Home Archive by category Fresh News (Page 734)

ಸಿಂಗಲ್ ಲೇಔಟ್ ಸಮಸ್ಯೆ : ಸರಕಾರದ ನಿರ್ಲಕ್ಷ್ಯವೇ ವಿಳಂಬಕ್ಕೆ ಕಾರಣ

ಕಳೆದ ಹಲವು ವರ್ಷಗಳಿಂದ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಸಿಂಗಲ್ ಲೇಔಟ್ ಸಮಸ್ಯೆಯಿಂದ ಜಮೀನು ಖರೀದಿ, ಮಾರಾಟ ಮತ್ತು ಮನೆ ನಿರ್ಮಾಣ ಅಸಾದ್ಯವಾಗಿದ್ದು ನೂರಾರು ಕುಟುಂಬಗಳು ಆತಂಕದಲ್ಲಿದ್ದವು, ಸಮಸ್ಯೆಗೆ ಸ್ಪಂದಿಸಬೇಕಾದ ಸರಕಾರ ಮತ್ತು ಜನಪ್ರತಿನಿದಿಗಳು ನಿರ್ಲಕ್ಷವಹಿಸಿದ್ದ ಕಾರಣ ಪರಿಹಾರ ಸಾಧ್ಯವಾಗಲಿಲ್ಲ. ಅದರೆ ರಾಜ್ಯ ಉಚ್ಚ ನ್ಯಾಯಾಲಯ ನೀಡಿದ ತೀರ್ಪು ಜನರಲ್ಲಿ

ಉಡುಪಿ ಪಿಎಫ್‍ಐ ಕಾರ್ಯಕರ್ತರಿಂದ ಪ್ರತಿಭಟನೆ : ಲಾಠಿರುಚಿ ತೋರಿಸಿದ ಪೊಲೀಸರು

ಉಡುಪಿಯ ಡಯಾನ ಸರ್ಕಲ್ ಬಳಿ ಧೀಡರನೇ ಪಿಎಫ್ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಯಾವುದೇ ಅನುಮತಿ ಪಡೆಯದೇ ಹತ್ತಾರು ಮಂದಿ ಏಕಾಏಕಿ ನಡೆಸಿದ ಪ್ರತಿಭಟನಾಕಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ಹಲವು ಬಾರಿ ಪೆÇಲೀಸರು ಮನವಿ ಮಾಡಿದರೂ ಪ್ರತಿಭಟನಾಕಾರರು ಜಗ್ಗದ ಹಿನ್ನಲೆ ಪೊಲೀಸರು ಪಿ ಎಫ್ ಐ ಕಾರ್ಯಕರ್ತರಿಗೆ ಲಾಠಿ ಬೀಸಿ ಗುಂಪನ್ನು ಚದುರಿಸಿದರು.

ವಿದ್ಯುತ್ ಬಿಲ್ ವಿಚಾರ, ಪವರ್ ಮ್ಯಾನ್ ಮೇಲೆ ಹಲ್ಲೆ

ಬೆಳ್ತಂಗಡಿಯಲ್ಲಿ ವಿದ್ಯುತ್ ಬಿಲ್ ವಿಚಾರವಾಗಿ ಪವರ್ ಮ್ಯಾನ್ ಮೇಲೆ ಹಲ್ಲೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅಡ್ಕಾಡಿ ಕಾಂತು ಪೂಜಾರಿ ಎಂಬವರು ಹಲವಾರು ತಿಂಗಳಿನಿಂದ ವಿದ್ಯುತ್ ಬಿಲ್ ಕಟ್ಟಿರಲಿಲ್ಲ. ಹಲವಾರು ಬಾರಿ ಮನವಿ ಮಾಡಿದರೂ ಬಿಲ್ ಕಟ್ಟದೆ ಇರುವುದರಿಂದ ಅಲ್ಲಿನ ಪವರ್ ಮ್ಯಾನ್ ಉಮೇಶ್ ಮೇಲಾಧಿಕಾರಿಗಳ ಆದೇಶದಂತೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು ಇದೇ ಕಾರಣಕ್ಕಾಗಿ ಪವರ್ ಮ್ಯಾನ್ ಉಮೇಶ್ ಹಾಗೂ ದುಂಡಪ್ಪ ಎಂಬವರ ಮೇಲೆ

ಕುಕ್ಕೆ ಸುಬ್ರಹ್ಮಣ್ಯ ಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ಆಕ್ಷೇಪ

ಕುಕ್ಕೆ ದೇಗುಲ ಪದ್ಧತಿ ವಿರುದ್ಧ ಆಕ್ಷೇಪಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇಗುಲಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ವಿರೋಧಪರಿಸರ ಸಂರಕ್ಷಣಾ ಒಕ್ಕೂಟದಿಂದ ದೂರುಧಾರ್ಮಿಕ ದತ್ತಿ ಇಲಾಖೆಗೆ ಒಕ್ಕೂಟದಿಂದ ದೂರುಅಂಗಿ-ಬನಿಯನ್ ಕಳಚಿಟ್ಟು ದೇವರ ದರ್ಶನದೇವರ ದರ್ಶನ ಪಡೆಯುವ ಪದ್ಧರಿ ಸರಿಯಲ್ಲಹಿಂದೂ ಸಂಪ್ರದಾಯದಲ್ಲಿ ಈ ಪದ್ದತಿ ಇಲ್ಲಚರ್ಮ ರೋಗವಿದ್ದವರಿಂದ ರೋಗ ಹರಡುವ ಸಾಧ್ಯತೆಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆ

ಮಾಡೂರು ತಲವಾರು – ದೊಣ್ಣೆ ತೋರಿಸಿ ಜಾನುವಾರು ಕಳವು ನಡೆಸಿದ ಮೂವರ ಬಂಧನ

ಉಳ್ಳಾಲ:ಮಾಡೂರು ಸೈಟ್ ನಲ್ಲಿ ತಲವಾರು ದೊಣ್ಣೆ ತೋರಿಸಿ ಜೀವಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಎಸಿಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ ಹೈದರಾಲಿ(24), ಬಂಟ್ವಾಳ ಸಿದ್ದಕಟ್ಟೆಯ ಸಂಗಬೆಟ್ಟುವಿನ

ತ್ರಾಸಿ ಕಡಲ ತೀರದಲ್ಲಿ ಪತ್ತೆಯಾದ ಬೃಹತ್ ಮೀನು : ಅಧಿಕಾರಿಗಳ ಪರಿಶೀಲನೆ

ತ್ರಾಸಿ ಕಡಲ ತೀರದಲ್ಲಿ ಪತ್ತೆಯಾದ ಬೃಹತ್ ಮೀನಿನ ಕಳೇಬರವನ್ನು ಅರಣ್ಯಾಧಿಕಾರಿಗಳು ಮತ್ತು ಮಂಗಳೂರಿನ ರೀಪೋರ್ಚ್ ಮೆರೈನ್ ಕನ್ಸರ್ವೇಶನ್ ಸಂಸ್ಥೆಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸತ್ತಿರುವ ಮೀನು ಪೈಲೆಟ್ ವೇಲ್ ಎನ್ನುವ ಅಪರೂಪದ ತಿಮಿಂಗಲದ ಪ್ರಭೇದ ಎಂದು ತಿಳಿಸಿದ್ದಾರೆ. ತ್ರಾಸಿ ಕಡಲ ತೀರದಲ್ಲಿ ಬೃಹತ್ ಮೀನು ಬಿದ್ದು ಕೊಳೆತ ಸ್ಥಿತಿಯಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿತ್ತು. ಸ್ಥಳೀಯ ” ಬೀಚ್ ಬಾಯ್ಸ್’

ನೇತ್ರಾವತಿ ನದಿ ತೀರದಲ್ಲಿ ಶಂಕಿತ ಉಗ್ರರ ಮಹಜರು : ಪೊಲೀಸರಿಂದ ಪರಿಶೀಲನೆ

ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿರುವ ಶಂಕೆಯಲ್ಲಿ ಬಂಧಿತ ಆರೋಪಿ ಮಂಗಳೂರಿನ ಮಾಝ್ ಮುನೀರ್ ಅಹ್ಮದ್ ಶಿವಮೊಗ್ಗ ಪೊಲೀಸರು ಬಂಟ್ವಾಳದ ನಾವೂರು ಸಮೀಪ ಹಲವೆಡೆ ಮಹಜರು ನಡೆಸಿದರು. ನೇತ್ರಾವತಿ ನದಿ ಕಿನಾರೆಯಲ್ಲಿ ಹಾಗೂ ಸುತ್ತಮುತ್ತಲಿನ ನಿರ್ಜನ ಪ್ರದೇಶಗಳಲ್ಲಿ ಈತ ಸ್ಫೋಟಕಗಳನ್ನು ಬಚ್ಚಿಟ್ಟಿರುವ ಶಂಕೆಯಿಂದ ಈ ಪರಿಶೀಲನೆ ನಡೆಸಲಾಗಿದೆ ಎನ್ನಲಾಗಿದೆ. ಮಂಗಳೂರಿನಿಂದ ಈತನನ್ನು ಬಂಟ್ವಾಳಕ್ಕೆ ಕರೆತಂದ ಪೊಲೀಸರು ರಾತ್ರಿವರೆಗೂ ಪರಿಶೀಲನೆ ನಡೆಸಿದರು.ಶಂಕಿತ

ವಿಟ್ಲ ಪಿಎಫ್‍ಐ ಕಾರ್ಯಕರ್ತನ ಮನೆಗೆ ಪೊಲೀಸ್ ದಾಳಿ

ರಾಜ್ಯದ ಲ್ಲಿನ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಮುಂಜಾನೆ ವೇಳೆ ಬೊಳಂತೂರು ವ್ಯಕ್ತಿಯೋರ್ವ ನ ಮನೆಗೆ ದಾಳಿ ನಡೆಸಿ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕುತ್ತಿದೆ.ಬೊಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಎಂಬವರ ಪುತ್ರ ಮಹಮ್ಮದ್ ತಬ್ಸೀರ್ ಎಂಬವರ ಮನಗೆ ಮುಂಜಾನೆ ಮೂರು ಗಂಟೆ ವೇಳೆ ಪೊಲೀಸ್ ದಾಳಿ ನಡೆಸಿದೆ.ಯಾವ ಪ್ರಕರಣಕ್ಕೆ ಎಂಬ ವಿಚಾರವನ್ನು ಇಲ್ಲಿನ ಪೊಲೀಸರು ಮಾಹಿತಿ

ಬಸ್ ನಲ್ಲಿ ಅಧಿಕಾರಿಯ ಪರ್ಸ್ ಕದ್ದ ಮಹಿಳೆಯ ಬಂಧನ

ಪುತ್ತೂರು : ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ಪುತ್ತೂರು ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಸುಕನ್ಯಾ ಅವರ ರೂ. 8 ಸಾವಿರ ನಗದು ಹಣವಿದ್ದ ಪರ್ಸನ್ನು ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕೆಯೊಬ್ಬಳು ಕಳವು ಮಾಡಿದ ಘಟನೆ ಮಂಗಳವಾರ ನಡೆದಿದ್ದು, ಕಳವು ಮಾಡಿರುವ ತಮಿಳುನಾಡು ಮೂಲದ ಕಳ್ಳಿಯನ್ನು ಪುತ್ತೂರು ನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ.ತಮಿಳುನಾಡು ರಾಜ್ಯದ ಸೇಲಂ ನಿವಾಸಿ ಸೆಲ್ವಂ ಎಂಬರ ಪತ್ನಿ ನಲ್ಲಮ್ಮ

ಸರಕಾರದಿಂದ ಚಿತ್ರಾಪುರ ಕ್ಷೇತ್ರದ ಜೀರ್ಣೋದ್ಧಾರಕ್ಕೆ 2ಕೋಟಿ ರೂ.ಬಿಡುಗಡೆ

ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಪ್ರಯುಕ್ತ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡಲು ಮಾನ್ಯಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಇವರ ನೇತೃತ್ವದಲ್ಲಿ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ನಿಯೋಗ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು.ಇದಕ್ಕೆ