Home Archive by category Fresh News (Page 697)

ಕಡಬ ; ದಲಿತ ಮಹಿಳೆಯ ಮಾನಭಂಗ ಯತ್ನ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು : ರಾಕೇಶ್ ರೈ ಕೆಡೆಂಜಿ

ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದೋಳ್ಪಾಡಿ ಗ್ರಾಮದ ಕಟ್ಟ ಎಂಬಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಬಂದ ಇಬ್ಬರು ದಲಿತ ಮಹಿಳೆಯ ಮಾನಭಂಗ ಯತ್ನ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ವಿರೋಧ ಪಕ್ಷಗಳು ಆರೋಪಿಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ

ಪುತ್ತೂರು : ಕಾಮಧೇನು ಗೋ ಶಾಲೆ ಪ್ರಾರಂಭೋತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಮಧೇನು ಗೋ ಶಾಲೆ ಪ್ರಾರಂಭೋತ್ಸವ ಮತ್ತು ಗೋ ಪೂಜೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ಸಂಜೆ ಗೋ ಪೂಜೆ ನಡೆಯಿತು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ನೇತೃತ್ವದಲ್ಲಿ ಗೋ ಪೂಜೆ ನಡೆಯಿತು. ಗೋವುಗಳನ್ನು ಶೃಂಗರಿಸಿ. ಗಂಧ ಪ್ರಸಾದವನ್ನು ಹಚ್ಚಿ, ಅದಕ್ಕೆ ದೋಸೆ, ಅವಲಕ್ಕಿ, ಬಾಳೆ ಹಣ್ಣುಗಳನ್ನು ನೀಡಲಾಯಿತು. ಗೋ ಪೂಜೆ ಸಭಾ ಕಾರ್ಯಕ್ರಮದಲ್ಲಿ ಗೋ ಸಮರ್ಪಣೆ

ಮಂಗಳೂರು : ಬಸ್ಸಿನ ಓವರ್ ಟೇಕ್ ಭರದಲ್ಲಿ ಮೊಟ್ಟೆ ಸಾಗಾಟ ವಾಹನಕ್ಕೆ ಡಿಕ್ಕಿ,

ಮಂಗಳೂರು: ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ವೆಲೆನ್ಸಿಯಾದಲ್ಲಿ ನಡೆದಿದೆ. ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಬಸ್ ಗಳು ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ ಬಸ್ ಓವರ್ ಟೇಕ್ ಮಾಡಲು ಮುಂದಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮೊಟ್ಟೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಸ್, ಮೊಟ್ಟೆ ಸಾಗಾಟದ ವಾಹನ ಡಿಕ್ಕಿ ಹೊಡೆದ ಪರಿಣಾಮ

ಸುರತ್ಕಲ್: ಇಂದಿನಿಂದ ನವೆಂಬರ್ 3 ರವರೆಗೆ ಟೋಲ್ ಗೇಟ್ ಸುತ್ತ 144 ಸೆಕ್ಷನ್ ಜಾರಿ: ಕಮಿಷನರ್

ಮಂಗಳೂರು: ಇಂದಿನಿಂದ ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ದಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಂದು ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ

ಪ್ರತಿಭಾ ಕುಳಾಯಿಯವರ ಮಾನಹಾನಿ ಪ್ರಕರಣ-ಆರೋಪಿಗಳನ್ನು ಬಂಧಿಸುವoತೆ ಬಿಲ್ಲವ ಸಂಘಟನೆಗಳ ಪ್ರಮುಖರಿಂದ ಮನವಿ

ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿಯವರ ಮಾನಹಾನಿ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಮಂಗಳೂರು ಪೊಲೀಸ್ ಕಮೀಷನರ್ ಎನ್ .ಶಶಿಕುಮಾರ್ ಅವರಿಗೆ ಬಿಲ್ಲವ ಸಂಘಟನೆಗಳ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯ್ತು. ನಗರದ ಕಮೀಷನರ್ ಕಚೇರಿಯಲ್ಲಿ ಮನವಿ ಸಲ್ಲಿಸಿದ, ಬಿಲ್ಲವ ಸಂಘಟನೆಗಳ ಮುಖಂಡರು, ಒoದು ವಾರ ಕಳೆದರೂ, ಆರೋಪಿಯನ್ನು ಇಲ್ಲಿ ತನಕ ಬಂಧಿಸಿಲ್ಲ, ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸಮಾಜದ ಸ್ವಾಸ್ಥ ಕೆಡಿಸುವ

ಪತ್ನಿಯ ಮೇಲೆ ಅತಿಯಾದ ಸಂಶಯ : ಕತ್ತು ಹಿಸುಕಿ ಕೊಂದು ಪತಿ  ಆತ್ಮಹತ್ಯೆ

ಉಳ್ಳಾಲ: ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಇಂದು ಮದ್ಯಾಹ್ನ ವೇಳೆ ಬೆಳಕಿಗೆ ಬಂದಿದೆ. ಪಿಲಾರು ನಿವಾಸಿ ಶಿವಾನಂದ ಪೂಜಾರಿ ಮೃತದೇಹ ತೋಟದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದರರೆ ಪತ್ನಿ ಶೋಭಾ ಪೂಜಾರಿ ಮೃತದೇಹ ಮನೆಯ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಧ್ಯಾಹ್ನ ಪುತ್ರ ಕಾರ್ತಿಕ್ ಎಂಬವರು ತಾಯಿಗೆ ಕರೆ ಮಾಡಿದಾಗ, ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಸಮೀಪದ ಮಹಿಳೆಯಲ್ಲಿ

ಮಂಜೇಶ್ವರ : ಎಲ್‌ಡಿಎಫ್ ಪಂಚಾಯತ್ ಸಮಿತಿಯ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

ಮಂಜೇಶ್ವರ: ಮಂಗಲ್ಪಾಡಿ ಗ್ರಾಮ ಪಂ. ವ್ಯಾಪ್ತಿಯ ಸಾರ್ವಜನಿಕ ಸ್ಥಳ, ಶಾಲಾ ಮದ್ರಸ ಪರಿಸರ ಸೇರಿದಂತೆ ಕಳೆದೆರಡು ವರ್ಷಗಳಿಂದ ರಾಶಿ ಬಿದ್ದು ಗುಬ್ಬೆದ್ದು ನಾರುತ್ತಿರುವ ತ್ಯಾಜ್ಯ ಗಳ ಹಾಗೂ ಆಡಳಿತ ಸಮಿತಿಯ ಬ್ರಷ್ಟಾಚಾರದ ವಿರುದ್ಧ ಎಲ್ ಡಿ ಎಫ್ ಪಂಚಾಯತ್ ಸಮಿತಿಯ ನೇತೃತ್ವದಲ್ಲಿ ಮಂಗಲ್ಪಾಡಿ ಪಂ. ಮುಂಬಾಗದಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಯಿತು. ಪಂಚಾಯತು ಕಚೇರಿ ಮುಂಬಾಗದಲ್ಲಿ ನಡೆದ ಧರಣಿ ಸತ್ಯಾಗ್ರಹಕ್ಕೆ ಸಿಪಿಐಎಂ ಮಂಜೇಶ್ವರ ಏರಿಯಾ ಕಾರ್ಯದರ್ಶಿ ಕೆ

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ದೀಪಾವಳಿ ಆಚರಣೆ

ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಭವನದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.ಮಹಿಳಾ ವೇದಿಕೆಯಿಂದ ಆಯೋಜಿಸಲಾದ ತುಡರ್ ಪರ್ಬ ದಲ್ಲಿ ಹಣತೆ ಬೆಳಗಿಸಿ ದೀಪಾವಳಿ ಹಬ್ಬ ಆಚರಿಸಿದರು. ಆಧುನಿಕ ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಯುವ ಜನಾಂಗ ಭಾರತೀಯ ಅತ್ಯುನ್ನತ ಸಂಸ್ಕೃತಿಯನ್ನು ಮರೆತು ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆಗೆ ಒಳಗಾಗುತ್ತಿರುವುದರಿಂದ ವಿಶೇಷವಾಗಿ ಮಹಿಳಾ ಸಂಘಟನೆಗಳು ಇಂತಹ ಹಬ್ಬಗಳ ಆಚರಣೆಗಳನ್ನು ಹಮ್ಮಿ

ಶೆಡ್ ನಲ್ಲಿನ ಕಟ್ಟಿಗೆ ರಾಶಿಯಲ್ಲಿ ಅವಿತುಕೊಂಡ ಕಾಳಿಂಗ ಸರ್ಪ

ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೇ ಮನೆಯೊಂದರ ಶೆಡ್ ನಲ್ಲಿನ ಕಟ್ಟಿಗೆ ರಾಶಿಯಲ್ಲಿ ಅವಿತುಕೊಂಡು ಭಯಭೀತಿ ಉಂಟುಮಾಡಿದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಮಲವಂತಿಗೆ ಗ್ರಾಮದಿಂದ ವರದಿಯಾಗಿದೆ. ಬುಧವಾರ ಬೆಳಗ್ಗೆ ಹಬ್ಬದ ಸಂಭ್ರಮದಲ್ಲಿದ್ದ ಮಲವಂತಿಗೆ ಗ್ರಾಮದ ತಾರಿದಡಿ ಬಾಬು ಗೌಡ ಅವರ ಮನೆಯ ಕಟ್ಟಿಗೆ ಸಂಗ್ರಹ ಮಾಡಿದ ಶೆಡ್ ನಲ್ಲಿ ಭಯಂಕರ ಉದ್ದದ ಕಾಳಿಂಗ ಸರ್ಪವೊಂದನ್ನು ಮನೆಮಂದಿ ನೋಡಿ ಬೆಚ್ಚಿಬಿದ್ದಿದ್ದಾರೆ. ಈ ಬಗ್ಗೆ ಲಾಯಿಲ ಗ್ರಾಮದ

ಗುಂಡ್ಲುಪೇಟೆ : ಜನಸಂಕಲ್ಪ ಯಾತ್ರೆಯ ಪೂರ್ವಭಾವಿ ಸಭೆ

ಮುಂಬರುವ 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ರ‍್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಆಗಮಿಸಲಿದ್ದಾರೆ ಎಂದು ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ತಿಳಿಸಿದರು.ನಾಳೆ ಮಧ್ಯಾಹ್ನ 3ಗಂಟೆಗೆ ಗುಂಡ್ಲುಪೇಟೆಯ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದು ಸಂಘಟನಾತ್ಮಕ ಸಭೆಯಾಗಿದ್ದು ವಿವಿಧ ಬೂತ್ ಮಟ್ಟದ ಪಧಾಧಿಕಾರಿಗಳು ಮತ್ತು ಮುಖಂಡರಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದರು. ನoತರ