ಬಂಟ್ವಾಳದ ಬಿ.ಸಿ.ರೋಡ್ನ ಸ್ಪರ್ಶಾ ಕಲಾಮಂದಿರಲ್ಲಿ ತುಳು ನಾಟಕೋತ್ಸವ-2022 ನಡೆಯುತ್ತಿದ್ದು, ಆರನೇ ದಿನದಂದು ಅಭಿನಯ ಕಲಾವಿದೆರ್ ಕುಡ್ತಮುಗೇರು ಇವರಿಂದ ನನದಾದ ಒರಿಂಡ್ ನಾಟಕವು ಪ್ರದರ್ಶನಗೊಂಡಿತು.ತುಳು ನಾಟಕ ಕಲಾವಿದರ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ಘಟಕದ ಆಯೋಜನೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ
ಪುತ್ತೂರು:ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಪುತ್ತೂರಿನಲ್ಲಿ ನಿರ್ಮಿಸುವ ಯೋಜನೆಯಿದ್ದು, ಈಗಾಗಲೇ ನಗರಸಭೆ ಈ ಕುರಿತು ಆಸಕ್ತಿ ವಹಿಸಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಪುತ್ತೂರು ನಗರಸಭೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಥೀಮ್ ಪಾರ್ಕ್ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನದ ರಥವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಾಗತಿಸಿ, ಬಳಿಕ ನಟರಾಜ ವೇದಿಕೆಯಲ್ಲಿ ನಡೆದ ಸಭಾ
ಬಂಟ್ವಾಳ: ಸುಮಾರು 135 ಕೋಟಿ ರೂ ವೆಚ್ಚದಲ್ಲಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣದ ಪೂರ್ವಭಾವಿ ಕೆಲಸಗಳು ಆರಂಭಗೊAಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರದಲ್ಲಿ ಇದಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾÊಕ್ ಉಳಿಪ್ಪಾಡಿ ತಿಳಿಸಿದರು. ಕಾಮಗಾರಿ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಶಿಲಾನ್ಯಾಸ ನೆರವೇರಿಸಿದ ಬಳಿಕ ಕೆಲಸಗಳು
ಬಂಟ್ವಾಳ: ಬಿಸಿರೋಡು-ಪುಂಜಾಲಕಟ್ಟೆ ರಾಷ್ಟಿಯ ಹೆದ್ದಾರಿ ರಸ್ತೆ ಕಾಮಗಾರಿ ಸಂಪೂರ್ಣ ವಾದ ಬಳಿಕ ಕೆಲವೊಂದು ಆಯಕಟ್ಟಿನ ಸ್ಥಳದಲ್ಲಿ ಅಪಘಾತಗಳು ನಡೆಯುತ್ತಿದ್ದು, ಈ ಸ್ಥಳಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಂಟ್ವಾಳ ಬೈಪಾಸ್ ರಸ್ತೆ, ಜಕ್ರಿಬೆಟ್ಟು, ಚೆಂಡ್ತಿಮಾರ್ ಈ ಮೂರು ಕಡೆಗಳಿಗೆ ಶಾಸಕ ರಾಜೇಶ್ ನಾಯಕ್ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ
ಬೆಂಗಳೂರು; ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕೌಶಲ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ಈ ಯೋಜನೆಯಡಿ ಇರುವ ಉಜ್ವಲ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಅರಿವು ಮೂಡಿಸಲು ನವೆಂಬರ್ 6 ರಂದು ಯಲಹಂಕದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿಶ್ವಕರ್ಮ ಕಾಷ್ಠಶಿಲ್ಪ ಸಭಾ ದಶಮಾನೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ವಿಶ್ವ ಕರ್ಮ ಕಾಷ್ಠಶಿಲ್ಪ ಅಧ್ಯಕ್ಷ ಎಮ್.ಜಿ. ನಾಗೇಶ್ ಆಚಾರ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರದ
ಮೂಡುಬಿದಿರೆ: ಪುರಸಭೆಯ ಷರತ್ತು ಉಲ್ಲಂಘನೆ ಮಾಡಿ ಸರಕಾರದ ಯಾವುದೇ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಳ್ಳದೇ ಕಾನೂನು ಬಾಹಿರವಾಗಿ ಜರಾತುಲ್ ಕುರಾನ್ ಕುರಾನಿಕ್ ಫ್ರೀ ಸ್ಕೂಲ್ ಮತ್ತು ಆಲ್ ಮಫಾಝ್ ವುಮೆನ್ಸ್ ಶೆರಿಯತ್ ಕಾಲೇಜನ್ನು ನಿರ್ಮಾಣ ಮಾಡಿ ಧಾರ್ಮಿಕ ಶಿಕ್ಷಣವನ್ನು ನೀಡುತ್ತಿದ್ದು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮೂಡುಬಿದಿರೆ ತಾಲೂಕು ಹಿಂದೂ ಜಾಗರಣ ವೇದಿಕೆಯು ಮೂಡುಬಿದಿರೆ ಪುರಸಭೆಗೆ ಮನವಿ ನೀಡಿದರು. ಹಿಂ.ಜಾ.ವೇದಿಕೆಯ ಜಿಲ್ಲಾ ಸಹ ಸಂಯೋಜಕ್
ದೇರಳಕಟ್ಟೆ: ವೈದ್ಯಕೀಯ ಕ್ಷೇತ್ರ ಸೇರಿದಂತೆ ನರ್ಸಿಂಗ್, ಫಿಸಿಯೋಥೆರಪಿ, ಅಲೈಡ್ ಸೈನ್ಸ್ನ ಶಿಕ್ಷಣದೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಹೊಸ ತಂತ್ರಜ್ಞಾನದೊAದಿಗೆ ಆರೋಗ್ಯ ರಕ್ಷಣೆಗೆ ಬೇಕಾದ ಕೌಶಲ್ಯ ವೃದ್ಧಿ ಇಂದಿನ ಅಗತ್ಯಗಳಲ್ಲಿ ಒಂದಾಗಿದ್ದು, ಶಿಕ್ಷಣದೊಂದಿಗೆ ಕೌಶಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ, ಈ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಮೆಡ್ ಅಚೀವರ್ಸ್ ಗ್ರೂಪ್ ಆಫ್ ಕಂಪೆನಿಯ ಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಡಾ| ಹರ್ಷ ವರ್ದನ್
ಮಂಗಳೂರು: ಕಟೀಲು ಯಕ್ಷಗಾನ ಮೇಳಗಳ ಪ್ರದರ್ಶನ ವನ್ನು ಕಾಲಮಿತಿಗೊಳಪಡಿಸುವ ನಿರ್ಧಾರವನ್ನು ಹಿಂಪಡೆಯಬೇಕು, ಯಕ್ಷಗಾನ ಪರಂಪರೆಯಂತೆ ರಾತ್ರಿ ಯಿಂದ ಬೆಳಗ್ಗಿನವರೆಗೆ ಯಕ್ಷಗಾನ ಪ್ರದರ್ಶನಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳು ಮತ್ತು ಖಾಯಂ ಸೇವಾದಾರರ ಒಕ್ಕೂಟವಾದ ಶ್ರೀ ಕಟೀಲು ಯಕ್ಷಸೇವಾ ಸಮನ್ವಯ ಸಮಿತಿ ದಕ್ಷಿಣ ಕನ್ನಡ ಮತ್ತು ಉಡುಪಿ ವತಿಯಿಂದ ನ. 6ರಂದು ಬೆಳಗ್ಗೆ 8.30ರಿಂದ ಬಜಪೆ ಶ್ರೀ ಶಾರದಾ ಶಕ್ತಿ ಮಂಟಪದಿಂದ ಶ್ರೀ ಕ್ಷೇತ್ರ
ಮಂಗಳೂರಿನ ವೆಲೇನ್ಸಿಯಾ ಗೋರಿಗುಡ್ಡದಲ್ಲಿ ಜನರಲ್ ಸ್ಟೋರ್ವೊಂದು ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿಗಾಗುತಿಯಾದ ಘಟನೆ ನಡೆದಿದೆ. ಇಂದು ಮುಂಜಾನೆ ಈ ದುರ್ಘಟನೆ ನಡೆದಿದ್ದು, ಜನರಲ್ ಸ್ಟೋರ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಜನರಲ್ ಸ್ಟೋರ್ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಪಕ್ಕದಲ್ಲೇ ಇರುವ ಗ್ಯಾರೇಜ್ ಮತ್ತು ಬಾಬಾ ಸ್ಟೋರ್ಗೆ ಬೆಂಕಿ ತಗುಲಿದ್ದು ಹಾನಿ ಸಂಭವಿಸಿದ್ದು ಅಪಾರ ನಷ್ಟ ಸಂಭವಿಸಿದೆ.
ಮೂಡುಬಿದಿರೆ: ಚಿರತೆಯೊಂದು ದನದ ಕರುವಿನ ಮೇಲೆರಗಿ ತಿಂದು ಸಾಯಿಸಿದ ಘಟನೆ ಬಡಗ ಮಿಜಾರಿನಲ್ಲಿ ನಡೆದಿದೆ.ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಪಂಜುರ್ಲಿ ಗುಡ್ಡೆಯ ದಿನೇಶ್ ಅವರ ಮನೆಯ ಒಂದೂವರೆ ತಿಂಗಳಿನ ಕರುಇದಾಗಿದೆ. ಇವರು ತೋಟದಲ್ಲಿ ಕರು ಮೇಯಲು ಕಟ್ಟಿದ್ದು ಅಲ್ಲಿಯೆ ಚಿರತೆ ಕರುವಿನ ಮೇಲೆರಗಿ ತಿಂದಿದೆ.ಮೂಡುಬಿದಿರೆ ಅರಣ್ಯ ಇಲಾಖೆಯ ಉಪವಲಯಾರಣ್ಯಾಧಿಕಾರಿ ಅಶ್ವಿತ್ ಗಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಧನದ ಭರವಸೆಯನ್ನು ನೀಡಿದ್ದಾರೆ.




























