Home Archive by category Fresh News (Page 642)

ಮಂಜೇಶ್ವರದ ಜೋಡುಕಲ್ಲಿನಲ್ಲಿ ಅಕ್ರಮ ಮರಳು ದಂಧೆ : 3 ಟಿಪ್ಪರ್ ಲಾರಿಗಳ ವಶ

ಮಂಜೇಶ್ವರ: ಜೋಡುಕಲ್ಲಿನ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಮಂಜೇಶ್ವರ ಪೊಲೀಸರು ನಡೆಸಿದ ದಾಳಿಯಲ್ಲಿ 3 ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅನಧಿಕೃತ ಮರಳಿನ ದಿಬ್ಬವನ್ನು ಕೆಡವಲಾಯಿತು. ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಜೇಶ್ವರ ಎಸ್ಸೈ ಅನ್ಸಾರ್ ರವರ ನೇತೃತ್ವದಲ್ಲಿ ದಾಳಿ ನಡೆದಿದೆ. ಮರಳು ಸಾಗಾಟಕ್ಕೆ ಬಂದಿದ್ದ ಮೂರು ಟಿಪ್ಪರ್

ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ : ಆರೋಪಿಗಳ ಬಂಧನ

ಕಾರ್ಕಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಅವರ ಮನೆ ಕಳ್ಳತನದ ಆರೋಪಿಗಳನ್ನು ಪೆÇಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ಅರಂಬೋಡಿ ನಿವಾಸಿ ಪ್ರಸಾದ್ @ಪಚ್ಚು (34) ಮತ್ತು ಆತನಗೆ ಸಹಕರಿಸಿದ ಕಲ್ಯಾ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಡಿಸೆಂಬರ್ 3 ರಂದು ರಾತ್ರಿ 08-30 ರಿಂದ 10:00 ಗಂಟೆಯ ಮದ್ಯೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಎಂಬವರ ಮನೆಯ ಬಾಗಿಲನ್ನು ಯಾರೋ

ಮೂಡುಬಿದರೆಯ ಮುಖ್ಯ ರಸ್ತೆಯಲ್ಲಿ ಅಳವಡಿಸಲಾದ ದಾರಿದೀಪ : ಶಾಸಕ ಉಮಾನಾಥ ಎ ಕೋಟ್ಯಾನ್ ಅವರಿಂದ ಲೋಕಾರ್ಪಣೆ

ಮೂಡುಬಿದಿರೆ: ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಮಂಜೂರಾದ ರೂ.33.50 ಲಕ್ಷ ಅನುದಾನದಲ್ಲಿ ಮೂಡುಬಿದಿರೆಯ ಮುಖ್ಯ ರಸ್ತೆಯಲ್ಲಿ ಅಳವಡಿಸಲಾದ ದಾರಿದೀಪಗಳನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಲೋಕಾರ್ಪಣೆಗೊಳಿಸಿದರು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ,ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ದಿವ್ಯಾ ಜಗದೀಶ್, ಸ್ವಾತಿ ಪ್ರಭು, ಸೌಮ್ಯ ಶೆಟ್ಟಿ, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ

ರಸ್ತೆ ನಿಯಮ ಉಲ್ಲಂಘಿಸಿದವರಿಗೆ ಚಾಕಲೇಟ್! ಉಜಿರೆ ಎಸ್.ಡಿ.ಎಂ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತೆ ಅಭಿಯಾನ

ರಸ್ತೆ ನಿಯಮಾವಳಿಗಳನ್ನು ಉಲ್ಲಂಘಿಸಿದರೆ ಏನಾಗುತ್ತದೆ ಎಂಬುದು ನಿಮಗೆಲ್ಲಾ ಗೊತ್ತೇ ಇದೆ. ಸಂಚಾರಿ ಪೊಲೀಸರ ಕಣ್ಣಿಗೆ ಬಿದ್ದರೆ ದಂಡಕಟ್ಟಬೇಕಾಗುತ್ತದೆ. ಆದರೆ ಶನಿವಾರ ಉಜಿರೆಯು ಇದಕ್ಕೆ ತದ್ವಿರುದ್ಧದ ವಿದ್ಯಮಾನಕ್ಕೆ ಸಾಕ್ಷಿಯಾಯಿತು.ಹೆಲ್ಮೆಟ್ ಧರಿಸದೆ ಇರುವವರು, ಹೆಚ್ಚು ವೇಗದಲ್ಲಿ ವಾಹನ ಚಲಾಯಿಸುವವರು, ಸೀಟ್ ಬೆಲ್ಟ್ ಧರಿಸದವರೂ ಸೇರಿದಂತೆ ರಸ್ತೆ ನಿಯಮ ಉಲ್ಲಂಘಿಸಿದವರನ್ನು ನಿಲ್ಲಿಸಿ ಉಜಿರೆ ಎಸ್.ಡಿ.ಎಂ ಕಾಲೇಜಿನ ತೃತೀಯ ವರ್ಷದ ವಾಣಿಜ್ಯ ವಿಭಾಗದ

ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ : ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಕಾರ್ಕಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಅವರ ಮನೆ ಕಳ್ಳತನದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ಅರಂಬೋಡಿ ನಿವಾಸಿ ಪ್ರಸಾದ್ @ಪಚ್ಚು (34) ಮತ್ತು ಆತನಗೆ ಸಹಕರಿಸಿದ ಕಲ್ಯಾ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಡಿಸೆಂಬರ್ 3 ರಂದು ರಾತ್ರಿ 08-30 ರಿಂದ 10:00 ಗಂಟೆಯ ಮದ್ಯೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಎಂಬವರ ಮನೆಯ ಬಾಗಿಲನ್ನು ಯಾರೋ

ನೈತಿಕ ಸ್ಥೈರ್ಯವನ್ನು ಕುಗ್ಗಿಸುವುದಕ್ಕಾಗಿ ಡಿಕೆಶಿಯ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ : ಅಮಳ ರಾಮಚಂದ್ರ

ಪುತ್ತೂರು: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಇಡಿ, ಐಟಿ ಮತ್ತು ಸಿಬಿಐಗಳನ್ನು ತನ್ನ ಸ್ವ ರಕ್ಷಣೆಯ ಸೊತ್ತುಗಳಾಗಿ ಬಳಸಿಕೊಳ್ಳುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವುದಕ್ಕಾಗಿ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಆರೋಪಿಸಿದ್ದಾರೆ. ಅವರು ಬುಧವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬೆಳಗಾವಿ

ಮಂಗಳೂರಿನ ಪೂಮಾ ಮಳಿಗೆ ಶುಭಾರಂಭ

ಮಂಗಳೂರಿನ ಬಂಟ್ಸ್‍ಹಾಸ್ಟೆಲ್‍ನಲ್ಲಿರುವ ಮೆರೈನ್ ಪ್ಯಾರಡೈಸ್ ಪ್ಲಾಜಾದಲ್ಲಿ ಪೂಮಾ ಮಳಿಗೆ ಶುಭಾರಂಭಗೊಂಡಿತು. ಒಂದೇ ಸೂರಿನಡಿಯಲ್ಲಿ ಪೂಮಾ ಕಂಪೆನಿಯ ವಸ್ತ್ರಗಳು ಮತ್ತು ಶೂಷ್, ಆಕ್ಸೆಸಸರೀಸ್‍ಗಳು ಲಭ್ಯವಿದೆ. ನೂತನ ಮಳಿಗೆಯನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹ್ಯಾಂಗ್ಯೋ ಐಸ್‍ಕ್ರೀಮ್ ಪ್ರೈವೆಟ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರಾದ ಪ್ರದೀಪ್

ಹೋಮದ ಹೊಗೆಯ ಲಾಭ ಗಳಿಸಿ ಮನೆ ಕಳವು ನಡೆಸಿದ ಕಳ್ಳ ಕೋಟೆಕಾರಿನಲ್ಲಿ ಗೃಹಪ್ರವೇಶದ ದಿನವೇ ನಡೆದ ಘಟನೆ

ಉಳ್ಳಾಲ: ಗೃಹಪ್ರವೇಶದ ಮನೆಯಲ್ಲಿ ಪೂಜಾ ಸಂದರ್ಭದಲ್ಲೇ ಎಲ್ಲರ ಮುಂದೆ ಕಳವು ನಡೆಸಿದ ಕಳ್ಳನೋರ್ವ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗನಗದು ದೋಚಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ ನಡೆದಿದೆ. ಡಿ.10 ರಂದು ರಾತ್ರಿ ಸ್ಮಿತಾ-ದಾಮೋದರ್ ದಂಪತಿ ಕೋಟೆಕಾರು ಪಟ್ಟಣ ಪಂ. ವ್ಯಾಪ್ತಿಯ ಅಡ್ಕ ಬೈಲು ಎಂಬಲ್ಲಿ ತಾವು ನಿರ್ಮಸಿದ ನೂತನ ಮನೆಯಲ್ಲಿ ವಾಸ್ತು ಹೋಮ ನೆರವೇರಿಸಿದ್ದರು.ವಾಸ್ತು ಹೋಮ ನಡೆಯುತ್ತಿರುವಾಗಲೇ ಎಲ್ಲರ ಸಮ್ಮುಖದಲ್ಲೇ

ಎಸ್ಸಿ,ಎಸ್ಟಿ ಕುಟುಂಬಗಳ ಕೃಷಿ ನೀರಿಗೆ ಸಮಸ್ಯೆಯಾಗಬಾರದು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ

ಬೆಳ್ತಂಗಡಿ ತಾಲೂಕಿನ ಎಲ್ಲಾ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಕುಟುಂಬಗಳು ಕೃಷಿ ನೀರಿಗೆ ಸಮಸ್ಯೆಯಾಗ ಬಾರದು ಎಂದು ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನಾದ್ಯಂತ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಪಂಗಡ 25 ಮತ್ತು ಪರಿಶಿಷ್ಟ ಜಾತಿ 25 ಕುಟುಂಬಗಳಿಗೆ ಸುಮಾರು ಒಂದು ಕೋಟಿ 25 ಲಕ್ಷ ರೂಪಾಯಿ ಮೊತ್ತವನ್ನು ಕಾವೇರಿ ಜಲ ಅಭಿವೃದ್ದಿ ನಿಗಮ ಯೋಜನೆಯಡಿ ಕೊಳವೆ ಬಾವಿಗೆ ಪಂಪ್ ಅಳವಡಿಕೆ ಮತ್ತು ಪೈಪ್ ಲೈನಿಗೆ ಚಾಲನೆ

ಶ್ರೀರಾಮಸೇನಾ ಕಾರ್ಯಕರ್ತರ ತಂಟೆಗೆ ಬಂದಾಗ ತಕ್ಕಶಾಸ್ತಿ : ಕಾರ್ಕಳದಲ್ಲಿ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ಎಚ್ಚರಿಕೆ

ಕಾರ್ಕಳ: ಶೀರಾಮಸೇನಾ ಕಾರ್ಯಕರ್ತರ ವಿರುದ್ಧ ವಿನಾಕಾರಣ ಉಪಟಳ ನೀಡಿ ಕಾನೂನು ಕುಣಿಕೆಗೆ ಸಿಲುಕಿಸುವ ಪ್ರಯತ್ನಗಳು ಮುಂದುವರಿಸಿದ್ದು ಆದಲ್ಲಿ ತಕ್ಕಶಾಸ್ತಿಯನ್ನು ಎದುರಿಸಬೇಕಾದಿತ್ತು. ಇಡೀ ರಾಜ್ಯದ ಹಿಂದು ಪರ ಸಂಘಟನಾ ಕಾರ್ಯಕರ್ತರು ಕಾರ್ಕಳಕ್ಕೆ ಮುತ್ತಿಗೆ ಹಾಕುವಂತ ಪ್ರಮೇದ ಎದುರು ಹಾಕದಿರಿ ಎಂದು ಬಿಜೆಪಿ ರಾಜ್ಯ ಘಟಕ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರಕ್ಕೆ ಶ್ರೀ ರಾಮಸೇನೆಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ಎಚ್ಚರಿಸಿದ್ದಾರೆ.