ಸಮಾಜದಲ್ಲಿ ಸಂಪತ್ತು ಸ್ರಷ್ಠಿಸುವ ಕಾರ್ಮಿಕ ವರ್ಗ ಮಾತ್ರವೇ ದೇಶದ ಆರ್ಥಿಕ ವ್ಯವಸ್ಥೆಯನ್ನು ಮುಂದಕ್ಕೊಯ್ಯುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ.ಆದರೆ ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಕಾರ್ಮಿಕ ವರ್ಗವನ್ನು ನಗಣ್ಯ ಮಾಡಿ ಇಡೀ ಆರ್ಥಿಕ ವ್ಯವಸ್ಥೆಯನ್ನು ದೇಶದ ಕಾರ್ಪೊರೇಟ್ ಕಂಪೆನಿಗಳಿಗೆ ಧಾರೆ ಎರೆದು, ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡುವ ಮೂಲಕ
ದ್ವಿಚಕ್ರ ವಾಹನದಲ್ಲಿಯೇ ಹೆಸರುವಾಸಿಯಾಗಿರುವ ಮಂಗಳೂರಿನ ವೆಸ್ಟ್ ಕೋಸ್ಟ್ ಮೋಟರ್ಸ್ನಲ್ಲಿ ದ್ವಿಚಕ್ರ ಖರೀದಿದಾರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ಧಮಾಕ, ವಿಶೇಷ ಆಕರ್ಷಕ ಬಹುಮಾನಗಳನ್ನು ನೀಡುತ್ತಿದ್ದಾರೆ. ಪ್ರತಿವಾರ ಲಕ್ಕಿ ಡ್ರಾ ನಡೆಯಲಿದ್ದು ವಿಜೇತರಿಗೆ ಇಯರ್ ಪೋಡ್ಸ್ ಸಿಗಲಿದೆ, ಅದರ ಜೊತೆಗೆ ಬೈಕ್ ಖರೀದಿದಾರರಿಗೆ ಬಂಪರ್ ಡ್ರಾ ನಡೆಯಲಿದ್ದು, ವಿಜೇತರಿಗೆ ನಲ್ವತ್ತು ಇಂಚಿ ನ ಎಲ್ಇಡಿ ಟಿವಿ, ಸ್ಮಾರ್ಟ್ ವಾಚ್, ಮೊಬೈಲ್ ಫೋನ್
ಭಾರತ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ದ.ಕ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ನ ಸಾಂಸ್ಕøತಿಕ ಜಾಂಬೂರಿ-2022 ಕಾರ್ಯಕ್ರಮ ಡಿಸೆಂಬರ್ 21 ರಿಂದ 27ರ ವರೆಗೂ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಹೇಳಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ ಅಕ್ಟೋಬರ್ 14 ಮತ್ತು 15 ರಂದು ಮೂಡಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ ಹೇಳಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿ, ಕಳೆದ 11 ವರ್ಷಗಳಿಂದ ಉದ್ಯೋಗ ಮೇಳವನ್ನು ಆಯೋಜನೆ ಮಾಡಿಕೊಂಡು ಬರುತ್ತಿದ್ದೇವೆ. ಇದು 12ನೇ ವರ್ಷದ ಉದ್ಯೋಗ ಮೇಳವನ್ನು
ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಅ.10 ರಂದು ಇಂದು ಶುಭಾರಂಭಗೊಂಡಿದೆ ವೇದಾಮೃತ ಚಿಕಿತ್ಸಾಲಯದಲ್ಲಿ ಪ್ರಮುಖವಾಗಿ ಸೋರಿಯಾಸಿಸ್, ಏಕ್ಸಿಮಾ, ಮೊಡವೆ ಮುಂತಾದ ಚರ್ಮರೋಗಗಳು, ರುಮಾಟೈಡ್ ಆರ್ಥ್ರೈಟಿಸ್, ಆಸ್ಟಿಯೋ ಆರ್ಥ್ರೈಟಿಸ್, ಕತ್ತುನೋವು, ಸೊಂಟನೋವು, ಮಂಡಿನೋವು, ಪಾರ್ಶ್ವವಾಯು, ಬೆಲ್ಸ್ ಪಾಲ್ಸಿ, ಮಸ್ಕ್ಯುಲರ್ ದಿಸ್ಟ್ರೋಫಿ,
ಮೀನು ಸಾಗಾಟ ವಾಹನಗಳು ಹೆದ್ದಾರಿ ಎಲ್ಲೆಡೆ ಮೀನಿನ ನೀರನ್ನು ಚೆಲ್ಲಿಕೊಂಡು ಹೋಗುತ್ತಿದ್ದ ವಾಹನಗಳನ್ನು ಉಚ್ವಿಲದಲ್ಲಿ ತಡೆದ ಪೊಲೀಸರು ದಂಡ ವಿಧಿಸಿದ್ದಾರೆ.ಕೇರಳ ರಾಜ್ಯದಲ್ಲಿ ಹೆದ್ದಾರಿಯಲ್ಲಿ ಮೀನಿನ ನೀರು ಚೆಲ್ಲಿಕೊಂಡು ಹೋಗುವ ವಾಹನಗಳ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಯಲ್ಲಿ ಇರುವುದರಿಂದ ಅಲ್ಲಿ ಯಾವುದೇ ಕಾರಣಕ್ಕೆ ಹೆದ್ದಾರಿಗೆ ಚೆಲ್ಲದ ಮೀನಿನ ನೀರು ಇಲ್ಲಿ ಮಾತ್ರ ಯಾವುದೇ ಲಂಗು ಲಗಾಮು ಇಲ್ಲದೆ ಹೆದ್ದಾರಿಗೆ ಚೆಲ್ಲಿಕೊಂಡು ಹೋಗುವುದರಿಂದ ಪಾದಚಾರಿಗಳು
ದೇಶದ ಪ್ರಧಾನ ಕಾರ್ಮಿಕ ಸಂಘಟನೆ CITU ದ ಕ ಜಿಲ್ಲಾ ಸಮ್ಮೇಳನ ಇಂದು ಮಂಗಳೂರಿನ AKG ಭವನದಲ್ಲಿ ನಡೆಯಿತು. ಅಕ್ಟೋಬರ್ 18 ರಂದು ನಡೆಯುವ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಯನ್ನು ಬೆಂಬಲಿಸಲು ರಾಜ್ಯಾಧ್ಯಕ್ಷೆ ವರಲಕ್ಷ್ಮಿಯವರ ಉಪಸ್ಥಿತಿಯಲ್ಲಿ ಸಮ್ಮೇಳನದಲ್ಲಿ ನಿರ್ಣಯವನ್ನು ಕೈಗೊಳ್ಳಲಾಯಿತು.
ಮಂಗಳೂರು: ಅಸಂಘಟಿತ ಕಾರ್ಮಿಕರ ಸಾಮಾಜಿಕ ಸುರಕ್ಷತೆಗಾಗಿ ಇ ಶ್ರಮ್ ಕಾರ್ಡ್ ದೇಶದ 38ಕೋಟಿ ಕಾರ್ಮಿಕರಿಗೆ ನೀಡಲು ಗುರಿ ಹೊಂದಲಾಗಿ ದೆ.ಇದುವರೆಗೆ 28ಕೋಟಿ ಕಾರ್ಮಿಕರ ನೋಂದಣಿ ಮಾಡಲಾಗಿದೆ ಎಂದು ಕೇಂದ್ರ ಸರಕಾರದ ಪೆಟ್ರೋಲಿಯಂ, ನೈಸರ್ಗಿಕ ಅನಿಲ,ಕಾರ್ಮಿಕ ಮತ್ತು ಉದ್ಯೋಗ ಖಾತೆಯ ಸಹಾಯಕ ಸಚಿವ ರಾಮೇಶ್ವರ ತೆಲಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಯ ಮೂಲಕ ಜನರ ಜೀವನದಲ್ಲಿ ಸುಧಾರಣೆ ಯಾಗಿದೆ.ಮೊದಲ ಅನಿಲ ಉಚಿತ ಮರು ಪೂರಣ ಉಚಿತ ಒಲೆ ಸಹಿತ ಸಂಪರ್ಕ ನೀಡಲು
ಕೆಲವು ದಿನಗಳಿಂದ ನಾಪತ್ತೆಯಾಗಿ ಚೆಂಬುಗುಡ್ಡೆಯ ಯುವಕನ ಶವ ಮಂಜೇಶ್ವರ ಸಮುದ್ರದಲ್ಲಿ ಪತ್ತೆಯಾಗಿದ್ದು, ಇದು ಆಕಸ್ಮಿಕ ಸಾವಲ್ಲ ಇದೊಂದು ಕೊಲೆ ಇದೊಂದು ಕೊಲೆ ಎಂಬುವ ಶಂಕೆ ಕುಟುಂಬಸ್ಥರಿಂದ ವ್ಯಕ್ತಗೊಂಡಿದೆ. ಮೀನು ವ್ಯಾಪಾರಿಯಾಗಿದ್ದ ತೊಕ್ಕೊಟ್ಟು ಸಮೀಪದ ಚೆಂಬುಗಡ್ಡೆಯ ನಿವಾಸಿ ಝಾಕಿರ್ ತೊಕ್ಕೊಟ್ಟಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದು, ಶನಿವಾರ ಸಂಜೆ ಮಂಜೇಶ್ವರ ಸಮುದ್ರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೀನು ವ್ಯಾಪಾರಿಯಾಗಿದ್ದ ತೊಕ್ಕೊಟ್ಟು ಸಮೀಪದ
ಬಹಳಷ್ಟು ವರ್ಷಗಳಿಂದ ದನಗಳನ್ನು ಕದ್ದು ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಬೆಳಪು ತಬ್ರೇಸ್ ಎಂಬಾತನ ಮನೆಗೆ ದಾಳಿ ಮಾಡಿದ ಶಿರ್ವ ಪೊಲೀಸರು ಜೀವಂತ ಕರು, ದನದ ಮಾಂಸ ಸಹಿತ ಮೂವರು ಆರೋಪಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೆಳಪುವಿನ ಸುಲ್ತಾನ್ ಅಹಮ್ಮದ್ ಎಂಬವರ ಮಗ ತಬ್ರೇಸ್( 30), ಕಾಪು ಮಲ್ಲಾರಿ ಶಾಲೆ ಬಳಿ ನಿವಾಸಿ ಅಮಾನುಲ್ಲಾ ಅಸೈನ್ ಎಂಬವರ ಮಗ ಮೊಹಮ್ಮದ್ ಅಜೀಮ್(39) ಹಾಗೂ ಬೆಳಪುವಿನ ಮಥುರಾ ಸ್ಟೋರ್ ಬಳಿ ನಿವಾಸಿ ಮಕ್ಬುಲ್ ಹುಸೇನ್ ಎಂಬವರ ಮಗ




























