Home Archive by category Fresh News (Page 683)

ಪ್ರತಿ ದಿನ ಸೂರ್ಯ ನಮಸ್ಕಾರ ಏಕೆ ಮಾಡಬೇಕು?

ಪ್ರತಿ ದಿನ ಸೂರ್ಯ ನಮಸ್ಕಾರವನ್ನು ನಿಧಾನವಾಗಿ 5-10 ನಿಮಿಷಗಳ ಕಾಲ ಮಾಡುವುದ್ದರಿಂದ ಸುಮಾರು 20 ರಿಂದ 30 ಕ್ಯಾಲೊರಿಗಳನ್ನು ಕಡಿಮೆ ಮಾಡಲು ಸಾಧ್ಯವಿದೆ ಎಂದು ಸಲಹೆ ನೀಡುತ್ತಾರೆ. ಸೂರ್ಯ ನಮಸ್ಕಾರಗಳು ಅನೇಕ ಜನರ ಫಿಟ್‌ನೆಸ್ ದಿನಚರಿಗಳ ಅತ್ಯಗತ್ಯ ಪ್ರಮುಖವಾದುದಾಗಿದೆ. ಇದು ನಿಮ್ಮ ದೇಹದ ಹೆಚ್ಚುವರಿ ತೂಕವನ್ನು ಇಳಿಸಲು ಸಹಾಯಮಾಡುತ್ತದೆ. ಇದು ಒಂದು ಉತ್ತಮ

ಮೂಡುಬಿದಿರೆ : ಎಮ್ಮೆ ಮಾಂಸ ಮಾರಾಟ ಮಳಿಗೆಗೆ ಪರವಾನಿಗೆ ನೀಡದಂತೆ ಹಿಂಜಾವೇಯಿಂದ ಮನವಿ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ಎಮ್ಮೆ ಮಾಂಸ ಮಾರಾಟ ಮಳಿಗೆಯನ್ನು ತೆರೆಯಲು ಪರವಾನಿಗೆ ನೀಡಬಾರದೆಂದು ಆಗ್ರಹಿಸಿ ಮೂಡುಬಿದಿರೆ ತಾಲೂಕು ಹಿಂದೂ ಜಾಗರಣ ವೇದಿಕೆಯು ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಅವರಿಗೆ ಮನವಿಯನ್ನು ಸಲ್ಲಿಸಿದರು.ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಸಹ ಸಂಯೋಜಕ್ ಸಮಿತ್ ರಾಜ್ ದರೆಗುಡ್ಡೆ ಮಾತನಾಡಿ ನಮ್ಮ ಸಂಘವು ನಿರಂತರವಾಗಿ ಗೋಹತ್ಯೆ, ಗೋ ಕಳ್ಳ ಸಾಗಾಟಣೆ ಮತ್ತು ಕಾನೂನು ಬಾಹಿರ ಕಸಾಯಿಖಾನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು

ಆಲೂರಿನಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

ಆಲೂರು ತಾಲೂಕಿನ ಪಾಳ್ಯ ಹೋಬಳಿ ನೀಡನೂರು ಗ್ರಾಮದ ದೇವರಾಜು ಎಂಬುವರನ್ನು 15 ದಿನದ ಹಿಂದೆ ಕಾಡಾನೆ ದಾಳಿ ಮಾಡಿ ಪ್ರಾಣಾಪಯದಿಂದ ಪಾರಾಗಿ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಅರಣ್ಯ ವಲಯ ಅಧಿಕಾರಿ ಮರಿಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅರಣ್ಯ ವಲಯ ಅಧಿಕಾರಿ ಮರಿಸ್ವಾಮಿಯವರು ಮೇಲಾಧಿಕಾರಿಯವರ ಸಮ್ಮುಖದಲ್ಲಿ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲು

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರಿಂದ ಭಾಶಾ ಮಂಡಳ್ ಭೇಟಿ.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಮನೋಹರ್ ಕಾಮತ್ ಅವರು ಕೊಂಕಣಿ ಮಾತೃಭಾಷೆ ಹಾಗೂ ಕೊಂಕಣಿ ಸಂಸ್ಕೃತಿಯ ಕಾರಣಕ್ಕಾಗಿ 49ವರುಷಗಳ ಮೊದಲು ಆರಂಭವಾಗಿ ಕೊಂಕಣಿ ಲೋಕ ಮಹಾ ಮೇಳವನ್ನು ಮಂಗಳೂರು ನಗರದಲ್ಲಿ ಸಂಘಟನೆ ಮಾಡಿದ ಕೊಂಕಣಿ ಭಾಶಾ ಮಂಡಳ್ ಕರ್ನಾಟಕ ಇದರ ಬಿಇಎಮ್ ಸ್ಕೂಲ್ ಕಂಪಂವ್ಡ್ ಕಾರ್ ಸ್ಟ್ರೀಟ್ ಇಲ್ಲಿನ ನೂತನ ಕಛೇರಿಯ ಭೆಟಿ ಮಾಡಿ ಸಂವಾದ ನಡೆಸಿದರು.ಭಾಶಾ ಮಂಡಳ್ ಅಂತಹ ಸಂಸ್ಥೆಯ ಜೊತೆಯಲ್ಲಿ ಕೊಂಕಣಿ ಕಾರ್ಯಕ್ರಮ ಮಾಡುವ ಇಚ್ಚೆ ಇದ್ದು ನೂತನ

ಮಂಗಳೂರು : ಜಾಗೃತಿ ತಿಳುವಳಿಕೆ ಸಪ್ತಾಹದ ಸಮಾರೋಪ ಸಮಾರಂಭ

ರಾಜ್ಯದ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತದಿಂದ ವಿದೇಶಿ ಹೂಡಿಕೆದಾರರು ಪ್ರಭಾವಿತರಾಗಿದ್ದು, ಅದರ ಫಲವಾಗಿ ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿ ಹೂಡಿಕೆಯ ಒಪ್ಪಂದಗಳಾಗಿರುವುದು ಹೆಮ್ಮೆಯ ವಿಷಯ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಹರ್ಷ ಪಿ.ಎಸ್. ಅವರು ಹರ್ಷ ವ್ಯಕ್ತ ಪಡಿಸಿದರು. ನವ ಮಂಗಳೂರು ಬಂದರು ಪ್ರಾಧಿಕಾರದಿಂದ ಎನ್.ಎಂ.ಪಿ.ಎಯ ಬಿ.ಡಿ.ಸಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ

ಭೀಮಾ ಜ್ಯೂವೆಲರ್ ನಿಂದ ಬ್ಯಾರಿಕೇಡ್ ಕೊಡುಗೆ -ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಹಸ್ತಾಂತರ

ಉಡುಪಿಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಭೀಮಾ ಜ್ಯೂವೆಲರ್ ವತಿಯಿಂದ ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.ಉಡುಪಿ ಜಿಲ್ಲೆಯಲ್ಲಿರುವ ಹೆಸರಾಂತ ಚಿನ್ನಾಭರಣ ಸಂಸ್ಥೆಯಾದ ಭೀಮ ಜ್ಯೂವೆಲರ್ ಸಮಾಜಿಕ ಸೇವೆಯಲ್ಲೂ ಮುಂಚೂಣಿಯಲ್ಲಿದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಬ್ಯಾರಿಕೇಡ್‌ನ್ನು ಕೊಡುಗೆಯಾಗಿ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಭೀಮ ಜ್ಯುವೆಲ್ರ‍್ಸ್ನ ಸೀನಿಯರ್ ಮೇನೆಜರ್

ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ – ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದಿಂದ ಕಾರ್ಯಕ್ರಮ

ಮಂಜೇಶ್ವರ: ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದ ನೇತೃತ್ವದಲ್ಲಿ ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಯಿತು.ಮಂಜೇಶ್ವರ ಗೋವಿಂದ ಪೈ ಗಿಳಿವಿಂಡು ಸಭಾಂಗಣದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಸದಸ್ಯ ಕೆ ಆರ್ ಜಯಾನಂದ ರವರ ಅಧ್ಯಕ್ಷತೆಯಲ್ಲಿ ನಡೆದ ತರಭೇತಿ ಶಿಬಿರವನ್ನು ಜಿಲ್ಲಾ ನ್ಯಾಯಾಧೀಶ ಸಿ ಕೃಷ್ಣ ಕುಮಾರ್ ಉದ್ಘಾಟಿಸಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ದೌರ್ಜನ್ಯ ಹಾಗೂ ಹಿರಿಯ ನಾಗರಿಕರಿಗೆ ಸಿಗುವ

ಮಳಲಿ ಮಸೀದಿ ವಿವಾದ: ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಜಾ

ಮಂಗಳೂರಿನ ಹೊರವಲಯದ ಮಳಲಿಪೇಟೆ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಇಂದು ವಜಾಗೊಳಿಸಿದೆ.ಮಳಲಿ ಮಸೀದಿ ಪ್ರಕರಣದಲ್ಲಿ ಮಸೀದಿಯು ವಕ್ಫ್ ಆಸ್ತಿಯಾಗಿರುವ ಕಾರಣ ಈ ಪ್ರಕರಣದ ವಿಚಾರಣೆಗೆ ವಕ್ಫ್ ಸಂಬಂಧಿತ ಕೋರ್ಟ್‍ಗಳು ಇರುವುದರಿಂದ ಈ ಪ್ರಕರಣವನ್ನು ವಿಚಾರಣೆ ನಡೆಸಲು ಸಿವಿಲ್ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಮಸೀದಿ ವಿರುದ್ಧ ದಾಖಲಾಗಿರುವ

ಮಕ್ಕಳನ್ನುಶಾಲೆಗೆ ಕರೆದೊಯ್ಯುವ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತ

ವಿಟ್ಲ: ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನ.9 ರಂದು ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತರು. ಜಯಕರ ಪೂಜಾರಿ ರವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ ಬೆಳಗ್ಗೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಎಂದಿನಂತೆ ಇಂದು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಕ್ಕಳು ಜೆರಾಕ್ಸ್ ಶಾಪ್ ಹತ್ತಿರ ಆಟೋ

ಪಡುಕುಡುರು ಗ್ರಾಮದ ಹಳೆಮಜಲು ನಿವಾಸಿಯ ಕರುಣಾಜನಕ ಕಥೆ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪಡುಕುಡುರು ಗ್ರಾಮದ ಒಳಗುಡ್ಡೆ ,ಹಳೆಮಜಲು ನಿವಾಸಿ ಪ್ರೇಮ ಪೂಜಾರ್ತಿ ವಾಸಿಸುವ ಮನೆಗೊಂದು ಬಾಗಿಲಿಲ್ಲ, ಕಿಟಕಿಗಳಂತೂ ಇಲ್ಲವೇ ಇಲ್ಲ,ಶೌಚಲಯಕ್ಕೆ ಬಯಲೇ ಗತಿ, ಒಂದೊತ್ತು ಊಟಕ್ಕೂ ಗತಿಯಿಲ್ಲದೇ ಪ್ರೇಮಕ್ಕನ ಬದುಕು ನಿಜಕ್ಕೂ ಕರುಳು ಹಿಂಡಿಸುವOತಹದ್ದು. ಕೆಲವು ವರುಷಗಳ ಹಿಂದೆ ಬಂಡೆಗಳ ಮೇಲೆ ವಾಸ ಮಾಡುತ್ತಿದ್ದ ಪ್ರೇಮಕ್ಕನ ಪರಿಸ್ಥಿತಿ ಕಂಡು ಕೆಲವು ಸಾಮಾಜಿಕ ಕಾರ್ಯಕರ್ತರು ಪುಟ್ಟದ್ದೊಂದು ಸೂರು ಕಟ್ಟಿಕೊಡಲು ಮುಂದಾಗಿದ್ದರು.ಅರ್ಧ