Home Archive by category Fresh News (Page 779)

ಮಂಗಳೂರು ರಾತ್ರಿ ನಿರ್ಬಂಧ ಎರಡು ದಿನ ಮುಂದುವರಿಕೆ

ರಾತ್ರಿ ನಿರ್ಬಂಧ 2 ದಿನ ಮುಂದುವರಿಕೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆ.1ಮತ್ತು 2ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಲು ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಕಾರಣದಿಂದ ಆ.3ರ ಬೆಳಗ್ಗೆ 6 ರ ವರೆಗೆ ನಿರ್ಬಂಧ ಮುಂದುವರಿಯಲಿದೆ

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕನ್ನಡಿಗ ಗುರುರಾಜ ಪೂಜಾರಿಗೆ ಕಂಚು

ಇಂಗ್ಲೆಂಡ್‍ನ ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ಕುಂದಾಪುರದ ವೇಟ್‍ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪುರುಷರ 61 ಕೆ.ಜಿ. ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ 269 ಕೆಜಿ ಭಾರ ಎತ್ತುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದು ಎರಡನೇ ಬಾರಿ ಭಾರತಕ್ಕೆ ಪದಕ

ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತದ ವೇಟ್‌ಲಿಫ್ಟರ್ ಮೀರಾಬಾಯಿ ಸಾಯಿಕೋಮ್ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ತಂದಿದ್ದಾರೆ

ಕಾಮನ್ವೆಲ್ತ್ ಗೇಮ್ಸ್ ಭಾರತಕ್ಕೆ ಮೊದಲ ಪದಕ

ಬರ್ಮಿಂಗಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಲಭ್ಯವಾಗಿದೆ 55 ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಕಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ

ದ.ಕ ಜಿಲ್ಲೆಯ ಅಹಿತಕರ ಘಟನೆ ಕಪ್ಪು ಚುಕ್ಕೆಯಾಗಿದೆ, ಮಂಜುಳಾ ವೈ ನಾಯಕ್

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಮಸೂದ್ ಎಂಬ ಯುವಕನ ಕೊಲೆ ನಡೆಯಿತು. ಈ ಕೊಲೆಯ ಹಿನ್ನೆಲೆಯು ಅಥವಾ ಪ್ರತೀಕಾರ ಎಂಬಂತೆ ಪ್ರವೀಣ್ ಎಂಬ ಯುವಕನ ಕೊಲೆ ನಡೆದಿದ್ದು,ಹೀಗಾಗಿ ಒಂದೇ ಒಂದು ದಿವಸ ಅಂತರದಲ್ಲಿ ಸುರತ್ಕಲ್ ಪೇಟೆಯ ಮದ್ಯ ಪಾಜಿಲ್ ಎಂಬ ಯುವಕನ ಕೊಲೆ ನಡೆದಿದ್ದು, ಈ ಎಲ್ಲಾ ವಿಚಾರವನ್ನು ಗಮನಿಸುವಾಗ ಬುದ್ಧಿವಂತ ಜಿಲ್ಲೆಯ ಸುಶಿಕ್ಷಿತರು ಎಂಬ ಹಿರಿಮೆಯನ್ನು ಹೊಂದಿದಂತಹ ಜಿಲ್ಲೆ ನಮ್ಮ ದಕ್ಷಿಣ ಕನ್ನಡ ಜಿಲ್ಲೆ ಇವತ್ತು ಪಾತಕಿಗಳ

ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಹುಲಿ ದಿನಾಚರಣೆ

ದೇಶದಲ್ಲೇ ಕರ್ನಾಟಕದಲ್ಲಿರುವ ಹುಲಿಗಳ ಗಣತಿಯಲ್ಲಿ ಎರಡನೇ ಸ್ಥಾನ ಹೊಂದಿದ್ದರೂ, ರಾಜ್ಯದಲ್ಲೇ ಅತ್ಯಾಧಿಕ ಹುಲಿಗಳನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಹುಲಿ ಸಂರಕ್ಷಿತ ಪ್ರದೇಶಕ್ಕೆ ವಿಸ್ತಾರಗೊಂಡಿದೆ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಬಳಿ ಇರುವ ಬಂಡೀಪುರ ಸಫಾರಿ ಕೇಂದ್ರದ ಆವರಣದಲ್ಲಿ 12 ನೇ ವಿಶ್ವ ಹುಲಿ

ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಸಿಎಂ ಡಿವಿಎಸ್ ಭೇಟಿ

ಪುತ್ತೂರು :ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಕೇಂದ್ರ ಸಚಿವ,ಮಾಜಿ ಮುಖ್ಯಮಂತ್ರಿ,ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ರೈ ಎಸ್ಟೇಟ್ & ಚಾರಿಟೇಬಲ್ ಟ್ರಸ್ಟ್

ಮೂಡಬಿದ್ರಿ ಅಡಿಕೆ ಬೆಳೆ ಮಾಹಿತಿ ಕಾರ್ಯಾಗಾರ ಹಾಗೂ ಹೈನುಗಾರಿಕೆ ಸವಲತ್ತು ಕಾರ್ಯಕ್ರಮ

ಸಮೃದ್ಧಿ (ರಿ) ಮೂಡಬಿದ್ರಿ ಹಾಗೂ ಇನ್ನಿತರ ಸಂಘಟನೆಗಳ ಸಹಯೋಗದಲ್ಲಿ ಇಂದು ಮೂಡಬಿದ್ರಿಯಲ್ಲಿ ನಡೆದ ಅಡಿಕೆ ಬೆಳೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ಹೈನುಗಾರಿಕೆ ಸವಲತ್ತು ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಭಾಗವಹಿಸಿ ಶುಭಹಾರೈಸಿದರು

ಜೈನಮಠದಲ್ಲಿ ಆ.31ರಿಂದ ಆ.6ರವರೆಗೆ ಏಳದೆ ಮಂದಾರ ರಾಮಾಯಣ

ಮೂಡುಬಿದಿರೆ: ತೌಳವ ಸಂಸ್ಕೃತಿಯ ಎಲ್ಲಾ ತಿರುಳನ್ನೂ ಒಳಗೊಂಡಿರುವ ತುಳು ಭಾಷೆಯ ಆಕರ ಗ್ರಂಥವಾಗಿರುವ ತುಳುವ ವಾಲ್ಮೀಕಿ ಮಂದಾರ ಕೇಶವ ಭಟ್ಟರು ಬರೆದ ಮಂದಾರ ರಾಮಾಯಣದ ಪಾರಾಯಣದಿಂದಾಗುವ ಮಹತ್ವವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ತುಳುವರ್ಲ್ಡ್ ಮಂಗಳೂರು, ಧವಲತ್ರಯ ಜೈನ ಕಾಶಿ ಟ್ರಸ್ಟ್ ಮೂಡುಬಿದಿರೆ, ತುಳುಕೂಟ ಬೆದ್ರ ಹಾಗೂ ಮಂದಾರ ಪ್ರತಿಷ್ಠಾನ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ಜೈನ ಮಠದ ಭಟ್ಟಾರಕ ಸಭಾಭವನದಲ್ಲಿ ಆ.31ರಿಂದ ಆ.6ರವರೆಗೆ ಏಳು ದಿನಗಳ

ಎಬಿವಿಪಿ ಕಾರ್ಯಕರ್ತರಿಂದ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ  ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.