್ತಿನಗರದ ನರ್ಸಿಂಗ್ ಹಾಸ್ಟೆಲ್‍ನಲ್ಲಿ ಆಹಾರ ಸೇವಿಸಿದ ಬಳಿಕ ವಿದ್ಯಾರ್ಥಿನಿಯರು ಅಸ್ವಸ್ಥ

ಊಟ ಸೇವಿಸಿದ ಬಳಿಕ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್ ನಲ್ಲಿ ನಡೆದಿದೆ. ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್‍ನಲ್ಲಿ ಫುಡ್ ಪಾಯಿಸನ್ ನಿಂದಾಗಿ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ವಿದ್ಯಾರ್ಥಿನಿಯರನ್ನು ಮಂಗಳೂರಿನ ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಮಂಗಳೂರು ಪೆÇಲೀಸ್

ತುಳುನಾಡಿನಲ್ಲೊಂದು ಅಪರೂಪದ ನವಗುಳಿಗ ದೈವದ ಗಗ್ಗರ ಸೇವೆ…!

ಬೆಳ್ತಂಗಡಿ : ದೈವಸ್ಥಾನಗಳಲ್ಲಿಕ್ಷೇತ್ರಪಾಲ ದೈವವಾಗಿ ಒಂದು ಅಥವಾ ಎರಡು ಗುಳಿಗ ದೈವದ ಸಾನಿಧ್ಯವಿರುವುದು ಮಾಮೂಲಿ. ಗುಳಿಗ ನೀಚನೂ, ಉಗ್ರನೂ ಆದ ದೈವ. ಇಂತಹ ಗುಳಿಗನ ಕೋಲ ನೋಡಲೆಂದು ಭಾರೀ ಜನಸ್ತೋಮವೇ ಸೇರುತ್ತದೆ. ಆದರೆ ಇಲ್ಲೊಂದು ಕಡೆಗಳಲ್ಲಿ ಒಂಬತ್ತು ಗುಳಿಗ ದೈವಗಳಿಗೆ ಒಂದೇ ಬಾರೀ ಕೋಲ ನಡೆಯುತ್ತದೆ. ಏನಿದರ ವಿಶೇಷವೆಂದು ನೋಡಲು ಈ ಸ್ಟೋರಿ ನೋಡಿ ಹೌದು.. ದೇವಿಯ ದೂತನಾಗಿರುವ ಗುಳಿಗನಿಗೆ ದೇವಿ ಆಲಯಗಳಲ್ಲಿ ಪ್ರತ್ಯೇಕ ಸಾನಿಧ್ಯವಿರುತ್ತದೆ. ಆದರೆ ದಕ್ಷಿಣ