ಇಂಗ್ಲೆಂಡ್: ಬ್ರಿಟನ್’ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಮಾಜಿ ಹಣಕಾಸು ಸಚಿವರಾಗಿದ್ದ ರಿಷಿ ಸುನಕ್ ಅವರಿಗೆ 193 ಸಂಸದರ ಬೆಂಬಲ ಲಭಿಸಿದ್ದು, ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ಅವರಿಗೆ 26 ಸಂಸದರ ಬೆಂಬಲ ದೊರೆತಿದ್ದವು. ಬ್ರಿಟನ್’ನಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿನ ಮಧ್ಯೆ 45 ದಿನಗಳ ಹಿಂದೆ ಪ್ರಧಾನಿ
ಕಾರ್ಗಿಲ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾರ್ಗಿಲ್ ನಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್ಗೆ ಆಗಮಿಸಿದ್ದಾರೆ. ಇನ್ನು ಮೋದಿಯರವರು 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಂತಹ ರಾಜ್ಯಗಳಲ್ಲಿ ದೀಪಾವಳಿಯಂದು
ಇತ್ತೀಚೆಗೆ ಪುತ್ತೂರಿನ ಕಾಣಿಯೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯ ಸೇರಿದ ಇಬ್ಬರು ವ್ಯಾಪಾರಕ್ಕೆ ಹೋದಾಗ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ವಿವಿಧ ಕ್ಷೇತ್ರದಲ್ಲಿ ಕಾನೂನಿನ ಸಂಪರ್ಣ ವಿಫಲತೆಯನ್ನು ನಾನು ಖಂಡಿಸುತ್ತೇನೆ. ಯುವಕರು ತಮ್ಮ ಹೊಟ್ಟೆಪಾಡಿಗಾಗಿ ಹಳ್ಳಿಗೆ ಹೋಗಿ ವ್ಯಾಪಾರ ಮಾಡುತ್ತಿದ್ದಾರೆ.
ದೀಪವು ಮನೆ ಮತ್ತು ಬದುಕನ್ನು ಬೆಳಗುತ್ತದೆ. ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದ್ದು, ಪಂಚಭೂತಗಳಲ್ಲಿ ಒಂದಾಗಿರುವ ಅಗ್ನಿಯೂ ಕೆಟ್ಟದನ್ನು ಭಸ್ಮಗೊಳಿಸಿ, ಸುಂದರ ಜೀವನ ರೂಪಿಸಲು ಸಹಕಾರಿ ಎಂದು ಮಂಗಳೂರು ವಿಭಾಗ ಕಾರ್ಯವಾಹ ವಾದಿರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು ಅವರು ಭಾನುವಾರ ಸಂಜೆ ರಾಷ್ಟಿ್ಯ ಸ್ವಯಂ ಸೇವಕ ಸಂಘದ ವತಿಯಿಂದ ಕಂದಾವರ ಪ್ರಿಯಾಂಕ ನಗರದ ಸೇವಾ ಬಸ್ತಿಯ ನಾಗರಿಕರಿಗೆ ದೀಪಾವಳಿ ಹಿಂದಿನ ದಿನದ ನೀರು ತುಂಬಿಸುವ ಕಾರ್ಯಕ್ರಮಕ್ಕೆ ದೇವಸ್ಥಾನದ
ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಮಹಿಳಾ ಘಟಕ ಶಿರ್ತಾಡಿ ಇವುಗಳ ಆಶ್ರಯದಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ 168ನೇ ಗುರುಜಯಂತಿ ಆಚರಣಿಯ ಪ್ರಯುಕ್ತ 25ನೇ ವರ್ಷದ ಗುರುಪೂಜೆ ಮತ್ತು ಬೃಹತ್ ಶೋಭಾಯಾತ್ರೆಯು ಭಾನುವಾರ ಶಿರ್ತಾಡಿಯಲ್ಲಿ ನಡೆಯಿತು. ಗುರುಪೂಜೆಯ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಇಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತುಡರ್ ಪರ್ಬದ ಗಮ್ಮತ್ ಎಂಬ ಹೆಸರಿನಡಿಯಲ್ಲಿ ಬಹಳ ಅರ್ಥ ಗರ್ಭಿತವಾಗಿ ದೀಪಾವಳಿ ಆಚರಣೆಯನ್ನು ಕಾಪು ರಾಜೀವ ಭವನದಲ್ಲಿ ನಡೆಸಿದ್ದಾರೆ. ಕಾರ್ಯಕ್ರಮದ ಪ್ರಮುಖ ಅಂಗವಾಗಿ ಬೇರೆ ಬೇರೆ ಮೂರು ಅನಾಥಾಶ್ರಮವನ್ನು ನಡೆಸುತ್ತಿರುವ ಗಣ್ಯರನ್ನು ಕರೆಯಿಸಿ ಅವರಿಗೆ ಸನ್ಮಾನಿಸಿ ಆಶ್ರಮದ ಸದಸ್ಯರಿಗೆ ಬೇಕಾಗುವ ಹೊಸ ಬಟ್ಟೆ ಸಿಹಿ ತಿಂಡಿಗಳನ್ನು ನೀಡಿ ಗೌರವಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ನಮ್ಮ ಭಾರತ
ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಇದರ ಆಶ್ರಯದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ದೀಪಾವಳಿ ಸಂಭ್ರಮ ವಿಜೃಂಭಣೆಯಿAದ ನಡೆಯಿತು. ಸುರತ್ಕಲ್ ಜಂಕ್ಷನ್ನಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಓಂಕಾರ ಧ್ವಜ ಯಾತ್ರೆ ನಡೆಯಿತು. ಕರ್ನಾಟಕ ಸೇವಾ ವೃಂದವಾಗಿ ಸುರತ್ಕಲ್ ಆರೋಗ್ಯ ಕೇಂದ್ರದಿoದ ಮಹಾಲಿಂಗೇಶ್ವರ ಶಾಲೆಯ ಮುಂಭಾಗದಿAದ ರಾಷ್ಟಿçÃಯ ಹೆದ್ದಾರಿಯಾಗಿ ಸುರತ್ಕಲ್ ಜಂಕ್ಷನ್ ವರೆಗೆ ಓಂಕಾರ ಧ್ವಜ ಯಾತ್ರೆ ನಡೆಯಿತು. ಇನ್ನು ಇದೇ
ವೃದ್ಧರೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿದ್ಧ ಅವರು ಚಿಕಿತ್ಸೆ ಪಲಕಾರಿಯಾಗದೆ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ಎಂಬಲ್ಲಿ ನಡೆದಿದೆ.ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ(82) ಮೃತ ದುರ್ಧೈವಿ ಆಗಿದ್ದು, ಶುಕ್ರವಾರ ಸಂಜೆ ರಸ್ತೆ ದಾಟುತ್ತಿರುವಾಗ ಕೇರಳಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ನಾರಾಯಣ ಪೂಜಾರಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಲಕಾರಿಯಾಗಿದೆ
ವಿಶ್ವದ ಹಲವಾರು ದೇಶಗಳಲ್ಲಿ ಅಕ್ಟೋಬರ್ 25ರಂದು ಕಾಣಲಿರುವ ಸೂರ್ಯಗ್ರಹಣ, ಭಾರತದ ಭೂಭಾಗದಲ್ಲಿ ಪಾರ್ಶ್ವ ಸೂರ್ಯಗ್ರಹಣವಾಗಿ ಗೋಚರಿಸಲಿದೆ. ಮಂಗಳೂರಿನ ಆಸುಪಾಸಿನಲ್ಲಿ ಸುಮಾರು ಘಂಟೆ ಸಂಜೆ 5:09 ರಿಂದ 6:06ರ ವರೆಗೆ ಕಾಣಸಿಗುವ ಈ ಘಟನೆಯಲ್ಲಿ ಸುಮಾರು ಘಂಟೆ ಸಂಜೆ 5:50ರ ಹೊತ್ತಿಗೆ ಅತಿಹೆಚ್ಚು ಅಂದರೆ ಸೂರ್ಯನ ಬಿಂಬದ 10.9% ಶೇಕಡದಷ್ಟು ಭಾಗವನ್ನು ಮರೆಮಾಚಲಿದೆ. ಗ್ರಹಣವೀಕ್ಷಣೆ ಬರಿಗಣ್ಣಿನಿಂದ ನೋಡುವುದು ಹಾನಿಕಾರಕ. ಇದನ್ನು ದೂರದರ್ಶಕದಿಂದ (ಟೆಲೆಸ್ಕೋಪ್)
ಬಂಟ್ವಾಳ ತಾಲೂಕಿನಲ್ಲಿ ಕಡಜಗಳ ಹಿಂಡು ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೆÇಲೀಸರು ಸೋಮವಾರ ತಿಳಿಸಿದ್ದಾರೆ ದಿನಗೂಲಿ ನೌಕರರಾದ ಮೀನಾಕ್ಷಿ ಎಂಬುವವರು ಎರಡು ದಿನಗಳ ಹಿಂದೆ ರಸ್ತೆ ಬದಿಯಲ್ಲಿ ಒಣ ಕೊಂಬೆಗಳನ್ನು ಸಂಗ್ರಹಿಸುತ್ತಿದ್ದಾಗ ಕಣಜಗಳ ದಾಳಿಗೆ ಒಳಗಾಗಿದ್ದರು. ಆಕೆ ಸಂಗ್ರಹಿಸಿದ ಕೊಂಬೆಗಳಲ್ಲಿದ್ದ ಕಡಜಗಳ ಹಿಂಡು ಆಕೆಯ ಮೇಲೆ ದಾಳಿ ನಡೆಸಿವೆ. ಕೂಡಲೇ ಸಮೀಪದ ಮನೆಗೆ ತೆರಳಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಸಮೀಪದ




























