Home Archive by category Fresh News (Page 78)

ಅಲೋಶಿಯಸ್ ವಿವಿಯ ನಿವೇದಿತ ಅವರಿಗೆ ಪಿಎಚ್‌ಡಿ ಪದವಿ

ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ವಾಣಿಜ್ಯ, ಹಣಕಾಸು ಮತ್ತು ಲೆಕ್ಕಶಾಸ್ತ್ರ ಶಾಲೆಯ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ನಿವೇದಿತರವರು ಮಂಡಿಸಿದ “Impact of Large-scale Retailing on Consumers and Small Traders: A Study with Reference to Dakshina Kannada District” ಎಂಬ

ಮಂಗಳೂರು:ಎಜೆ ಆಸ್ಪತ್ರೆ ಯಲ್ಲಿ ಪ್ರೋಸ್ಟೇಟ್ ವೃದ್ಧಿಗೆ ರೀಜಮ್ ಹೊಸ ಥೆರಪಿ ಪರಿಚಯ ದಕ್ಷಿಣ ಕನ್ನಡ ಮತ್ತು ಹತ್ತಿರದ ಪ್ರದೇಶಗಳಲ್ಲಿ ಪ್ರಥಮ ಪ್ರಯೋಗ

ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ವಿಸ್ತರಿಸಿದ ಪ್ರಾಸ್ಟೇಟ್‌ಗೆ ಚಿಕಿತ್ಸೆ ನೀಡುವ ಅತ್ಯಾಧುನಿಕ ಹಾಗೂ ಕನಿಷ್ಠ ಆಕ್ರಮಣಕಾರಿ ಶಸ್ತ್ರಚಿಕಿತ್ಸಾ ವಿಧಾನವಾದ ರೀಜಮ್ ಅನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಪ್ರಥಮ ಬಾರಿಗೆ ಯಶಸ್ವಿಯಾಗಿ ಪರಿಚಯಿಸಿದೆ. ರೀಜಮ್ ಥೆರಪಿ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲದೆ ನೀರಿನ ವಾಷ್ಪದ ಶಕ್ತಿಯನ್ನು ಬಳಸುವ ಪರಿಣಾಮಕಾರಿಯಾದ ವಿಧಾನವಾಗಿದೆ. ಇದು ದೀರ್ಘಕಾಲದ ಮೂತ್ರ ತೊಂದರೆಗಳಿಗೆ ಪರಿಹಾರ ನೀಡುತ್ತದೆ ಮತ್ತು

ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ : ಗುರುರಾಯರ 354ನೇ ಆರಾಧನಾ ಮಹೋತ್ಸವ

ಬೆಳ್ತಂಗಡಿ:ರಾಘವೇಂದ್ರ ಸೇವಾ ಪ್ರತಿಷ್ಠಾಪನಾ ವತಿಯಿಂದ ಗುರುರಾಯರ 354ನೇ ಆರಾಧನಾ ಮಹೋತ್ಸವ ಪ್ರಯುಕ್ತ ಆಗಸ್ಟ್ 10ರಿಂದ 12ರವರೆಗೆ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಆಗಸ್ಟ್ 10 ನೇ ತಾರೀಖು ಭಾನುವಾರದಂದು ಬೆಳಿಗ್ಗೆ ಆರಾಧನಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಿ. ಬಲಿಪ, ಬೆಳ್ತಂಗಡಿ ಪೊಲೀಸ್ ನಿರೀಕ್ಷಕ ಬಿ. ಜೆ. ಸುಬ್ಬಾಪುರ ಮಠ, ತಾಲೂಕು ತುಳು ಶಿವಳ್ಳಿ ಸಭಾ ಅಧ್ಯಕ್ಷ

ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ, ಪಡು ಕುತ್ಯಾರು,ದುರ್ಗಾ ಮಹಿಳಾ ಮಂಡಳಿ ಪಡುಕುತ್ಯಾರು ವತಿಯಿಂದ ಶ್ರೀ ವರಲಕ್ಷ್ಮಿ ವ್ರತಾಚರಣೆ

ಪಡುಕುತ್ಯಾರು” ಶ್ರೀ ದುರ್ಗಾ ಮಂದಿರದಲ್ಲಿ ಶ್ರಾವಣ ಶುಕ್ರವಾರ ಆದ ಇಂದು ಶ್ರೀ ವರ ಮಹಾಲಕ್ಷ್ಮಿ ವ್ರತ ಪೂಜೆ ನೆರವೇರಿತು. ಶ್ರೀ ದುರ್ಗಾ ಮಹಿಳಾ ಮಂಡಳಿಯ ಸದಸ್ಯರು ಹಾಗೂ ಪಡುಕುತ್ಯಾರು ಕೂಡವಳಿಕೆಯ ಸದಸ್ಯರು ಮತ್ತು ಕುಟುಂಬಸ್ಥರುದೇವರ ಅನುಗ್ರಹಕ್ಕೆ ಪ್ರಾರ್ಥನೆ ಸಲ್ಲಿಸಿದರು.ಈ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿಶ್ರೀ ದುರ್ಗಾಮಹಿಳಾ ಮಂಡಳಿ ಮತ್ತು ಪಡುಕುತ್ಯಾರು ಕೂಡುವಳಿಕೆಯ ಸದಸ್ಯರು ಹಾಗೂ ಕುಟುಂಬಸ್ಥರು ಭಾಗವಹಿಸಿದ್ದರು.

ಎನ್ನೆಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಗಸ್ಟ್ 7ನೇ ಗುರುವಾರದಂದು ಕಾಲೇಜಿನ ಕಿರು ಸಭಾಂಗಣದಲ್ಲಿ ನಡೆಯಿತು. ವಾರ್ಷಿಕ ಚಟುವಟಿಕೆಗಳ ಭಿತ್ತಿಚಿತ್ರ ಅನಾವರಣಗೊಳಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ, ವಿಶೇಷ ಉಪನ್ಯಾಸ ಅವಧಿಯಲ್ಲಿ ಮಾತನಾಡಿದ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾದ ಡಾ. ನವೀನ್ ಜಿ ಪಿ ಎ ಎನ್, ಪ್ರಕೃತಿ ಅಪಾರ

ವಿಟ್ಲ: ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

ವಿಟ್ಲ: ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ‌ ಗಾಯಗೊಂಡ ಘಟನೆ ಆ.8ರಂದು ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ನ ಮಾಲಿಕ ಜಗನ್ನಾಥ ಶೆಟ್ಟಿಗಾ‌ರ್ ಗಂಭೀರ ಗಾಯಗೊಂಡವರಾಗಿದ್ದಾರೆ. ಜಗನ್ನಾಥ ಶೆಟ್ಟಿಗಾರ್ ರವರು ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅವರ ದ್ವಿಚಕ್ರ‌ ವಾಹನದ‌ ಟಯರ್ ಪಂಚರ್ ಆಗಿತ್ತು. ಆದ್ದರಿಂದ ಅವರು ತಮ್ಮ

ಮೂಡುಬಿದಿರೆ: ಆಳ್ವಾಸ್‌ನ ಹಿರಿಯ ವಿದ್ಯಾರ್ಥಿನಿ ಕಿನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ವಿಕಿಮೇನಿಯಾ 2025 ಸಮ್ಮೇಳನಕ್ಕೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಾಲೇಜಿನ ವಿಕಿಪೀಡಿಯಾ ಕ್ಲಬ್‌ನ ಕ್ರಿಯಾಶೀಲ ಸದಸ್ಯೆಯಾಗಿದ್ದ ಯಕ್ಷಿತಾ ಕೀನ್ಯಾದ ನೈರೋಬಿಯಲ್ಲಿ ಆಗಸ್ಟ್ 6ರಿಂದ 9ರವರೆಗೆ ನಡೆಯಲಿರುವ “ವಿಕಿಮೇನಿಯಾ 2025” ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದ ಮೂವರಲ್ಲಿ ಇವರು ಒಬ್ಬರಾಗಿದ್ದಾರೆ. ವಿಕಿಮೇಡಿಯಾ ಫೌಂಡೇಶನ್‌ನ ಆಹ್ವಾನಿತರಿಂದ ಯಕ್ಷಿತಾ ಭಾರತ ದೇಶದ ಪ್ರತಿನಿಧಿಯಾಗಿ ಸಮ್ಮೇಳನದಲ್ಲಿ

ಕಡಬ: ಜೀಪು ಪಲ್ಟಿಯಾಗಿ ಕೃಷಿಕ ಸಾವು

ಕಡಬ: ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಸಂಭವಿಸಿದೆ.ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ ಧರ್ಮಪಾಲ (68) ಮೃತರು. ಧರ್ಮಪಾಲ ಅವರು ತನ್ನ ಮಗನೊಂದಿಗೆ ತೋಟಕ್ಕೆ ಔಷಧಿ ಸಿಂಪಡಿಸಿದ ಬಳಿಕ ತಮ್ಮ ಜೀಪಿನಲ್ಲಿ ಮನೆಗೆ ಹಿಂದಿರುಗುವ ವೇಳೆ ಮನೆ ಸಮೀಪ ಮಣ್ಣಿನ ರಸ್ತೆಯಲ್ಲಿ ಜೀಪು ಹತ್ತದೇ ಇದ್ದುದರಿಂದ ಧರ್ಮಪಾಲ ಅವರು ಜೀಪಿನಿಂದ ಇಳಿದು ರಸ್ತೆ ಬದಿ ನಿಂತಿದ್ದ ವೇಳೆ, ಜೀಪು ಚಲಾಯಿಸುತ್ತಿದ್ದ ಧರ್ಮಪಾಲರ ಮಗ

‘ಬಲೆ ತುಳು ಓದುಗ’ ಅಭಿಯಾನ: ಆ.9 ರಂದು ಅಕಾಡೆಮಿಗೆ ರೋಶನಿ ನಿಲಯ ವಿದ್ಯಾರ್ಥಿಗಳ ಭೇಟಿ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ, ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಏಳನೇ ಕಾರ್ಯಕ್ರಮ ಆ.09 ರಂದು ನಡೆಯಲಿದೆ.ಶನಿವಾರದಂದು ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಕಾಲೇಜಿನ ಕನ್ನಡ ವಿಭಾಗದ 35 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ

ಕೆ.ವಿ.ಜಿ. ಪಾಲಿಟೆಕ್ನಿಕ್ : ಡಾ. ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯಸ್ಮರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 6.08.2025 ರಂದು ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ “ಸ್ತನ್ಯಪಾನಕ್ಕೆ ಪ್ರಾಮುಖ್ಯತೆ ನೀಡಿ: ಶಾಶ್ವತ ಬೆಂಬಲ ವ್ಯವಸ್ಥೆಗಳನ್ನು ನಿರ್ಮಿಸಿ” ಎಂಬ ಕಾರ್ಯಕ್ರಮವನ್ನು ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ, ಕೌಮಾರಭೃತ್ಯ ವಿಭಾಗ ಹಾಗೂ ಎನ್ ಎಸ್ ಎಸ್ ಘಟಕದ ಸಹಭಾಗಿತ್ವದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಕಾಲೇಜಿನ ಅಕಾಡೆಮಿಕ್ ಕೊ ಆರ್ಡಿನೇಟರ್ ಡಾ. ಕವಿತಾ