Home Archive by category Fresh News (Page 748)

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅನಾವರಣ

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಷ್ಟ್ರ ರಾಜಧಾನಿಯ ಇಂಡಿಯಾ ಗೇಟ್ ಬಳಿ ಅನಾವರಣಗೊಳಿಸಿದರು. 28 ಅಡಿ ಎತ್ತರದ ಜೆಟ್ ಕಪ್ಪು ಗ್ರಾನೈಟ್ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿಯ ಕ್ಯಾನೋಪಿ ಅಡಿಯಲ್ಲಿ ಇರಿಸಲಾಗುವುದು. ನೇತಾಜಿ ಅವರ 125ನೇ ಜನ್ಮ ವರ್ಷಾಚರಣೆ ಅಂಗವಾಗಿ ಈ ವರ್ಷದ ಆರಂಭದಲ್ಲಿ

ಸೆ.11 : ಉಚಿತ ಆರೋಗ್ಯ ಶಿಬಿರ

ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ(ರಿ.) ಉರ್ವಸ್ಟೋರ್, ಮಂಗಳೂರು ಮತ್ತು ಯೆನೆಪೋಯ ವಿಶ್ವವಿದ್ಯಾನಿಲಯ ಮೆಡಿಕಲ್ ಕಾಲೇಜು, ದೇರಳಕಟ್ಟೆ ಇವರ ಸಂಯುಕ್ತ ಸಹಯೋಗದಲ್ಲಿ ಮಂಗಳೂರಿನ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವನಿತಾಂಗಂಣದಲ್ಲಿ ಸೆ.11ರಂದು ಪೂರ್ವಾಹ್ನ 9ರಿಂದ ಅಪರಾಹ್ನ 3ರ ರವೆರೆಗೆ ಉಚಿತಾ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಶಿಬಿರದಲ್ಲಿ ರಕ್ತದೊತ್ತಡ ಪರೀಕ್ಷೆ ಹಾಗೂ ರಕ್ತದ ವಿಂಗಡನೆ, ಮಧುಮೇಹ, ಹಿಮೋಗ್ಲೋಬಿನ್ ಪರೀಕ್ಷೆ, ಸ್ತ್ರೀಯರ ಮಾಮೊಗ್ರಾಫಿ,

ನಮ್ಮ ಸರ್ಕಾರದಿಂದ ದೇವಸ್ಥಾನ ರಕ್ಷಣೆಗೆ ಆದ್ಯತೆ : ಸಂಸದ ಬಿ. ವೈ ರಾಘವೇಂದ್ರ

ಭದ್ರಾವತಿ : ಭದ್ರಾವತಿಯ ಐತಿಹಾಸಿಕ ಪ್ರಸಿದ್ಧ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನವು ಕಾಲ ಕ್ರಮೇಣ ಶಿತಲಗೊಳ್ಳುತ್ತಿದ್ದು, ಇದನ್ನು ಸರಿಪಡಿಸಿ ಜೀರ್ಣೋದ್ಧಾರ ಗೊಳಿಸುವ ನಿಟ್ಟಿನಲ್ಲಿಸಂಸದರಾದ ಬಿ. ವೈ ರಾಘವೇಂದ್ರ ಅವರ ವಿಶೇಷ ಪ್ರಯತ್ನದಿಂದ ದೇವಸ್ಥಾನ ಅಭಿವೃದ್ಧಿ ಮತ್ತು ಇತರ ಕಾಮಗಾರಿಗೆ ಕೇಂದ್ರದ ಪುರಾತತ್ವ ಇಲಾಖೆಯಿಂದ ಸುಮಾರು 4 ಕೋಟಿ ಅನುದಾನವನ್ನು ಮನವಿ ಮಾಡಿದ್ದಾರೆ. ಇಂದು ಸಂಸದರಾದ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು

ಕಡಿಮೆ ಅಂಕಕ್ಕೆ ಮನನೊಂದು ಸೇತುವೆಯಿಂದ ನದಿಗೆ ಜಿಗಿದ ವಿದ್ಯಾರ್ಥಿಯ ಮೃತದೇಹ ಪತ್ತೆ

ಕುಂದಾಪುರ : ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಕಾರಣಕ್ಕೆ ಮನನೊಂದು ಸೇತುವೆ ಮೇಲಿನಿಂದ ತುಂಬಿ ಹರಿಯುತ್ತಿರುವ ನದಿಗೆ ಹಾರಿಕೊಂಡ ನಗರದ ವಡೇರಹೋಬಳಿ ಜೆಎಲ್‍ಬಿ ರಸ್ತೆಯ ನಿವಾಸಿ ಸಾಯೀಶ್ ಶೆಟ್ಟಿ ಮೃತದೇಹ ಶುಕ್ರವಾರ ಬೆಳಿಗ್ಗೆ ನಾವುಂದದ ಸಮುದ್ರತೀರದಲ್ಲಿ ಪತ್ತೆಯಾಗಿದೆ. ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಸಾಯೀಶ್ ಶೆಟ್ಟಿ ಸೈಕಲ್‍ನಲ್ಲಿ ಹೇರಿಕುದ್ರು ಸೇತುವೆಯ ಮೇಲೆ ಬಂದು, ಬಳಿಕ ಸೈಕಲ್ ಹಾಗೂ ಮೊಬೈಲ್ ಅನ್ನು ಮೇಲೆ

ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ವಿಧಿವಶ

 ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರು ಗುರುವಾರ(ಸೆ.8)ದಂದು ನಿಧನರಾಗಿದ್ದಾರೆ. ಬ್ರಿಟನ್ ರಾಣಿ ನಿಧನದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಣಿಯ ನಿಧನದ ಸುದ್ದಿಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು ಖಚಿತಪಡಿಸಿದ್ದಾರೆ. ಬ್ರಿಟನ್ ಗೆ ಸುದೀರ್ಘ ಸೇವೆ ಸಲ್ಲಿಸಿದ್ದ ಎರಡನೇ ಎಲಿಜಬೆತ್ 70 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದರು. ಇದೀಗ ತನ್ನ 96ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ನಿಷ್ಪಕ್ಷಪಾತ ತನಿಖೆಗೆ ತಾನು ಸದಾ ಸಿದ್ಧ : ಎಸ್‍ಡಿಪಿಐಯ ರಿಯಾಝ್ ಫರಂಗಿಪೇಟೆ ಹೇಳಿಕೆ

ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಲ್ಲಿರುವ ಎಸ್‍ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಮನೆಗೆ ಇಂದು ಬೆಳಗ್ಗೆ ಎನ್‍ಐಎ ಅಧಿಕಾರಿಗಳ ತಂಡ ಬಂಟ್ವಾಳ ಪೆÇಲೀಸರ ಸಹಕಾರದಿಂದ ದಾಳಿ ನಡೆಸಿ ವಿಚಾರಣೆ ನಡೆಸಿದೆ. ವಿಚಾರಣೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಿಯಾಝ್, ನಿಷ್ಪಕ್ಷಪಾತ ತನಿಖೆಗೆ ತಾನು ಸದಾ ಸಿದ್ಧ ಎಂದಿದ್ದಾರೆ. ಇತ್ತೀಚೆಗೆ ಬಿಹಾರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಎನ್‍ಐಎ ಅಧಿಕಾರಿಗಳು ನನ್ನ ಮನೆಗೆ ಆಗಮಿಸಿ

ಅಕ್ಕಿ ಗೋದಾಮಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ನಷ್ಟ…

ಮಂಗಳೂರು : ಹಳೇಬಂದರು ಸಗಟು ಮಾರುಕಟ್ಟೆಯ ಪೋರ್ಟ್ ರಸ್ತೆಯ ಮಧ್ಯೆ ಹಾದು ಹೋಗಿ ನದಿ ಸೇರುವ ರಾಜ ಕಾಲುವೆಯನ್ನು ಒತ್ತುವರಿ ಮಾಡಿ ಬಂದರು ಇಲಾಖೆ ಕಟ್ಟಡ ನಿರ್ಮಾಣ ಮಾಡಿ ರಾಜ ಕಾಲುವೆಯನ್ನು ತಿರುಗಿಸಿರುವುದರಿಂದ ರಾಜ ಕಾಲುವೆಯಲ್ಲಿ ಹರಿದು ಹೋಗುವ ತ್ಯಾಜ್ಯ ನೀರು ಉಕ್ಕಿ ಹೊರಗೆ ಗೋದಾಮುಗಳಿಗೆ ನುಗ್ಗಿ ಅಕ್ಕಿ ಧಾನ್ಯ, ಮೆಣಸು ಇತ್ಯಾದಿ ಸರಕುಗಳು ಹಾನಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಆಗಿದೆ. ಅಲ್ಲದೆ ಕೊಳಚೆ ನೀರು ರಸ್ತೆಯಲ್ಲೇ ನಿಂತು ಪರಿಸರದಲ್ಲಿ ದುರ್ನಾತ

ಪಾನಮತ್ತ ಪ್ರಯಾಣಿಕನನ್ನು ಬಸ್ಸಿನಿಂದ ಹೊರದೂಡಿದ ಕಂಡಕ್ಟರ್

ದಕ್ಷಿಣಕನ್ನಡಈಶ್ವರ ಮಂಗಲ:ಸರಕಾರಿ ಬಸ್ ನಿರ್ವಾಹಕ ನಿಂದ ಅಮಾನುಷ ಹಲ್ಲೆ, ಕ್ರಮಕ್ಕೆ ಆಗ್ರಹಈಶ್ವರಮಂಗಲ :ಪುತ್ತೂರಿನಿಂದ ಈಶ್ವರಮಂಗಲ ಮಾರ್ಗವಾಗಿ ಸುಳ್ಯ ಪದವು ಕಡೆಗೆ ಸಂಜೆ ಬರುತ್ತಿದ್ದ ಸರಕಾರಿ ಬಸ್ ನಲ್ಲಿ ಪಾನ ಮತ್ತ ಪ್ರಯಾಣಿಕೋರ್ವನಿಗೆ ನಿರ್ವಾಹಕ ಕೈಯಿಂದ ಹಲ್ಲೆ ನಡೆಸಿ ಕಾಲಿನಿಂದ ದೂಡಿ ಹಾಕಿದ ಘಟನೆ ಇಂದು ಸಂಜೆ ಈಶ್ವರ ಮಂಗಲ ಪೇಟೆಯಲ್ಲಿ ನಡೆದಿದೆ. ಸಂಜೆ ಈಶ್ವರಮಂಗಲದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪಡುವನ್ನೂರು ಗ್ರಾಮದ ಪದಡ್ಕದ ನಿವಾಸಿ ಕೃಷ್ಣಪ್ಪ

ಮುಳಿಯ ಜ್ಯುವೆಲ್ಸ್ ನಿಂದ ಚಿನ್ನ-ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟ

ಮಂಗಳೂರಿನ ನವಭಾರತ್ ವೃತ್ತದ ಓಷಿಯನ್ ಪರ್ಲ್‍ನಲ್ಲಿ ಮುಳಿಯ ಜ್ಯುವೆಲ್ಸ್ ನಿಂದ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ಸಿಕ್ಕಿತ್ತು. ಸೆ.8ರಿಂದ ಸೆ.11ರ ವರೆಗೆ ಚಿನ್ನ -ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ಮುಳಿಯ ಚಿನ್ನಾಭರಣ ಮತ್ತು ಕಿಸ್ನ ಡೈಮಂಡ್ ಆಭರಣಗಳ ಪ್ರದರ್ಶನ ಮತ್ತು ಮಾರಾಟದ ಎಕ್ಸಿಬಿಶನ್‍ನ್ನು ಏರ್ಪಡಿಸಿದ್ದಾರೆ. ಎಪ್ಪತ್ತೆಂಟು ವರ್ಷಗಳ ಪರಂಪರೆ ಮತ್ತು ನಂಬಿಕೆಯ ಮುಳಿಯ ಜ್ಯುವೆಲ್ಸ್ ನಿಂದ

ಶಕ್ತಿನಗರದ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಓಣಂ ಆಚರಣೆ

ಮಂಗಳೂರಿನ ಶಕ್ತಿನಗರದ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮ, ಸಡಗರಿಂದ ಆಚರಿಸಲಾಯಿತು.ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿ ಗೌತಮ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಮ್.ಎಸ್. ಡಿಎಸ್‍ಎಮ್ ಕಿಶನ್ ಕುಮಾರ್, ಲಯನ್ 317 ಡಿ ಡಿಸ್ಟ್ರಿಕ್ ಸತೀಶನ್ ಡಿ, ಯುಎಸ್‍ಎಯ ಟೆಥರ್ಪಿಯ ಚೀಪ್ ಪ್ರೊಡಕ್ಟಿವಿಟಿ ಅಫೀಸರ್ ಮ್ಯಾಥ್ಯೂ ಟೇಲರ್ ಸಲಹಾ ಸಮಿತಿಯ ಜ್ಯೋತಿಕಾ ಆಳ್ವಾ ಅವರು