Home Archive by category Fresh News (Page 633)

ಕುಟ್ರುಪ್ಪಾಡಿ ಗ್ರಾ.ಪಂ.ನ ಜಾಗಕ್ಕೆ ಅಗಳು ನಿರ್ಮಾಣಕ್ಕೆ ವಿರೋಧ : ತೀವ್ರ ವಿರೋಧದ ಹಿನ್ನೆಲೆಯಲ್ಲಿ ಸ್ಥಗಿತಗೊಂಡ ಕಾರ್ಯಾಚರಣೆ

ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಹೊಸ್ಮಠ ಬಲ್ಯದಲ್ಲಿರುವ ಕಾಡಿಗೆ ಮನ್ನಾ ಜಾಗಕ್ಕೆ ಬೇಲಿ ನಿರ್ಮಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಅಗಳು ನಿರ್ಮಾಣಕ್ಕೆ ಮುಂದಾದಾಗ ಇಲ್ಲಿನ ಇನ್ನೊಂದು ಗುಂಪು ಅದಕ್ಕೆ ತೀವೃ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಶುಕ್ರವಾರ ಮಧ್ಯಾಹ್ನದ

ಬಾಯಿಯೇ ಆರೋಗ್ಯದ ಹೆಬ್ಬಾಗಿಲು : ಡಾ|| ಚೂಂತಾರು

ನಾವು ತಿನ್ನುವ ಎಲ್ಲಾ ಆಹಾರ ಬಾಯಿಯ ಮುಖಾಂತರವೇ ದೇಹದೊಳಗೆ ಸೇರುತ್ತದೆ. ನಮ್ಮ ಬಾಯಿಯ ಆರೋಗ್ಯ ಚೆನ್ನಾಗಿದ್ದು, ಆರೋಗ್ಯವಂತ ಹಲ್ಲುಗಳು ಇದ್ದಲ್ಲಿ, ನಾವು ತಿನ್ನುವ ಆಹಾರ ಚೆನ್ನಾಗಿ ಪಚನಗೊಂಡು ದೇಹಕ್ಕೆ ಬೇಗನೆ ಸೇರಿಕೊಂಡು ನಮ್ಮ ಆರೋಗ್ಯ ವೃದ್ಧಿಸುತ್ತದೆ. ಈ ನಿಟ್ಟಿನಲ್ಲಿ ಬಾಯಿಯ ಆರೋಗ್ಯ ಕಾಪಾಡಿಕೊಂಡಲ್ಲಿ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ತನ್ನಿಂತಾನೇ ವೃದ್ಧಿಸುತ್ತದೆ. ಬಾಯಿಯೇ ನಮ್ಮ ಆರೋಗ್ಯದ ಹೆಬ್ಬಾಗಿಲು ಆಗಿರುತ್ತದೆ. ನಿರಂತರವಾಗಿ ಬಾಯಿಯ ಆರೋಗ್ಯದ

ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದಲ್ಲಿ ಉಜಿರೆಯ ಐಚ್ಛಿಕ ಕನ್ನಡ ವಿದ್ಯಾರ್ಥಿಗಳು

ಉಜಿರೆ ಶ್ರೀಧ ಮಂ ಕಾಲೇಜಿನ ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನಕ್ಕೆ ಶನಿವಾರ ಭೇಟಿ ನೀಡಿ ಪುರಾತನ ಸಾಹಿತ್ಯದ ಪರಿಕರಗಳನ್ನು ವೀಕ್ಷಿಸಿದರು.       ಸ್ವತಃ ಕೈಯಲ್ಲಿ ಮುದ್ರಿಸಲಾದ ಹಾಳೆಗಳಲ್ಲಿ ಚಿನ್ನದ ಮಿಶ್ರಣವನ್ನು ಸೇರಿಸಿ ಬರೆಯಲಾದ ಲಿಪಿಗಳನ್ನು ಹಾಗೂ ಹಿಂದಿನ ತಾಳೆಗರಿಗಳು, ಪುಸ್ತಕಗಳು ಹಾಗೂ ಲಿಪಿಗಳನ್ನು ಸಂಗ್ರಹಿಸಿ ಸಂರಕ್ಷಿಸುವ ವಿಧಾನವನ್ನು ವಿದ್ಯಾರ್ಥಿಗಳು ತಿಳಿದುಕೊಂಡರು.  

ಪರಿಸರದೊಂದಿಗೆ ನಮ್ಮ ಮನಸ್ಥಿತಿ ಕೂಡ ಕಲುಷಿತಗೊಳ್ಳುತ್ತಿದೆ: ಡಾ. ನರೇಂದ್ರ ರೈ ದೇರ್ಲ

ಗುರುಕೇಂದ್ರಿತವಾಗಿದ್ದ ಶಿಕ್ಷಣ ವ್ಯವಸ್ಥೆ ಇಂದು ಪೋಷಕ ಕೇಂದ್ರಿತವಾಗಿಯೂ ಉಳಿಯದೇ ಬರೀ ಯಂತ್ರ ಕೇಂದ್ರಿತವಾಗಿ ಮಾರ್ಪಟ್ಟಿದೆ. ಹಾಗಾಗಿ ನಾವು ಭಾವನಾತ್ಮಕ ಸಂಬಂಧಗಳನ್ನು, ನೈತಿಕ ಜವಾಬ್ದಾರಿಗಳನ್ನು ಕಳೆದುಕೊಳ್ಳುತ್ತಾ ಸಾಗುತ್ತಿದ್ದೇವೆ ಎಂಬುದಾಗಿ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟರು      ಉಜಿರೆ ಶ್ರೀ ಧ. ಮಂ. ಕಾಲೇಜಿನ ಕನ್ನಡ ವಿಭಾಗ ಮತ್ತು ಆಂತರಿಕ ಗುಣಮಟ್ಟ ಕೋಶ

ಎಚ್ಚರಿಕೆಯ ಬಳಕೆದಾರ ಹಾಗೂ ಗ್ರಾಹಕರಾಗಬೇಕು : ಡಾ. ಎ. ಜಯಕುಮಾರ್ ಶೆಟ್ಟಿ 

ಹಿಂದಿನ ಕಾಲದಲ್ಲಿ ಗ್ರಾಹಕನಿಗಿಂತ ವ್ಯಾಪಾರಸ್ಥನ ಹಿತಾಸಕ್ತಿಯನ್ನು ಗಮನಿಸಲಾಗುತ್ತಿತ್ತು, ಗ್ರಾಹಕರ ಆಯ್ಕೆಗೆ ಅವಕಾಶ ಇರುತ್ತಿರಲಿಲ್ಲ. ಆದರೆ ಗ್ರಾಹಕರ ಸಂರಕ್ಷಣಾ ಕಾಯ್ದೆ, 1986 ಚಾಲ್ತಿಗೆ ಬಂದ ನಂತರ ಗ್ರಾಹಕರಿಗೂ ಮಾರುಕಟ್ಟೆಯಲ್ಲಿ ಮಹತ್ವ ದೊರಕಿತು. ನಾವು ಜಾಗೃತ ಹಾಗೂ ಎಚ್ಚರಿಕೆಯ ಬಳಕೆದಾರ ಹಾಗೂ ಗ್ರಾಹಕರಾಗಬೇಕು ಎಂದು ಶ್ರೀ ಧ. ಮಂ ಕಾಲೇಜಿನ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಹೇಳಿದರು.   ಉಜಿರೆ ಶ್ರೀ ಧ. ಮಂ ಕಾಲೇಜಿನ ವಾಣಿಜ್ಯ ವಿಭಾಗವೂ

ನ್ಯಾಯಾಲಯದಿಂದ ಸ್ಟೇ ತಂದರೂ ಜೆಸಿಬಿಯಲ್ಲಿ ಅಗೆದು ಕೃಷಿಗೆ ಹಾನಿ : ಹಿಂದುಳಿದ ವರ್ಗಗಳ ಆಯೋಗದ ಸಹಾಯವಾಣಿ ಮೂಲಕ ಹೋರಾಟ

ಸುಮಾರು ಮೂರು ಎಕ್ರೆ ಜಾಗ ಹೊಂದಿರುವ ನನ್ನ ವರ್ಗ ಜಾಗದಲ್ಲಿ ಕಾಮಗಾರಿ ಮಾಡಲು ನ್ಯಾಯಾಲಯದಿಂದ ಸ್ಟೇ ತಂದರೂ ಕೆಲವೊಂದು ವ್ಯಕ್ತಿಗಳು ಈ ಜಾಗದಲ್ಲಿ ಜೆಸಿಬಿಯಿಂದ ಅಗೆದು ತನ್ನ ಕೃಷಿ ಭೂಮಿಯನ್ನು ಹಾಳು ಮಾಡುತ್ತಿದ್ದಾರೆ. ಈ ಕುರಿತು ಮಹಿಳಾ ಆಯೋಗ, ಹಿಂದುಳಿದ ವರ್ಗಗಳ ಆಯೋಗ ಸಹಾಯವಾಣಿಯ ಮೂಲಕ ಹೋರಾಟ ಮುಂದುವರಿಸಲಾಗುವುದು ಎಂದು ಮುಂಡೂರು ಗ್ರಾಮದ ರವೀಂದ್ರ ಎಂ. ಮುಳಾರು ಮನೆ ಎಂಬವರು ತಿಳಿಸಿದ್ದಾರೆ. ಅವರು ಪುತ್ತೂರಿನ ಪ್ರೆಸ್‍ಕ್ಲಬ್‍ನಲ್ಲಿ

ತಲೆನೋವು,ಜ್ವರದಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿ ಸಾವು.

ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಿಂದ ಜ್ವರ ,ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದನಂತೆ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ ,ಕುಟುಂಬ

ಭಜನೆ ಮತ್ತು ಭಜಕರ ಬಗ್ಗೆ ನಿಂದನಾ ಪೋಸ್ಟ್ ವಿಚಾರ : ಸಂಜೀವ ಪೂಜಾರಿಯನ್ನು ಬಂಧಿಸದಿದ್ದರೆ ಬೀದಿಗಿಳಿದು ಹೋರಾಟ

ಕಡಬ: ಭಜನೆ ಮತ್ತು ಭಜಕರ ಹಾಗು ಹಿಂದೂ ಧರ್ಮದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಿರಂತರ ಪೋಸ್ಟ್ಗಳನ್ನು ಹಾಕುತ್ತಿರುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ದ ಜಾಮೀನು ರಹಿತ ಪ್ರಕರಣ ದಾಖಲಾದರೂ ಆವರನ್ನು ಇನ್ನೂ ಪೊಲೀಸರು ಬಂಧಿಸಿಲ್ಲ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷದ್ ಭಜರಂಗದಳ ಕಡಬ ಪ್ರಖಂಡ ನೇತೃತ್ವದಲ್ಲಿ ಕಡಬ ಠಾಣಾ ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಬಿಜೆಪಿ

ಮೂಡುಬಿದಿರೆ: ಬಾವಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳ

ಮೂಡುಬಿದಿರೆ: ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಪ್ರಾಣಾಪಾಯದಲ್ಲಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಅಗ್ನಿಶಾಮಕದ ದಳದ ಸಿಬಂಧಿಗಳು ರಕ್ಷಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ಬೆಳುವಾಯಿಯಲ್ಲಿ ನಡೆದಿದೆ. ಪಡುಮಾರ್ನಾಡಿನ ನಿವಾಸಿ ಅರವತ್ತರ ಹರೆಯದ ಶ್ರೀನಿವಾಸ ಎಂಬವರು ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ. ಶ್ರೀನಿವಾಸ ಅವರು ಕೂಲಿ ಕೆಲಸಕ್ಕೆಂದು ಬೆಳುವಾಯಿಗೆ ಹೋಗಿದ್ದು ಅಲ್ಲಿ ಗೀತಾ ಕ್ಲಿನಿಕ್ ನ ಮುಂಭಾಗದಲ್ಲಿರುವ ಬಾವಿಗೆ ಅಕಸ್ಮಿಕವಾಗಿ ಕಾಲು ಜಾರಿ

ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಕಾರು ಅಪಘಾತ

ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ.ಸದ್ಯ ಇವರನ್ನು ಚಿಕಿತ್ಸೆಗಾಗಿ ದೆಹಲಿಯ ಸೆಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್