ಬಂಟ್ವಾಳ: ಪತ್ರಕರ್ತ ಸಂಶುದ್ದೀನ್ ಎಣ್ಮೂರು ಅವರಿಗೆ ವೆಬ್ ಸೈಟ್ ನಲ್ಲಿ ಪ್ರಕಟವಾದ ರಾಜ್ಯ ಮಟ್ಟದ ಅತ್ಯುತ್ತಮ ವರದಿಗೆ ನೀಡುವ ಬಿ.ಜಿ.ಮೋಹನ್ ದಾಸ್ ಪ್ರಶಸ್ತಿ – 2022 ಅನ್ನು ರವಿವಾರ ನೀಡಿ ಗೌರವಿಸಲಾಯಿತು ನಿರತ ಸಾಹಿತ್ಯ ಸಂಪದ ಕಡೆಗೋಳಿ ತುಂಬೆ ಹಾಗೂ ಗಲ್ಫ್ ಕನ್ನಡಿಗ ಡಾಟ್ ಕಾಮ್ ಇದರ ಜಂಟಿ ಆಶ್ರಯದಲ್ಲಿ ಬಿ ಸಿ ರೋಡ್ ನ ಕೈಕುಂಜೆಯಲ್ಲಿರುವ ಕನ್ನಡ
ಕುಡಿದ ಮತ್ತಿನಲ್ಲಿ ಕಾರನ್ನು ಹಿಮ್ಮುಖವಾಗಿ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಓರ್ವ ಗಾಯಗೊಂಡು, ಎರಡು ಕಾರುಗಳು ಜಖಂಗೊಂಡಿರುವ ಘಟನೆ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಶನಿವಾರ ತಡರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಅಪಘಾತ ಪಡಿಸಿದ ಕಾರು ಚಾಲಕ ಸುಹಾಸ್ ಹಾಗೂ ಆತನ ಕಾರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇವರು ತನ್ನ ಸ್ನೇಹಿತರೊಂದಿಗೆ ಮಣಿಪಾಲದ ಕಾಯಿನ್ ಸರ್ಕಲ್ ಬಳಿಯ ಬ್ಯಾರೆಲ್ಸ್ ಪಬ್ಗೆ ಬಂದಿದ್ದು, ಅಲ್ಲಿ ಮದ್ಯ ಸೇವಿಸಿ
ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ಗೆ ಡಿಕ್ಕಿಯಾದ ಘಟನೆ ಸೆ.3ರಂದು ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ವೀರಮಂಗಲದ ಭರತ್ರಾಜ್ ಗೌಡ ಎಂಬವರು ಮೃತಪಟ್ಟಿದ್ದಾರೆ. ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಗೆಂದು ಬಂದಿದ್ದ ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಜಯದೀಪ್ ಅವರ ಪುತ್ರ ಧನುಷ್(24ವ) ಮತ್ತು ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ ಭರತ್ ರಾಜ್ ಗೌಡ(22ವ)ರವರು ಡ್ಯೂಕ್
ಉಳ್ಳಾಲ, ಸೆ.3; ಹಿಂದೂ ಯುವಸೇನೆಯ ಸಕ್ರಿಯ ಕಾರ್ಯಕರ್ತ ಕುಂಪಲ ಹನುಮಾನ್ ನಗರ ನಿವಾಸಿ ಜಯಂತ್ ಎಸ್. ಕುಂಪಲ(49) ಕೃಷ್ಣ ನಗರದ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಕ್ಷಾ ಚಾಲಕನಾಗಿದ್ದ ಅವರು ಕುಂಪಲ ಹನುಮಾನ್ ನಗರದಲ್ಲಿ ನೂತನ ಮನೆ ನಿರ್ಮಾಣದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಈ ನಡುವೆ ಆತ್ಮಹತ್ಯೆಗೈದಿರುವುದು ಸಂಶಯಕ್ಕೆಡೆ ಮಾಡಿದೆ. ಕೂಳೂರಿನಲ್ಲಿ ನಿನ್ನೆ ನಡೆದ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಯಂತ್ ,
ಕಾಪು :ಪುರಾಸಭಾ ವ್ಯಾಪ್ತಿಯ ಮಲ್ಲಾರಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಅನಾರೋಗ್ಯ ಪೀಡಿತ ವಯೋವೃದ್ದೆಯ ನೋವಿಗೆ ಸ್ಪಂದಿಸುವ ಮೂಲಕ ಯುವಕರು ಮಾದರಿಯಾಗಿದ್ದಾರೆ. ಕೊಂಬಗುಡ್ಡೆ ಪ್ರಶಾಂತ್ ಪೂಜಾರಿ, ಪುರಸಭಾ ಸದಸ್ಯ ಉಮೇಶ್ ಪೂಜಾರಿ, ಶಿವಾನಂದ ಪೂಜಾರಿ ಸಹಿತ ಯುವಕರ ತಂಡ ಒಂಟಿ ಮಹಿಳೆಯ ಅನಾರೋಗ್ಯ ಪರಿಸ್ಥಿತಿಯನ್ನು ಕಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕುಟುಂಬ ವರ್ಗದಿಂದ ದೂರವಾಗಿದ್ದ ಲೀಲಾ ಪೂಜಾರ್ತಿ ತೀವ್ರ ಅನಾರೋಗ್ಯದಿಂದ
ಸಂಗೀತ ಭಾರತಿ ಟ್ರಸ್ಟ್ (ರಿ.) ಕುಂದಾಪುರ ಮತ್ತು ಚಿರಂತನ ಚ್ಯಾರಿಟೇಬಲ್ ಟ್ರಸ್ಟ್, ಸುರತ್ಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 04, ಬೆಳಗ್ಗೆ 09:30ರಿಂದ ಸಂಜೆ 07:00 ರವರೆಗೆ ಹಿಂದುಸ್ಥಾನಿ ಯುವ ಶಾಸ್ತ್ರೀಯ ಸಂಗೀತೋತ್ಸವ “ಅಮೃತಭಾರತಿಗೆ ಸಂಗೀತದಾರತಿ” ಕಾರ್ಯಕ್ರಮ ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಉದಯೋನ್ಮುಖ ಸಂಗೀತ ಕಲಾವಿದರಿಗೆ ಹಾಗೂ ಕಲೆ, ಸಂಸ್ಕೃತಿ, ಸಂಗೀತಕ್ಕೆ ಹೆಚ್ಚಿನ ಉತ್ತೇಜನ ನೀಡಲೆಂದು ರೂಪಿಸಿದ ಈ
ಹಿರಿಯ ವಿದ್ವಾಂಸ, ಭಾಷಾ ವಿಜ್ಞಾನಿ, ಖ್ಯಾತ ಸಾಹಿತಿ ಪ್ರೊಕೋಡಿ ಕುಶಾಲಪ್ಪ ಗೌಡ(91) ವಯೋ ಸಹಜ ಅಸೌಖ್ಯದಿಂದ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು. ದಕ್ಷಿಣ ಕನ್ನಡದ ಪೆರಾಜೆ ಗ್ರಾಮದ ಕೋಡಿ ಮನೆತನದ ಕೃಷ್ಣಪ ಗೌಡರ ಹಾಗೂ ಗೌರಮ್ಮನವರ ತೃತೀಯ ಪುತ್ರರಾಗಿ 1931 ಮೇ 30 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಪೆರಾಜೆ ಹಾಗೂ ಸುಳ್ಯದಲ್ಲಿ ಮುಗಿಸಿ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಪುತ್ತೂರಿನ ಬೋರ್ಡ್ ಹೈಸ್ಕೂಲಿನಲ್ಲಿ ಮಾಡಿದರು. ಮಡಿಕೇರಿ ಸರಕಾರಿ
ಹೊಸ ಆವಿಷ್ಕಾರ, ಹೊಸ ತಂತ್ರಜ್ಞಾನ ಅಳವಡಿಕೆಗಳ ಮೂಲಕ ದೇಶದ ಸಹಕಾರಿ ಬ್ಯಾಂಕಿಂಗ್ನಲ್ಲಿ ಉತ್ಕøಷ್ಟ ಸಾಧನೆಗೈದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನ ಪ್ರಥಮ ಪ್ರಶಸ್ತಿ 20ನೇ ಭಾರಿಗೆ ಲಭಿಸಿದೆ.ನಿರಂತರ ಸಮಾಜಮುಖಿ ಸೇವೆಗಳೊಂದಿಗೆ ತನ್ನ ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುತ್ತಿರುವ ಎಸ್ಸಿಡಿಸಿಸಿ ಬ್ಯಾಂಕ್ 2020-21ನೇ ಸಾಲಿನಲ್ಲಿ ಸರ್ವಾಂಗಿಣ ಪ್ರಗತಿಯೊಂದಿಗೆ
ಬಂದರು ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು. ಸಾಗರ ಪ್ರವಾಸೋದ್ಯಮಕ್ಕೆ ಮಂಗಳೂರು ಬಂದರು ಅತ್ಯುತ್ತಮ ಕೊಡುಗೆಯನ್ನು ನೀಡುತ್ತಿದೆ. ಕಳೆದ ವರ್ಷದಲ್ಲಿ 15 ಸಾವಿರ ವಿದೇಶಿ ಪ್ರವಾಸಿಗರು ಮಂಗಳೂರು ಬಂದರು ಮೂಲಕ ಬಂದಿರುತ್ತಾರೆ. ಸಾಗರ ಪ್ರವಾಸೋದ್ಯಮದ ಪ್ರಯೋಜನ ಹಾಗೂ ಲಾಭವನ್ನು ಟ್ಯಾಕ್ಸಿ, ಆಟೋ ಚಾಲಕರು ಸಣ್ಣ ವ್ಯಾಪಾರಿಗಳು ಪಡೆಯುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದರು. ವಿಸ್ತಾರವಾದ ಕರಾವಳಿಯನ್ನು ಹೊಂದಿರುವ ನಮ್ಮ
ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ, ಬಿಎಸ್ 6 ಶ್ರೇಣಿ ಇಂಧನಗಳ ಉತ್ಪಾದನೆ, ಪರಿಸರ ಸಂರಕ್ಷಣೆ, ಮಾಲಿನ್ಯ ನಿಯಂತ್ರಣ, ಸಮುದ್ರ ಲವಣ ನೀರು ಶುದ್ಧೀಕರಣ ಘಟಕ. ಶುದ್ಧ ನೀರಿನ ಸಂರಕ್ಷಣೆ, 30 ಎಂಎಲ್ಡಿ ಲವಣ ನೀರು ಶುದ್ಧೀಕರಣ ಸಾಮಥ್ರ್ಯದೊಂದಿಗೆ ಸುಸ್ಥಿರತೆಗೆ ಉತ್ತೇಜನ. ಎನ್ಎಂಪಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಒಎಲ್ ಸೌಲಭ್ಯ ಸ್ಥಾಪನೆ. 2,200 ಜನರಿಗೆ ಉದ್ಯೋಗವಕಾಶಗಳು,




























