ಉಜಿರೆ, ಫೆ.5: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸಂವಾದದಲ್ಲಿ ಸಾಹಿತ್ಯ, ರಂಗಭೂಮಿ, ಮಹಿಳಾ ಸಬಲೀಕರಣ ಹಾಗೂ ಶಿಕ್ಷಣದ
ಉಜಿರೆ, ಫೆ.5: ಉಜಿರೆಯಲ್ಲಿ ಮೂರು ದಿನಗಳ ಕಾಲ ನಡೆದ 25ನೆಯ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಸಂಪನ್ನಗೊಂಡಿತು. ಸಮಾರೋಪ ಸಮಾರಂಭಕ್ಕೂ ಮುನ್ನ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭವನ ನಿರ್ಮಾಣ, ಕನ್ನಡ ಮಾಧ್ಯಮ ಶಾಲೆಗಳ ಸುಧಾರಣೆ, ಪದವಿಪೂರ್ವ ಶಿಕ್ಷಣದಲ್ಲೂ ಕನ್ನಡ ಐಚ್ಛಿಕ ಅಧ್ಯಯನಕ್ಕೆ ಅವಕಾಶ ಕನ್ನಡ ಕಲಿಕೆಗೆ ಪ್ರೋತ್ಸಾಹ ಮುಂತಾದ ಹತ್ತು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಸಾಹಿತ್ಯಾಸಕ್ತರಿಂದಲೇ ಸಾಹಿತ್ಯ ಬೆಳೆಯಲು ಸಾಧ್ಯ ಸಮಾರೋಪ
ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್
ಜಿಲ್ಲೆಯ ರೈತಾಪಿ ಜನರ ಜನಪದ ಕಂಬಳ ಕ್ರೀಡೆಗೆ ಸರಕಾರದ ಸಂಪೂರ್ಣ ಸಹಕಾರವಿದ್ದು, ಕ್ರೀಡೆಯನ್ನು ಸರಕಾರದ ವತಿಯಿಂದ ನಡೆಸಲಾಗುತ್ತಿದ್ದು, ಕಂಬಳ ಕ್ರೀಡೆಯನ್ನು ರಾಜ್ಯದ ಪ್ರಮುಖ ಕ್ರೀಡೆಯನ್ನಾಗಿಸಲು ಜಿಲ್ಲಾಡಳಿತ ಸದಾ ಸಿದ್ಧ. ಶ್ರೀಘದಲ್ಲಿಯೇ ಕಂಬಳೋತ್ಸವಕ್ಕೆ ಸರಕಾರದಿಂದ 2ಕೋಟಿ ಅನುದಾನ ನಿಗಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದರು. ಅವರು ಇತಿಹಾಸ ಪ್ರಸಿದ್ದ ಐಕಳಬಾವ ಕಾಂತಾಬಾರೆ ಬೂದಬಾರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ
ಉಳ್ಳಾಲ: ಅವೈಜ್ಞಾನಿಕವಾದ ಸರ್ವಿಸ್ ರಸ್ತೆಯಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ತಲಪಾಡಿ ಗ್ರಾಮದ ಕೆ.ಸಿ ರೋಡ್ ಹರಿಜನ ಕಾಲನಿ ನಿವಾಸಿಗಳು ರಸ್ತೆಯಲ್ಲೇ ಕುಳಿತು ಡಾಮಾರು ಹಾಕಲು ಬಂದ ವಾಹನವನ್ನು ತಡೆಗಟ್ಟಿ ಹಿಂದಕ್ಕೆ ಕಳುಹಿಸಿ ಪ್ರತಿಭಟಿಸಿರುವ ಘಟನೆ ನಡೆದಿದೆ. ರಾ.ಹೆ 66 ರ ಗುತ್ತಿಗೆ ವಹಿಸಿಕೊಂಡಿರುವ ನವಯುಗ ಸಂಸ್ಥೆ ಇತ್ತೀಚೆಗೆ ತಲಪಾಡಿಯ ಕೆ.ಸಿ ರೋಡ್ ಹರಿಜನ ಕಾಲನಿ ಸಂಪರ್ಕಿಸುವ ರಸ್ತೆಯ ಎದುರುಭಾಗದಲ್ಲಿ ಸರ್ವಿಸ್ ರಸ್ತೆಯನ್ನು
ರಾಜ್ಯದಲ್ಲಿ ಕನ್ನಡ ಭಾಷೆಗೆ ಪ್ರಭುತ್ವ ದೊರಕಬೇಕು. ಇತರ ಭಾಷೆಗಳು ಕನ್ನಡದ ಮೇಲೆ ಸವಾರಿ ಮಾಡಬಾರದು. ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ ನಾಡು, ನುಡಿ ಮತ್ತು ಸಂಸ್ಕöತಿಗೆ ಕಾಯಕಲ್ಪ ನೀಡಿ ಸಂರಕ್ಷಣೆ ಮಾಡಬೇಕು ಎಂದು ಧರ್ಮಸ್ಥ¼ದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು. ಅವರು ಭಾನುವಾರ ಉಜಿರೆಯಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದದಲ್ಲಿ ಎಲ್ಲಾ ಚಟುವಟಿಕೆಗಳು ಕನ್ನಡದ ಮೂಲಕವೇ
ದೇವರು ನಮಗೆ ನೀಡಿರುವ ಮನುಷ್ಯ ಜೀವನ ಪಾವನಗೊಳಿಸಲು ದೇವರ ಆರಾಧನೆ ಜೊತೆಗೆ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಮತ್ತಿತರ ಉತ್ಸವಗಳಲ್ಲಿ ಕಾಯಾ ವಾಚಾ ಮನಸಾ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಉಳ್ಳಾಲ ಉಳಿಯ ಧರ್ಮರಸು ಉಳ್ಳಾಲ್ತಿ ಕ್ಷೇತ್ರ ಧರ್ಮದರ್ಶಿ ದೇವು ಮೂಲ್ಯಣ್ಣ ಹೇಳಿದ್ದಾರೆ.ಇಲ್ಲಿನ ಪ್ರಸಿದ್ದ ಆದ್ಯಪಾಡಿ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಬ್ರಹ್ಮ
ಉಡುಪಿ : ದೇವರನ್ನು ಯಾವುದೇ ರೂಪದಲ್ಲಿಯೂ ಭಕ್ತಿಯನ್ನು ಮಾಡಬಹುದು. ನಿಷ್ಕಲ್ಮಶ ಮನಸ್ಸಿನಿಂದ ಪರಿಶುದ್ಧವಾದ ಪ್ರೀತಿಯಿಂದ ಆ ಪರಶಿವನಿಗೆ ಏನೇ ಅರ್ಪಿಸಿದರೂ ಅದು ಭಕ್ತಿ ಎಂದಾಗುತ್ತದೆ ಎಂಬುದಕ್ಕೆ ಸಾಕ್ಷಿಯಾಯಿತು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ “ಶಿವ ಚಿತ್ತಾರ”. ಶಾಲಾ ಮಕ್ಕಳಲ್ಲಿ ಅಡಗಿರುವ ಕಲೆಯನ್ನು, ಸಕಲ ಕಲೆಗೆ ಮೂಲವಾಗಿರುವ ಶಿವನ ಮೂಲಕವೇ ಹೊರತರುವ ಒಂದೊಳ್ಳೆ ಕಲ್ಪನೆಯೇ “ಶಿವ ಚಿತ್ತಾರ”. ಪರಶಿವನ ಚಿತ್ರವನ್ನು
ಫೈವ್ ಸ್ಟಾರ್ಸ್ ಯಂಗ್ ಬಾಯ್ಸ್ (ರಿ )ಅಡ್ಡೂರು ಮತ್ತು ಎಂ. ಜಿ. ಎಂ. ತಾಲೀಮ್ ಸ್ಪೋರ್ಟ್ಸ್ (ರಿ )ಗುರುಪುರ ಇವರುಗಳ ಜಂಟಿ ಆಶ್ರಯದಲ್ಲಿ ನಡೆದ ಸಭೆ ಮತ್ತು ತಾಳಿಮು ಪ್ರದರ್ಶನ ಸಭೆಯನ್ನು ಉದ್ಘಾಟಿಸಿದ ಮುಹಮ್ಮದ್ ಬಡೂರ್ ರವರನ್ನು ಎರಡೂ ಸಂಘಟನೆಗಳು ಸನ್ಮಾನಿದ ಸಂದರ್ಭದಲ್ಲಿ. ಕೆ ಪಿ ಸಿ ಸಿ ಜನರಲ್ ಸೆಕ್ರೆಟರಿ ಇನಾಯತ್ ಅಲಿ, ಎಸ್ ಡಿ ಪಿ ಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ, ದ ಕ ಜಿಲ್ಲಾ ಮದ್ರಸ ಮೆನೇಜ್ಮೆಂಟ್ ಕಮಿಟಿ ಅಧ್ಯಕ್ಷರು ಎಂ […]
ಉಳ್ಳಾಲದ ವೀರರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮನಂತಹ ಸ್ವಾತಂತ್ರ ಹೋರಾಟಗಾರರು ನಮ್ಮ ರಾಜ್ಯದ ಮಹಿಳೆಯರಿಗೆ ಪ್ರೇರಣ ಶಕ್ತಿಯಾಗಿದ್ದು, ಉಳ್ಳಾಲದಲ್ಲಿ ಅಬ್ಬಕ್ಕಳ ಶೌರ್ಯವನ್ನು ದೇಶ ವಿದೇಶಗಳಿಗೆ ತಿಳಿಸುವ ನಿಟ್ಟಿನಲ್ಲಿ ಥೀಮ್ ಪಾರ್ಕ್ ಆಗಬೇಕು, ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರು ಇಡಲು ಪ್ರಧಾನಿಗೆ ಮತ್ತು ಸಂಬಂಧಿತ ಇಲಾಖೆಯ ಸಚಿವರಿಗೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಳ್ಳಾಲ




























