Home Archive by category Fresh News (Page 665)

ಅಕ್ರಮ ಟೋಲ್ : ಅಭಿನಂದನೆಯ ಫ್ಲೆಕ್ಸ್ ಸ್ಮಶಾನ ಪಾಲು ..

ಸುರತ್ಕಲ್‌, ನ.28: ಸುರತ್ಕಲ್‌ ಟೋಲ್‌ಗೇಟ್‌ ನ.30ರಿಂದ ಹೆಜಮಾಡಿ ಟೋಲ್‌ಗೇಟ್‌ನೊಂದಿಗೆ ವಿಲೀನವಾಗು ತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಸದರು ಹಾಗೂ ಶಾಸಕರಿಗೆ ಅಭಿನಂದನೆ ತಿಳಿಸುವ ಬೃಹತ್‌ ಬ್ಯಾನರ್‌ಗಳು ಸುರತ್ಕಲ್ ನ ಸ್ಮಶಾನ ಸೇರಿವೆ. ಸುರತ್ಕಲ್‌ ಹೃದಯಭಾಗದಲ್ಲಿರುವ ಸ್ಮಶಾನದ ಒಳಭಾಗದಲ್ಲಿ ಹಲವು ಬ್ಯಾನರ್‌ಗಳು ಪತ್ತೆಯಾಗಿದ್ದು, “ಸುರತ್ಕಲ್‌

ಹಿಂದೂ ಕಾರ್ಯಕರ್ತರ ರಕ್ಷಣೆಗಾಗಿ ಚುನಾವಣೆಯಲ್ಲಿಸ್ಪರ್ಧೆ ಮಾಡ್ತೇನೆ : ‌ಪ್ರಮೋದ್ ಮುತಾಲಿಕ್‌

ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ದೇಶದಲ್ಲಿ ಪ್ರಧಾನಿನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಾತ್ರ ಹಿಂದುತ್ವದ ರಕ್ಷಣೆ ಮಾಡುತ್ತಿದ್ದಾರೆ. ಬೇರೆ ಯಾರಿಗೂ ಹಿಂದುತ್ವದ ಕಾಳಜಿ ಇಲ್ಲ ಎಂದರು ಹಸುಗಳನ್ನು ರಕ್ಷಿಸಿದವರ ಮೇಲೆ, ಹಿಂದೂ ಯುವತಿಯರನ್ನು ರಕ್ಷಣೆ ಮಾಡಿದವರ ಮೇಲೆ ರೌಡಿ ಶೀಟರ್ ಓಪನ್ ಮಾಡಿದ್ದಾರೆ. ಬಿಜೆಪಿ‌ ಸರ್ಕಾರ ಆ ಕೇಸ್​ಗಳನ್ನು ವಾಪಸ್ ಪಡೆದುಕೊಂಡಿಲ್ಲ ಎಂದರು. ಮಂಗಳೂರು ಬಾಂಬ್ ಸ್ಫೋಟದ

ಮುಲ್ಕಿ : ಹೆಲ್ಪ್ ಲೈನ್ ಸೇವಾ ತಂಡದಿಂದ ಬಡಕುಟುಂಬಕ್ಕೆ ನೂತನ ಗೃಹ ಹಸ್ತಾಂತರ

ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಮಂಗಳೂರಿನ ಹೆಲ್ಪ್ ಲೈನ್ ಸೇವಾ ತಂಡವು ಮುಲ್ಕಿ ತಾಲೂಕಿನ ಐಕಲ ಗ್ರಾ.ಪಂ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ಬಡಕುಟುಂಬದ ಶಾಂತಿಯವರ ಅವ್ಯವಸ್ಥೆಯಲ್ಲಿದ ಮನೆಯನ್ನು ಸೇವಾ ಯೋಜನೆಯಲ್ಲಿ ವಿಶೇಷ ಮುತುವರ್ಜಿಯಲ್ಲಿ ನಿರ್ಮಿಸಿ ಕೊಟ್ಟಿದ್ದು, ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಗೃಹ “ಅನುಗ್ರಹ” ವಿಶೇಷ ಹೋಮ ಪೂಜೆಯೊಂದಿಗೆ ಗೃಹಪ್ರವೇಶ ಗೃಹಹಸ್ತಾಂತರ ನಡೆಯಿತು. ಹೆಲ್ಪ್ ಲೈನ್

ಮೈಸೂರು ಚಾಮುಂಡೇಶ್ವರಿ ಅಮ್ಮನ ಕನ್ನಡ ಗೀತೆ : ಯೂಟ್ಯೂಬ್ ಚಾನೆಲ್‍ನಲ್ಲಿ ಶೀಘ್ರದಲ್ಲಿ ಬಿಡುಗಡೆ

ದಯಾ ಕ್ರಿಯೇಷನ್ ಆರ್ಪಿಸುವ ಮೈಸೂರು ಚಾಮುಂಡೇಶ್ವರಿ ಅಮ್ಮನ ಬೆಟ್ಟದ ತಾಯಿ ಚಾಮುಂಡಿ ಕನ್ನಡ ಭಕ್ತಿ ಗೀತೆ ಪೋಸ್ಟರ್ ಬಿಡುಗಡೆಗೊಂಡಿದೆ. ಶೀಘ್ರದಲ್ಲಿ ಕನ್ನಡ ಭಕ್ತಿ ಗೀತೆ ನಿಮ್ಮ ಮುಂದೆ ಬರಲಿದೆ. ಈ ಹಾಡಿಗೆ ಸಾಹಿತ್ಯ ಗಡಿನಾಡ ಸಾಹಿತ್ಯ ಕುವರ ಬಿರುದಾಂಕಿತ ಬಿ. ಉದನೇಶ್ವರ ಪ್ರಸಾದ್ ಮೂಲಡ್ಕ ಸಾಹಿತ್ಯ ಬರೆದಿದ್ದಾರೆ. ತನುಷ ಎಸ್ ಕುಂದರ್ ಬ್ರಹ್ಮಾವರ ಗಾಯನ ಮತ್ತು ಬಾಲ ನಟಿ ಲಿಖಿತ ಶೇರ್ವಾನಿ ಅಭಿನಯದಲ್ಲಿ ಮೂಡಿಬರಲಿದೆ. ಈ ಹಾಡಿಗೆ ರವಿರಾಜ್ ಶೆಟ್ಟಿ. ಸಂಗೀತ

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಹಿಂಜಾವೆ, ಭಜರಂಗದಳ, ದುರ್ಗಾವಾಹಿನಿ ವತಿಯಿಂದ ಜನಜಾಗೃತಿ ಅಭಿಯಾನ

ಕರಾವಳಿಯ ಭದ್ರತೆಗೆ ಸವಾಲೊಡ್ಡುವ ಭಯೋತ್ಪಾದಕತೆಯ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ದುರ್ಗಾ ವಾಹಿನಿ ವತಿಯಿಂದ ಜನಜಾಗೃತಿ ಅಭಿಯಾನ ಮಂಗಳೂರು ನಗರ ಹಾಗೂ ನಗರದ ಹೊರವಲಯದ ಪ್ರದೇಶಗಳಲ್ಲಿ ನಡೆಯಿತು.ಮಂಗಳೂರಿನ ಜ್ಯೋತಿ ವೃತ್ತ, ಉರ್ವಸ್ಟೋರ್, ಕಾವೂರು, ಮೂಡಬಿದ್ರೆ, ತೊಕ್ಕೊಟ್ಟು, ಗುರುಪುರ ಕೈಕಂಬ, ಸುರತ್ಕಲ್ ನಲ್ಲಿ ಅಭಿಯಾನ ನಡೆಯಿತು. ಇಸ್ಲಾಮಿಕ್ ಭಯೋತ್ಪಾದನೆ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿ ಘೋಷಣೆ ಕೂಗಿದರು. ಮಂಗಳೂರಿನ ಜ್ಯೋತಿ ಬಳಿ ನಡೆದ

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆ : ದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆ

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆಉಳ್ಳಾಲ: ಮೈಸೂರು, ಬೆಂಗಳೂರು ಭಾಗಗಳಲ್ಲಿ ಕೊರಗಜ್ಜನ ಕಟ್ಟೆ ಸ್ಥಾಪಿಸಿ ಹಣದ ದಂಧೆಗೆ ಇಳಿದವರ ವಿರುದ್ಧ ಇಂದು ತುಳುನಾಡಿನ ಹಲವು ಸಂಘಟನೆಗಳ ನೇತೃತ್ವದಲ್ಲಿ ದೈವಾರಾಧಕರು ಕುತ್ತಾರು ಕೊರಗಜ್ಜನ ಆದಿತಳದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ಮುನ್ನೂರು ಪಂಜಂದಾಯ ಬಂಟ ವೈದ್ಯನಾಥ ದೈವಗಳ ಮೂಲ್ಯಣ್ಣ ಬಾಲಕೃಷ್ಣ ಸಾಲ್ಯಾನ್ ಮಾತನಾಡಿ, ಕೊರಗ ತನಿಯ ಕಾಯ

ಪಡುಬಿದ್ರಿ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣು

ಪಡುಬಿದ್ರಿ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣಪತ್ನಿಯನ್ನು ಕಳೆದುಕೊಂಡ ಬಳಿಕ ಕಿನ್ನತೆ ಅನುಭವಿಸುತ್ತಿದ್ದ ವ್ಯಕ್ತಿಯೊರ್ವರು ತನ್ನ ವಾಸದ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಅವರಾಲು ಮಟ್ಟುವಿನಲ್ಲಿ ಘಟಿಸಿದೆ.ಮೃತ ವ್ಯಕ್ತಿ ಅವರಾಲು ಮಟ್ಟು ಕರಿಯ ಹೌಸ್ ನಿವಾಸಿ ಅಶೋಕ್ ಪೂಜಾರಿ (48), ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು ಇವರಿಗೆ ಇಬ್ಬರು ಮಕ್ಕಳು, ಪತ್ನಿ ಕಳೆದ ನಾಲ್ಕು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ

ಶತಮಾನೋತ್ತರ ದಶಮಾನೋತ್ತರ ಸಂಭ್ರಮದಲ್ಲಿ ಎಂಸಿಸಿ ಬ್ಯಾಂಕ್

ಕರಾವಳಿಯ ಮುಂಚೂಣಿ ಸಹಕಾರಿ ಲಿಮಿಟೆಡ್ ಬ್ಯಾಂಕ್ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಮಂಗಳೂರು ಇದ್ರ ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮವು ನಗರದ ಮಿಲಾಗ್ರಿಸ್ ಕಾಲೇಜಿನ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಬಿಷಪ್ ರೆವರೆಂಡ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಮತ್ತು ಉಡುಪಿ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಡಾ. ಪೀಟರ್ ಪಾವ್ಲ್ ಸಲ್ಡಾನಾ ಅವರು, ಸಮಾಜಕ್ಕೆ

ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ

ಪತ್ನಿಯನ್ನು ಆರೋಪಿ ಪತಿ ರೀಪಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಎಕ್ಕಾರು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಆರೋಪಿ ಪತಿಯ ಬಂಧನವಾಗಿದೆ. ತೆಂಕ ಎಕ್ಕಾರು ಗ್ರಾಮದ ಪಲ್ಲದಕೋಡಿ ನಿವಾಸಿ ಸರಿತಾ(35) ಕೊಲೆಯಾದ ಮಹಿಳೆ. ಆರೋಪಿ ಪತಿ ದುರ್ಗೇಶ ಎಂಬಾತ ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ಪತ್ನಿ ಸರಿತಾ ಜತೆ ಜಗಳವಾಡಿದ್ದನೆನ್ನಲಾಗಿದೆ. ಈ ವೇಳೆ ಮರದ ರೀಪಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ

ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-2022 : ವೈಜ್ಞಾನಿಕ ಪ್ರದರ್ಶನ ಹಾಗೂ ವಿವರಣೆಗಳ ಮೂಲಕ ಗಮನಸೆಳೆದ ಮಕ್ಕಳು

ಮಂಗಳೂರಿನ ಹೊರವಲಯದ ಅಡ್ಯಾರ್‌ನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ರಾಜ್ಯಮಟ್ಟದ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-೨೦೨೨ ನಡೆಯಿತು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ರಾಜ್ಯ ಹಾಗೂ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಪ್ರದರ್ಶನ ಹಾಗೂ ವಿವರಣೆಗಳ ಮೂಲಕ ಗಮನ ಸೆಳೆದರು.  ಅಡುಗೆ ಅನಿಲ ಸಿಲಿಂಡರ್‌ನಿಂದ ಲೀಕೇಜ್ ಆಗಿ ಆಗುವ ಸಂಭಾವ್ಯ ಅನಾಹುತ ತಪ್ಪಿಸುವ ಸಾಧನ, ದೃಷ್ಟಿ ದೋಷ ಇರುವವರಿಗೆ