Home Archive by category Fresh News (Page 737)

ಪುದು ಗ್ರಾ.ಪಂ. ಪ.ಜಾತಿ, ಪಂಗಡದ ಅನುದಾನ ದುರ್ಬಳಕೆ ಆರೋಪ
ಮಂಗಳೂರು ಬಿಜೆಪಿ ಎಸ್‍ಸಿ, ಎಸ್‍ಟಿ ಮೋರ್ಚಾ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಪುದು ಗ್ರಾ.ಪಂ.ಪರಿಶಿಷ್ಟ ಜಾತಿ ಹಾಗೂ ಪಂಗಡದ ಅನುದಾನವನ್ನು ದುರ್ಬಳಕೆ ಮಾಡಿದೆ ಎಂದು ಆರೋಪಿಸಿ ಮಂಗಳೂರು ಬಿಜೆಪಿ ಎಸ್‍ಸಿ, ಎಸ್‍ಟಿ ಮೋರ್ಚಾ ವತಿಯಿಂದ ಮಂಗಳೂರು ಮಂಡಲದ ಉಪಾಧ್ಯಕ್ಷ ವಿಠಲ್ ಸಾಲ್ಯಾನ್ ಅವರ ನೇತೃತ್ವದಲ್ಲಿ ಗ್ರಾ.ಪಂ.ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.ದ.ಕ.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸತೀಶ್ ಕುಂಪಲ ಅವರು

ತಾಯಿಯ ಮಡಿಲಲ್ಲಿ ಕುಳಿತು ಆಶುಭಾಷಣದಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀ ರಕ್ಷ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಿಕೆ- ನಾಡದ 8ನೇ ತರಗತಿಯ ವಿದ್ಯಾರ್ಥಿನಿ ಶ್ರೀರಕ್ಷ ಅಂಗ ವೈಕಲ್ಯವಿದ್ದರೂ, ತನ್ನ ತಾಯಿಯ ಮಡಿಲಲ್ಲಿ ಕುಳಿತುಕೊಂಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಆಶುಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಮಾತ್ರವಲ್ಲ ತಾಲೂಕು ಮಟ್ಟದ ಪ್ರತಿಬಾಕಾರಂಜಿಯಲ್ಲಿ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿ, ಮುಂದೆ ನಡೆಯುವ ಜಿಲ್ಲಾ ಪಟ್ಟದ ಪ್ರತಿಬಾಕರಂಜಿಗೆ ಆಯ್ಕೆಯಾಗಿರುತ್ತಾರೆ. ಇವಳ ಈ ಸಾಧನೆಗೆ ಶಿಕ್ಷಣ ಸಂಸ್ಥೆ ಮೆಚ್ಚುಗೆಯನ್ನು

ಉಡುಪಿಯ ರಿದ್ಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ನಡೆದ “ನಾದಾರ್ಚನೆ” ಸಪ್ತ ಸ್ವರಗಳಲ್ಲಿ ನವ ವೈಭವ ಕಾರ್ಯಕ್ರಮ

ನವರಾತ್ರಿಯ ಅಂಗವಾಗಿ ವಿ4 ನ್ಯೂಸ್ ಉಡುಪಿ ವತಿಯಿಂದ ನಿಕ್ಸ್ ಪ್ಯೂರ್ ಸ್ಪೈಸಸ್ & ಮಸಾಲಾಸ್ ಅರ್ಪಿಸುವ “ನಾದಾರ್ಚನೆ” ಸಪ್ತ ಸ್ವರಗಳಲ್ಲಿ ನವ ವೈಭವ, ಖ್ಯಾತ ಹಾಗೂ ಉದಯೋನ್ಮುಖ ಗಾಯಕರಿಂದ ಸಂಗೀತ ಗೋಷ್ಠಿ ಕಾರ್ಯಕ್ರಮವು ಉಡುಪಿಯ ರಿದ್ಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ಜರುಗಿತ್ತು.ಇದರ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕøತ ಶ್ರೀ ಟಿ. ರಂಗ ಪೈ ಮುಖ್ಯ ಅತಿಥಿಯಾಗಿ ಆಗಮಿಸಿ, ದೀಪ ಬೆಳಗಿಸುವ ಮೂಲಕ

ಶಾಲಾ ಮಕ್ಕಳ ವಾಹನ ಚಾಲಕರಿಗೆ ಜಾಗ್ರತಿ ಶಿಬಿರ

ದ. ಕ ಜಿಲ್ಲಾ ಶಾಲಾ ಮಕ್ಕಳ ಮಕ್ಕಳ ವಾಹನ ಚಾಲಕರ ಸಂಘ(ರಿ)ದ ಆಶ್ರಯದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ, ಮಂಗಳೂರು ನಗರ ಸಂಚಾರಿ ಪೋಲಿಸ್ ಇವರ ಸಹಯೋಗದೊಂದಿಗೆ ಶಾಲಾ ಮಕ್ಕಳ ವಾಹನ ಚಾಲಕರಿಗೆ ಜಾಗೃತಿ ಶಿಬಿರವು ಸಂಘದ ಅಧ್ಯಕ್ಷ ರಾದ ಮೋಹನ್ ಕುಮಾರ್ ಅತ್ತಾವರರವರ ಅಧ್ಯಕ್ಷತೆಯಲ್ಲಿ ಅತ್ತಾವರ ಉಮಾಮಹೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು. ಶಿಬಿರದಲ್ಲಿ ಮಂಗಳೂರು ನಗರ ಸಹಾಯಕ ಪೋಲಿಸ್ ಅಯುಕ್ತರಾದ ಗೀತಾ.ಟಿ.ಕುಲಕರ್ಣಿಯವರು ಮಾತನಾಡುತ್ತಾ, ಸಮಾಜದಲ್ಲಿ ಚಾಲಕರ ಪಾತ್ರ

ಪ್ರವೀಣ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಮುತಾಲಿಕ್

ದಿವಂಗತ ಪ್ರವೀಣ್ ನೆಟ್ಟಾರ್ ಮನೆಗೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷರು ಪ್ರಮೋದ್ ಮುತಲಿಕ್ ಭೇಟಿ ನೀಡಿ, ಪ್ರವೀಣ್ ತಂದೆ ತಾಯಿ ಹಾಗೂ ಪ್ರವೀಣ್ ನೆಟ್ಟಾರ್ ಧರ್ಮಪತ್ನಿ ಹಾಗೂ ಮನೆಯವರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸರಕಾರವನ್ನು ಕಟುವಾಗಿ ಟೀಕಿಸಿ ಪ್ರವೀಣ್ ಕೊಂದ ಹಂತಕರಿಗೆ ಗಲ್ಲು ಶಿಕ್ಷೆ ಆಗಬೇಕೆಂದು ಆಗ್ರಹಿಸಿದರು.

ಮತಾಂತರ ನಿಷೇಧ ಕಾಯ್ದೆ ಜಾರಿ ಸ್ವಾಗತಾರ್ಹ : ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿಕೆ

ಈಗಾಗಲೇ ಸರಕಾರ ಎಲ್ಲಾ ಜಿಲ್ಲೆಗಳಲ್ಲಿ ಮತಾಂತರ ನಿಷೇಧ ಜ್ಯಾರಿಗೆ ತರುತ್ತಿರುವುದು ಸ್ವಾಗತಾರ್ಹವಾಗಿದ್ದು, ಸರಕಾರ ತಕ್ಷಣ ಮತಾಂತರ ಕಾಯ್ದೆ ಜ್ಯಾರಿಗೆ ತರಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಸುಮಾರು ಆರು ಸಾವಿರ ಅನಧೀಕೃತ ಚರ್ಚ್‍ಗಳಿದ್ದು, ಈ ಮೂಲಕ ಬುಡಕಟ್ಟು ಜನಾಂಗ, ದಲಿತರ ಮತಾಂತರ ಪ್ರಕ್ರಿಯೆಗಳು ನಡೆಯುತ್ತಿದೆ. ತಕ್ಷಣ ಈ

ಕೊಲೆಯತ್ನ ಪ್ರಕರಣದ ಆರೋಪಿ ತಲ್ಹತ್ ಬಂಧನ

ವಿಚಾರಕ್ಕೆ ಸಂಬಂಧಿಸಿ ನಾಲ್ಕು ತಿಂಗಳ ಹಿಂದೆ ಉಚ್ಚಿಲ ಸಮೀಪ ನಡೆದಿದ್ದ ಯುವಕನ ಕೊಲೆಯತ್ನ ಪ್ರಕರಣದ ಆರೋಪಿ ತಲ್ಹತ್ ಎಂಬಾನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಕಮೀಷನರ್ ಎನ್.ಶಶಿಕುಮಾರ್ ಹೇಳಿದರು. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈತನ ಮೇಲೆ ಮಂಗಳೂರು ಸೇರಿದಂತೆ ಹೊರರಾಜ್ಯದಲ್ಲೂ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ

ಬೈಂದೂರಿನ ನಾಗೂರಿನಲ್ಲಿ ತಾಳಮದ್ದಳೆ ಸಪ್ತಾಹ : ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಂದ ಉದ್ಘಾಟನೆ

ಬೈಂದೂರು: ನಾಗೂರಿನ ಗೋಪಾಲಕೃಷ್ಣ ಕಲಾಮಂದಿರದ ಕೋಟ ವೈಕುಂಠ ನಾಯಕ್ ಸ್ಮರಣ ವೇದಿಕೆಯಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೆಬಲ್ ಟ್ರಸ್ಟ್ ಕಿರಿಮಂಜೇಶ್ವರ ವತಿಯಿಂದ ಸೆ.18ರಿಂದ ಸೆ.24ರವರೆಗೆ ಯಕ್ಷಗಾನ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮವನ್ನು ಯಕ್ಷ ಪ್ರೇಮಿ ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು. ಈ ವೇಳೆ ಕರಾವಳಿ ಭಾಗದ ಯಕ್ಷಗಾನ ತಾಳಮದ್ದಳೆ ಕಲಾವಿದರಿಗೆ ಸರಕಾರದಿಂದ ಇನ್ನು ಮುಂದೆ ಹೆಚ್ಚು ಹೆಚ್ಚು ಪೆÇ್ರೀತ್ಸಾಹ ಹಾಗೂ ಪ್ರಶಸ್ತಿ ನೀಡಬೇಕು

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿ. : ಅಧ್ಯಕ್ಷರಾಗಿ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಆಯ್ಕೆ

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು – ಇದರ ಅಧ್ಯಕ್ಷರಾಗಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ 2ನೇ ಬಾರಿಗೆ ಅವಿರೋಧವಾಗಿ ಆಯ್ಕೆ.

ನಗರದ ಉದ್ಯಾನವನಗಳ ಸುಸ್ಥಿತಿಗೆ ಮೊದಲ ಆದ್ಯತೆ : ಮನಪಾ ಮೇಯರ್ ಜಯಾನಂದ ಅಂಚನ್ ಹೇಳಿಕೆ

ಮಂಗಳೂರು: ಸಂಘ ಸಂಸ್ಥೆಗಳು, ಪತ್ರಕರ್ತರ ರು ಸೇರಿದಂತೆ ಎಲ್ಲರ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ ನೀಡಲಾಗುವುದು ಎಂದು ಮನಪಾ ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕ ಮತ್ತು ಇನ್ನರ್ ವೀಲ್ ಕ್ಲಬ್ ಮಂಗಳೂ ರು ನಾರ್ತ್ ಸಹಯೋಗ ದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮವನ್ನು ಅವರು ಇಂದು ಮಂಗಳೂ ರು ಮಹಾನಗರ ಪಾಲಿಕೆ ಇಂದಿರಾ ಪ್ರಿಯ ದರ್ಶಿ ನಿ