ಬೆಂಗಳೂರು: ಗ್ರಾಹಕರ ಹಕ್ಕುಗಳು ಅತ್ಯಂತ ಮಹತ್ವ ಮತ್ತು ಅಗತ್ಯ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಗಳು ಅನೇಕ ಕಾನೂನುಗಳನ್ನು ತಂದಿವೆ. ಗ್ರಾಹಕರು ತಾವು ಖರೀದಿಸುವ ಯಾವುದೇ ಉತ್ಪನ್ನವಾಗಲೀ ಅದಕ್ಕೆ ನೀಡುವ ಹಣಕ್ಕೆ ತಕ್ಕಂತೆ ಮೌಲ್ಯವನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ರಲ್ಲಿ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ
Mangalore: Marketing Forum of College of Aviation studies, Srinivas university had organized “E-Market Mayhem” Online Marketing event for BBA (Aviation Management)/ (Aviation and Logistic Management)/(Aviation, Travel and Tourism Management ) Students as a part of off-stage event on Monday 14th June 2021 E-Marketing event was organized in which Fifteen groups
ಮಂಗಳೂರು: ನಗರದ ಮಹಿಳೆಯೋರ್ವರ ಚಿನ್ನಾಭರಣವಿದ್ದ ಬ್ಯಾಗ್ ಕಳವುಗೈದ ಆರೋಪಿಯನ್ನು ಬಂಧಿಸಿರುವ ಕದ್ರಿ ಠಾಣೆ ಪೊಲೀಸರು 2.50 ಲಕ್ಷ ರೂ. ಮೌಲ್ಯದ 53 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿದ್ದಾರೆ. ಭದ್ರಾವತಿ ಮೂಲದ ಪ್ರಸ್ತುತ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಿವಾಸಿ ಪಿ.ಜ್ಞಾನರತ್ನಂ ಕೃಪಾ ರಾವ್ ಬಂಧಿತ. ನಗರದ ನವಭಾರತ ಸರ್ಕಲ್ ಬಳಿಯಿರುವ ಮೌರಿಷ್ಕ್ ಪಾರ್ಕ್ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿರುವ ವಸಂತಾ ಎಂಬವರು 2021 ಮಾರ್ಚ್ 10ರಂದು ಭದ್ರಾವತಿಯಿಂದ ಮಂಗಳೂರಿಗೆ
ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇನ್ಫರ್ಮೇಶನ್ ಸೈನ್ಸ್ನ ವತಿಯಿಂದ “ಎಮರ್ಜಿಂಗ್ ಟ್ರೆಂಡ್ಸ್ ಇನ್ ಕಂಪ್ಯೂಟರ್ ಸಯನ್ಸ್ ಮತ್ತು ಇನ್ಫರ್ಮೇಶನ್ ಸಯನ್ಸ್” ಎಂಬ ವಿಷಯದ ಕುರಿತು ಅಂತರಾಷ್ಟ್ರೀಯ ವರ್ಚುವಲ್ ಕಾನ್ಫರೆನ್ಸ್ವು ಜೂನ್ 18 ಮತ್ತು 19ರಂದು ನಡೆಯಲಿದೆ. ಈ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭವು ಜೂನ್ 18ರಂದು ಆನ್ಲೈನ್ ಮುಖಾಂತರ ನಡೆಸಲಾಗುವುದು. ಯು.ಎಸ್.ಎ.ಯ ಯುನಿವರ್ಸಿಟಿ ಆಫ್ ಸೆಂಟ್ರಲ್ ಫ್ಲೊರಿಡಾದ
College of Computer Science and Information Science of Srinivas University organizing aVirtual International Conference on the topic “Emerging Trends in Computer Science & Technology”, on June 18th and 19th 2021 from morning 9 am to 5 pm. The virtual inauguration will be held between 8.30 am to 10 am. The international speakers Dr.Steven Fernandes, Postdoctoral
ಕಡಬ: ಕೊಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಬಾಗಿಲು ಗ್ರಾಮದ ಕಾಡಂಚಿನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳು ಕೃಷಿ ತೋಟಗಳಿಗೆ ದಾಳಿಮಾಡಿ ಹಾನಿಯುಂಟು ಮಾಡುತ್ತಿವೆ. ಕೃಷಿ ತೋಟಗಳಲ್ಲಿ ಕಾಡಾನೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಪಿಲಿಕಜೆ ಎಂಬಲ್ಲಿ ಪಿ.ಸಿ.ಸುಂದರ ಗೌಡ ಎಂಬುವರ ತೋಟಕ್ಕೆ ಲಗ್ಗೆಯಿಟ್ಟ ಆನೆ ಅಡಕೆ, ತೆಂಗು, ಕೊಕ್ಕೋ, ಬಾಳೆ ಮೊದಲಾದ ಕೃಷಿಯನ್ನು ನಾಶಪಡಿಸಿದೆ. ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಈ ಭಾಗದ ರೈತರು
ಕುಂದಾಪುರ: ತೌಕ್ತೆ ಚಂಡಮಾರುತದಿಂದ ಆಗಿರುವ ಅನಾಹುತಗಳ ಪರಿಶೀಲನೆಗೆ ಕೇಂದ್ರ ಸರಕಾರದ ಐಎಂಸಿ ಟಿ ತಂಡ ಉಡುಪಿ ಜಿಲ್ಲೆಯಾದ್ಯಂತ ಸರ್ವೇಕ್ಷಣೆ ಕಾರ್ಯವನ್ನು ಗುರುವಾರ ಆರಂಭಿಸಿದೆ. ತಿಂಗಳ ಹಿಂದೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವುಂಟಾಗಿ ತೌಕ್ತೆ ಚಂಡಮಾರುತ ಎದ್ದಿತ್ತು. ಸುಮಾರು ನಾಲ್ಕು ದಿನಗಳ ಕಾಲ ಉಡುಪಿ ಜಿಲ್ಲೆಯ ಉದ್ದಕ್ಕೂ ಭಾರಿ ಗಾಳಿ-ಮಳೆ ಉಂಟಾಗಿತ್ತು. ಸಮುದ್ರ ಕೊರೆತದ ಜೊತೆ ಅಪಾರ ಪ್ರಮಾಣದ ಆಸ್ತಿಪಾಸ್ತಿ, ರಸ್ತೆ , ಕೃಷಿ ಬೆಳೆಗಳು
ಬದಲಾವಣೆ ಎನ್ನುವುದು ಕಷ್ಟಕರ ಮತ್ತು ಪ್ರತಿರೋಧ ಪೂರಿತವಾಗಿದ್ದರೂ ಅದು ಪ್ರಕೃತಿ ಸಹಜ ಹಂತ. ತಿಕ್ಕಾಡುವ ಬದಲು ಅಭಿವೃದ್ಧಿಯತ್ತ ಮುಖಮಾಡಿದಾಗ ಬದಲಾವಣೆ ಸುಲಭ. ದೂರವಾಣಿ ಸಂಪರ್ಕ ಕಂಪೆನಿಗಳಿಂದ ಹಿಡಿದು ಪ್ರತೀ ಮನೆ – ಕುಟುಂಬಗಳಲ್ಲಿ ನಾವು ಮರೆತಿರುವ ದಿನಚರಿಯೂ ಕೂಡಾ ನಮಗೆ ಹೊಸತನ್ನು ನೀಡಿದೆ. ಪರಿವರ್ತನೆ ಅನ್ನುವುದು ನಮ್ಮ ಅಂತರಾತ್ಮದಿಂದ ಪ್ರಾರಂಭಗೊಂಡಾಗ ಮಾತ್ರ ಜಗತಿಗೆ ಧನಾತ್ಮಕತೆಯನ್ನು ಪಸರಿಸಲು ಸಾಧ್ಯ ಎಂಬುದಾಗಿ ಮೈ ಅಂತರಾತ್ಮ ಮತ್ತು ಆಡ್ ಐಡಿಯಾ
ಯಡಮೊಗೆ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ ಎಂದು ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ ಆರೋಪಿಸಿದ್ದಾರೆ. ಕಾಪುವಿನಲ್ಲಿ ಅವರು ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿದರು. “ಈ ಕೊಲೆಯ ಕುರಿತು ವಿಸ್ತ್ರತ ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯವರನ್ನು ಒತ್ತಾಯಿಸಲಾಗಿದೆ ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಮ್ಮ ಪ್ರಯತ್ನ
ಕೋವಿಡ್ ಲಾಕ್ಡೌನ್ನಿಂದಾಗಿ ರೈತ ಸಮುದಾಯ ಸಂಕಷ್ಟಕ್ಕೀಡಾಗಿದ್ದು, ಈ ಸಂಕಷ್ಟದ ಪರಿಹಾರಕ್ಕೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕರೆಯ ಮೇರೆಗೆ ರಾಜ್ಯಾದ್ಯಂತ ಎಲ್ಲಾ, ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ರೈತರಿಂದ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು ಮಂಗಳೂರಿನಲ್ಲೂ ರೈತ ಮುಖಂಡರು ಅಪರ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ಅವರು, ಕೊರೊನಾ ಮೊದಲ ಅಲೆಯು