Home Archive by category Fresh News (Page 722)

ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯರಿಗೆ ನುಡಿನಮನ

ಬಂಟ್ವಾಳ: ಡಾ. ಎಸ್.ಎಂ ಗೋಪಾಲಕೃಷ್ಣ ಆಚಾರ್ಯ ಅವರು ಎಲ್ಲಾ ಜಾತಿ, ಧರ್ಮ ಪಂಗಡದ ಜನರಿಗೆ ನೆರವಾಗುವ ಮೂಲಕ ಸಮಾಜದ ಆಸ್ತಿಯಾಗಿದ್ದರು ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು. ಇತ್ತೀಚೆಗೆ ನಿಧನರಾದ ಮಾರ್ನಬೈಲು ಬಜಾರ್ ಸಮೂಹ ಸಂಸ್ಥೆಗಳ ಆಡಳಿತ ಪಾಲುದಾರ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಅವರ ಉತ್ತರಕ್ರಿಯೆಯ ಪೂರ್ವಭಾವಿಯಾಗಿ

ಬ್ಯಾರೀಸ್ ಚೇಂಬರ್ ಯುವ ಉದ್ಯಮಿಗಳಿಗೆ ಯುಎಇಯಲ್ಲಿ ವೇದಿಕೆ ಕಲ್ಪಿಸುವ ಕೊಂಡಿಯಾಗಲಿ: ನಾಸಿರ್ ಲಕ್ಕಿ ಸ್ಟಾರ್

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಬಿ.ಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಇವರನ್ನು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಯುಎಇ ಘಟಕದ ವತಿಯಿಂದ ದುಬೈನಲ್ಲಿ ಸನ್ಮಾನಿಸಲಾಯಿತು. ದುಬೈನ ಫಾರ್ಚ್ಯೂನ್ ಏಟ್ರಿಎಂ ಸಭಾಂಗಣದಲ್ಲಿ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರೊಂದಿಗೆ ನಡೆದ ಸಂವಾದ ಕಾರ್ಯಕ್ರಮಕ್ಕೆ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ನ ಅಶ್ರಫ್ ಷಾ ನಂತೂರ್ ಕಿರಾಅತ್ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯುಎಇಯಲ್ಲಿ

ಪಡುಬಿದ್ರಿ ಬಾಲ ಗಣಪನ ಭವ್ಯ ಶೋಭಾಯಾತ್ರೆ: ಎಲ್ಲೆಲ್ಲೋ ಭಜನಾ ನೃತ್ಯಗಳದ್ದೇ ಕಲರವ

ಎಲ್ಲಾ ಕಡೆ ವಿಜಯದಶಮಿಯಂದು ತಾಯಿ ಶಾರದೆಯ ವಿಜ್ರಂಃಣೆಯ ಶೋಭಾಯಾತ್ರೆಗಳು ನಡೆಯುತ್ತಿದ್ದರೆ ಪಡುಬಿದ್ರಿಯಲ್ಲಿ ಮಾತ್ರ ಬಾಲಗಣಪನ ಶೋಭಾಯಾತ್ರೆ ವಿವಿಧ ಧಾರ್ಮಿಕ ಚಿಂತನೆಯ ತಂಡಗಳಿಂದ ಭಜನಾ ಕುಣಿತಗಳು ಭಕ್ತ ಸಮೂಹವನ್ನು ಮಂತ್ರ ಮುಗ್ದರನ್ನಾಗಿಸಿದೆ. ಗುಡ್ಡಕ್ಕೆ ದನ ಕಾಯಲು ಹೋದ ಮಕ್ಕಳು ಸಮಯ ಕಳೆಯಲು ಆಟಕ್ಕಾಗಿ ಪ್ರತಿಷ್ಠೆ ಮಾಡಿದ ಗಣಪನೇ ಇಂದು ಗುಡ್ಡ ಗಣಪನಾಗಿಯೂ…ಮಕ್ಕಳು ಪೂಜಿಸಿದ್ದರಿಂದ ಬಾಲ ಗಣಪನಾಗಿಯೂ ಲಕ್ಷಾಂತರ ಭಕ್ತಾಧಿಗಳ ಕಷ್ಟ ಕಾರ್ಪಣ್ಯಗಳನ್ನು ದೂರ

ಎಸ್.ಡಿ.ಎಂ. ಕಾಲೇಜಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿ ಭೇಟಿ

ಉಜಿರೆ, ಅ.1: ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿಯಾಗಿ ನೇಮಕಗೊಂಡ ಬಳಿಕ ಪ್ರಥಮ ಬಾರಿಗೆ ಅ.1ರಂದು ಉಜಿರೆಯ ಶ್ರೀ ಧ.ಮಂ. ಕಾಲೇಜಿಗೆ ಭೇಟಿ ನೀಡಿದ ಡಾ. ನಿರಂಜನ ವಾನಳ್ಳಿ ಅವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು. ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ವಿಭಾಗಕ್ಕೆ ಭದ್ರ ಬುನಾದಿ ಹಾಕಿದ್ದ ವಾನಳ್ಳಿ ಅವರು, ಬಳಿಕ ಮೈಸೂರು ವಿಶ್ವವಿದ್ಯಾನಿಲಯದ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿದ್ದರು. 2021ರಲ್ಲಿ ಅವರು ಬೆಂಗಳೂರು

ಮಂಗಳೂರು ದಸರಾ ಮೆರವಣಿಗೆಗೆ ಕ್ಷಣಗಣನೆ

ಕರಾವಳಿಯೇ ಸಂಭ್ರಮ ಪಡುವ, ಜಗತ್ತಿನ ಕಣ್ಮನ ಸೆಳೆಯುವ ಅತ್ಯಾಕರ್ಷಕ ಹಾಗೂ ಲಕ್ಷಾಂತರ ಜನ ಸಮ್ಮಿಲನದ “ಮಂಗಳೂರು ದಸರಾ’ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ನೆಪದಿಂದ ಸಾಂಕೇತಿಕವಾಗಿ ಆಚರಣೆಯಾಗುತ್ತಿದ್ದ ದಸರಾವನ್ನು ಈ ಬಾರಿ ವಿಜೃಂಭಣೆಯಿಂದ ಮಂಗಳೂರು ದಸರಾ ನಡೆಯುತ್ತಿದೆ. ಕಳೆದ 9 ದಿನಗಳ ಕಾಲ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆಯರನ್ನು ಪ್ರತಿಷ್ಠಾಪಿಸಿ ಪ್ರತಿದಿನ ಪೂಜಾ ಕಾರ್ಯಕ್ರಮಗಳನ್ನು

ಲಯನ್ ಸೇವಾ ಸಂಸ್ಥೆಯ ಪ್ರಾಂತೀಯ ಸಮ್ಮೇಳನ ‘ಧನ್ಯ’ : ಕಂದೂರಿನಲ್ಲಿರುವ ಬಜಾರ್ ಅಡಿಟೋರಿಯಂನಲ್ಲಿ ಕಾರ್ಯಕ್ರಮ

ಬಂಟ್ವಾಳ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಇದರ ಪ್ರಾಂತೀಯ ಸಮ್ಮೇಳನ “ಧನ್ಯ” ನ. 26ರಂದು ಸಜೀಪಮೂಡದ ಕಂದೂರಿನಲ್ಲಿರುವ ಬಜಾರ್ ಆಡಿಟೋರಿಯಂನಲ್ಲಿ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬಂಟ್ವಾಳದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಬೆಳಿಗ್ಗೆ ನಡೆಯಿತು.ಲಯನ್ಸ್ ಮಲ್ಟಿಪಲ್ ಕೌನ್ಸಿಲ್‍ನ ಚೆಯರ್‍ಪರ್ಸನ್ ವಸಂತ್ ಕುಮಾರ್ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಲಯನ್ಸ್

ಕೊಂಡೆವೂರು ಮಠದಲ್ಲಿ ಸಂಭ್ರಮದ ಶರನ್ನವರಾತ್ರಿ

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಈ ವರ್ಷದ ಶರನ್ನವರಾತ್ರಿಯು ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ವಿಜಯದಶಮಿಯ ಇಂದು ಪ್ರಾತ:ಕಾಲ 5.00ಕ್ಕೆ ಶ್ರೀ ಗಾಯತ್ರೀ ಮಾತೆಗೆ “ಸೀಯಾಳಾಭಿಷೇಕ”ನಡೆಯಿತು. ಬೆಳಗ್ಗಿನ ಪೂಜೆಯ ನಂತರ “ವಿದ್ಯಾರಂಭ”ವನ್ನು ಗಾಯತ್ರೀ ಮಾತೆಯ ಸನ್ನಿಧಿಯಲ್ಲಿ ನಡೆಯಲಿದೆ. ಪೂರ್ವಾಹ್ನ 10.30ರಿಂದ ಕೊಂಡೆವೂರಿನ ಕು.ಗಾಯತ್ರೀ ಮತ್ತು ಬಳಗದವರಿಂದ ಸಂಗೀತ

ನೈನಾಡು ಸ್ನೇಹಗಿರಿ ರಸ್ತೆಯಲ್ಲಿ ಪಿಎಫ್‍ಐ ಬೆಂಬಲಿಸಿ ಬರಹ

ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ನಯನಾಡು ಗೊಳಿಯಂಗಡಿ ಸಂಪರ್ಕ ರಸ್ತೆಯಲ್ಲಿ “ಚಡ್ಡಿಗಳೆ ಎಚ್ಚರಿಕೆ ಪಿಎಫ್‍ಐ ನಾವು ಮರಳಿ ಬರುತ್ತೇವೆ “ಎಂದು ಬಿಳಿ ಬಣ್ಣದ ಸ್ಪ್ರೆ ಪೈಂಟಿನಿಂದ ಬೆದರಿಕೆ ಬರಹ ಬರೆದಿದ್ದಾರೆ. ಈ ಬಗ್ಗೆ ಬಿಜೆಪಿ ಯುವ ಮೋರ್ಚಾದವರು ದೂರು ನೀಡಿದ್ದಾರೆ. ಸಮಾಜದ ಸಾಮಾಜಿಕ ಅಶಾಂತಿಗೆ ಕೋಮು ದ್ವೇಷಕ್ಕೆ ಕಾರಣವಾದ ಈ ಬರಹದ ಹಿಂದಿರುವ ಸಮಾಜಘಾತುಕ ಶಕ್ತಿಗಳನ್ನು ತಕ್ಷಣವೆ ಪತ್ತೆ ಹಚ್ಚಿ ಸೂಕ್ತ

ಬೋಟ್‍ನಲ್ಲಿ ಘರ್ಜಿಸುತ್ತಾ ಬಂದ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ಹುಲಿವೇಷಧಾರಿಗಳು

ಮಂಗಳೂರಿನ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ವತಿಯಿಂದ ಹುಲಿವೇಷಧಾರಿಗಳು ಬೆಂಗರೆಯ ತ್ರಿವೇಣಿ ಸಂಗಮದ ನದಿ ಕಿನಾರೆಯಲ್ಲಿ ಬೋಟ್‍ನಲ್ಲಿ ಬರುತ್ತಿರುವ ದೃಶ್ಯ ಮನಮೋಹಕವಾಗಿತ್ತು. ನದಿ ಕಿನಾರೆಯಲ್ಲಿ ಹುಲಿ ವೇಷ ಧಾರಿಗಳು ಆರ್ಭಟಿಸುತ್ತಾ ಘರ್ಜಿಸುತ್ತಾ ದೃಶ್ಯ ಗಮನಸೆಳೆಯಿತು.

ಸುಳ್ಯ: ಸ್ಕೂಟಿ ಮತ್ತು ಕಾರು ಮಧ್ಯೆ ಅಪಘಾತ, ಅಣ್ಣ – ತಂಗಿ ಮೃತ್ಯು

ಸುಳ್ಯ: ಸ್ಕೂಟಿ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಯಲ್ಲಿದ್ದ ಅಣ್ಣ ಮತ್ತು ತಂಗಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ. ಎಲಿಮಲೆ ಮತ್ತು ಜಬಳೆ ಮಧ್ಯೆ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್ ಚಲಾಯಿಸುತ್ತಿದ್ದ ಸ್ಕೂಟಿ ಮತ್ತು ಮಾರುತಿ ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ