Home Archive by category Fresh News (Page 653)

ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಬೆಳ್ಳಿಹಬ್ಬ ಮಹೋತ್ಸವ

ರಿಕ್ಷಾ ಚಾಲಕರು ಸಮಾಜದ ಮುಖ್ಯವಾಹಿನಿಯಲ್ಲಿರುವವರುನಾವು ರಿಕ್ಷಾ ಚಾಲಕರೆಂಬ ಕೀಳರಿಮೆ ಬೇಡ. ಜೀವನದಲ್ಲಿ ಮುಂದೆ ಬರಬೇಕಾದರೆ, ಯಶಸ್ಸು ಕಾಣಬೇಕಾದರೆ ದುಶ್ಚಟಗಳಿಂದ ದೂರವಿರಬೇಕು. ನಾವು ನಮ್ಮ ವೃತ್ತಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದಾಗ ತನ್ನಿಂದ ತಾನಾಗಿ ಸಮಾಜದ ಗೌರವ ಪ್ರಾಪ್ತಿಯಾಗುತ್ತದೆ. ಗುಣಕ್ಕೆ ಮತ್ತು ವೃತ್ತಿಗೆ ಎಂದೂ ಬಡತನವಿಲ್ಲ ಎಂದು ರಾಜ್ಯ ಸಮಾಜ

ತುಳುನಾಡ ದೈವರಾಧನಾ ರಕ್ಷಣಾ ಚಾವಡಿ ವಾರ್ಷಿಕೋತ್ಸವ

ಮೂಡುಬಿದಿರೆ : ದೈವರಾಧನೆ ತುಳುನಾಡಿನ ಪರಂಪರೆ, ನಾವು ದೈವ-ದೇವರನ್ನು ಆರಾಧಿಸುತ್ತೇವೆ ಇದು ಇಲ್ಲಿನ ಮೂಲ ನಿವಾಸಿಗಳ ಸಂಸ್ಕೃತಿ’ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದರು. ಅವರು ವಾಲ್ಪಾಡಿ ಮಾಡದಂಗಡಿ ಶಾಲಾ ವಠಾರದಲ್ಲಿ ನಡೆದ ತುಳುನಾಡ ದೈವರಾಧನೆ ರಕ್ಷಣಾ ಚಾವಡಿ ಮೂಡುಬಿದಿರೆ ವಲಯದ 5ನೇ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಕನ್ಯಾನ ಕಣಿಯೂರು, ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ ಕಮರ್ಷಿಯಲ್ ದೃಷ್ಟಿಕೋನದಿಂದ

ನಾಳೆ ಮಧ್ಯರಾತ್ರಿ ಉಲ್ಕಾಪಾತ; ಬರಿಗಣ್ಣಿನಲ್ಲಿಯೇ ನೋಡಬಹುದು ಎಂದ ತಜ್ಞರು

ದೇಶದ ಜನರು ಡಿ. 13ರ ಮಧ್ಯರಾತ್ರಿ ಮತ್ತು ಡಿ. 14ರ ಮುಂಜಾನೆ ಆಕಾಶದಲ್ಲಿ ಸ್ಪಷ್ಟವಾಗಿ ಉಲ್ಕಾಪಾತ ನೋಡುಬಹುದಾಗಿದೆ. ಡಿ. 13ರ ಮಧ್ಯರಾತ್ರಿ 2 ಗಂಟೆಯಿಂದ 3 ಗಂಟೆ ಸಮಯಕ್ಕೆ ಉಲ್ಕಾಪಾತ ತನ್ನ ಉತ್ತುಂಗಕ್ಕೆ ತಲುಪಲಿದೆ. ಇದನ್ನು ನೋಡಲು ದೂರದರ್ಶಕದ ಆವಶ್ಯಕತೆ ಇಲ್ಲ. ಬರಿ ಕಣ್ಣಿನಿಂದ ಇದನ್ನು ವೀಕ್ಷಿಸಬಹುದಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಈ ವರ್ಷ ಡಿ. 13ರ ಮಧ್ಯರಾತ್ರಿ 100 ಕ್ಕೂ ಹೆಚ್ಚು ಉಲ್ಕಾಪಾತಗಳು ಭೂಮಿಯ ಸಮೀಪ ಬರಲಿವೆ. ಮೋಡವಿಲ್ಲದೆ, ವಾತಾವರಣ

ಎಸ್ ಡಿ ಎಂ ಕಾಲೇಜು ಉಜಿರೆಯಲ್ಲಿ ವಿದ್ಯಾರ್ಥಿ ಸಂಘದ ಚಟುವಟಿಕೆಗಳಿಗೆ ಚಾಲನೆ

ಎಸ್ ಡಿ ಎಂ ಕಾಲೇಜು ಉಜಿರೆಯಲ್ಲಿ ವಿದ್ಯಾರ್ಥಿ ಸಂಘದ ಚಟುವಟಿಕೆಗಳಿಗೆ ಚಾಲನೆ ನಾಯಕನಾದವನು ಎಲ್ಲರನ್ನೂ ಒಳಗೊಂಡು ಮುನ್ನೆಡೆಯಬೇಕು. ಇಂದಿನ ಯುಗ ಸ್ಮಾರ್ಟ್ಯುಗವಾಗಿದ್ದು, ಹಾರ್ಡ್ ವರ್ಕ್ ಜೊತೆ ಸ್ಮಾರ್ಟ್ ವರ್ಕ್ ಮತ್ತು ಅವಕಾಶಗಳನ್ನು ಸರಿಯಾಗಿಬಳಸಿಕೊಂಡು ಮುನ್ನಡೆಯಿರಿ ಎಂದು ಜೆಸಿಐ ಸೆನೆಟರ್ ಸೌಜನ್ಯ ಹೆಗ್ಡೆ ಹೇಳಿದರು. ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಸಂಘದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿಸಂಪನ್ಮೂಲ ವ್ಯಕ್ತಿಯಾಗಿ

ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರಿಕೆ

ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರಿಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ,

ಸುಳ್ಯ: ಅಡಿಕೆ ಎಲೆಚುಕ್ಕಿ ರೋಗಕ್ಕೆ ಶಾಶ್ವತ ಪರಿಹಾರ: ಸಚಿವ ಮುನಿರತ್ನ

ಸುಳ್ಯ: ತೋಟಗಾರಿಕೆ, ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೆ ಭೇಟಿ ನೀಡಿ, ಎಲೆ ಚುಕ್ಕಿ, ಅಡಿಕೆ ಎಲೆ ರೋಗ ಬಾಧಿಕ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಳ್ಯ ತಾಲೂಕಿನ ಮರ್ಕಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ರೋಗ ಬಾಧಿಕ ನಾಲ್ಕು ಕೃಷಿಕರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು, ರೈತರ ಅಹವಾಲು ಆಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ

ಹರೇಕಳದಲ್ಲಿ ಸ್ವರಾಜ್ ಶೆಟ್ಟಿ ಅಭಿನಯದ ಸಿನಿಮಾಕ್ಕೆ ಮುಹೂರ್ತ

ಉಳ್ಳಾಲ:  ಕಾಂತಾರ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರುಗಳನ್ನು ಒಳಗೊಂಡು , ಪ್ರಮುಖ ಗುರುವ ಪಾತ್ರ ಮಾಡಿದ್ದ ಸ್ವರಾಜ್ ಶೆಟ್ಟಿ ನಾಯಕನಟನಾಗಿ ನಟಿಸಲಿರುವ , ಮ್ಯಾಕ್ಸ್ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ಇನ್ನೇನು ಹೆಸರು ಇಡಲಿರುವ ‘ಪ್ರೊಡಕ್ಷನ್ ನಂ–೧ ಕನ್ನಡ ಚಲನಚಿತ್ರದ ಮುಹೂರ್ತ ಹರೇಕಳದ ಅರ್ಧನಾರೀಶ್ವರ ದೇವಸ್ಥಾನದಲ್ಲಿ   ಭಾನುವಾರ  ನಡೆಯಿತು. ಹಿರಿಯ ರಂಗಕರ್ಮಿ ವಿಜಯಕುಮಾರ್ ಕೊಡಿಯಾಲ್ ಬೈಲ್ ಕ್ಲಾಪ್

ಕಟಪಾಡಿ: ಪೊಲೀಸರಿಂದ ವಾಹನ ಸವಾರರಿಗೆ ಜಾಗೃತಿ ಕಾರ್ಯಕ್ರಮ

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಪ್ರತಿದಿನ ಅಪಘಾತ ಸಂಭವಿಸುತ್ತಿದ್ದು, ಕಾಪು ಪೊಲೀಸರಿಂದ ವಾಹನ ಸವಾರರನ್ನು ಜಾಗೃರನ್ನಾಗಿ  ಮಾಡುವ ಸಂದೇಶ ಸಾರಲಾಯಿತು. ಅಪಘಾತ ಸಂಭವಿಸಲು ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದೇ ಇರುವುದು ಕಾರಣವಾಗಿದೆ. ಇದಕ್ಕಾಗಿ  ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕವನ್ನು ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ

ಮಂಗಳೂರಿನಲ್ಲಿ ಎಲ್‌ ಕೋಡ್ ಟೆಕ್ನಾಲಾಜೀಸ್ ಸಾಫ್ಟ್‌ವೇರ್ ಸಂಸ್ಥೆ ಶುಭಾರಂಭ

ಡಿಜಿಟಲ್ ಕ್ಷೇತ್ರದಲ್ಲಿ ಗ್ರಾಹಕ ಸೇವೆಯಲ್ಲಿ ನಿರತವಾಗಿರುವ ಎಲ್‌ಕೋಡ್ ಟೆಕ್ನಾಲಾಜೀಸ್ ಸಾಫ್ಟ್‌ವೇರ್ ಸಂಸ್ಥೆಯ ನೂತನ ಕಚೇರಿಯನ್ನು ಬಿಜೈ ಕಾಪಿಕಾಡ್‌ನ ಅಜಂತಾ ಬಿಸ್‌ನೆಸ್ ಸೆಂಟರ್‌ನಲ್ಲಿ ಶುಭಾರಂಭಗೊಂಡಿತ್ತು. ನೂತನ ಎಲ್‌ಕೋಡ್ ಟೆಕ್ನಾಲಜೀಸ್ ಸಾಫ್ಟ್‌ವೇರ್ ಸಂಸ್ಥೆಯ ನೂತನ ಕಚೇರಿಯನ್ನು ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮಹಾಬಲೇಶ್ವರ ಎಂ.ಎಸ್.ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಈಗ ಇರುವ ಡಿಜಿಟಲ್ ವ್ಯವಸ್ಥೆಯ ಕುರಿತಂತೆ