Home Archive by category Fresh News (Page 763)

ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿರುವುದು ಖಂಡನೀಯ

ನಮ್ಮ ಆಡಳಿತದ ಅವಧಿಯಲ್ಲಿ ಹತ್ಯೆ ನಡೆದಿದೆ ನಿಜ.ಆದರೆ ಅಪರಾಧಿಗಳು ಬಿಜೆಪಿ ಕಡೆಯವರಾಗಿದ್ದರು. ಕಾಂಗ್ರೆಸ್ ಸಾಮರಸ್ಯವನ್ನು ಬಯಸುವ ಪಕ್ಷವಾಗಿದೆ. ಹಿಂಸೆಯನ್ನು ಪ್ರಚೋದಿಸುವ ಪಕ್ಷ ಅಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮತೀಯವಾದಿಗಳು ಪರಾಕಾಷ್ಠೆಯಿಂದ ಮೆರೆಯುತ್ತಿದ್ದಾರೆ.

ಮುಲ್ಕಿ ಜಯಾನಂದ ದೇವಾಡಿಗ ಅವರಿಗೆ ಜಿಲ್ಲಾ ಮಟ್ಟದ ಡಿ. ದೇವರಾಜ ಅರಸು ಪ್ರಶಸ್ತಿ

ಮಂಗಳೂರು, ಆ.19(ಕ.ವಾ):- ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 107 ನೇ ಜನ್ಮದಿನಾಚರಣೆ ಸಂದರ್ಭದಲ್ಲಿ 2022-23ನೇ ಸಾಲಿನ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಜಯಾನಂದ ದೇವಾಡಿಗ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಲ್ಕಿಯ ಜಯಾನಂದ ದೇವಾಡಿಗರು ಡಿ. ದೇವರಾಜ ಅರಸು ಅವರ ಚಿಂತನೆ, ಆದರ್ಶ ತತ್ವಗಳಿಗೆ ಧ್ವನಿಯಾಗಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ, ನಿರಂತರವಾಗಿ ಹೋರಾಟ

ರಸ್ತೆ ಸ್ವಚ್ಛತೆ ಮತ್ತು ರಸ್ತೆಗಳ ಗುಂಡಿಗಳ ದುರಸ್ತಿಗೆ ಆಗ್ರಹ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಸ್ವಚ್ಚತೆ ಮತ್ತು ರಸ್ತೆಗಳ ಗುಂಡಿಗಳ ದುರಸ್ತಿ ಪಡಿಸುವಂತೆ , ಹೀಗೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು, ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಾರ್ಟಿ ವತಿಯಿಂದ ಮಂಗಳೂರು ಮಹಾನಗರಪಾಲಿಕೆ ಆಯುಕ್ತರಿಗೆ ಲಿಖಿತವಾಗಿ ದೂರು ನೀಡಲಾಯಿತು. ನಗರದ ಪಾಲಿಕೆ ಕಚೇರಿಯಲ್ಲಿ ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅವರ ನೇತೃತ್ವದಲ್ಲಿ ಪಕ್ಷದ ನಿಯೋಗ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ಭೇಟಿಯಾಗಿ ನಗರದ ಹಲವು

ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರಿಗೆ ದೇವರಾಜ ಅರಸು ರಾಜ್ಯ ಪುರಸ್ಕಾರ

ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ಗಟ್ಟಿ ಧ್ವನಿ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ದೇವರಾಜ್ ಅರಸು ಅವರ ನೆನಪಲ್ಲಿ ಕರ್ನಾಟಕ ರಾಜ್ಯ ಸರಕಾರ ಕೊಡುವ ಪ್ರತಿಷ್ಠಿತ ದೇವರಾಜ ಅರಸು ರಾಜ್ಯ ಪುರಸ್ಕಾರ ಈ ಬಾರಿ ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರಿಗೆ ಲಭಿಸಿದೆ. ಬಡ ಕೃಷಿ ಕುಟುಂಬದಿಂದ ಬಂದಿರುವ ಡಾ ಕುಲಾಲ್,ಅರಸು ರವರ ಬಿಸಿಎಂ ಹಾಸ್ಟೆಲ್ ನಲ್ಲಿ 16 ವರ್ಷಗಳ ಕಾಲ ಓದಿ ವೈದ್ಯನಾಗಿ ಉನ್ನತ ಶಿಕ್ಷಣ ಪಡೆದವರು. ಅರಸು ಚಿಂತನೆಗಳನ್ನ

ಸುರತ್ಕಲ್‍ : ಜಾರ್ಖಂಡ್ ಮೂಲದ ಯುವಕನ ಹುಚ್ಚಾಟ

ಜಾರ್ಖಂಡ್ ಮೂಲದ ಯುವಕನೊಬ್ಬ ಸುರತ್ಕಲ್ ಬಳಿ ಕತ್ತಿ ಬೀಸಿ ಹುಚ್ಚಾಟ ನಡೆಸಿದ್ದಾನೆ. ಸುರತ್ಕಲ್ ಬಳಿಯ ಕಾನದಲ್ಲಿ ಘಟನೆ ನಡೆದಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವ್ಯಕ್ತಿಯನ್ನು ಅತುಲ್ ಕಲ್ಲು (30) ಎಂದು ಪೆÇಲೀಸರು ಗುರುತಿಸಿದ್ದು ಆತ ಗೋವಾದಿಂದ ಕಾಸರಗೋಡಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ, ಸುರತ್ಕಲ್ ರೈಲು ನಿಲ್ದಾಣದಲ್ಲಿ ಇಳಿದಿದ್ದು ಸಾರ್ವಜಕನರ ಜೊತೆ ಒರಟಾಗಿ ವರ್ತಿಸಿದ್ದಾನೆ. ವೆಂಕಪ್ಪ ಎಂಬ ಸ್ಥಳೀಯ ಒಬ್ಬರನ್ನು ಬೆದರಿಸಿ ಅವರ

ಕೃಷ್ಣನ ಹುಟ್ಟುಹಬ್ಬಕ್ಕಾಗಿ ಲತಾ ಮನೆಯವರಿಂದ ಮೂಡೆ

ಶ್ರೀ ಕೃಷ್ಣ ಜನ್ಮಾಷ್ಟಮಿಗಾಗಿ ಎರ್ಮಾಳಿನಲ್ಲಿ ಲತಾ ಮನೆಮಂದಿ ಸೇರಿ ಕೊಟ್ಟೆ ಕಡುಬು ತಯಾರಿಯಲ್ಲಿ ತೊಡಗಿದ್ದಾರೆ. ಕೃಷ್ಣ ಜನ್ಮಾಷ್ಟಮಿ ದಿನ ತುಳುವಿನ ಮೂಡೆ ಕನ್ನಡದ ಕೊಟ್ಟೆ ಕಡುಬು ಮಾಡುವುದು ವಾಡಿಕೆ. ಯದುನಂದನನಿಗೆ ಪ್ರಿಯವಾದ ತಿಂಡಿಗಳಲ್ಲಿ ಮೂಡೆಯೂ ಒಂದಾಗಿದ್ದು, ಅಷ್ಟಮಿಯಂದು ಕರಾವಳಿಯ ಎಲ್ಲರ ಮನೆಯಲ್ಲೂ ಮೂಡೆ ಘಮಘಮಿಸುತ್ತಿರುತ್ತದೆ. ಕೇದಗೆ ವರ್ಗದ ಮುಂಡೇವು ಮುಂಡಕ ಎಲೆ, ಪೆÇದರುಗಳು ತುಳುನಾಡಿನಲ್ಲಿ ಮುಖ್ಯವಾಗಿ ತೋಡು ತೊರೆಗಳ ದಂಡೆಗಳಲ್ಲಿ ಕಂಡು

ಬಡತನದಲ್ಲೂ ದೀನರ ಕಷ್ಟಕ್ಕೆ ಮಿಡಿಯುವ ಹೃದಯ ರವಿ ಕಟಪಾಡಿ

ತಾನು ಆರ್ಥಿಕವಾಗಿ ಬಲಹೀನನಾಗಿದ್ದರೂ ಬೇರೊಬ್ಬರ ಕಷ್ಟಕ್ಕೆ ವಿಡಿಯುವ ತುಡಿತ ಇರುವ ಮನುಷ್ಯ ಅಪರೂಪ.. ಆದರೆ ಅದಕ್ಕೆ ಅಪವಾದವೋ ಎಂಬಂತೆ ಕೂಲಿ ಕೆಲಸ ನಡೆಸಿ ಜೀವನ ಸಾಗಿಸುವ ಅಪ್ರತಿಮ ಅಪ್ಪಟ ಸಮಾಜ ಸೇವಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ಕಟಪಾಡಿ ಎಂಬುದಾಗಿ ಗಮನಾರ್ಹ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ರವಿ ಕಟಪಾಡಿ ಅದೆಷ್ಟೋ ಬಡ ಕುಟುಂಬಗಳ ಕಷ್ಟಕ್ಕೆ ಸಂಧಿಸುವ ಮೂಲಕ ನಿಜವಾದ ಸಮಾಜ ಸೇವಕ ಎಣಿಸಿದ್ದಾರೆ. ಇದೀಗ ಬಡ ಕುಟುಂಬಗಳ ಮಕ್ಕಳ ಚಿಕಿತ್ಸೆಯ

ರಸ್ತೆ ಗುಂಡಿ : ವಿದ್ಯಾರ್ಥಿಯಿಂದ ಅಳಿಲು ಸೇವೆ

ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ಕಾಂಕ್ರಿಟ್ ರಸ್ತೆಯಂಚಿನಲ್ಲಿ ಹೊಂಡವಾಗಿ ದ್ವಿಚಕ್ರ ವಾಹನ ಸವಾರರು ಬೀಳುತ್ತಿದ್ದರೆ, ಪಾದಚಾರಿಗಳ ಕಾಲು ಸಿಲುಕುತ್ತಿದೆ. ಇದನ್ನು ದಿನನಿತ್ಯ ಗಮನಿಸುತ್ತಿರುವ ವಿದ್ಯಾರ್ಥಿಯೊಬ್ಬ ಪಕ್ಕದಿಂದ ಸಣ್ಣ ಕಲ್ಲುಗಳನ್ನು ಹೆಕ್ಕಿ ತಂದು ಹೊಂಡ ಮುಚ್ಚುವ ಪ್ರಯತ್ನ ಮಾಡಿದ್ದಾನೆ.ಇನ್ನಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಯ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ

ಕಟಪಾಡಿ ಪೇಟೆ ಸರಣಿ ಅಪಘಾತ

ಕಾರು ಚಾಲಕನ ಅವಾಂತರದಿಂದಾಗಿ ರಸ್ತೆಯಂಚಿನಲ್ಲಿ ನಿಲ್ಲಿಸಿದ ಕಾರು ಸಹಿತ ಸ್ಕೂಟರ್ ತೀವ್ರ ಜಖಂ ಗೊಂಡು ಇಬ್ಬರು ಗಾಯಗೊಂಡ ಘಟನೆ ಕಟಪಾಡಿ ಪೇಟೆಯಲ್ಲಿ ರಾತ್ರಿ ಸಂಭವಿಸಿದೆ. ಉಡುಪಿ ಕಡೆಯಿಂದ ಕಟಪಾಡಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರು ರಸ್ತೆಯಂಚಿನಲ್ಲಿ ನಿಲ್ಲಿಸಿದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ನಿಲ್ಲದೆ ಸ್ಕೂಟರ್ ಗೆ ಡಿಕ್ಕಿಯಾಗಿ ಪಕ್ಕದ ಪಾಸ್ಟ್ ಫುಡ್ ಅಂಗಡಿಯೊಳಗೆ ನುಗ್ಗಿದೆ. ಅಂಗಡಿಯಾತನಿಗೆ ಹಾಗೂ ಆಹಾರ ಸೇವಿಸುತ್ತಿದ್ದ

ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆ : ದ.ಕ. ಜಿಲ್ಲೆ ಮೂವರಿಗೆ ಬಹುಮಾನ

ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆ:ಅವಿಭಜಿತ ದ.ಕ. ಜಿಲ್ಲೆಯ ಮೂವರಿಗೆ ಬಹುಮಾನ ,ಆಂಧ್ರ ಪ್ರದೇಶ ಪೋಟೋಗ್ರಫಿ ಅಕಾಡೆಮಿ ಆಜಾದಿಕಾ ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ ಪಂಚ ಛಾಯಾಗ್ರಾಹಕರ ಚಿತ್ರಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದು ಇವರ ಪೈಕಿ ಮೂವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಕಳುಹಿಸಿದ ಚಿತ್ರಕ್ಕೆ ಬಹುಮಾನ ಲಭಿಸಿದೆ. ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ