Home Archive by category Fresh News (Page 678)

ರಾಜ್ಯದಲ್ಲಿ 3 ದಿನ ಭಾರೀ ಮಳೆ : ಭಾರತೀಯ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ನ. 17ರವರೆಗೆ ಭಾರೀ

ವೈದ್ಯ ಡಾ. ಕೃಷ್ಣಮೂರ್ತಿ ಸಂರ್ಪಂಗಳ ಅನುಮಾನಾಸ್ಪದ ಸಾವು : ಸೂಕ್ತ ತನಿಖೆಗೆ ಆಗ್ರಹಿಸಿ ವಿಹಿಂಪ ನೇತೃತ್ವದಲ್ಲಿ ಪ್ರತಿಭಟನೆ

ಪುತ್ತೂರು : ಮೂಲತ: ಪುತ್ತೂರಿನವರಾದ ಬದಿಯಡ್ಕದ ವೈದ್ಯ ಡಾ.ಕೃಷ್ಣಮೂರ್ತಿ ಸರ್ಪಂಗಳ ಅವರ ಅನುಮಾನಾಸ್ಪದ ಸಾವನ್ನು ಖಂಡಿಸಿ ಮತ್ತು ಸೂಕ್ತ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಸೋಮವಾರ ಸಂಜೆ ಪುತ್ತೂರು ನಗರದ ಅಮರ ಜವಾನ್ ಜ್ಯೋತಿ ಸ್ಮಾರಕದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪುತ್ತೂರಿನ 100ಕ್ಕೂ ಅಧಿಕ ವೈದ್ಯರು ಪಾಲ್ಗೊಂಡರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಜರಂಗದಳ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಅವರು,

ಸುರತ್ಕಲ್ ಟೋಲ್ ಗೇಟ್ ಪಾಸ್ಟ್ ಟ್ಯಾಗ್‍ನಲ್ಲಿ ನಗದು ಕಟ್ಟ್ : ಕಾರು ಮಾಲಿಕರಿಂದ ದೂರು

ಸುರತ್ಕಲ್ ಟೋಲ್ ಗೇಟಲ್ಲಿ ವಾಹನ ಪಾಸ್ ಆಗದಿದ್ದರೂ, ಪಾಸ್ಟ್ ಟ್ಯಾಗ್ ಮೂಲಕ ಹಣ ವಸೂಲಿ ನಡೆದ ಬಗ್ಗೆ ಕಾರು ಮಾಲಿಕರು ಪೊಲೀಸ್ ದೂರು ನೀಡಿದ್ದಾರೆ. ಕಾಪು ತಾಲೂಕಿನ ಎಲ್ಲೂರು ನಿವಾಸಿ ಲಕ್ಷ್ಮಣ್ ಎಂಬವರೇ ಟೋಲ್ ಗೇಟ್ ನ ವಂಚನೆಗೆ ಒಳಗಾದವರು, ಇವರು ಎಲ್ಲೂರಿನ ಐಟಿಐ ಉದ್ಯೋಗಿ, ಸೋಮವಾರ ಉಚ್ಚಿಲ ಹೊರತು ಪಡಿಸಿ ಕಾರಿನಲ್ಲಿ ಎಲ್ಲೂ ಪ್ರಯಾಣಿಸಿಲ್ಲ, ಆದರೆ ರಾತ್ರಿ ಏಳರ ಸುಮಾರಿಗೆ ಮೊಬೈಲ್ ಗೆ ಮ್ಯಾಸೇಜ್ ವೊಂದು ಬಂದಿದ್ದು, ಸುರತ್ಕಲ್ ಟೋಲ್ ಗೇಟ್ ನಲ್ಲಿ ಪಾಸ್ಟ್ ಟ್ಯಾಗ್

ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ : ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆ

ಕಡಬ: ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.21ರಿಂದ ನಡೆಯಲಿರುವ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು.ಬ್ರಹ್ಮರಥೋತ್ಸವ ಬಗ್ಗೆ ಚರ್ಚೆ ನಡೆಯಿತು. ಬ್ರಹ್ಮರಥೋತ್ಸವ ಸೇವೆಯಲ್ಲಿ ಭಕ್ತರಿಗೆ ಗರಿಷ್ಠ 100 ಸೇವಾ ರಶೀದಿಗಳನ್ನು ನೀಡಲು ಮತ್ತು ಸೇವಾರ್ಥಿಗಳಿಗೆ

ಅಕ್ಷರ ಸಂತನಿಗೆ ಸಂದ ಗ್ರಾಮದ ಗೌರವ

ಉಳ್ಳಾಲ: ಹರೇಕಳ ಗ್ರಾಮಕ್ಕೆ ನಿರ್ಮಾಣವಾಗುತ್ತಿರುವ ನೂತನ ಪಂಚಾಯಿತಿ ಕಟ್ಟಡದ ಗೋಡೆ ಪೂರ್ತಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಚಿತ್ರವನ್ನು ರಚಿಸುವ ಮೂಲಕ ಗ್ರಾಮದ ಹೆಸರನ್ನು ಜಗತ್ತಿಗೆ ಪಸರಿಸಿದ ಅಕ್ಷರ ಸಂತನಿಗೆ ಗೌರವ ನೀಡಲಾಗಿದೆ. ಶಾಸಕರ ವಿಶೇಷ ಹಾಗೂ ವಿವಿಧ ಅನುದಾನದಡಿ ಹರೇಕಳ ಗ್ರಾಮಕ್ಕೆ ಬಾವಲಿಗುರಿ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣವಾಗುತ್ತಿದೆ. ಒಂದೂವರೆ ವರ್ಷದಿಂದ ನಡೆಯುತ್ತಿದ್ದ ಕಾಮಗಾರಿ ಇದೀಗ ಸಮಾರೋಪಾದಿಯಲ್ಲಿದ್ದು, ಶೀಘ್ರದಲ್ಲೇ

ಬಂಟ್ವಾಳದ ಮಿತ್ತನಡ್ಕಲ್ಲಿರುವ ಸರ್ಕಾರಿ ಶಾಲೆ : ಶಾಲೆಯತ್ತ ಮಕ್ಕಳನ್ನು ಆಕರ್ಷಿಸಲು ಆಟದ ಪಾರ್ಕ್

ಇಂಗ್ಲೀಷ್ ಮಾಧ್ಯಮ ಶಾಲೆಗಳ ಮೂಲಭೂತ ಸೌಲಭ್ಯ, ಶಿಕ್ಷಣ ಶೈಲಿಯಿಂದಾಗಿ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ಇದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯ ಕುಸಿತಕ್ಕೂ ಕಾರಣವಾಗಿದೆ. ಆದರೆ ಇಲ್ಲೊಂದು ಸರಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳು ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಯೋಜನೆಯೊಂದನ್ನು ಹಾಕಿಕೊಂಡಿದ್ದಾರೆ. ಆ ಯೋಜನೆ ಏನು ಗೊತ್ತಾ? ನೀವೇ ನೋಡಿ. ಇದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಬಂಟ್ವಾಳ ತಾಲೂಕಿನ ಗ್ರಾಮೀಣ

ವಿಟ್ಲದಲ್ಲಿ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯಿಂದ ಕಾಲ್ನಡಿಗೆ ಜಾಥಾ

ವಿಟ್ಲ: ಪುತ್ತೂರು ಹಾಗೂ ವಿಟ್ಲದಲ್ಲಿ ಅಂಬೇಡ್ಕರ್ ಭವನಕ್ಕೆ ಮಂಜೂರಾದ ನಿವೇಶನದಲ್ಲಿ ಅಂಬೇಡ್ಕರ್ ಭವನಕ್ಕೆ ಕೂಡಲೇ ಶಂಕುಸ್ಥಾಪನೆ ನೆರವೇರಿಸಬೇಕು ಹಾಗೂ 2 ಭವನಗಳಿಗೂ ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಿ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ವಿಟ್ಲ ಕಚೇರಿಯಿಂದ ಬಳಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಶಾಸಕರ ಕಚೇರಿ ತನಕ ಕಾಲ್ನಡಿಗೆ ಜಾಥಾ ನಡೆಸಿ ಮನವಿ ಸಲ್ಲಿಸಿದರು. ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಸೇಸಪ್ಪ

ಸುರತ್ಕಲ್ ಟೋಲ್ ಗೇಟ್ ರದ್ದು ಬದಲು ವಿಲೀನ! ಹೆದ್ದಾರಿ ಪ್ರಾಧಿಕಾರದ ನಾಟಕೀಯ ಆದೇಶ, ಹೆಜಮಾಡಿಯಲ್ಲಿ ಕಟ್ಟಬೇಕು ಡಬಲ್ ಶುಲ್ಕ

ಮಂಗಳೂರು, : ಸುರತ್ಕಲ್ ಟೋಲ್ ಗೇಟ್ ರದ್ದಾಗಬೇಕು ಎಂದು ಹೋರಾಟ ನಡೆಸಿದ್ದ ಜನಸಾಮಾನ್ಯರಿಗೆ ಮತ್ತೆ ಕುತ್ತಿಗೆ ಹಿಡಿಯುವ ರೀತಿಯ ಆದೇಶವನ್ನು ಹೆದ್ದಾರಿ ಪ್ರಾಧಿಕಾರ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನ.11ರಂದು ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು ನಂತೂರಿನಿಂದ ಸುರತ್ಕಲ್ ವರೆಗಿನ ರಸ್ತೆಯ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಹೆಚ್ಚುವರಿಯಾಗಿ ಸಂಗ್ರಹಿಸಲು ಆದೇಶ ನೀಡಿದೆ. ತಲಪಾಡಿಯಿಂದ ಕುಂದಾಪುರದ ವರೆಗಿನ ರಸ್ತೆಯನ್ನು ನವಯುಗ

ತೆಲುಗು ನಟ ಮಹೇಶ್ ಬಾಬು ತಂದೆ ನಿಧನ

ಅನಾರೋಗ್ಯದ ಹಿನ್ನೆಲೆಯಲ್ಲಿ ಕೃಷ್ಣ ಅವರನ್ನು ಭಾನುವಾರ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.ಅವರಿಗೆ 79 ವರ್ಷ ವಯಸ್ಸಾಗಿತ್ತು.ತೆಲುಗು ಚಿತ್ರರಂಗದ ಮೊದಲ ಸೂಪರ್ ಸ್ಟಾರ್ ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಕೃಷ್ಣ 350 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕೊನೆಯ ಬಾರಿಗೆ 2016 ರಲ್ಲಿ ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡರು. ಕೃಷ್ಣ ಅವರ

ಕೊನೆಗೂ ‘ಸುರತ್ಕಲ್ ಟೋಲ್‌ಗೇಟ್’ ರದ್ದು

ಹೋರಾಟಗಾರರ ನಿರಂತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರವು, ಕೊನೆಗೂ ಮಂಗಳೂರಿನ ಸುರತ್ಕಲ್  ಟೋಲ್ ಸಂಗ್ರಹ ಕೇಂದ್ರವನ್ನು ರದ್ದು ಮಾಡಿದೆ. ಈ ಸಂಬಂಧ ಟ್ವಿಟರ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ಹಂಚಿಕೊಂಡಿದ್ದು, “ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ