ಪಂಪ್ವೆಲ್ ಬಳಿ ಕೆಲವು ದಿನಗಳ ಹಿಂದೆ ಮೆಕ್ಯಾನಿಕ್ ಶಿವರಾಜ್ ಎಂಬವರಿಗೆ ಬಿದ್ದು ಸಿಕ್ಕಿದ್ದ ಹಣದ ಬಂಡಲ್ಗೆ ಸಂಬಂಧಿಸಿ ಮತ್ತೆ 2,99,500 ರೂ.ಗಳು ಪೊಲೀಸರ ವಶವಾಗಿದೆ. ಹಣದ ಬಂಡಲ್ಗಳ ಪ್ರಕರಣದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಈ ಅನಾಮಧೇಯ ಹಣದ ಕಟ್ಟುಗಳ ವಾರಿಸುದಾರರು ಇದ್ದಲ್ಲಿ, ಸಂಬಂಧಪಟ್ಟ ಠಾಣೆಗೆ
ಬೆಂಗಳೂರು : ಹಿಂದುಳಿದ ವರ್ಗಗಳ ಪತ್ರಕರ್ತರ ಮಾಲೀಕತ್ವದ ಪತ್ರಿಕೆಗಳಿಗೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿರುವ ಮಾಸಿಕ ಎರಡು ಪುಟ ಜಾಹೀರಾತು ಹಾಗೂ ಮೀಡಿಯಾ ಕಿಟ್ ನೀಡುವಲ್ಲಿ ವಿಳಂಬವಾಗಿದ್ದು, ಸರಕಾರದ ಈ ವಿಳಂಬ ನೀತಿಯನ್ನು ವಿರೋಧಿಸಿ ಡಿಸೆಂಬರ್ 15ರಂದು ಬೆಂಗಳೂರಿನಲ್ಲಿ ರಾಜ್ಯ ವಾರ್ತಾ ಇಲಾಖೆಯ ಆಯುಕ್ತರ ಕಛೇರಿಯ ಮುಂಭಾಗದಲ್ಲಿ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ, ವರದಿಗಾರರ ಸಂಘ ಎಚ್ಚರಿಕೆ
ಮಂಗಳೂರು : ಸುರತ್ಕಲ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್ವಿದ್ಯಾರ್ಥಿ ಪವನ್ ಈ ಕೃತ್ಯವೆಸಗಿದ ಆರೋಪಿ. ಮೂಲತಃ ಕಲಬುರಗಿಯವನಾದ ಪವನ್ ಬಜಪೆಯಲ್ಲಿ ವಾಸವಿದ್ದ.ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಕ್ಯಾನಿಂಗ್ಗೆ ಒಳಗಾಗುವ ಮುನ್ನ ಬಟ್ಟೆ
ಕಡಪ್ಪುರದ ಸುರೇಂದ್ರರವರ ಪುತ್ರಿ ಅಂಜನಾ.ಎಸ್(22) ಮೃತಪಟ್ಟವರು.ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿನಿ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು.ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.ಸ್ಥಳಕ್ಕೆ ಕಾಸರಗೋಡು ನಗರ ಠಾಣಾ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ.ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.ಇದು ಆತ್ಮಹತ್ಯೆಯ
ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ವನ್ನು ಖಂಡಿಸಿ ದ.ಕ ಜಿಲ್ಲಾ ವಕೀಲರ ಸಂಘದಿಂದ ಮಂಗಳೂರು ಕೋರ್ಟ್ ಎದುರು ನೂರಾರು ವಕೀಲರಿಂದ ಪ್ರತಿಭಟನೆ ನಡೆಯಿತು. ಬಂಟ್ವಾಳದ ವಕೀಲ ಕುಲದೀಪ್ ಶೆಟ್ಟಿ ಮೇಲೆ ಪುಂಜಾಲಕಟ್ಟೆ ಪೊಲೀಸರ ದೌರ್ಜನ್ಯ ಆರೋಪದಲ್ಲಿ ಸಿವಿಲ್ ಕೇಸ್ ನಲ್ಲಿ ಎಫ್.ಐ.ಆರ್ ದಾಖಲಿಸಿ ರಾತ್ರೋರಾತ್ರಿ ಮನೆಗೆ ನುಗ್ಗಿ ಬಂಧನಗೊಳಿಸಿ, ಅರೆಬೆತ್ತಲಾಗಿ ನ್ಯಾಯವಾದಿಯನ್ನ ಜೀಪಿನಲ್ಲಿ ಎಳೆದುಕೊಂಡು ಹೋಗಿ ದೌರ್ಜನ್ಯ ಆರೋಪವೆಸಗಿ, ನ್ಯಾಯಾವಾದಿ
ಉಳ್ಳಾಲ : ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನ ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದು,ಮಾಂಸ ಧಂದೆಯ ಅಡ್ಡೆಗೆ ಉಳ್ಳಾಲ ಪೊಲೀಸ್ರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿದ್ದಾರೆ. ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್,ಇರ್ಶಾದ್ ಅಡ್ಯನಡ್ಕ ಅವರನ್ನು ಉಳ್ಳಾಲ ಪೊಲೀಸ್ರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಯುವ ವಕೀಲ ಕುಲ್ದೀಪ್ ಶೆಟ್ಟಿಯವರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ , ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ವಕೀಲರ ಸಂಘದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ. ನಡೆಯಿತು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಅವರು ಮಾತನಾಡಿ ಏಕಾಏಕಿ ಮನೆಗೆ ಆಗಮಿಸಿದ ಪೊಲೀಸರು ವಕೀಲ ಕುಲದೀಪ್ಗೆ ಹಲ್ಲೆ ನಡೆಸಿ ಶಿಷ್ಠಾಚಾರ ತೋರದೆ ಅವರ ತಂದೆ ತಾಯಿಗೂ ಹಲ್ಲೆ ನಡೆಸಿ ಉಟ್ಟ
ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಬಳಿ ನ್ಯೂ ಲೈಫ್ ಫಿಲಾಶಿಪ್ ಚರ್ಚ್ ಹತ್ತಿರದ ಸೈಟ್ನಲ್ಲಿ ಗಾರೆ ಕೆಲಸ ಮಾಡುವ ನಿಂಗಪ್ಪ ಗೌಡ ಮತ್ತು ಮಹಾದೇವ ಎಂಬ ಸಹೋದರ ನಡುವೆ ಕ್ಷುಲ್ಲಕ್ಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮಹಾದೇವ ಎಂಬುವವರು ಮೃತಪಟ್ಟಿದ್ದಾರೆ ನಿಂಗಪ್ಪ ಎಂಬುವನು ಮಹಾದೇವನಿಗೆ ಕಬ್ಬಿಣದ ರಾಡಿನಿಂದ ತಲೆಗೆ ಮತ್ತು ಮೈಯಿಗೆ ಬಲವಾಗಿ ಹೊಡೆದು ಹಲ್ಲೆಗೊಳಿಸಿ , ಅಲ್ಲಿಂದ ನಿಂಗಪ್ಪ ಗೌಡನು ಓಡಿ ಹೋಗಿದ್ದು , ಗಾಯಗೊಂಡ ಮಹದೇವನನ್ನು ಪುತ್ತೂರು ಸಾರ್ವಜನಿಕ ಸರ್ಕಾರಿ
ನ.27ರಂದು ನಗರದ ಪಂಪ್ವೆಲ್ ಬಳಿ ಕನ್ಯಾಕುಮಾರಿ ಮೂಲದ ಪಿ. ಶಿವರಾಜ್ (49) ಎಂಬುವವರಿಗೆ ಬಿದ್ದುಕೊಂಡಿದ್ದ ಹತ್ತು ಲಕ್ಷ ರೂಪಾಯಿಯ ನೋಟಿನ ಕಟ್ಟು ಸಿಕ್ಕಿದೆ. ಇವರು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು ಬೋಂದೇಲ್ನ ಕೃಷ್ಣನಗರದಲ್ಲಿ ವಾಸವಾಗಿದ್ದಾರೆ.ಇವರು ನ.27ರಂದು ಎಂದಿನಂತೆ ಕುಡಿಯುತ್ತಾ ಪಂಪ್ವೆಲ್ ಮೇಲ್ಸೇತುವೆ ಬಳಿ ಬೀಡಿ ಸೇದುತ್ತಾ ನಿಂತಿದ್ದರು. ಅಲ್ಲಿನ ಪಾರ್ಕಿಂಗ್ ಸ್ಥಳದಲ್ಲಿ ಇಂದು ಚೀಲ ಬಿದ್ದಿತ್ತು. ಅಲ್ಲೇ ಇದ್ದ ಕೂಲಿ ಕಾರ್ಮಿಕ ಚೀಲ ಹಾಗೂ
ಉಳ್ಳಾಲದ ಹರೇಕಳ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ “ಹರೇಕಳ ಗ್ರಾಮ ಸೌಧ ಉದ್ಘಾಟನೆ ನಡೆಯಿತು. ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ, ಶಾಸಕ ಯು.ಟಿ. ಖಾದರ್ ಹರೇಕಳ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ “ಹರೇಕಳ ಗ್ರಾಮ ಸೌಧ ಉದ್ಘಾಟಿಸಿದರು. ನಂತರ ಮಾತನಡಿದ ಅವರು ಗ್ರಾಮ ಪಂಚಾಯಿತಿ ಕಚೇರಿ ಎಂಬುವುದು ಗ್ರಾಮದ ಆತ್ಮ.ಹರೇಕಳ ಗ್ರಾಮ ವಿವಿಧ ಅಭಿವೃದ್ಧಿ ಕಾಮಗಾರಿ ಮೂಲಕ ಮಾದರಿಯಾಗಿ ರೂಪುಗೊಳ್ಳುತ್ತಿದ್ದು ಇನ್ನೂ ಅಭಿವೃದ್ಧಿ ಆಗಬೇಕೆನ್ನುವ




























