Home Archive by category Fresh News (Page 662)

ಉಚ್ಚಿಲ ಬಡಾ ಗ್ರಾ.ಪಂ. ಪ್ರಥಮ ಗ್ರಾಮ ಸಭೆ

ಕೇವಲ ಬೆರಳೆಣಿಕೆಯ ಗ್ರಾಮಸ್ಥರ ಮಧ್ಯೆಯೇ 56ನೇ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ಪ್ರಥಮ ಗ್ರಾಮ ಸಭೆ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆದಿದೆ. ಆರಂಭದಲ್ಲೇ ಸಭಾಭವನದಲ್ಲಿ ಸೂಕ್ತ ಧ್ವನಿವರ್ಧಕದ ವ್ಯವಸ್ಥೆ ಇಲ್ಲದೆ ಸಭೆ ಮಾತುಗಳು ಉಪಸ್ಥಿತರಿದ್ದ ಬೆರಳೆಣಿಕೆ ಮಂದಿಗೂ ಕೇಳದೆ ಸಭೆಯಲ್ಲಿ ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು.15 ಮಂದಿ ಗ್ರಾಮಸ್ಥರು, ಆಶಾ

ಕಾಪುವಿನಲ್ಲಿ ಡಿ.16, 18 ಮತ್ತು 19ರಂದು ಕಡಲ ಐಸಿರ ಬೀಚ್ ಫೆಸ್ಟ್

ಕಾಪು ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್, ಕಲ್ಚರಲ್ ಕ್ಲಬ್ ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು ಮತ್ತು ದಿ. ಆರ್.ಡಿ. ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 16, 17 ಮತ್ತು 18 ರಂದು ಕಾಪು ಬೀಚ್ ನಲ್ಲಿ ಕಡಲ ಐಸಿರ ಬೀಚ್ ಫೆಸ್ಟ್ -2022 ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ, ಶಾಸಕ ಲಾಲಾಜಿ ಆರ್. ಮೆಂಡನ್ ತಿಳಿಸಿದರು. ಕಾಪು ಬೀಚ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

ಹಲವಾರು ಪ್ರತಿಭಟನೆಗಳ ನಂತರ ಸುರತ್ಕಲ್ ಟೋಲ್‍ಗೆ ಮುಕ್ತಿ

ಹಲವಾರು ಪ್ರತಿಭಟನೆಗಳ ನಂತರ ಇಲ್ಲಿನ ಟೋಲ್ ಗೇಟಿಗೆ ಕೊನೆಗೂ ಮುಕ್ತಿ ದೊರಕಿದ್ದು, ಶುಕ್ರವಾರದಿಂದ ವಾಹನಗಳು ಉಚಿತವಾಗಿ ಸಂಚರಿಸುತ್ತಿವೆ. ಈ ನಡುವೆ ಈ ಶುಲ್ಕ ಕೇಂದ್ರದಲ್ಲಿ ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದ 50ಕ್ಕೂ ಅಧಿಕ ಮಂದಿ ಉದ್ಯೋಗ ವಂಚಿತರಾಗಿದ್ದಾರೆ. ಗುರುವಾರ ಮುಂಜಾನೆ ಶುಲ್ಕ ಕೇಂದ್ರದ ಕೆಲ ಸಿಬ್ಬಂದಿಗಳು ಆಗಮಿಸಿ ಕುರ್ಚಿಗಳಲ್ಲಿ ಕುಳಿತು ಮೊಬೈಲ್ ವೀಕ್ಷಿಸುತ್ತಿದ್ದ ದೃಶ್ಯ ಕಂಡು ಬಂತು.ಹೆಜಮಾಡಿಯ ನವಯುಗ ಟೋಲ್ ಗೇಟ್ ಗೆ ಕೇಂದ್ರ ಸರ್ಕಾರ

ಸುರತ್ಕಲ್ : ಟೋಲ್ ಗು ಟೋಲ್ ಗು ಮದುವೆಯಂತೆ …!

ಮಂಗಳೂರು: ಸುರತ್ಕಲ್ ಹಾಗೂ ಹೆಜಮಾಡಿ ಟೋಲ್ ಗೇಟ್ ಗೆ ಬಿಜೆಪಿ ಸರ್ಕಾರದ ಕೃಪೆಯಿಂದ ಶುಭ ವಿವಾಹ. ಇಂತಹದ್ದೊಂದು ವಿವಾಹ ಆಮಂತ್ರಣದ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಸುರತ್ಕಲ್ ನ ಎನ್ ಐಟಿಕೆ ಬಳಿಯಿದ್ದ ಅಕ್ರಮ ಟೋಲ್ ಗೇಟ್ ಇತ್ತೀಚೆಗೆ ಸಾರ್ವಜನಿಕರ ಭಾರೀ ಆಕ್ರೋಶದ ಹಿನ್ನೆಲೆಯಲ್ಲಿ ರದ್ದಾಗಿತ್ತು. ಆದರೆ, ಇದಾದ ಬಳಿಕ ಹೆಜಮಾಡಿ ಟೋಲ್ ಗೇಟ್ ನಲ್ಲಿ ಸುರತ್ಕಲ್ ಟೋಲ್ ಗೇಟ್ ನ ಟೋಲ್ ಅನ್ನೂ ಸೇರಿಸಿ ದುಪ್ಪಟ್ಟು ಟೋಲ್ ಸಂಗ್ರಹ

ಹಸುವಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದವ ಅಂದರ್

ಕೊಡಗು: ಮೇಯುತ್ತಿದ್ದ ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ವಿಕೃತ ಕಾಮಿಯನ್ನು ಪೊಲೀಸರು, ಕೊಡಗಿನಲ್ಲಿ ಬಂಧಿಸಿದ್ದಾರೆ. ದೇವಯ್ಯ ಎನ್ನುವವರಿಗೆ ಸೇರಿದ್ದ ಹಸು ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಅಬೂಬಕ್ಕರ್‌ ಸಿದ್ದಿಕಿ (40) ಬಂಧಿತ ಆರೋಪಿ. ಕಳೆದ‌ 15 ದಿನಗಳಿಂದ ಅಂದಗೋವೆಗೆ ಬೈಕ್‌ನಲ್ಲಿ ಆಗಮಿಸುತ್ತಿದ್ದ ಅಬುಬಕ್ಕರ್, ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ‌ ಸಮೀಪದ ಅಂದಗೋವೆಯಲ್ಲಿ ಹಸುವಿನ ಜೊತೆ ಸೆಕ್ಸ್ ಮಾಡಿದ್ದ. ಹೀಗೆ ಒಂದು ದಿನ

ಯಕ್ಷಗಾನ ತರಬೇತಿ ಕೇಂದ್ರ ಸ್ಥಾಪನೆ : ರಕ್ಷಿತ್ ಶಿವರಾಂ

ಉಜಿರೆ : ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ,ದೇಯಿ ಬೈದೆತಿ ಅಮ್ಮನರ ಬೆಳಕಿನಗೆಜ್ಜೆ ಸೇವೆಯ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಯಕ್ಷಗಾನ ಬಯಲಾಟ , ಯಕ್ಷಗಾನ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬಳಿ ಯಕ್ಷ ಬಳಗ ಬೆಳ್ತಂಗಡಿ ಬಳಗದ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಕ್ಷ ಬಳಗ ಬೆಳ್ತಂಗಡಿ ಗೌರವ ಅಧ್ಯಕ್ಷರಾದ , ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ರವರು ಯಕ್ಷಗಾನವನ್ನು ಉಳಿಸಿ

ಮಂಗಳೂರು ಅಟೋದಲ್ಲಿ ಬಾಂಬ್ ಸ್ಪೋಟ ಪ್ರಕರಣ NIA ಗೆ ಹಸ್ತಾಂತರ

ನ.19ರಂದು ರಿಕ್ಷಾದಲ್ಲಿ ನಡೆದ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್‌ ಶಾರಿಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬುಧವಾರ ಕೆಲಕಾಲ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಫೋಟದಿಂದ ಆರೋಪಿಗೆ ಭಾಗಶಃ ಸುಟ್ಟಗಾಯಗಳಾಗಿದ್ದವು. ನಗರದ ಫಾದರ್‌ ಮುಲ್ಲರ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಆತನನ್ನು ವಿಚಾರಣೆಗೆ ಒಳಪಡಿಸಲು ವೈದ್ಯರ ತಂಡ

ಮಂಗಳೂರು ಪಾಲಿಕೆಯ ಸಾಮಾನ್ಯ ಸಭೆ : `ನನ್ನ ವಾರ್ಡ್‍ನಲ್ಲಿಯೂ ಸಮಸ್ಯೆ ಇದೆ’ ಎಂದ ಮೇಯರ್!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತುಂಬೆಯಿಂದ ಸರಬರಾಜಾಗುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯ ಕುರಿತಂತೆ ವಿಪಕ್ಷ ನಾಯಕ, ಸದಸ್ಯರಿಂದ ಹಿಡಿದು ಆಡಳಿತ ಪಕ್ಷದ ಸದಸ್ಯರನೇಕರು ಕೂಡಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖುದ್ದು ಮೇಯರ್ ಕೂಡಾ ತಮ್ಮ ವಾರ್ಡ್‍ನಲ್ಲಿಯೂ ಸಮಸ್ಯೆ ಇದೆ ಎಂದು ಹೇಳುವ ಮೂಲಕ ಸಮಸ್ಯೆಯ

ಡಿಸೆಂಬರ್ 1 ರಿಂದ ಆರಂಭವಾಗಲಿದೆ ಡಿಜಿಟಲ್ ರೂಪಾಯಿ ವಹಿವಾಟು | ಏನಿದು ಡಿಜಿಟಲ್ ರೂಪಾಯಿ?

ಡಿಜಿಟಲ್‌ ರೂಪಾಯಿ ಕುರಿತಂತೆ RBI ಗವರ್ನರ್ ಶಕ್ತಿಕಾಂತ ದಾಸ್, ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನೆರಡು ದಿನಗಳ ನಂತರ ಸಾಮಾನ್ಯ ಗ್ರಾಹಕರಿಗೆ ಇ–ರೂಪಾಯಿಯಲ್ಲಿ ವಹಿವಾಟು ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿಲ್ಲರೆ ಮಟ್ಟದಲ್ಲಿ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಡಿಸೆಂಬರ್ 1 ರಿಂದ ರಿಟೇಲ್ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (ಸಿಬಿಡಿಸಿ) ಗಾಗಿ ಪ್ರಾಯೋಗಿಕವಾಗಿ

ಮಂಜೇಶ್ವರ ಮತ್ತು ಉಪ್ಪಳ ಪರಿಸರದಲ್ಲಿ ಮಾದಕ ವಸ್ತು ಮಾರಾಟ : ಮೂವರನ್ನು ವಶಕ್ಕೆ ಪಡೆದ ಮಂಜೇಶ್ವರ ಪೊಲೀಸರು

ಉಪ್ಪಳ ಹಾಗೂ ಮಂಜೇಶ್ವರ ಪರಿಸರಗಳಲ್ಲಿ ವ್ಯಾಪಕವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು 18.2 ಗ್ರಾಂ ಎಂಡಿಎಂಎ ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ. ಉಪ್ಪಳ ಕೋಡಿವಯಲ್‍ನ ಮುಹಮ್ಮದ್ ಕಾಸಿಂ, ಮಂಜೇಶ್ವರ ಕುಂಜತ್ತೂರು ಬಾಚಲಿಕದ ಅಬ್ದುಲ್ ಸವಾಸ್ ಮತ್ತು ಉಪ್ಪಳ ಬಪೈತೊಟ್ಟಿಯ ಮುಹಮ್ಮದ್ ನಾಸೀರ್ ಬಂಧಿತ ಆರೋಪಿಗಳು.ಠಾಣಾಧಿಕಾರಿ ಎ.ಸಂತೋಷ್ ಕುಮಾರ್ ಮತ್ತು ಎಸ್‍ಐ ರಜಿತ್ ನೇತೃತ್ವದ