ವಿಟ್ಲ: ದಿನದಿಂದ ದಿನಕ್ಕೆ ಬೆಳವಣಿಗೆ ಕಾಣುತ್ತಿರುವ ವಿಟ್ಲ ಪಟ್ಟಣ ಪಂಚಾಯತ್ ಸಮಸ್ಯೆಯ ಆಗರವಾಗಿ ಜನರು ಪರಿತಪಿಸುವಂತ ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ಭಾಗದ ಶಾಸಕರು ಮಾತ್ರ ಪಟ್ಟಣ ಪಂಚಾಯತ್ ನಲ್ಲಿ ಸಭೆ ನಡೆಸಿ ಕೇವಲ ಸಲಹೆ ಸೂಚನೆಗಳನ್ನು ಕೊಟ್ಟು ಹೋಗುವ ಮೂಲಕ ಜನರ ಆಕಾಂಕ್ಷೆಗಳಿಗೆ ತಣ್ಣೀರೆರೆಯುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿರುವ ಸಮಸ್ಯೆಗಳಿಗೊಂದು ಅವರು
ವಿಟ್ಲ: ನಾನು ಇದೇ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಿ, ಗೆದ್ದು ಶಾಸಕಿಯಾಗಿ ಹಿಂದಿನ ಅವಧಿಯಲ್ಲಿ ಮಂಜೂರುಗೊಳಿಸಿದ್ದ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ತೋರಿಸಿಕೊಡುವುದಾಗಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಹೇಳಿದ್ದಾರೆ. ಕಬಕ-ವಿಟ್ಲ ರಸ್ತೆ ದುರಸ್ತಿಗೆ ಆಗ್ರಹಿಸಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮತ್ತು ಕಬಕ ವಲಯ ಕಾಂಗ್ರೆಸ್ನ ಆಶ್ರಯದಲ್ಲಿ ಕಬಕದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೆಶಿಸಿ ಅವರು ಮಾತನಾಡಿದರು.ಕಳೆದ ಅವಧಿಯಲ್ಲಿ ನಾನು ಮೆಡಿಕಲ್
ಕರ್ನಾಟಕ ಲೋಕಾಯುಕ್ತ ಹಾಸನ ವಿಭಾಗದ ವತಿಯಿಂದ ಆಲೂರು ತಾಲೂಕಿನ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ದೂರು ಅಹವಾಲುಗಳ ಸ್ವೀಕಾರ ಕಾರ್ಯಕ್ರಮ ನಡೆಯಿತು. ಲೋಕಾಯುಕ್ತ ಜಿಲ್ಲಾ ವರಿಷ್ಠಾಧಿಕಾರಿ ಮಲ್ಲಿಕ್ ಚಿಕ್ಕಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಇಂದು ಎಂಟು ಅರ್ಜಿಗಳನ್ನು ಸ್ವೀಕಾರ ಮಾಡಿದ್ದು, ಬಹುತೇಕ ಅರ್ಜಿಗಳು ಕಂದಾಯ ಇಲಾಖೆಗೆ ಸೇರಿದ್ದು ಒಂದು ಅರ್ಜಿ ಪಟ್ಟಣ ಪಂಚಾಯಿತಿ ನಿವೇಶನಕ್ಕೆ ಸಂಬAಧಿಸಿದೆ. ಎರಡು ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ
ನಗರದ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕ, ಕಾಶ್ಯ ವಾರ್ಡ್ ಇವರ ಸಹಯೋಗದೊಂದಿಗೆ ಕಾಶ್ಯ ಪೇಟೆಯಲ್ಲಿ ಪ್ಲಾಸ್ಟಿಕ್ ನಿರ್ಮೂಲನದ ಬಗ್ಗೆ ಪ್ಲಾಸ್ಟಿಕ್ ಹೆಕ್ಕಿಕೋ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಎನ್ಎಸ್ಎಸ್ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭವು ಸಂತ ರೀಟಾ ವಿದ್ಯಾಸಂಸ್ಥೆ ಕಾಸ್ಸಿಯಾ ಶಾಲಾ ಸಭಾಭವನದಲ್ಲಿ ಜರಗಿತು.ಎನ್.ಎಸ್.ಎಸ್ ಶಿಬಿರ ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಡಿದ ಮಂಗಳೂರು ಮಹಾನಗರ ಪಾಲಿಕೆ
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸ್ನಾತಕೋತ್ತರ ಗಣಿತಶಾಸ್ತಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಅಂತರಕಾಲೇಜು ಫೆಸ್ಟ್ -`ಮ್ಯಾಥ್ ಫಿಯೆಸ್ಟಾ 2ಕೆ22 ಅನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೊ ಕೆ.ಎ.ಕೃಷ್ಣಮೂರ್ತಿ ಅವರ 109ನೇ ಜನ್ಮ ದಿನಾಚರಣೆಯ ನೆನಪಿಗಾಗಿ ವಿವಿಧ ಕಾಲೇಜುಗಳ ಯುಜಿ ವಿದ್ಯಾರ್ಥಿಗಳಿಗೆ ಒಂದು ದಿನದ ಅಂತರ ಕಾಲೇಜು ಫೆಸ್ಟ್ ಅನ್ನು ಆಯೋಜಿಸಲಾಗಿತ್ತು. ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಎಲ್ಎಫ್ ರಸ್ಕಿನ್ಹಾ ಹಾಲ್ನಲ್ಲಿ ಅಂತರಕಾಲೇಜು ಫೆಸ್ಟ್
ಪ್ರಥಮ ಫಿಲಮ್ ಪ್ರೊಡಕ್ಷನ್ ಬ್ಯಾನರಡಿಯಲ್ಲಿ ತಯಾರಾದ ವಾದಿರಾಜ ಕೆ ಉಪ್ಪೂರು ನಿರ್ದೇಶನ ಮತ್ತು ನಿರ್ಮಾಣದ ಸಿನಿಮಾ ಪೇಪರ್ ಸ್ಟೂಡೆಂಟ್ ತುಳು ಸಿನಿಮಾ ಡಿಸೆಂಬರ್ 23ರಂದು ಬೆಂಗಳೂರು, ಕರಾವಳಿ ಸೇರಿದಂತೆ ಮುಂಬೈ. ಗಲ್ಫ್ ರಾಷ್ಟಗಳಲ್ಲೂ ಬಿಡುಗಡೆಗೊಳ್ಳಲಿದೆ. ಈ ಬಗ್ಗೆ ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಚಿತ್ರದ ನಿರ್ದೇಶಕ ವಾದಿರಾಜ್ ಕೆ ಉಪ್ಪೂರು ಅವರು ಮಾತನಾಡಿ ಪೇಪರ್ ಸ್ಟೂಡೆಂಟ್ ಎಂಬ ಚಲನಚಿತ್ರವು ಸ್ನೇಹ, ಪರಸ್ಪರ ನಂಬಿಕೆಯನ್ನು ಈ
ಮುಂಬೈ ಮಹಾನಗರದಲ್ಲಿ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ ಸಯನ್ ಗೋಕುಲ ಸರಸ್ವತಿ ಸಭಾಗೃಹ ಬಿ ಎಸ್ ಕೆ ಬಿ ಅಸೋಸಿಯೇಷನ್ ಸಹಕಾರದೊಂದಿಗೆ ಯುವ ನ್ಯಾಯವಾದಿ ರವಿ ಕೋಟ್ಯಾನ್ರವರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕೀರ್ತಿಶೇಷ ಗೋಪಾಲಕೃಷ್ಣ ಆಶ್ರಣ್ಣರ ಸುಪುತ್ರ ಕಟೀಲಿನ ಅನುವಂಶಕ ಅರ್ಚಕ ನಾರಾಯಣ ಆಸ್ರಣ್ಣ
ಭಾರತದ ಮೊದಲನೆಯ A-L enabled ಮೋಟರ್ ಸೈಕಲ್ ಆದ ರಿವೋಲ್ಟ್ ಕಂಪನಿಯು ಗ್ರಾಹಕರಿಗಾಗಿ ಹೊಸ ವಿನ್ಯಾಸದ ಆವಿಷ್ಕಾರದೊಂದಿಗೆ ಎಲೆಕ್ಟಿçಕಲ್ ಬೈಕ್ನ್ನು ವೆಸ್ಟ್ ಕೋಸ್ಟ್ ನಾ ಸಹಬಾಗಿತ್ವದಲ್ಲಿ ಮಾರುಕಟ್ಟೆಗೆ ಇದೆ ಅಕ್ಟೋಬರ್ ತಿಂಗಳ 27ರ ಗುರುವಾರದಂದು ಮಂಗಳೂರಿನ ಬೇಂದೂರಿವೆಲ್ನಲ್ಲಿ ಪರಿಚಯಾ ಮಾಡಲಿದ್ದಾರೆ . ಈಗಾಗಲೇ ಗ್ರಾಹಕರಿಗೆ ಬೇಡಿಕೆಗಾಗಿ ಮೊದಲೇ ಬುಕಿಂಗ್ ತೆರೆದಿದ್ದು ಉತ್ತಮ ಬೇಡಿಕೆ ಬರುತ್ತಿದೆ, ಹೆಚ್ಚಿನ ಮಾಹಿತಿಗಾಗಿ : 8904282323, 8904242323
ಮoಜೇಶ್ವರ: ಕೇರಳ ಸರಕಾರ ಕೇಂದ್ರ ಸರಕಾರಕ್ಕೆ ನೀಡಲಿರುವ ಏಮ್ಸ್ ಪ್ರೊಪೋಸಲ್ ಪಟ್ಟಿಯಲ್ಲಿ ಕಾಸರಗೋಡು ಜಿಲ್ಲೆಯ ಹೆಸರನ್ನು ಕೂಡಾ ಒಳಪಡಿಸಬೇಕೆಂದು ಆಗ್ರಹಿಸಿ ತಿರುವನಂತಪುರ ಸೆಕ್ರಟರಿಯೇಟ್ ಮುಂಭಾಗದಲ್ಲಿ ಸಾಮಾಜಿಕ ಹೋರಾಟಗಾರ್ತಿ ದಯಾ ಬಾಯ್ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಮುಸ್ಲಿಂ ಯೂತ್ ಲೀಗ್ ಮಂಜೇಶ್ವರ ಪಂಚಾಯತ್ ಸಮಿತಿಯ ವತಿಯಿಂದ ಆಹೋ ರಾತ್ರಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಯಿತು ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್
ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯು ಇಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ನಂದ ಕುಮಾರ್, ಸುಳ್ಯ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕರುಣಾಕರ, ಆರೋಗ್ಯ ಇಲಾಖೆಯ ಸಹಾಯಕ ಇಂಜಿನಿಯರ್ ರಾಜೇಶ್, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸುನಿಲ್


























