Home Archive by category Fresh News (Page 608)

ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಸದಸ್ಯತ್ವ ಅಭಿಯಾನ

ಕರ್ನಾಟಕ ರಾಜ್ಯಾದ್ಯಂತ ನಡೆಯುತ್ತಿರುವ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾದ ಸದಸ್ಯತ್ವ ಅಭಿಯಾನದಲ್ಲಿ ಸ್ಟೇಟ್ ಬ್ಯಾಂಕ್ ಪರಿಸರದಲ್ಲಿನ ನಾಗರಿಕರು ಹಾಗೂ ಕೊಡಿಯಾಲ್ ಬೈಲ್ ಪರಿಸರದಲ್ಲಿನ ಕಾಲೇಜುಗಳ ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿಗಳು ಬಿಜೆಪಿ ಸದಸ್ಯತ್ವ ಪಡೆಯುವ ಮೂಲಕ ಪಾಲ್ಗೊಂಡರು. ಈ

ನಿಧಿಲ್ಯಾಂಡ್ ಸಂಸ್ಥೆಯ ನೂತನ ಕಛೇರಿ ಉದ್ಘಾಟನೆ

ನಗರದ ಕಟ್ಟಡ ನಿರ್ಮಾಣ ಸಂಸ್ಥೆ ‘ನಿಧಿ ಲ್ಯಾಂಡ್‌’ನ ನೂತನ ಕಚೇರಿ ನಗರದ ಬಿಜೈ ಕಾಪಿಕಾಡ್‌ನಲ್ಲಿರುವ ನ್ಯೂ ಬೆರ್‍ರಿ ಎನ್‌ಕ್ಲೇವ್‌ನಲ್ಲಿ ಶಾಸಕ ಡಾ. ವೈ. ಭರತ್‌ ಶೆಟ್ಟಿ ಸೋಮವಾರ ಉದ್ಘಾಟಿಸಿದರು.ಏಕ ಗವಾಕ್ಷಿ ವ್ಯವಸ್ಥೆಯ ಮೂಲಕ ನಿರ್ಮಾಣ ಕ್ಷೇತ್ರದ ಪರವಾನಗಿ ನೀಡುವ ಕೆಲಸಗಳನ್ನು ಸರಳಗೊಳಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ನಿಧಿ ಲ್ಯಾಂಡ್ ಬಿಲ್ಡರ್ ಸಂಸ್ಥೆಯು ಮಂಗಳೂರಿನ ಉದ್ಯಮ ಕ್ಷೇತ್ರದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವ ಮೂಲಕ ಮಾದರಿಯಾಗಿದೆ

ಜಿಪಂ ಸಿಇಒ ಡಾ. ಕುಮಾರ್‌ ಗೆ ರಾಜ್ಯ ಮಟ್ಟದ ಪ್ರಶಸ್ತಿ

ಮಂಗಳೂರು: ರಾಷ್ಟ್ರೀಯ ಮತದಾರರ ದಿನಾಚರಣೆಯ (2023) ಅಂಗವಾಗಿ ವಿವಿಧ ವಿಭಾಗಗಳಲ್ಲಿ ತೋರಿದ ಅತ್ಯುತ್ತಮ ನಿರ್ವಹಣೆಗಾಗಿ ದ.ಕ. ಜಿಪಂ ಸಿಇಒ ಡಾ. ಕುಮಾರ್‌ ಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ. ಜ.25ರ ಬೆಳಗ್ಗೆ 11:30ಕ್ಕೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ

ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ನೇಮಕ,ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಸಂತೋಷ್ ಕಾಮತ್

ಮಂಗಳೂರು: ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ವಿಧಾನಸಭಾ ಚುನವಾಣೆ ಹಿನ್ನೆಲೆಯಲ್ಲಿ ಸಂಘಟನೆಯನ್ನು ಪುನರ್ ರಚಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ಅವರನ್ನು ನೇಮಕ ಮಾಡಲಾಗಿದೆ. ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕಾಮತ್ ಅವರಿಗೆ ರಾಜ್ಯ ಸಂಘಟನೆಯಲ್ಲಿ ಜವಾಬ್ದಾರಿ ನೀಡಲಾಗಿದ್ದು, ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ರಾಜ್ಯದ ಚುನಾವಣೆಯ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ

ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ವೀಕ್ಷಿಸಿದ ಸಭಾಪತಿ ವಿಶ್ವೇಶ್ವರ ಹೆಗ್ಡೆ ಕಾಗೇರಿ

ಕಾರ್ಕಳ : ಬೈಲೂರಿನ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ವಿಧಾನಸಭೆ ಸಭಾಪತಿ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಇಂಧನ ಹಾಗು ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಸಾಥ್ ನೀಡಿದರು. ಕಾರ್ಕಳ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಕಾರ್ಕಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಗುರುದತ್, ಹೆಬ್ರಿ ಕಾರ್ಯನಿರ್ವಾಹಕ ಅಧಿಕಾರಿ ಕೆಜೆ ಶಶಿಧರ್ ಉಪಸ್ಥಿತರಿದ್ದರು

ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕದ ಮಹೋತ್ಸವ

ಸಂತ ಲಾರೆನ್ಸ್ ಬಸಿಲಿಕದ ಮಹೋತ್ಸವದ ಎರಡನೇ ದಿನ ಭಕ್ತರು ನಿರಂತರ ಆಗಮಿಸುತ್ತ ಸಂತಲಾರೆನ್ಸರ ಪಾವಡ ಮೂರ್ತಿಯ ಬಳಿ ಭಕ್ತಿಯಿಂದ ತಮ್ಮ ಕೋರಿಕೆಗಳಾಗಿ ಪ್ರಾರ್ಥಿಸಿ, ಹರಕೆ ಸಲ್ಲಿಸಿದರು. ದಿನದ ಬಲಿ ಪೂಜೆಗಳನ್ನು ವಂದನಿಯ ಸುನಿಲ್ ಡೂಮನಿಕ್ ಲೋಬೊ ಪರಂಪಳ್ಳಿ, ವಂದನಿಯ ಕ್ಲಿಫರ್ಡ್ ಫೆರ್ನಾಂಡಿಸ್ ಕುಲಶೇಖರ, ವಂದನೆಯ ಪ್ರದೀಪ್ ಕಾರ್ಡೋಜ ಮೂಡುಬೆಳ್ಳೆ ವಂದನಿಯ ಅಲ್ಬರ್ಟ್ ಕ್ರಾಸ್ತಾ ಪಿ ಯುಸ್ ನಗರ ದಿನದ ಅಂತಿಮ ಬಲಿ ಪೂಜೆಯನ್ನು ವಂದನಿಯ ಲೆಸ್ಲಿ ಡಿಸೋಜ ಅವರು ರಾತ್ರಿ

ಮೂಡುಬಿದರೆಯಲ್ಲಿ ಮೆಸ್ಕಾಂ ಜನ ಸ್ಪಂದನಾ ಸಭೆ, ಮೆಸ್ಕಾಂನಿಂದ ಪುತ್ತಿಗೆ ಪಂಚಾಯತ್‍ಗೆ ಮೋಸ

ಮೂಡುಬಿದಿರೆ: ಪಂಚಾಯತ್ ಗೆ ನೀಡಿರುವ ವಿದ್ಯುತ್ ಬಿಲ್ಲ್ ಗಳಲ್ಲಿ ಆಗಿರುವ ಲೋಪ ದೋಷಗಳ ಬಗ್ಗೆ ಪಂಚಾಯತ್ ಪಿಡಿಒ ಸಹಿತ ಸದಸ್ಯರು ಮೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತಿಗೆಯಲ್ಲಿ ಶನಿವಾರ ನಡೆದಿದೆ. ಪುತ್ತಿಗೆ ಗ್ರಾ.ಪಂ.ಅಧ್ಯಕ್ಷ ಪ್ರವೀಣ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆದ ಮೆಸ್ಕಾಂ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ಈ ಬಗ್ಗೆ ಚರ್ಚೆ ನಡೆಯಿತು. ಕಂಚಿಬೈಲು ಬೋರ್ ವೆಲ್ ಗೆ ಸಂಬಂಧಿಸಿದಂತೆ ಮಾಸಿಕ ಸರಾಸರಿ 600ರಿಂದ

ಎರ್ಮಾಳಿನಲ್ಲಿ ಕಾಪು ಬಿಜೆಪಿ ವಿಜಯ ಸಂಕಲ್ಪ ಅಭಿಯಾನ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಇದರ ನೇತೃತ್ವದಲ್ಲಿ ಎರ್ಮಾಳು ಇಂಸ್ಟೆಂಟ್ ಸೀ ರೆಸಾರ್ಟ್ ನಲ್ಲಿ ನಡೆದ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನಕ್ಕೆ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡುವುದು ವಿಜಯ ಸಂಕಲ್ಪ ಅಭಿಯಾನದ ಉದ್ದೇಶವಾಗಿದೆ. ಈಗಾಲೇ ಕಾಪು ಕ್ಷೇತ್ರಕ್ಕೆ 2900 ಕೋಟಿ ರೂಪಾಯಿ ಅನುದಾನ ತರಲಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಚುನಾವಣೆ ಎದುರಿಸೋಣ

ಕಾಸರಗೋಡು ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ತುಳು ಲಿಪಿ ನಾಮಫಲಕ ಅನಾವರಣ

ಕಾಸರಗೋಡು ಜಿಲ್ಲೆಯ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ತುಳು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ತುಳು ಸಾಹಿತಿ, ತುಲು ಲಿಪಿ ಸಂಶೋಧಕರಾದ ದಿ| ಡಾ.ಪುಂಡೂರು ವೆಂಕಟರಾಜ ಪುಣಿಂಚತ್ತಾಯರ ಹುಟ್ಟೂರು ಸಮೀಪ ಕಾಸರಗೋಡು ಜಿಲ್ಲೆಯ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದ ತುಲು ಲಿಪಿ ನಾಮಫಲಕ ಅನಾವರಣ ಮಾಡಲಾಯಿತು. ದೇವಸ್ಥಾನದಲ್ಲಿ ತುಲು ಲಿಪಿ ನಾಮಫಲಕದ ಉದ್ಘಾಟನೆಯನ್ನು ಪುಂಡೂರು ಪುರುಷೋತ್ತಮ ಪುಣಿಂಚತ್ತಾಯ ನಿವೃತ್ತ ಉಪನ್ಯಾಸಕ, ಮೃದಂಗ ವಾದಕರು

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಮಾನವ ಹಕ್ಕುಗಳ ಸೇವಾ ಟ್ರಸ್ಟ್ ಉದ್ಘಾಟನೆ

ಬೆಂಗಳೂರು, : ಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪುವುದನ್ನು ತಡೆಯಲು ಶಾಲೆಗಳು ಮತ್ತು ಪಾಲಕರು ನೈತಿಕ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ “ಕರ್ನಾಟಕ ಮಹಿಳಾ ಮತ್ತು ಮಕ್ಕಳ ಮಾನವ ಹಕ್ಕುಗಳ ಸೇವಾ ಟ್ರಸ್ಟ್ “ ಉದ್ಘಾಟನೆ, ಲಾಂಚನ ಬಿಡುಗಡೆ ಹಾಗೂ ಅಂಧರಿಗೆ ಕೈಗಡಿಯಾರ ಮತ್ತು ವಾಕಿಂಗ್ ಸ್ಟಿಕ್ ವಿತರಿಸಿದರು. ಪೋಷಕ ಕಲಾವಿದರಿಗೆ