ಮೂಡುಬಿದಿರೆ: ಉನ್ನತ ಶಿಕ್ಷಣ ಸಚಿವ ಡಾ.ಸಿ ಅಶ್ವತ್ಥನಾರಾಯಣ ಅವರು ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಟಿಪ್ಪುಸುಲ್ತಾನನ್ನು ಹೊಡೆದು ಹಾಕಿದಂತೆ ಹೊಡೆದು ಹಾಕಬೇಕು ಎಂದಿರುವ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮತ್ತು ರಾಷ್ಟ್ರಪತಿಯವರು ಮುಖ್ಯಮಂತ್ರಿಗೆ ಸೂಚನೆ ನೀಡಬೇಕು ಎಂದು ಮಾಜಿ ಸಚಿವ
ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಪ್ರಾಣ ಪ್ರತಿಷ್ಠೆ ಮಾಡಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 2023ರ ಫೆಬ್ರವರಿ18 ರಂದು 15 ನೇ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಅಂದು ಬೆಳಗ್ಗೆ 6 ಗಂಟೆಗೆ ಅಷ್ಟ ದ್ರವ್ಯ ಮಹಾಗಣಪತಿ ಹೋಮ, ರುದ್ರ ಮಂತ್ರ ಪಠನ,ಸಾಮೂಹಿಕ ಶ್ರೀ ಲಲಿತಾ ಸಹಸ್ರನಾಮಾರ್ಚನೆ, ಮಹಾ ಮೃತ್ಯುಂಜಯ ಹೋಮ,ಸತ್ಸಂಗ, ಮಹಾ ಸುದರ್ಶನ ಹೋಮ, ಕಳಶ ಪೂಜೆ,ಪಂಚಗವ್ಯ,ನವಕ, ಮಹಾ ಅಭಿಷೇಕ, ಧಾರಾ, ಆರತಿ
ಉಳ್ಳಾಲ: ಮಹಾಶಿವರಾತ್ರಿಯ ಸೂರ್ಯಾಸ್ತದ ನಂತರ ಜಾಗರಣದ ಸಂಧಿಕಾಲದಲ್ಲಿ ಸೋಮೇಶ್ವರ ದೇವಸ್ಥಾನದ ಬಳಿ ಇರುವ ರುದ್ರಪಾದೆಯಲ್ಲಿ ಲೋಕಕಲ್ಯಾಣಕ್ಕಾಗಿ ಅಗ್ನಿಹೋತ್ರ ಮತ್ತು ಭಸ್ಮ ತಯಾರಿ ಯಜ್ಞವು ಕರಾವಳಿ ಕಲ್ಯಾಣ ಪರಿಷತ್, ಕರ್ನಾಟಕ ಸೋಮೇಶ್ವರ ಶಕ್ತಿ ಕೇಂದ್ರದ ನೇತೃತ್ವದಲ್ಲಿ ಜರಗಲಿದೆ ಫೆಬ್ರವರಿ 18ರಂದು ನಡೆಯಲಿದೆ ಎಂದು ಪರಿಷತ್ ನ ಪದ್ಮನಾಭ ವರ್ಕಾಡಿ ತಿಳಿಸಿದ್ದಾರೆ. ತೊಕ್ಕೊಟ್ಟು ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ಕ್ಲಬ್ ನಲ್ಲಿ ನಡೆಸಿದ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಎರಡು ಸ್ಥಾನವನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮನವಿಯನ್ನು ಮಾಡಿದೆ.ಈ ಬಗ್ಗೆ ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷರಾದ ಲೋಕಯ್ಯ ಗೌಡ ಅವರು, ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ಕೊಡಬೇಕು. ಎರಡು
“ನಮ್ಮ ಕುಂದಾಪುರ” ಬಳಗದ 26ನೇ ಸಹಮಿಲನವು ಕುಂದಾಪುರ ಹೋಟೆಲ್ನ ನಗು ಪ್ಯಾಲೇಸ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಖ್ಯಾತ ವಕೀಲರೂ, ಸಾಹಿತಿ, ಸಂಪನ್ಮೂಲವ್ಯಕ್ತಿಗಳಾಗಿರುವ ಎ .ಎಸ್. ಎನ್ ಹೆಬ್ಬಾರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಒಂದು ಹೂವಿನ ಚಿತ್ರವನ್ನು ಬಳಗದ ಗೋಡೆಯ ಮೇಲೆ ಹಾಕಿದರೆ ಸಾವಿರಾರು ಸದಸ್ಯರು ಕ್ಷಣಮಾತ್ರದಲ್ಲಿ ತಮ್ಮದೇ ಆದ ವಿಭಿನ್ನ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಪರಿ
ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ ಸರಕಾರ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಈಗ ಇರುವ ಧಾರಣೆ ಕೆ.ಜಿ.ಗೆ 251 ರೂ.ಗಳಿಂದ 351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಇದರಿಂದಾಗಿ ವಿದೇಶಿ ಅಡಿಕೆಯ ಆಮದಿನ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಕ್ಯಾಂಪೆÇ್ಕ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ ಕ್ಯಾಂಪೆÇ್ಕ ಸಂಸ್ಥೆಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಅಡಿಕೆ ಆಮದಿಗೆ ಅವಕಾಶ
ಮಂಗಳೂರು: ಕ್ರೀಡೆಗೆ ಮತ್ತು ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಭಾರತೀಯ ಜನತಾ ಪಕ್ಷದ ಸರಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಜನತೆಗೆ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಅನುದಾನವನ್ನು ಮಂಜೂರುಗೊಳಿಸಿದ್ದಾರೆ. ರಾಜ್ಯ ಸರಕಾರದ ಪಿಡಬ್ಲ್ಯುಡಿ ಇಲಾಖೆಯ ಅನುದಾನದ ಮೂಲಕ ಉರ್ವಸ್ಟೋರ್ ಮೈದಾನದ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.
ಉಳ್ಳಾಲ: ಉಳ್ಳಾಲ್ ಕ್ರಿಕೆಟ್ ಬೋರ್ಡ್ ವತಿಯಿಂದ ಎಂಟನೇ ಅವಧಿಯ ಟೆನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉಳ್ಳಾಲ್ ಪ್ರೀಮಿಯರ್ ಲೀಗ್ ಫೆ.20 ರಿಂದ ಫೆ.25 ರವರೆಗೆ ಐದು ದಿನಗಳ ಕಾಲ ವಿವಿಧ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳ ಜೊತೆಗೆ ಉಳ್ಳಾಲದ ಸೀಗ್ರೌಂಡ್ ನಲ್ಲಿ ನಡೆಯಲಿದೆ ಎಂದು ಉಳ್ಳಾಲ್ ಕ್ರಿಕೆಟ್ ಬೋರ್ಡ್ ಇದರ ಅಧ್ಯಕ್ಷ ಯು.ಬಿ ಸಲೀಂ ಹೇಳಿದರು. ಅವರು ತೊಕ್ಕೊಟ್ಟುವಿನ ಉಳ್ಳಾಲ ಪ್ರೆಸ್ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ
ಹೆಜಮಾಡಿಕೋಡಿ ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಪ್ರತಿಭಾನ್ವೇಷಣೆ ಕಾರ್ಯಕ್ರಮವು ಜರುಗಿತು. ಸ್ಥಳೀಯ 6 ವರ್ಷದ ಒಳಗಿನ ಪುಟಾಣಿ, ಮಕ್ಕಳ ಪ್ರತಿಭೆಯನ್ನು ವ್ಯಕ್ತ ಪಡಿಸಲು ವೇದಿಕೆಯನ್ನು ನಿರ್ಮಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ಮೋಜಿನ ಆಟಗಳನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅದ್ರಷ್ಟಶಾಲಿ ಮಗುವನ್ನು ಆಯ್ಕೆ ಮಾಡಿ, ಆ ಮಗುವಿಗೆ ಒಂದು.. ವರ್ಷದ ಉಚಿತ ಶಿಕ್ಷಣ ನೀಡುವುದಾಗಿ ತಿಳಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ವೈಧ್ಯಾಧಿಕಾರಿ ಡಾ.ಕ್ರಷ್ಣ
ವಿಟ್ಲ:- ಕರ್ನಾಟಕ ರಾಜ್ಯ ಕಂಡ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ಬಡವರ ಬಂಧು ವಿಧಾನ ಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿಯ ಸಚಿವ ಅಶ್ವಥ್ ನಾರಾಯಣ್ ಅವರು ಟಿಪ್ಪುವನ್ನು ಹೊಡೆದು ಹಾಕಿದಂತೆ ಹೊಡೆದು ಹಾಕಬೇಕು ಎಂದು ಹೇಳುವ ಮೂಲಕ ಪ್ರಚೋಧನೆ ಮತ್ತು ಕುಮ್ಮಕ್ಕು ಕೊಡುವ ಹೇಳಿಕೆ ನೀಡಿರುವುದನ್ನು ಪೋಲಿಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸಚಿವರ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಡಿಸಿಸಿ ಮಾಜಿ ಮಾಧ್ಯಮ ವಕ್ತಾರ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ




























