Home Archive by category Fresh News (Page 614)

ಸಿದ್ದಾಂತ ರಾಜಕೀಯ ಮಾಡುತ್ತೇನೆ ವಿನಃ ದ್ವೇಷದ ರಾಜಕಾರಣ ನನ್ನಲಿಲ್ಲ : ಶಾಸಕ ರಾಜೇಶ್ ನಾಯಕ್

ಬಂಟ್ವಾಳ: ಅಧಿಕಾರ ಶಾಶ್ವತವಲ್ಲ. ಆದರೆ ಶಾಸಕನಾಗಿ ಅಧಿಕಾರದಲ್ಲಿರುವ ವರೆಗೆ ಪ್ರಾಮಾಣಿಕವಾಗಿ ಜನರ ಸೇವೆ ಮಾಡುತ್ತೇನೆ. ನಾನು ಸಿದ್ದಾಂತ ರಾಜಕೀಯ ಮಾಡುತ್ತೇನೆಯೇ ವಿನಃ ದ್ವೇಷದ ರಾಜಕಾರಣ ನನ್ನಲ್ಲಿಲ್ಲ. ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಪೆರಾಜೆ ಗ್ರಾಮದ ಗುಡ್ಡ ಚಾಮುಂಡೇಶ್ವರೀ ದೈವಸ್ಥಾನದ ವಠಾರದಲ್ಲಿ ನಡೆದ ಗ್ರಾಮ ವಿಕಾಸ ಪಾದಯಾತ್ರೆಯ 4 ನೇ ದಿನದ

ಪಚ್ಚನಾಡಿ ಬೆಂಕಿ ಅವಘಡ : ಬಯೋ ಮೈನಿಂಗ್ ಕಾಮಗಾರಿ ಪೂರ್ಣಗೊಳಿಸಲು 4 ವರ್ಷ ಬೇಕು – ಮೇಯರ್ ಜಯಾನಂದ ಅಂಚನ್

ಪಚ್ಚನಾಡಿಯ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಸಂಭವಿಸುತ್ತಿರುವ ಬೆಂಕಿ ಅವಘಡಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆರಂಭಿಸಿರುವ ತ್ಯಾಜ್ಯಗಳ ಬಯೋ ಮೈನಿಂಗ್ ಕಾಮಗಾರಿಯನ್ನು ಪೂರ್ಣಗೊಳಿಸಲು ನಾಲ್ಕು ವರ್ಷ ಅಗತ್ಯವಿದೆ. ಆದರೆ ಈ ಕಾಮಗಾರಿಯನ್ನು ತ್ವರಿತಗೊಳಿಸಿ ಮೂರು ವರ್ಷಗಳ ಅವಧಿಯೊಳಗೆ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ. ಮಂಗಳವಾರ ತನ್ನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ

ಪುರುಷೋತ್ತಮ ಪೂಜಾರಿ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ, 5 ಲಕ್ಷ ರೂ. ನೀಡುವ ಭರವಸೆ

ಮಂಗಳೂರಿನ ನಾಗರಿಯಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಕಳೆದ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದರು ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋರಿಕ್ಷಾ ನೀಡುವುದಾಗಿ ಶಾಸಕರು ಭರವಸೆ ನೀಡಿದರು ಎಆರ್‍ಟಿಓ ಸ್ಥಳಕ್ಕೆ ಕರೆಯಿಸಿ ಪರ್ಮಿಟ್ ವ್ಯವಸ್ಥೆ ಮಾಡುವಂತೆಯೂ ಸೂಚಿಸಿದರು ಒಂದು ವಾರದೊಳಗೆ ಹೊಸ ರಿಕ್ಷಾ ದಾಖಲೆ

ಪುತ್ತೂರು : ಯುವತಿಗೆ ಚೂರಿ ಇರಿದು ಕೊಲೆ ಪ್ರಕರಣ, ಆರೋಪಿ ಉಮೇಶ್ ಎಂಬಾತನ ಬಂಧನ

ಪುತ್ತೂರು: ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಎಂಬಲ್ಲಿ 23ರ ಹರೆಯದ ಯುವತಿಯನ್ನು ಮನೆಯ ಅಂಗಳದಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕನಕಮಜಲಿನ ಅಂಗಾರ ಎಂಬವರ ಪುತ್ರ ಉಮೇಶ್ ಎಂದು ಗುರುತಿಸಲಾಗಿದೆ. ಉಮೇಶ್ ಜಯಶ್ರೀಯನ್ನು ಪ್ರೀತಿಸುತ್ತಿದ್ದು, ಬಿ.ಎಸ್.ಸಿ ಪದವೀಧರೆಯಾದ ಜಯಶ್ರೀ ಇತ್ತೀಚೆಗೆ ಅವನ ಗುಣ ನಡತೆ ಇಷ್ಟವಾಗದ ಕಾರಣ 2022ರ ನವೆಂಬರ್ ವೇಳೆಗೆ ಉಮೇಶನನ್ನು ದೂರ

ಜ.27 ರಿಂದ 29 ರ ವರೆಗೆ ಅಯೋಧ್ಯೆಯಲ್ಲಿ “ಸಾವು, ಮರುಹುಟ್ಟು ಮತ್ತು ಪುನರ್ಜನ್ಮ”ದ ಜಿಜ್ಞಾಸೆ ಕುರಿತು ಸಮ್ಮೇಳನ

ಜ.27 ರಿಂದ 29 ರ ವರೆಗೆ ಅಯೋಧ್ಯೆಯಲ್ಲಿ “ಸಾವು, ಮರುಹುಟ್ಟು ಮತ್ತು ಪುನರ್ಜನ್ಮ”ದ ಜಿಜ್ಞಾಸೆ ಕುರಿತು ಸಂತರು, ಧಾರ್ಮಿಕ ಚಿಂತಕರು, ವೈದ್ಯಕೀಯ ವಲಯದ ತಜ್ಞರ ಚಿಂತನ – ಮಂಥನ: ಕೆ.ಆರ್. ನಗರದ ಯಡತೊರೆ ಮಠದ ಮಾರ್ಗದರ್ಶನದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ ಬೆಂಗಳೂರು, ಜ, 17; ಜಗದ್ಗುರು ಶಂಕರಾಚಾರ್ಯ ದಕ್ಷಿಣಾಂನಯ ಶೃಂಗೇರಿ ಶಾರಾದಾ ಪೀಠದ ಆಶೀರ್ವಾದದೊಂದಿಗೆ ಮೈಸೂರಿನ ಕೆ.ಆರ್. ನಗರದ ಯಡತೊರೆ ಯೋಗಾನಂದೇಶ್ವರ ಸರಸ್ವತಿ ಮಠದ ಶಂಕರ ಭಾರತಿ ಸ್ವಾಮೀಜಿ ಅವರ

ಪೇಪರ್ ಸ್ಟೂಡೆಂಟ್ಸ್ ತುಳು ಚಿತ್ರ ಸುರತ್ಕಲ್ ಗ್ಯಾಲಕ್ಸಿ ಥೇಟರ್ ನಲ್ಲಿ ಬಿಡುಗಡೆ

ವಾದಿರಾಜ್ ಉಪ್ಪೂರ್ ನಿರ್ದೇಶನದ ಪೇಪರ್ ಸ್ಟೂಡೆಂಟ್ಸ್ ತುಳು ಚಿತ್ರ ಸುರತ್ಕಲ್ ಗ್ಯಾಲಕ್ಸಿ ಥೇಟರ್ ನಲ್ಲಿ ಕಳೆದ ಶುಕ್ರವಾರ ಬಿಡುಗಡೆ ಗೊಂಡಿತು. ಹಿರಿಯ ನಿರ್ದೇಶಕ ಕೃಷ್ಣಪ್ಪ ಉಪ್ಪೂರು , ಸಾಹಿತಿ ಯಶವಂತ್ ಬೋಳೂರು , ಯೋಗೀಶ್ ಕಾಂಚನ್ , ಚಿತ್ರದ ನಾಯಕ , ನಾಯಕಿ , ಮುಂತಾದವರು ಪಾಲ್ಗೊಂಡಿದ್ದರು.

ಹಾಡು ಹಗಲೆ ಅಪರಿಚಿತ ವ್ಯಕ್ತಿಯಿಂದ ಯುವತಿಗೆ ಚೂರಿ ಇರಿತ

ಪುತ್ತೂರು: ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮದ ಕಂಪ ಸಮೀಪ ಯುವತಿಗೆ ವ್ಯಕ್ತಿಯೊಬ್ಬರು ಹೊಟ್ಟೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಇಂದು ಮನೆಯಂಗಳದಲ್ಲೇ ನಡೆದಿದ್ದು ಗಿರಿಜಾ ಎಂಬವರ ಪುತ್ರಿ ಜಯಶ್ರೀ(23ವರ್ಷ) ಮೃತಪಟ್ಟವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೆÇಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಇವಳು ಮನೆಯಲ್ಲಿ ಅಡುಗೆ ಕೆಲಸ ಮಾಡಿಕೊಳ್ಳುತ್ತಿದ್ದಳು.ತಾಯಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು ಇವಳು ಬೊಬ್ಬೆ

ಬೈಕ್ ಸ್ಕಿಡ್ : ಪಣಂಬೂರು ಐಎಂಸಿ ಉದ್ಯೋಗಿ ಸಾವು

ಮಂಗಳೂರು: ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಪಣಂಬೂರಿನ ಐಎಂಸಿ( ಇಂಡಿಯನ್ ಮೊಲಾಸೆಸ್ ಕಂಪೆನಿ)ಯ ನಾಲ್ಕನೇ ಟರ್ಮಿನಲ್ ಉದ್ಯೋಗಿ ಇಂದು ಪಡೀಲ್ ನ ಫಸ್ಟ್ ನ್ಯುರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಮಾರಿಪಳ್ಳ ನಿವಾಸಿ ಮಾಜಿ ಸೈನಿಕರ ಪುತ್ರ ಸುಜಿತ್ ರಾಜ್ (28) ಸಾವನ್ನಪ್ಪಿದವರು. ಜ.16 ರಂದು ರಾತ್ರಿ ಪಾಳಿ ಕರ್ತವ್ಯ ಮುಗಿಸಿ 9 ಕ್ಕೆ ಪಣಂಬೂರಿನಿಂದ ಮಾರಿಪಳ್ಳ ದ ಮನೆ ಕಡೆಗೆ ಹಿಂತಿರುಗುತ್ತಿದ್ದ ಸಂದರ್ಭ

2022 ನೇ ಸಾಲಿನ ವಿಮಲಾ ವಿ. ಪೈ ವಿಶ್ವ ಕೊಂಕಣಿ ಪುರಸ್ಕಾರ ಪ್ರಕಟ

ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಕೊಡಮಾಡುವ ಅಖಿಲ ಭಾರತ ಮಟ್ಟದ ಕೊಂಕಣಿ ಸಾಹಿತ್ಯ ಪ್ರಶಸ್ತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ 2021, ವಿಮಲಾ ವಿ. ಪೈ ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರ 2021 ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಸಮ್ಮಾನ 2022 ಗಳ ಪ್ರಕಟಣೆಯಾಗಿದೆ. ವರ್ಷದ ಅತ್ಯುತ್ತಮ ಕೊಂಕಣಿ ಸಾಹಿತ್ಯ ಕೃತಿಗೆ ನೀಡಲಾಗುವ ಶ್ರೀಮತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ 2022 […]

ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗ, ಕೊಡಿಯಾಲ್ ಬೈಲ್ ಮಂಗಳೂರು : ‘ಕೃಷ್ಣ ಗಾರುಡಿ’ ಮತ್ತು ‘ಜಾಂಬವತಿ’ ಎಂಬ ಕಥಾನಕ ಪ್ರದರ್ಶನ

ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗ, ಕೊಡಿಯಾಲ್ ಬೈಲ್ ಮಂಗಳೂರು ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಇವರ ಪ್ರೊತ್ಸಾಹದೊಂದಿಗೆ ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಇದೇ ಬರುವ ಜನವರಿ 22 ರಂದು ಸಂಜೆ 4 ರಿಂದ ರಾತ್ರಿ 10 ರವರೆಗೆ ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳವಾಗಿರುವ ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳ, ಇವರಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನವಾಗಿ ‘ಕೃಷ್ಣ ಗಾರುಡಿ’ ಮತ್ತು