ಮಹಾನಗರ ಪಾಲಿಕೆ ವ್ಯಾಪ್ತಿಯ ಕಸ ವಿಲೇವಾರಿ ಚಾಲಕರ ಸೇವೆಯನ್ನು ಮರಳಿ ಟೆಂಡರ್ಗೆ ವಹಿಸದಂತೆ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಇದರ ಸಾರಥ್ಯದಲ್ಲಿ ಬ್ರಹ್ಮಸಭೆಯು ನಂತೂರಿನ ಶ್ರೀ ಭಾರತೀ ಕಾಲೇಜಿನ ಶಂಕರ ಶ್ರೀ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ನಂತೂರು ಭಾರತಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬ್ರಹ್ಮಸಭೆಯ ಉದ್ಘಾಟನಾ ಸಮಾರಂಭ ಜರುಗಿತ್ತು. ಇನ್ನು ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಆರ. ಅಶೋಕ್ ಹಾರನಹಳ್ಳಿ ಅವರು ಉದ್ಘಾಟಿಸಿದರು. ತದ ಬಳಿಕ ಮಾತನಾಡಿದ ಅವರು, ಒಂದು ಕಾಲದಲ್ಲಿ ನಾನು
ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಇದಾಗಿದ್ದು ಸತತ ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದೆ. ಸಂಪೂರ್ಣ ಕೆಸರು ಮಯವಾಗಿರುವ ಈ ರಸ್ತೆ ಶೇಣಿಯಿಂದ ಹೊಸಮಜಲು ಎಂಬಲ್ಲಿಗೆ ಸಂಪರ್ಕ ಕಲ್ಪಿಸುತ್ತದೆ. ಅಮರ ಪಡ್ನೂರು ಗ್ರಾಮದ ಅತೀ ಪುರಾತನ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಲ್ಲದೆ 25 ಕ್ಕಿಂತ ಹೆಚ್ಚು ಮನೆಯವರು ಈ ರಸ್ತೆಯನ್ನೆ ಅವಲಂಬಸಿರುತ್ತಾರೆ. 1954 ನೇ ಇಸವಿಯಲ್ಲಿ ಪುನರ್ಜಿತ ರಸ್ತೆ ಇದೀಗ ಸಂಪೂರ್ಣ ಹದಗೆಟ್ಟು
ಮಂಗಳೂರು ದಸರಾ ಈ ಬಾರಿ ಹಿಂದಿನ ದಸರಾಕ್ಕಿಂತಲೂ ವಿಶಿಷ್ಟ ರೀತಿಯಲ್ಲಿ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ನವೀಕರಣದ ರೂವಾರಿ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ತಿಳಿಸಿದ್ದಾರೆ. ಅವರು ಕುದ್ರೋಳಿ ಕ್ಷೇತ್ರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯವರಿಗೂ ಆಹ್ವಾನ ನೀಡಲಾಗುವುದು. ಅವರು ಭೇಟಿ ನೀಡುತ್ತಾರೆ ಎನ್ನುವ ವಿಶ್ವಾಸವಿದೆ. ಕೊರೋನ ಕಾರಣದಿಂದ ಈ ಹಿಂದಿನ ವರ್ಷ ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗಿಲ್ಲ.
ಬಂಟ್ವಾಳ: ವಿಶ್ವಕರ್ಮ ಸಮಾಜ ಸೇವಾ ಸಂಘ ಇದರ ವತಿಯಿಂದ 29 ನೇ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕಲಶ ಪ್ರತಿಷ್ಠೆ, ಮಹಾಪೂಜೆ ನಡೆಯಿತು. ವಿಶ್ವಜ್ಯೋತಿ ಮಹಿಳಾ ಸಂಘದ ಸದಸ್ಯೆಯರಿಂದ ಭಜನೆ ನಡೆಯಿತು. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಮೊದಲಾದವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ
ಕೆಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಇದ್ರ 109ನೇ ವಾರ್ಷಿಕ ಸಾಮಾನ್ಯ ಸಭೆಯನ್ನ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಅವಿಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಪ್ರಸ್ತಕ ಸಾಲಿನ ನೂತನ ಅಧ್ಯಕ್ಷರು, ಉಪಾಧ್ಯಕ್ಷರು , ಸದಸ್ಯರು ಆಯ್ಕೆಗೊಂಡಿದ್ರು. ವಾ.ಓ೦೧: ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಅವಿಲಾ ಸಭಾಂಗಣದಲ್ಲಿ ಕೆಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಇದ್ರ 109ನೇ ವಾರ್ಷಿಕ ಸಾಮಾನ್ಯ ಸಭೆಯನ್ನ ಆಯೋಜಿಸಲಾಗಿತ್ತು. 2021-22ನೇ ಸಾಲಿನ
ಕಡಲತೀರದಸ್ವಚ್ಚತೆಕೇವಲಜಿಲ್ಲಾಡಳಿತದಜವಾಬ್ದಾರಿಅಲ್ಲ. ಪ್ರತಿಯೊಬ್ಬಪ್ರಜೆಯೂಇದರಲ್ಲಿಪಾಲ್ಗೊಳ್ಳಬೇಕು. ಕಡಲತೀರದತ್ರಾಜ್ಯನಿರ್ವಹಣೆಯಲ್ಲಿ ಪ್ರತಿ ಪ್ರಜೆಯೂಕೈಜೋಡಿಸಬೇಕು.ಪ್ರವಾಸಿಗರೂಇದರಲ್ಲಿಸಹಕರಿಸಬೇಕು. ಹಾಗಾದರೆ ಮಾತ್ರ ಕಡಲತೀರ ಸ್ವಚ್ಚವಾಗಬಹುದು ಎಂದು ದಕ ಜಿಲ್ಲಾ ಗ್ರಹರಕ್ಷಕದಳದ ಸಮಾದೇಷ್ಟ ಡಾಮುರಲಿ ಮೋಹನ್ಚೂಂತಾರು ಅಭಿಪ್ರಾಯಪಟ್ಟರು. ಅವರು ಸೋಮೇಶ್ವರ ಕಡಲತೀರದಲ್ಲಿ ಉಳ್ಳಾಲ ಗ್ರಹರಕ್ಷಕದಳದ ವತಿಯಿಂದ ಸ್ವಚ್ಚ ಕಡಲು ಸ್ವಚ್ಚ ಸಾಗರಅಭಿಯಾನ ಜರುಗಿತು. ಉಳ್ಳಾಲ
ಮಂಗಳೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಸೇವಾದಳ, ಗುರು ಬೆಳದಿಂಗಳು ಫೌಂಡೇಶನ್, ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಲೇಡಿಹಿಲ್ ಸಮೀಪದ ನಾರಾಯಣಗುರು ವೃತ್ತದಿಂದ ಸ್ವಚ್ಛತಾ ಕಾರ್ಯಕ್ರಮ ಆರಂಭಗೊಂಡು ಕುದ್ರೋಳಿ ದೇವಸ್ಥಾನದವರೆಗೆ ಯುವಕರು ಸ್ವಚ್ಛಗೊಳಿಸಿದರು.
ಕೇರಳದ ಕೊಚ್ಚಿಯಲ್ಲಿ ನಡೆದ ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕದಿಂದ ಪ್ರತಿನಿಧಿಸಿದ್ದ ಬೆಂಗಳೂರಿನ ವಿದ್ಯಾರ್ಥಿನಿ ಅಕ್ಷಿತಾ ಸತ್ಯನಾರಾಯಣ್ ಅವರು ಕರ್ನಾಟಕ ಮಿಸ್ ಕ್ವೀನ್ 2022 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅಕ್ಷಿತಾ ಸತ್ಯನಾರಾಯಣ್ ಅವರು, ಬೆಂಗಳೂರಿನ ಮಹಾರಾಣಿ ಅಮ್ಮಣ್ಣಿ ಕಾಲೇಜಿನ ಪತ್ರಿಕೋದ್ಯಮ ಮತ್ತು ಮನೋವಿಜ್ಞಾನ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಮುಂಬೈಯಲ್ಲಿ ತರಬೇತಿ ಪಡೆದು ರೂಪದರ್ಶಿಯಾಗಿದ್ದಾರೆ. 2019ರ ಮಿಸ್ ಕರ್ನಾಟಕ
ಪುತ್ತೂರು: ಕಾಲುವೆ ವಿಚಾರದಲ್ಲಿ ಜಾಗ ಅತಿಕ್ರಮಣ ಆಗಿದ್ದರೆ ಯಾವುದೇ ನೋಟೀಸ್ ನೀಡದೇ ತೆರವು ಮಾಡಿ. ಇಂದು ಬೆಂಗಳೂರು, ನಾಳೆ ನಮ್ಮೂರು. ಆದ್ದರಿಂದ ತೆರವು ಕಾರ್ಯವನ್ನು ನಿರ್ದಾಕ್ಷಿಣ್ಯವಾಗಿ ಮಾಡಿ ಎಂದು ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಕಂದಾಯ ಅಧಿಕಾರಿಗಳು ಸೇರಿದಂತೆ ಗ್ರಾಪಂಗಳಿಗೆ ಕಡಕ್ ಆದೇಶ ನೀಡಿದರು. ಇದು ಮುರ ಗೌರ ಸಮುದಾಯ ಭವನದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು




























